ADVERTISEMENT
Friday, January 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

Karnataka Media Champion League 2026 Hyper Sports and Welfare Trust

Saaksha Editor by Saaksha Editor
December 1, 2025
in ಬೆಂಗಳೂರು, Sports
Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಅಂಡ್ ವೆಲ್ಫೇರ್ ಟ್ರಸ್ಟ್ ನ ಮುಖ್ಯಸ್ಥ ಕಿರಣ್ ಶೆಟ್ಟಿ ಮತ್ತು ಸದಸ್ಯರು

Share on FacebookShare on TwitterShare on WhatsappShare on Telegram

ಬೆಂಗಳೂರು, ಡಿ.01: ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 (Champion League 2026) ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೈಪರ್ ಸ್ಪೋರ್ಟ್ಸ್ ಅಂಡ್ ವೆಲ್ಫೇರ್ ಟ್ರಸ್ಟ್ ನ ಮುಖ್ಯಸ್ಥರಾದ ಕಿರಣ್ ಶೆಟ್ಟಿ ಅವರು ಇದು ಅಂತರ್ ಮಾಧ್ಯಮ ಟೂರ್ನಿ ಯಾಗಿದೆ. ಈ ಟೂರ್ನಿ ಮೂಲಕ ಗರ್ಭಾಶಯ ಕ್ಯಾನ್ಸರ್ ಬಗ್ಗೆ ಜಾಗೃತಿ ಹಾಗೂ ತಡೆಗಟ್ಟುವುದರ ಬಗ್ಗೆ ಸಮಾಜ ಮುಖಿ ಸಂದೇಶವನ್ನು ನೀಡಲಾಗುವುದು ಎಂದರು.

Related posts

Inderjit Singh Bindra: The bold administrator who changed the face of Indian cricket..!

ಇಂದರ್‌ಜಿತ್ ಸಿಂಗ್ ಬಿಂದ್ರಾ : ಭಾರತೀಯ ಕ್ರಿಕೆಟ್‌ನ ಚಿತ್ರಣ ಬದಲಾಯಿಸಿದ ದಿಟ್ಟ ಆಡಳಿತಗಾರ..!

January 29, 2026
CM Cup 2026 Jersey Unveiled - Uniquely Concepted Shuttle Badminton Tournament to be Held on Feb. 21-22

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ – ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ

January 27, 2026

ಅಂತರ್ ಮಾಧ್ಯಮ ಟೂರ್ನಿಯನ್ನು 2026ರ ಜನವರಿ ಅಥವಾ ಫೆಬ್ರವರಿ ಯಲ್ಲಿ ನಡೆಸಲಾಗುವುದು. ತಂಡಗಳ ನೋಂದಣಿ, ವೇಳಾಪಟ್ಟಿ, ಮೈದಾನಗಳ ವಿವರವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಚಾಂಪಿಯನ್ ತಂಡಕ್ಕೆ 10 ಲಕ್ಷ ರೂಪಾಯಿ ನಗದು ಬಹುಮಾನ. ರನ್ನರ್ ಅಪ್ ತಂಡಕ್ಕೆ 5ಲಕ್ಷ ರೂಪಾಯಿ, ಸೆಮಿಫೈನಲ್ ಪ್ರವೇಶಿಸಿದ ತಂಡಗಳಿಗೆ ತಲಾ 2.5ಲಕ್ಷ ರೂಪಾಯಿ ನೀಡಲಾಗುವುದು. ಈ ಟೂರ್ನಿಯಲ್ಲಿ ಆಡುವ ಮಾಧ್ಯಮ ತಂಡಗಳಿಗೆ ಪ್ರವೇಶ ಉಚಿತ ಎಂದು ಆಯೋಜಕರಾದ ಕಿರಣ್ ಶೆಟ್ಟಿ ತಿಳಿಸಿದರು.

ಇದನ್ನೂ ಓದಿ: ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ

ಇದೇ ವೇಳೆ ಮಾತನಾಡಿದ ಡಾ. ಶಿವಕುಮಾರ್ ಉಪ್ಪಳ ಅವರು ಮಾತನಾಡಿ ಭಾರತದಲ್ಲಿ ಮಹಿಳೆಯರನ್ನು ಗರ್ಭಾಶಯ ಕ್ಯಾನ್ಸರ್ ಗಂಭೀರವಾಗಿ ಕಾಡುತ್ತಿದೆ. ಇದನ್ನು ತಡೆಗಟ್ಟಲು ಮುಂಚಿವಾಗಿಯೇ ತಪಾಸಣೆ ಮಾಡಿಸುವುದು ಹಾಗೂ HPV ಲಸಿಕೆ ಹಾಕಿಸುವ ಮೂಲಕ ಸಾಧ್ಯವಾಗುತ್ತದೆ. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದರು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ :  7892269215

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: Hyper Sports and Welfare Trust eventsHyper Sports Trust KarnatakaKarnataka Media Champion League 2026Karnataka Media League 2026Karnataka media sports leagueKarnataka sports events 2026KMCL 2026KMCL 2026 registrationKMCL 2026 teams and scheduleKMCL 2026 ಕರ್ನಾಟಕKMCL 2026 ನೋಂದಣಿKMCL ತಂಡಗಳು ಮತ್ತು ವೇಳಾಪಟ್ಟಿMedia Champion League Karnatakaಕರ್ನಾಟಕ ಕ್ರೀಡಾ ಕಾರ್ಯಕ್ರಮ 2026ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ 2026ಮೀಡಿಯಾ ಲೀಗ್ ಕರ್ನಾಟಕಮೀಡಿಯಾ ಸ್ಪೋರ್ಟ್ಸ್ ಲೀಗ್ಹೈಪರ್ ಸ್ಪೋರ್ಟ್ಸ್ ವೆಲ್ಫೇರ್ ಟ್ರಸ್ಟ್
ShareTweetSendShare
Join us on:

Related Posts

Inderjit Singh Bindra: The bold administrator who changed the face of Indian cricket..!

ಇಂದರ್‌ಜಿತ್ ಸಿಂಗ್ ಬಿಂದ್ರಾ : ಭಾರತೀಯ ಕ್ರಿಕೆಟ್‌ನ ಚಿತ್ರಣ ಬದಲಾಯಿಸಿದ ದಿಟ್ಟ ಆಡಳಿತಗಾರ..!

by admin
January 29, 2026
0

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅರ್ಥಾತ್ ಬಿಸಿಸಿಐ.. ಇವತ್ತು ವಿಶ್ವ ಕ್ರಿಕೆಟ್‍ನ ಕುಬೇರ. ಕೈ ಬೆರಳಿನಲ್ಲಿ ವಿಶ್ವ ಕ್ರಿಕೆಟ್ ಅನ್ನು ಆಳುತ್ತಿರುವ ಬಿಸಿಸಿಐ ಇಷ್ಟೊಂದು ಶ್ರೀಮಂತಗೊಳ್ಳಲು ಪ್ರಮುಖ...

CM Cup 2026 Jersey Unveiled - Uniquely Concepted Shuttle Badminton Tournament to be Held on Feb. 21-22

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ – ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ

by admin
January 27, 2026
0

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ * ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ * * ಸಚಿವರು, ಶಾಸಕರು, ಐಎಎಸ್‌, ಐಪಿಎಸ್‌,...

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

by Shwetha
January 25, 2026
0

ವಿಶ್ವ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸುವಂತಹ ಸುದ್ದಿಯೊಂದು ಹೊರಬಿದ್ದಿದೆ. 2026ರಲ್ಲಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯ ವಹಿಸಲಿರುವ ಟಿ20 ವಿಶ್ವಕಪ್ ಟೂರ್ನಿಯಿಂದ ನೆರೆಯ ಬಾಂಗ್ಲಾದೇಶವನ್ನು ಅಧಿಕೃತವಾಗಿ...

ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಹೊಡೆಯುತ್ತೇನೆಂದ ಮಾಲೀಕ: 5 ವರ್ಷ ದುಡಿದ ಉದ್ಯೋಗಿಗೆ ಸಿಕ್ಕಿದ್ದು ಅವಮಾನ, ಬೆದರಿಕೆ!

ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಹೊಡೆಯುತ್ತೇನೆಂದ ಮಾಲೀಕ: 5 ವರ್ಷ ದುಡಿದ ಉದ್ಯೋಗಿಗೆ ಸಿಕ್ಕಿದ್ದು ಅವಮಾನ, ಬೆದರಿಕೆ!

by Shwetha
January 25, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದುಡಿಯುವ ಮಹಿಳೆಯರಿಗೆ ರಕ್ಷಣೆ ಇದೆಯೇ ಎಂಬ ಪ್ರಶ್ನೆ ಮೂಡುವಂತಹ ಆಘಾತಕಾರಿ ಮತ್ತು ಅಮಾನವೀಯ ಘಟನೆಯೊಂದು ರಾಜಧಾನಿಯ ಕೆಂಗೇರಿಯಲ್ಲಿ ನಡೆದಿದೆ. ಕೇವಲ ಕೆಲಸಕ್ಕೆ...

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

by Shwetha
January 22, 2026
0

IPL ಪಂದ್ಯಗಳು ತಮ್ಮ ತವರು ನೆಲವಾದ ಬೆಂಗಳೂರಿನಲ್ಲೇ ನಡೆಯಬೇಕೆಂದು ಬಹುಕಾಲದಿಂದ ಕಾಯುತ್ತಿದ್ದ RCB ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ದೊರೆತಿದೆ. ಬೆಂಗಳೂರಿನ ಐಕಾನಿಕ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram