Saturday, April 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ರಾಜ್ಯದಲ್ಲಿ ಅರ್ಧ ಲಾಕ್ ಡೌನ್ : ಹೊಸ ಮಾರ್ಗಸೂಚಿ ಪ್ರಕಟ

admin by admin
April 22, 2021
in State, ರಾಜ್ಯ
kodagu
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಅರ್ಧ ಲಾಕ್ ಡೌನ್ : ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಅರ್ಧ ಲಾಕ್ ಡೌನ್ ಘೋಷಣೆ ಮಾಡಿದೆ. ಅದರಂತೆ ಅಗತ್ಯ ಸೇವೆ ಬಿಟ್ಟು ಉಳಿದ ಎಲ್ಲ ಅಂಗಡಿಗಳನ್ನ ಬಂದ್ ಮಾಡುವಂತೆ ಆದೇಶ ಹೊರಡಿಸಿದೆ.

Related posts

Commercial Cylinder

Commercial Cylinder Price down ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ  ಸಂತಸ ಸುದ್ದಿ

April 1, 2023
Karnataka Election 2023

Karnataka Election 2023 : ಚುನಾವಣಾ ದಿನಾಂಕ ಪ್ರಕಟ ;  ಮೇ 10 ರಂದು ಮತದಾನ – ಮೇ 13 ರಂದು ಫಲಿತಾಂಶ….    

March 29, 2023

ಸರ್ಕಾರದ ಹೊಸ ಆದೇಶದ ಅನ್ವಯ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಶುಕ್ರವಾರ ರಾತ್ರಿ 9 ಗಂಟೆಯವರೆಗೆ ಕೇವಲ ಅಗತ್ಯ ಸೇವೆಗಳ ಅಂಗಡಿಗಳು ಮಾತ್ರ ತೆರದಿರುತ್ತವೆ. ಹೊಸ ಆದೇಶ ಮೇ 4ರವರೆಗೆ ಜಾರಿಯಲ್ಲಿರಲಿದೆ.

karnataka

ಯಾವ ಅಂಗಡಿಗಳಿಗೆ ಅನುಮತಿ :
01. ದಿನಸಿ, ಹಣ್ಣು, ತರಕಾರಿ ಡೈರಿ, ಮಾಂಸ, ಔಷಧಿ, ಪ್ರಾಣಿಗಳ ಆಹಾರದ ಅಂಗಡಿಗೆ ಅನುಮತಿ.
02. ಹೋಲ್ ಸೇಲ್ ತರಕಾರಿ, ಹಣ್ಣು ಹೂವು ಅಂಗಡಿ
03. ಹೊಟೇಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಗೆ ಅವಕಾಶ
04. ಮದ್ಯ ಪಾರ್ಸಲ್ ತೆಗೆದುಕೊಂಡು ಹೋಗಲು ಅನುಮತಿ
05. ಬ್ಯಾಂಕ್, ಎಟಿಎಂ ಇನ್ಶುರೆನ್ಸ್ ಕಂಪನಿಗಳಿಗೆ ತೆರೆಯಲು ಅವಕಾಶ
06. ಪೇಪರ್, ಟಿವಿ,ಮೀಡಿಯಾ ಕಂಪನಿಗಳಿಗೆ ತೆರೆಯಲು ಅವಕಾಶ
07. ಇ -ಕಾಮರ್ಸ್ ಸೇವೆಯ ಕಚೇರಿಗಳಿಗೆ ಅವಕಾಶ
08. ಸೇವಾ ಕಚೇರಿ, ಕೋಲ್ಡ್ ಸ್ಟೋರೆಜ್, ವೇರ್ ಹೌಸ್ ಗಳ ತೆರೆಯಲು ಅನುಮತಿ
09. ಖಾಸಗಿ ಸೆಕ್ಯೂರಿಟಿ ಏಜೆನ್ಸಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ಗೆ ಅವಕಾಶ
10. ಕಟ್ಟಡ ನಿರ್ಮಾಣ ಸಾಮಾಗ್ರಿ ಮಾರಾಟ ಮಾಡುವ ಅಂಗಡಿಗೆ ಅವಕಾಶ

corona cases

Tags: CoronakarnatakaLockdown
ShareTweetSendShare
Join us on:

Related Posts

Commercial Cylinder

Commercial Cylinder Price down ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ  ಸಂತಸ ಸುದ್ದಿ

by Ranjeeta MY
April 1, 2023
0

Commercial Cylinder Price down-  2024ರ ಆರ್ಥಿಕ ವರ್ಷದ ಮೊದಲ ದಿನವೇ ಸಂತಸದ ಸುದ್ದಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬಳಕೆದಾರರಿಗೆ  ಸಂತಸ ಸುದ್ದಿ  ಬೆಲೆಗಳಲ್ಲಿ  ಭಾರೀ ಇಳಿಕೆ...

Karnataka Election 2023

Karnataka Election 2023 : ಚುನಾವಣಾ ದಿನಾಂಕ ಪ್ರಕಟ ;  ಮೇ 10 ರಂದು ಮತದಾನ – ಮೇ 13 ರಂದು ಫಲಿತಾಂಶ….    

by Naveen Kumar B C
March 29, 2023
0

Karnataka Election 2023 : ಚುನಾವಣಾ ದಿನಾಂಕ ಪ್ರಕಟ ;  ಮೇ 10 ರಂದು ಮತದಾನ - ಮೇ 13 ರಂದು ಫಲಿತಾಂಶ…. ಕರ್ನಾಟಕದ ವಿಧಾನಸಭಾ ಚುನಾವಣೆಗೆ...

MGNREGS

MGNREGS :  ನರೇಗಾ ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿ ; ದಿನಗೂಲಿ ದರ ಹೆಚ್ಚಿಸಿದ ಸರ್ಕಾರ… 

by Naveen Kumar B C
March 26, 2023
0

MGNREGS :  ನರೇಗಾ ಕೂಲಿ ಕಾರ್ಮಿಕರಿಗೆ ಸಿಹಿ ಸುದ್ದಿ ; ದಿನಗೂಲಿ ದರ ಹೆಚ್ಚಿಸಿದ ಸರ್ಕಾರ… ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS) ನರೇಗಾ ಕೂಲಿಕಾರರಿಗೆ...

crime murder

Bengaluru : ಸಿಗರೇಟ್ ಸೇದುವ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ….

by Naveen Kumar B C
March 24, 2023
0

Bengaluru : ಸಿಗರೇಟ್ ಸೇದುವ ವಿಚಾರಕ್ಕೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ…. ಮೂವರು ಸ್ನೇಹಿತರ ನಡುವೆ  ಸಿಗರೇಟ್ ವಿಚಾರಕ್ಕೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ...

Devanahalli venkataswamy

Devanahalli :  ಮಾಜಿ ಶಾಸಕ,  ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಹೃದಯಾಘಾತ…. 

by Naveen Kumar B C
March 22, 2023
0

Devanahalli :  ಮಾಜಿ ಶಾಸಕ,  ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಹೃದಯಾಘಾತ…. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮಾಜಿ ಶಾಸಕ‌ ವೆಂಕಟಸ್ವಾಮಿ ಅವರಿಗೆ  ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology- ಶನಿಯ ಸಂಚಾರದಿಂದ ಒದಗಿ ಬರಲಿದೆ ಈ 7 ರಾಶಿಯವರಿಗೆ ವಿಪರೀತ ರಾಜಯೋಗ; ಬಾರಿ ಅದೃಷ್ಟ ಶುರುವಾಗುತ್ತದೆ.

April 1, 2023
Fire disaster

Fire disaster ಅಗ್ನಿ ದುರಂತ: 7 ಕಾರ್ಮಿಕರ ಸಾವು

April 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram