ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಕರ್ನಾಟಕ ರೇಷ್ಮೆ ಇಲಾಖೆ ನೇಮಕಾತಿ 2025

Karnataka Sericulture Department Recruitment 2025

Shwetha by Shwetha
July 1, 2025
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

Karnataka Sericulture Department Recruitment 2025 : ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟವಾಗಿದೆ. ಈ ಹುದ್ದೆಗಳಿಗೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟವಾಗಲಿದೆ.

ಹುದ್ದೆ : ಸಹಾಯಕ ಅಭಿಯಂತರರು (ಸಿವಿಲ್)/ ಕಿರಿಯ ಅಭಿಯಂತರರು, ರೇಷ್ಮೆ ಸಹಾಯಕ ನಿರ್ದೇಶಕರು, ರೇಷ್ಮೆ ವಿಸ್ತರಣಾಧಿಕಾರಿ, ರೇಷ್ಮೆ ನಿರೀಕ್ಷಕರು, ಪ್ರಥಮ ದರ್ಜೆ ಸಹಾಯಕರು, ಶೀಘ್ರಲಿಪಿಗಾರರು, ರೇಷ್ಮೆ ಪ್ರದರ್ಶಕರು, ದ್ವಿತೀಯ ದರ್ಜೆ ಸಹಾಯಕರು, ರೇಷ್ಮೆ ಪ್ರವರ್ತಕರು, ವಾಹನ ಚಾಲಕರು, ಅಟೆಂಡರ್, ಗ್ರೂಪ್-ಡಿ (ಜವಾನ).

Related posts

FIFA RING

fifa ring – ಕೌಂಟ್‍ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?

July 19, 2026
Why newly married couple separate in Ashadha

Astro- ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? 

July 19, 2026

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2492ಕ್ಕೂ ಅಧಿಕ ಹುದ್ದೆಗಳು ಖಾಲಿ ಇದೆ.

ಹುದ್ದೆ ಹುದ್ದೆಗಳ ಸಂಖ್ಯೆ
ಸಹಾಯಕ ಅಭಿಯಂತರರು (ಸಿವಿಲ್)/ ಕಿರಿಯ ಅಭಿಯಂತರರು 3
ರೇಷ್ಮೆ ಸಹಾಯಕ ನಿರ್ದೇಶಕರು 154
ರೇಷ್ಮೆ ವಿಸ್ತರಣಾಧಿಕಾರಿ 184
ರೇಷ್ಮೆ ನಿರೀಕ್ಷಕರು 538
ಪ್ರಥಮ ದರ್ಜೆ ಸಹಾಯಕರು 190
ಶೀಘ್ರಲಿಪಿಗಾರರು 10
ರೇಷ್ಮೆ ಪ್ರದರ್ಶಕರು 642
ದ್ವಿತೀಯ ದರ್ಜೆ ಸಹಾಯಕರು 72
ರೇಷ್ಮೆ ಪ್ರವರ್ತಕರು 240
ವಾಹನ ಚಾಲಕರು 84
ಅಟೆಂಡರ್ 25
ಗ್ರೂಪ್-ಡಿ (ಜವಾನ) 350

ಅರ್ಹತೆ :
• ಸಹಾಯಕ ಅಭಿಯಂತರರು (ಸಿವಿಲ್)/ ಕಿರಿಯ ಅಭಿಯಂತರರು – ಕಡ್ಡಾಯವಾಗಿ ಸಿವಿಲ್ ಅಭಿಯಂತರರ ಪದವಿ ಹೊಂದಿರಬೇಕು.
• ರೇಷ್ಮೆ ಸಹಾಯಕ ನಿರ್ದೇಶಕರು – ಎಂ.ಎಸ್ಸಿ (ರೇಷ್ಮೆ/ ಎಂ.ಎಸ್ಸಿ (ಕೃಷಿ) ರೇಷ್ಮೆ ಅಥವಾ ಎಂ.ಎಸ್ಸಿ (ರೇಷ್ಮೆ ಒಂದು ವಿಷಯವನ್ನು ಒಳಗೊಂಡಂತೆ) ಅಥವಾ ಎಂ‌.ಎಸ್ಸಿ ರೇಷ್ಮೆ ಮತ್ತು ರೇಷ್ಮೆ ಜೈವಿಕ ತಂತ್ರಜ್ಞಾನ ಅಥವಾ ಎಂ.ಎಸ್ಸಿ (ಸಸ್ಯಶಾಸ್ತ್ರ/ ಪ್ರಾಣಿಶಾಸ್ತ್ರ/ ಜೈವಿಕ ತಂತ್ರಜ್ಞಾನ) ಅಥವಾ ಎಂ.ಎಸ್ಸಿ(ಲೈಫ್ ಸೈನ್ಸ್).
• ರೇಷ್ಮೆ ವಿಸ್ತರಣಾಧಿಕಾರಿ – ಬಿ.ಎಸ್ಸಿ (ರೇಷ್ಮೆ)/ ಬಿ.ಎಸ್ಸಿ (ಆನರ್ಸ) ರೇಷ್ಮೆ ಅಥವಾ ಬಿ.ಎಸ್ಸಿ ರೇಷ್ಮೆ ಮತ್ತು ಜೈವಿಕ ತಂತ್ರಜ್ಞಾನ ಅಥವಾ ವಿಜ್ಞಾನ ಪದವಿ ಜೊತೆಗೆ ರೇಷ್ಮೆ ಕೃಷಿ ವಿಷಯದಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಅಥವಾ ಸಸ್ಯಶಾಸ್ತ್ರ/ ಪ್ರಾಣಿಶಾಸ್ತ್ರ/ ರೇಷ್ಮೆ ಕೃಷಿ ಮುಖ್ಯ ವಿಷಯವನ್ನಾಗಿ ಹೊಂದಿರುವ ವಿಜ್ಞಾನದ ಪದವಿ.
• ರೇಷ್ಮೆ ನಿರೀಕ್ಷಕರು – ರೇಷ್ಮೆ ಕೃಷಿ ಪದವಿ ಅಥವಾ ವಿಜ್ಞಾನ ಪದವಿ ಜೊತೆಗೆ ರೇಷ್ಮೆ ಕೃಷಿ ವಿಷಯದಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಅಥವಾ ಸಸ್ಯಶಾಸ್ತ್ರ/ ಪ್ರಾಣಿಶಾಸ್ತ್ರ/ ಲೈಫ್ ಸೈನ್ಸ್ ವಿಜ್ಞಾನದ ಪದವಿ.
ಪ್ರಥಮ ದರ್ಜೆ ಸಹಾಯಕರು – ಪದವಿ ಅಥವಾ ತತ್ಸಮಾನ ಅರ್ಹತೆ.
• ರೇಷ್ಮೆ ಪ್ರದರ್ಶಕರು & ರೇಷ್ಮೆ ಪ್ರವರ್ತಕರು – ಪದವಿ ಪೂರ್ವ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ಪರೀಕ್ಷೆಯಲ್ಲಿ, ಜೀವಶಾಸ್ತ್ರ ಅಥವಾ ಸಸ್ಯಶಾಸ್ತ್ರ ಅಥವಾ ಪ್ರಾಣಿಶಾಸ್ತ್ರ ಅಥವಾ ರೇಷ್ಮೆ ವಿಷಯಗಳಲ್ಲಿ ಒಂದು ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.
• ದ್ವಿತೀಯ ದರ್ಜೆ ಸಹಾಯಕರು – ಪದವಿ ಪೂರ್ವ ಪರೀಕ್ಷೆಯಲ್ಲಿ ಉತ್ತೀರ್ಣ.
• ವಾಹನ ಚಾಲಕರು – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಅರ್ಹತೆ. ಪ್ರಸ್ತುತ ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
• ಅಟೆಂಡರ್ & ಗ್ರೂಪ್-ಡಿ (ಜವಾನ) – ಕನ್ನಡವನ್ನು ಒಂದು ವಿಷಯವಾಗಿಟ್ಟುಕೊಂಡು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ : ಹುದ್ದೆಗಳನ್ನು ನೇರ ನೇಮಕಾತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಮುಂಬಡ್ತಿಯ ಮೂಲಕ ಭರ್ತಿ ಮಾಡಲಾಗುವುದು.

ಇತರೆ ಮಾಹಿತಿ :
ಅಧಿಸೂಚನೆ ಪ್ರಕಟವಾದ ದಿನಾಂಕ : ಜೂನ್ 17, 2025
ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಆರಂಭ ಆಗಲಿದೆ

ShareTweetSendShare
Join us on:

Related Posts

FIFA RING

fifa ring – ಕೌಂಟ್‍ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?

by admin
July 19, 2026
0

ಕೌಂಟ್‍ಡೌನ್ ಶುರು..! ಮೆಸ್ಸಿ ಹುಡುಗರಾ..? ಯಮಲ್ ಗೆಳೆಯರಾ..? ಫಿಫಾ ಟ್ರೋಫಿ ಯಾರ ಮುಕುಟಕ್ಕೆ..? ಚಿನ್ನದ ಪದಕ ಯಾರ ಕೊರಳಿಗೆ..? ರಾಜಮುದ್ರೆಯಂತಹ ಫಿಫಾ ರಿಂಗ್ ಯಾರ ಕೈ ಬೆರಳಿಗೆ..?...

Why newly married couple separate in Ashadha

Astro- ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? 

by admin
July 19, 2026
0

ಹೊಸದಾಗಿ ಮದುವೆಯಾದವರು ಆಷಾಢಮಾಸದಲ್ಲಿ ಗಂಡ-ಹೆಂಡತಿ ಜೊತೆಗಿರಬಾರದೆಂದು ಏಕೆ ಹಿರಿಯರು ಹೇಳುತ್ತಾರೆ..? ಆಷಾಡ ಮಾಸ ಬಂದರೇ ಸಾಕು ಮನೆಯಲ್ಲಿ ಯಾವುದೇ ರೀತಿಯ ಶುಭಕಾರ್ಯಗಳನ್ನು ಮಾಡುವುದಿಲ್ಲ. ಆದರೆ ಒಬ್ಬರಿಗೆ ಮಾತ್ರ...

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

by Shwetha
July 19, 2026
0

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸರಣಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಈಗ ಕೇಂದ್ರ ಸರ್ಕಾರದ ಬುಡಕ್ಕೆ ಬಂದು ತಲುಪಿವೆ. ಕಳೆದ 21 ದಿನಗಳಿಂದ ದೆಹಲಿಯ...

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್

by Shwetha
July 19, 2026
0

ರಾಜ್ಯದಲ್ಲಿ ಮಳೆಯ ಅಭಾವ ತಲೆದೂರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರೈತರಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ. ಜಲಾಶಯಗಳಿಂದ ಹರಿಸಲಾಗುತ್ತಿರುವ ನೀರನ್ನು ಕೇವಲ ಕುಡಿಯುವ...

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

ಕರಾವಳಿ ವಿವಾದಕ್ಕೆ ಅಂತ್ಯ ಹಾಡಿದ ರಾಜ್ ಬಿ ಶೆಟ್ಟಿ: ವಿವಾದ ಮಾಡೋದು ನಮಗೂ ನೋವು ತರುತ್ತೆ ಎಂದು ಕ್ಷಮೆಯಾಚಿಸಿದ ನಟ -ಕಂಟೆಂಟ್ ಇಲ್ಲ ಅಂತ ಟೀಕಿಸಿದವರಿಗೆ ಪ್ರೀಮಿಯರ್ ಶೋ ಮೂಲಕವೇ ಉತ್ತರ

by Shwetha
July 19, 2026
0

ನಟ ಪ್ರಜ್ವಲ್ ದೇವರಾಜ್ ಮತ್ತು ನಿರ್ದೇಶಕ ಗುರುದತ್ ಗಾಣಿಗ ನಡುವಿನ ಸಂಭಾವನೆ ಹಾಗೂ ಡಬ್ಬಿಂಗ್ ವಿವಾದದಿಂದ ಸದ್ದು ಮಾಡುತ್ತಿದ್ದ ಕರಾವಳಿ ಚಿತ್ರದ ಕುರಿತು ನಟ ರಾಜ್ ಬಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram