ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka Rajyotsava | ಕರ್ನಾಟಕ, ಕರುನಾಡು ಪದದ ಮೂಲದ ಬಗ್ಗೆ ಇರುವ ಅಭಿಪ್ರಾಯಗಳು

Mahesh M Dhandu by Mahesh M Dhandu
October 25, 2022
in Newsbeat, State, ಕನ್ನಡ ರಾಜ್ಯೋತ್ಸವ
Karnataka Rajyotsava Opinions about the origin of the word Karunadu

Karnataka Rajyotsava Opinions about the origin of the word Karunadu

Share on FacebookShare on TwitterShare on WhatsappShare on Telegram

Karnataka Rajyotsava | ಕರ್ನಾಟಕ, ಕರುನಾಡು ಪದದ ಮೂಲದ ಬಗ್ಗೆ ಇರುವ ಅಭಿಪ್ರಾಯಗಳು

ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯ ಸಜ್ಜಾಗಿದೆ. ಇದು ಕನ್ನಡಿಗರ ಹಬ್ಬ. ಜಾತಿ, ಧರ್ಮ ಬೇಧವಿಲ್ಲದೇ ಕರ್ನಾಟಕದಲ್ಲಿರುವ ಪ್ರತಿಯೊಬ್ಬರು ಹೆಮ್ಮೆಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡುತ್ತಾರೆ.

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026

ನವೆಂಬರ್ ತಿಂಗಳು ಪೂರ್ತಿ ರಾಜ್ಯ ಕನ್ನಡ ಮಯವಾಗಿರುತ್ತದೆ. ಆಟೋ ರಿಕ್ಷಾ ಮತ್ತು ಇತರೆ ವಾಹನಗಳ ಮೇಲೆ ಕನ್ನಡದ ಬಾವುಟ ರಾರಾಜಿಸುತ್ತಿರುತ್ತದೆ.

ಕೇವಲ ಕರ್ನಾಟಕ ಮಾತ್ರವಲ್ಲದೇ ವಿಶ್ವದ ಮೂಲೆ ಮೂಲೆಯಲ್ಲಿ ನೆಲಸಿರುವ ಕನ್ನಡಿಗರು  ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಾರೆ.

ದೇಶಕ್ಕೆ ಸ್ವಾತಂತ್ರ ಸಿಕ್ಕ ನಂತರ ,ಮೈಸೂರು ರಾಜ್ಯವನ್ನು ಒಡೆಯರ್ ಮಹಾರಾಜರು ಭಾರತದ ಭಾಗವಾಗಲು ಸಮ್ಮತಿಸಿದರು. 1950 ರಲ್ಲಿ ಮೈಸೂರು ಭಾರತದ ರಾಜ್ಯವಾಯಿತು.   

1956 ರಲ್ಲಿ, ಮೈಸೂರು ರಾಜ್ಯದ ಗಡಿಗಳನ್ನು ಇತರ ಪಕ್ಕದ ರಾಜ್ಯಗಳ ಕನ್ನಡ ಮಾತನಾಡುವ ಪ್ರದೇಶಗಳನ್ನು ಸೇರಿಸಲು ಮರು ವ್ಯಾಖ್ಯಾನಿಸಲಾಯಿತು.

ತೆಲುಗು ಮಾತನಾಡುವ ಪ್ರದೇಶಗಳನ್ನು ಒಳಗೊಂಡ ನೆರೆಹೊರೆಯ ಆಂಧ್ರಪ್ರದೇಶವನ್ನು ಸಹ ಅದೇ ದಿನ ರಚಿಸಲಾಯಿತು.

ನವೆಂಬರ್ 1, 1973 ರಂದು ಈ ಹೆಸರನ್ನು ‘ಮೈಸೂರು’ ನಿಂದ ‘ಕರ್ನಾಟಕ’ ಎಂದು ಬದಲಾಯಿಸಲಾಯಿತು. ಇದು ಕರ್ನಾಟಕ ಏಕೀಕರಣ ಚಳುವಳಿಯ ಫಲ.

ಕರ್ನಾಟಕ ರಾಜ್ಯ ರೂಪುಗೊಂಡ ಸಂದರ್ಭದಲ್ಲಿ ಒಟ್ಟು 19 ಜಿಲ್ಲೆಗಳಿದ್ದವು. ಅದಿನಿಂದ ನವೆಂಬರ್ ಒಂದನ್ನು ಕನ್ನಡ ರಾಜ್ಯೋತ್ಸ ಕರ್ನಾಟಕ ರಾಜ್ಯೋತ್ಸವವಾಗಿ ಆಚರಣೆ ಮಾಡಲಾಗುತ್ತಿದೆ.  

Karnataka Rajyotsava Opinions about the origin of the word Karunadu
Karnataka Rajyotsava Opinions about the origin of the word Karunadu

ಅಂದಹಾಗೆ ಕರ್ನಾಟಕ ಪದದ ಮೂಲದ ಬಗ್ಗೆ ಹಲವು ಅಭಿಪ್ರಾಯಗಳಿವೆ.

ಕರ್ನಾಟಕ ಪದದ ಮೂಲ ಸಂಸ್ಕೃತ. ಸಂಸ್ಕೃತದ ಕನ್ನಡ ಎಂಬ ಪದದಿಂದ ಕರ್ನಾಟಕ ಹುಟ್ಟಿದೆ. ಕನ್ನಡಿಗರ ನಾಡು, ಕನ್ನಾಡು, ಕನ್ನಡ ನಾಡು ಎಂಬುದು ಇದರ ಅರ್ಥ. ಆದರೆ ಕರ್ನಾಟಕ ಎಂಬ ಪದದ ಹುಟ್ಟು ಅಥವಾ ಅರ್ಥದ ಬಗ್ಗೆ ಇನ್ನೂ ಹಲವು ಅಭಿಪ್ರಾಯಗಳೂ ಇದೆ. ಕರು+ನಾಡು= ಕರುನಾಡು ಎಂಬ ಪದವು ಕರ್ನಾಟಕವಾಯಿತು ಎನ್ನಲಾಗುತ್ತದೆ.

ಕೃಷ್ಣಾ ನದಿಯ ದಕ್ಷಿಣಕ್ಕೆ ಎರಡೂ ಕಡೆ ಜಲಾವೃತವಾದ ಪ್ರದೇಶವಾಗಿದ್ದರಿಂದ ಬ್ರೀಟಿಷರ ಕಾಲದಲ್ಲಿ ಕಾರ್ನಾಟಿಕ್ ಅಥವಾ ಕರ್ನಾಟಕ ಹೆಸರು ಬಳಕೆಗೆ ಬಂತಂತೆ.

‘ಕರು’ ಮತ್ತು ‘ನಾಡು’ ಸೇರಿ “ ಎತ್ತರದ ಭೂಮಿ’ ಎಂಬ ಅರ್ಥದಲ್ಲಿ ಕರುನಾಡು ಎಂಬ ಪದ ಬಂದಿದೆ ಎಂದು ಹೇಳಲಾಗುತ್ತದೆ.

ಇದಲ್ಲದೆ ಕರು ಎಂದರೆ ಕಪ್ಪು, ನಾಡು ಎಂದರೆ ಪ್ರದೇಶ ಎಂದು ಅರ್ಥೈಸಲಾಗುತ್ತದೆ. ಅಂದ್ರೆ ಬಯಲು ಸೀಮೆಯ ಕಪ್ಪು ಹತ್ತಿ ಮಣ್ಣಿನಿಂದ ಈ ಹೆಸರು ಬಂದಿದೆ ಎಂದು ಹೇಳಳಾಗುತ್ತಿದೆ.   

Tags: #Saaksha TVkarnatakakarnataka rajyotsavaKarunaduRajyotsava
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram