ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಲಾಕ್ ಡೌನ್ 4.0 : ರಾಜ್ಯಾದ್ಯಂತ ನಾಳೆ ಕರ್ಫ್ಯೂ ಏನಿರುತ್ತೆ? ಏನಿರಲ್ಲ?

admin by admin
May 30, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಲಾಕ್ ಡೌನ್ 4.0 : ರಾಜ್ಯಾದ್ಯಂತ ನಾಳೆ ಕರ್ಫ್ಯೂ ಏನಿರುತ್ತೆ? ಏನಿರಲ್ಲ?

ಬೆಂಗಳೂರು : ದೇಶದಾದ್ಯಂತ ಲಾಕ್ ಡೌನ್ 4.0 ಜಾರಿಯಲ್ಲಿದ್ದು, ರಾಜ್ಯ ಸರ್ಕಾರ ಮೇ 31 ರವರೆಗೆ ಪ್ರತೀ ಭಾನುವಾರ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಗೆ ಆದೇಶ ನೀಡಿದೆ. ಈ ಅವಧಿಯಲ್ಲಿ ಎರಡು ಭಾನುವಾರಗಳು ಬರಲಿದ್ದು, ಮೇ 24 ರಂದು ಮೊದಲ ಭಾನುವಾರ ರಾಜ್ಯದಲ್ಲಿ ಮಾಡಲಾಗಿದ್ದ ಲಾಕ್‌ಡೌನ್ ಯಶಸ್ವಿಯಾಗಿತ್ತು. ಇದೀಗ ಮೇ 31ರ ಭಾನುವಾರದಂದು ಅದೇ ರೀತಿಯ ಲಾಕ್ ಡೌನ್ ಮುಂದುವರಿಯಲಿದೆ.

Related posts

bhoomi-guarantee-legal-documents-cm-dk-shivakumar

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ – CM ಡಿ.ಕೆ. ಶಿವಕುಮಾರ್

August 31, 2026
dk-shivakumar-statement-kpsc-scam-kumaraswamy-bjp

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿ ಕೆ ಶಿವಕುಮಾರ್

August 31, 2026

ಇಂದು ಸಂಜೆಯಿಂದಲೇ ರಾಜ್ಯಾದ್ಯಂತ ಕರ್ಫ್ಯೂ ಜಾರಿಯಲ್ಲಿರುತ್ತದೆ. ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆ ವರೆಗೆ ಕರ್ಫ್ಯೂ ಜಾರಿಯಲ್ಲಿ ಇರಲಿದ್ದು, ಸಂಪೂರ್ಣ ಲಾಕ್ ಡೌನ್ ಇರಲಿದೆ.

ಹಾಗಾದರೆ ಭಾನುವಾರ ರಾಜ್ಯದಲ್ಲಿ ಏನಿರುತ್ತೆ..? ಏನಿರಲ್ಲ ಎಂಬುದನ್ನು ನೋಡೋದಾದರೆ:

ಏನಿರುತ್ತೆ
* ಹಣ್ಣು, ತರಕಾರಿ, ದಿನಸಿ, ಮಾಂಸದ ಅಂಗಡಿಗಳು
* ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್ಸ್, ಫಾರ್ಮಸಿ ಗಳು
* ಡಾಕ್ಟರ್ಸ್, ನರ್ಸ್, ಆಂಬುಲೆನ್ಸ್, ಮಾಧ್ಯಮಗಳ ಓಡಾಟ
* ಅನಾರೋಗ್ಯ ಸಮಸ್ಯೆ ಇದ್ದವರು ಆಸ್ಪತ್ರೆಗೆ ತೆರಳಲು ಅನುಮತಿ
* ಗರ್ಭಿಣಿ ಸ್ತ್ರೀಯರು ಆಸ್ಪತ್ರೆಗೆ ತೆರಳಲು ಅನುಮತಿ
* ಮದುವೆ ಸಮಾರಂಭಗಳಿಗೆ ಅವಕಾಶ (ಷರತ್ತುಗಳ ಅನ್ವಯ)

ಏನಿರಲ್ಲ?
* ಸಾರ್ವಜನಿಕ ಸಂಚಾರಕ್ಕೆ ಅವಕಾಶ ಇಲ್ಲ
* ಯಾವುದೇ ಬಸ್ ಸಂಚಾರ ಇರಲ್ಲ
* ಅಗತ್ಯ ವಸ್ತುಗಳನ್ನ ಹೊರತು ಪಡಿಸಿ, ಉಳಿದ ಅಂಗಡಿ ಮುಂಗಟ್ಟುಗಳು ಬಂದ್
* ಪ್ರಮುಖ ರಸ್ತೆಗಳಿಗೆ ಬ್ಯಾರಿಕೆಟ್
* ಬ್ಯೂಟಿ ಪಾರ್ಲರ್, ಸಲೂನ್, ಸ್ಪಾ, ಬಟ್ಟೆ ಅಂಗಡಿ, ಚಪ್ಪಲಿ ಅಂಗಡಿಗಳು ಇರೋಲ್ಲ
* ಎಲ್ಲಾ ಕಾರ್ಖಾನೆಗಳು ಲಾಕ್
* ಖಾಸಗಿ ಕಂಪನಿಗಳೂ ಕೂಡ ಬಂದ್
* ಎಲ್ಲಾ ಪಾರ್ಕ್ ಗಳಿಗೂ ಬೀಗ, ಜಾಗಿಂಗ್ ವಾಕಿಂಗ್ ಗೆ ಪರ್ಮೀಷನ್ ಇಲ್ಲ.
* ಚಿನ್ನದ ಅಂಗಡಿಗಳು ಕೂಡ ಕ್ಲೋಸ್
* ಆಟೋ, ಟ್ಯಾಕ್ಸಿ ಕ್ಯಾಬ್ ಗಳು ರಸ್ತೆಗೆ ಇಳಿಯುವಂತಿಲ್ಲ
* ಖಾಸಗಿ ವಾಹನ ಬಳಸಿ ಓಡಾಡುವ ಹಾಗಿಲ್ಲ
* ಬೇರೆ ಜಿಲ್ಲೆಗೆ ಹೋಗಲು ಅವಕಾಶವಿಲ್ಲ

ShareTweetSendShare
Join us on:

Related Posts

bhoomi-guarantee-legal-documents-cm-dk-shivakumar

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ – CM ಡಿ.ಕೆ. ಶಿವಕುಮಾರ್

by admin
August 31, 2026
0

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ - CM ಡಿ.ಕೆ. ಶಿವಕುಮಾರ್ ಸರ್ಕಾರ ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ನೀಡುತ್ತಿರುವುದರ ಬಗ್ಗೆ ಕೇಳಿದಾಗ, "ಈ...

dk-shivakumar-statement-kpsc-scam-kumaraswamy-bjp

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿ ಕೆ ಶಿವಕುಮಾರ್

by admin
August 31, 2026
0

ಬೆಂಗಳೂರು, ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್...

karant-layout-site-distribution-dk-shivakumar

ಬೆಂಗಳೂರು ಅಭಿವೃದ್ಧಿಗೆ ರೈತರ, ಭೂ ಮಾಲೀಕರ ಕೊಡುಗೆ ಅನನ್ಯ: CM ಡಿ.ಕೆ. ಶಿವಕುಮಾರ್

by admin
August 31, 2026
0

ಕಾರಂತ ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡಿದ ಭೂ ಮಾಲೀಕರಿಗೆ ಸಿಎಂ ಡಿಕೆಶಿ ನಿವೇಶನ ಪತ್ರ ಹಂಚಿಕೆ ಬೆಂಗಳೂರು- ಆಗಸ್ಟ್ 31- ಬೆಂಗಳೂರು ಕನಸಿನ ನಗರ. ಇಡೀ ವಿಶ್ವವೇ...

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
August 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇಬ್ಬರು ಪ್ರಮುಖ ನಾಯಕರ ನಡುವಿನ ವಾಗ್ವಾದ ಈಗ ತಾರಕಕ್ಕೇರಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram