ADVERTISEMENT
Wednesday, May 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್..! ದೆಹಲಿಯಲ್ಲಿ CM ಕುರ್ಚಿಗಾಗಿ ಫೈನಲ್ ಫೈಟ್

Shwetha by Shwetha
May 27, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಸೃಷ್ಟಿಯಾಗಿದ್ದು, ರಾಜ್ಯದ ಅಧಿಕಾರ ರಾಜಕಾರಣಕ್ಕೆ ಇದೀಗ ದೆಹಲಿ ಕೇಂದ್ರಬಿಂದುವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ‘ಫೈನಲ್ ಫೈಟ್’ ಆರಂಭವಾಗಿದ್ದು, ಇಡೀ ರಾಜ್ಯದ ಚಿತ್ತ ಇದೀಗ ರಾಷ್ಟ್ರ ರಾಜಧಾನಿಯತ್ತ ನೆಟ್ಟಿದೆ.

ಇಂದು ಕಾಂಗ್ರೆಸ್ ಹೈಕಮಾಂಡ್ ಮೂರು ಹಂತಗಳಲ್ಲಿ ಮಹತ್ವದ ಸಭೆ ನಡೆಸಲಿದ್ದು, ಮೊದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಯಲಿದೆ. ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೊತೆ ಪ್ರತ್ಯೇಕ ಸಭೆ ನಡೆಯಲಿದ್ದು, ನಂತರ ಇಬ್ಬರು ನಾಯಕರನ್ನೂ ಒಳಗೊಂಡ ಮಹತ್ವದ ಜಂಟಿ ಸಭೆ ನಡೆಯಲಿದೆ.

Related posts

ದೆಹಲಿಯತ್ತ ಎಲ್ಲರ ಚಿತ್ತ, ರಾಜಣ್ಣ ಮಾತ್ರ ಅಮೆರಿಕಕ್ಕೆ ಪಯಣ: ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದ ಮಾಜಿ ಸಚಿವರು!

ದೆಹಲಿಯತ್ತ ಎಲ್ಲರ ಚಿತ್ತ, ರಾಜಣ್ಣ ಮಾತ್ರ ಅಮೆರಿಕಕ್ಕೆ ಪಯಣ: ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದ ಮಾಜಿ ಸಚಿವರು!

May 27, 2026
ದೆಹಲಿ ಹೈಕಮಾಂಡ್ ಮುಂದೆ ಮಂಡಿಯೂರಿ ಕುಳಿತ ರಾಜ್ಯ ಸರ್ಕಾರ: ಕರ್ನಾಟಕದ ಜನತೆ ಅನಾಥ ಎಂದ ಬಿಜೆಪಿ

ದೆಹಲಿ ಹೈಕಮಾಂಡ್ ಮುಂದೆ ಮಂಡಿಯೂರಿ ಕುಳಿತ ರಾಜ್ಯ ಸರ್ಕಾರ: ಕರ್ನಾಟಕದ ಜನತೆ ಅನಾಥ ಎಂದ ಬಿಜೆಪಿ

May 27, 2026

ಈ ಸಭೆಗಳಲ್ಲಿ ರಾಜ್ಯದ ನಾಯಕತ್ವ ಬದಲಾವಣೆ, ಮುಖ್ಯಮಂತ್ರಿ ಸ್ಥಾನ ಕುರಿತ ಅಂತಿಮ ತೀರ್ಮಾನ ಹಾಗೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಕಾಂಗ್ರೆಸ್ ವಲಯದಲ್ಲಿ ತೀವ್ರ ಚಟುವಟಿಕೆಗಳು ಆರಂಭವಾಗಿದ್ದು, ನಾಯಕರು & ಶಾಸಕರು ದೆಹಲಿಯತ್ತ ಮುಖ ಮಾಡಿದ್ದಾರೆ.

ಸಭೆಯ ಬಳಿಕ ಹೈಕಮಾಂಡ್ ಕೈಗೊಳ್ಳುವ ನಿರ್ಧಾರ ರಾಜ್ಯ ರಾಜಕೀಯದ ಮುಂದಿನ ದಿಕ್ಕನ್ನು ನಿರ್ಧರಿಸುವ ಸಾಧ್ಯತೆ ಇದ್ದು, ಸಿದ್ದರಾಮಯ್ಯ ಮುಂದುವರೆಯಲಿದ್ದಾರಾ? ಅಥವಾ ಡಿಕೆ ಶಿವಕುಮಾರ್‌ಗೆ ಅವಕಾಶ ಸಿಗಲಿದೆಯಾ? ಎಂಬ ಪ್ರಶ್ನೆಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ.

ShareTweetSendShare
Join us on:

Related Posts

ದೆಹಲಿಯತ್ತ ಎಲ್ಲರ ಚಿತ್ತ, ರಾಜಣ್ಣ ಮಾತ್ರ ಅಮೆರಿಕಕ್ಕೆ ಪಯಣ: ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದ ಮಾಜಿ ಸಚಿವರು!

ದೆಹಲಿಯತ್ತ ಎಲ್ಲರ ಚಿತ್ತ, ರಾಜಣ್ಣ ಮಾತ್ರ ಅಮೆರಿಕಕ್ಕೆ ಪಯಣ: ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದ ಮಾಜಿ ಸಚಿವರು!

by Shwetha
May 27, 2026
0

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಂಪುಟ ಪುನರ್‌ರಚನೆಯ ಚರ್ಚೆಗಳು ಕಾಡ್ಗಿಚ್ಚಿನಂತೆ ಹಬ್ಬುತ್ತಿರುವ ಬೆನ್ನಲ್ಲೇ, ಸಚಿವ ಕೆಎನ್ ರಾಜಣ್ಣ ಅವರು ನೀಡಿರುವ ಹೇಳಿಕೆ ಈಗ ಹೊಸ ಸಂಚಲನ...

ದೆಹಲಿ ಹೈಕಮಾಂಡ್ ಮುಂದೆ ಮಂಡಿಯೂರಿ ಕುಳಿತ ರಾಜ್ಯ ಸರ್ಕಾರ: ಕರ್ನಾಟಕದ ಜನತೆ ಅನಾಥ ಎಂದ ಬಿಜೆಪಿ

ದೆಹಲಿ ಹೈಕಮಾಂಡ್ ಮುಂದೆ ಮಂಡಿಯೂರಿ ಕುಳಿತ ರಾಜ್ಯ ಸರ್ಕಾರ: ಕರ್ನಾಟಕದ ಜನತೆ ಅನಾಥ ಎಂದ ಬಿಜೆಪಿ

by Shwetha
May 27, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹೈಕಮಾಂಡ್ ಭೇಟಿ ಮತ್ತು ಕುರ್ಚಿ ಕಾಳಗದ ವಿಚಾರವೀಗ ಹದ್ದು ಮೀರಿದ ವಾಕ್ಸಮರಕ್ಕೆ ಕಾರಣವಾಗಿದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ದೆಹಲಿ ಹೈಕಮಾಂಡ್ ಮುಂದೆ...

ಕರ್ನಾಟಕ ರಾಜಕೀಯದಲ್ಲಿ ಹೈವೋಲ್ಟೇಜ್ ಡ್ರಾಮಾ ಸಿದ್ದರಾಮಯ್ಯಗೆ ಪ್ರಿಯಾಂಕಾ ಗಾಂಧಿ ಶಾಕ್ ಸಿಎಂ ಪಟ್ಟಕ್ಕೆ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

ಕರ್ನಾಟಕ ರಾಜಕೀಯದಲ್ಲಿ ಹೈವೋಲ್ಟೇಜ್ ಡ್ರಾಮಾ ಸಿದ್ದರಾಮಯ್ಯಗೆ ಪ್ರಿಯಾಂಕಾ ಗಾಂಧಿ ಶಾಕ್ ಸಿಎಂ ಪಟ್ಟಕ್ಕೆ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

by Shwetha
May 27, 2026
0

ದೆಹಲಿಯ ಅಂಗಳದಲ್ಲಿ ಕರ್ನಾಟಕ ರಾಜಕೀಯದ ಭವಿಷ್ಯ ನಿರ್ಧಾರವಾಗುವ ಸಮಯ ಹತ್ತಿರ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ನಾಯಕತ್ವದ ಸಂಘರ್ಷ ಈಗ ಅಂತಿಮ...

ಹೈಕಮಾಂಡ್ ಅಂಗಳದಲ್ಲಿ ಡಿಕೆಶಿ ಮೌನಂ ಶಕ್ತಿ ಲಕ್ಷಣ : ಸಿಎಂ ಕುರ್ಚಿ ಚರ್ಚೆ ನಡುವೆ ಮಂದಹಾಸದ ಮರ್ಮವೇನು

ಹೈಕಮಾಂಡ್ ಅಂಗಳದಲ್ಲಿ ಡಿಕೆಶಿ ಮೌನಂ ಶಕ್ತಿ ಲಕ್ಷಣ : ಸಿಎಂ ಕುರ್ಚಿ ಚರ್ಚೆ ನಡುವೆ ಮಂದಹಾಸದ ಮರ್ಮವೇನು

by Shwetha
May 27, 2026
0

ನವದೆಹಲಿ : ಕರ್ನಾಟಕ ರಾಜಕಾರಣದ ದಿಕ್ಸೂಚಿ ಈಗ ದೆಹಲಿಯತ್ತ ತಿರುಗಿದೆ. ರಾಜ್ಯದ ಮುಖ್ಯಮಂತ್ರಿ ಗಾದಿಯ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ....

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 27, 2026
0

ದಿನ ಭವಿಷ್ಯ : 27-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಕ್ರಿಯಾಶೀಲವಾದ ದಿನವಾಗಿರುತ್ತದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯ ಅಧಿಕಾರಿಗಳಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram