Friday, June 9, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka | ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ ಐದನೇ ಸ್ಥಾನ : ಕಾಂಗ್ರೆಸ್ ವ್ಯಂಗ್ಯ

Mahesh M Dhandu by Mahesh M Dhandu
September 9, 2022
in Newsbeat, Politics, ರಾಜಕೀಯ
Congress

Congress

Share on FacebookShare on TwitterShare on WhatsappShare on Telegram

ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ ಐದನೇ ಸ್ಥಾನ : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಆತ್ಮಹತ್ಯೆಯಲ್ಲಿ ಕರ್ನಾಟಕವು 5ನೇ ಸ್ಥಾನಕ್ಕೆ ಏರಿರುವುದಕ್ಕೆ ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತವೇ ನೇರ ಕಾರಣ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.

Related posts

ಕಾಂಗ್ರೆಸ್ ನ ಗ್ಯಾರಂಟಿಯಿಂದಲೇ ನಮಗೆ ಸೋಲು- ಬಿಜೆಪಿ ಆತ್ಮಾವಲೋಕನ

ಕಾಂಗ್ರೆಸ್ ನ ಗ್ಯಾರಂಟಿಯಿಂದಲೇ ನಮಗೆ ಸೋಲು- ಬಿಜೆಪಿ ಆತ್ಮಾವಲೋಕನ

June 8, 2023
ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

June 8, 2023

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, ಆತ್ಮಹತ್ಯೆಗಳಿಗೆ ಆರ್ಥಿಕ ಅಸ್ಥಿರತೆ, ಭವಿಷ್ಯದ ಬಗೆಗಿನ ಅತಂತ್ರ ಭಾವ, ನಿರುದ್ಯೋಗದ ಆತಂಕ, ಸಾಮಾಜಿಕ ವ್ಯವಸ್ಥೆಗಳು ಪ್ರಮುಖ ಕಾರಣವಾಗುತ್ತವೆ. ಆತ್ಮಹತ್ಯೆಯಲ್ಲಿ ಕರ್ನಾಟಕವು 5ನೇ ಸ್ಥಾನಕ್ಕೆ ಏರಿರುವುದಕ್ಕೆ ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತವೇ ನೇರ ಕಾರಣ. ಈ ಸಂತೋಷಕ್ಕಾಗಿ #BJPBrashtotsava ನಡೆಸುತ್ತಿರುವುದೇ ಬಿಜೆಪಿ?

ನಿನ್ನೆ ರಾತ್ರಿ ಮುಖ್ಯಮಂತ್ರಿಗಳು ಬೆಂಗಳೂರಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರಂತೆ! ಹಗಲಲ್ಲೇ ಕಾಣದಿರುವುದು ರಾತ್ರಿ ಏನು ಕಾಣುತ್ತದೆ ಬಸವರಾಜ ಬೊಮ್ಮಾಯಿ ಅವರೇ? ಹಗಲಿಡೀ #BJPBrashtotsava ದ ಕೆಲಸ, ರಾತ್ರಿ ಕಾಟಾಚಾರದ ಭೇಟಿಯೇ? ನಿಮ್ಮ ಮಂತ್ರಿಗಳೆಲ್ಲ ಎಲ್ಲಿ ಹೋದರು? ಬರೀ ವೀಕ್ಷಣೆ ಮಾಡುವ ಬದಲು ಪರಿಹಾರದ ಪ್ಯಾಕೇಜ್ ಘೋಷಿಸುವುದು ಯಾವಾಗ?

ಸರ್ಕಾರ ಕೋವಿಡ್‌ನಿಂದ ಮೃತರಾದವರ ಸಮಾಧಿಗಳ ಮೇಲೆ #BJPBrashtotsava ನಡೆಸಲು ಮುಂದಾಗಿದೆ.

ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನಸ್ಪಂದನ ಸಮಾವೇಶದ ಖರ್ಚು ವೆಚ್ಚದ ಹೊಣೆ ಹೊತ್ತಿರುವ ಆರೋಗ್ಯ ಸಚಿವ ಸುಧಾಕರ್ ಅವರು ಕೋವಿಡ್ ಹೆಣಗಳ ಮೇಲೆ ಮಾಡಿದ ಹಣವನ್ನು ಇಲ್ಲಿ ಚೆಲ್ಲುತ್ತಿದ್ದಾರೆ.

ಈ ಸಮಾವೇಶಕ್ಕೆ ಕೋವಿಡ್ ಮೃತರ ಶಾಪ ತಟ್ಟುವುದು ನಿಶ್ಚಿತ.

— Karnataka Congress (@INCKarnataka) September 9, 2022

ಸರ್ಕಾರ ಕೋವಿಡ್‌ನಿಂದ ಮೃತರಾದವರ ಸಮಾಧಿಗಳ ಮೇಲೆ #BJPBrashtotsava ನಡೆಸಲು ಮುಂದಾಗಿದೆ. ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನಸ್ಪಂದನ ಸಮಾವೇಶದ ಖರ್ಚು ವೆಚ್ಚದ ಹೊಣೆ ಹೊತ್ತಿರುವ ಆರೋಗ್ಯ ಸಚಿವ ಸುಧಾಕರ್ ಅವರು ಕೋವಿಡ್ ಹೆಣಗಳ ಮೇಲೆ ಮಾಡಿದ ಹಣವನ್ನು ಇಲ್ಲಿ ಚೆಲ್ಲುತ್ತಿದ್ದಾರೆ. ಈ ಸಮಾವೇಶಕ್ಕೆ ಕೋವಿಡ್ ಮೃತರ ಶಾಪ ತಟ್ಟುವುದು ನಿಶ್ಚಿತ.

Karnataka ranks fifth in suicides Congress sarcasm saaksha tv
Karnataka ranks fifth in suicides Congress sarcasm saaksha tv

ಕೋವಿಡ್‌ಗೆ ಜನರನ್ನು ಬಲಿಕೊಟ್ಟು, ಕರೊನಾ ಹೆಸರಲ್ಲಿ ಲೂಟಿ ಮಾಡಿದ ಪಾಪದ ಹಣದಲ್ಲಿ #BJPBrashtotsava ನಡೆಯುತ್ತಿದೆ. ನಿಗದಿಯಂತೆ ಸಮಾವೇಶ ನಡೆಸಲಾಗದ ವಿಘ್ನಗಳು,  ಮೂರ್ ಮೂರು ಭಾರಿ ದಿನಾಂಕ ಬದಲಾವಣೆ. ಸಮಾವೇಶದ ಹೆಸರು ಬದಲಾವಣೆ. ಇವೆಲ್ಲವೂ ಕೋವಿಡ್‌ನಿಂದ ನರಳಿದವರ ಶೋಕದ ಫಲವಲ್ಲವೇ? ಪಾಪದ ಹಣದ ಶಾಪವಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Tags: #Saaksha TVCongresskarnatakasuicide
ShareTweetSendShare
Join us on:

Related Posts

ಕಾಂಗ್ರೆಸ್ ನ ಗ್ಯಾರಂಟಿಯಿಂದಲೇ ನಮಗೆ ಸೋಲು- ಬಿಜೆಪಿ ಆತ್ಮಾವಲೋಕನ

ಕಾಂಗ್ರೆಸ್ ನ ಗ್ಯಾರಂಟಿಯಿಂದಲೇ ನಮಗೆ ಸೋಲು- ಬಿಜೆಪಿ ಆತ್ಮಾವಲೋಕನ

by Honnappa Lakkammanavar
June 8, 2023
0

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಿಜೆಪಿ (BJP) ಆತ್ಮಾವಲೋಕನ ಸಭೆ ನಡೆಸಿದ್ದು, ಸೋಲಿಗೆ ಕಾಂಗ್ರೆಸ್ ನ ಗ್ಯಾರಂಟಿಗಳೇ ಕಾರಣ ಎಂದು ಹೇಳಿದೆ. ಸಭೆಯಲ್ಲಿ ಹಲವರು ಸೋಲಿಗೆ...

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

by Honnappa Lakkammanavar
June 8, 2023
0

ಇನ್ನು ಮುಂದೆ ಯಾರು ಬೇಕಾದರೂ ಮೆಟಾ ಬ್ಲೂ ಟಿಕ್ ಪಡೆಯಬಹುದು. ಮೆಟಾ ವೆರಿಫೈಡ್ ಸೇವೆಯು ಭಾರತದಲ್ಲಿ Instagram ಅಥವಾ Facebook ನಲ್ಲಿ ಖರೀದಿಸಲು ಲಭ್ಯವಿದೆ ಎಂದು ಕಂಪನಿ...

ಇದನ್ನೇನು ತಾಲಿಬಾನ್ ಅನಕೊಂಡಿದೀರಾ? ಯತ್ನಾಳ್ ಪ್ರಶ್ನೆ

ಇದನ್ನೇನು ತಾಲಿಬಾನ್ ಅನಕೊಂಡಿದೀರಾ? ಯತ್ನಾಳ್ ಪ್ರಶ್ನೆ

by Honnappa Lakkammanavar
June 7, 2023
0

ವಿಜಯಪುರ : ಜೈಲಿಗೆ (Jail) ಹಾಕ್ತೀವಿ ಎಂದು ಎಲ್ಲರಿಗೂ ಧಮ್ಕಿ ಕೊಡೋಕೆ ಇದೇನು ತಾಲಿಬಾನ್ (Taliban) ಅಲ್ಲ, ಕರ್ನಾಟಕ (Karnataka) ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್...

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ?

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ?

by Honnappa Lakkammanavar
June 5, 2023
0

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ವಿರುದ್ಧ ತೀವ್ರ ಮುಖಭಂಗ ಅನುಭವಿಸಿವೆ. ಹೀಗಾಗಿ ಲೋಕಸಭೆಯಲ್ಲಿ ಗೆಲ್ಲಲೇಬೇಕಾದ ರಣತಂತ್ರ ಹೂಡಿವೆ. ಲೋಕಸಭೆಯಲ್ಲಿ ಕಾಂಗ್ರೆಸ್ ನ್ನು...

ಕೊನೆಗೂ ಫೈನಲ್ ಆದ ಖಾತೆ ಹಂಚಿಕೆ; ರಾಜ್ಯ ಪತ್ರ ಹೊರಡಿಸಿದ ಕಾಂಗ್ರೆಸ್

Big Breaking: ಬಿಜೆಪಿಗೆ ಬಿಗ್ ಶಾಕ್ ಕೊಡಲು ಮುಂದಾದ ಸಿದ್ದು ಸರ್ಕಾರ

by Honnappa Lakkammanavar
June 4, 2023
0

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸದ್ಯದಲ್ಲಿಯೇ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಹಗರಣಗಳ ಕುರಿತು ತನಿಖೆ ನಡೆಸುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಜೀಪ್ ಮೇಲೆ ಉರುಳಿದ ಸಿಮೆಂಟ್ ಲಾರಿ; 7 ಜನ ಸಾವು

ಜೀಪ್ ಮೇಲೆ ಉರುಳಿದ ಸಿಮೆಂಟ್ ಲಾರಿ; 7 ಜನ ಸಾವು

June 8, 2023
ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

June 8, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram