ADVERTISEMENT
Sunday, November 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka | ಚಾಮುಂಡೇಶ್ವರಿ ಬಗ್ಗೆ ಸಿದ್ದರಾಮಯ್ಯಗೆ ಹಲವು ದಶಕಗಳ ದ್ವೇಷ

Mahesh M Dhandu by Mahesh M Dhandu
June 24, 2022
in Newsbeat, State, ರಾಜ್ಯ
Siddaramaiah Saaksha Tv
Share on FacebookShare on TwitterShare on WhatsappShare on Telegram

Karnataka | ಚಾಮುಂಡೇಶ್ವರಿ ಬಗ್ಗೆ ಸಿದ್ದರಾಮಯ್ಯಗೆ ಹಲವು ದಶಕಗಳ ದ್ವೇಷ

ಬೆಂಗಳೂರು : ಪಠ್ಯ ಪರಿಷ್ಕರಣೆ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಟೀಕೆ ಮುಂದುವರೆಸಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಬರಗೂರು ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ನಾಡದೇವತೆ ಚಾಮುಂಡೇಶ್ವರಿ ತಾಯಿಗೆ ಅಪಮಾನ ಮಾಡಿತ್ತು.

Related posts

ಚುನಾವಣಾ ಅಕ್ರಮ: ಕಾಂಗ್ರೆಸ್ ಮತದಾರರನ್ನೇ ಗುರುತಿಸಿ ಮತಗಳನ್ನು ಶಿಫ್ಟ್ ಮಾಡಲಾಗಿದೆ; ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ಚುನಾವಣಾ ಅಕ್ರಮ: ಕಾಂಗ್ರೆಸ್ ಮತದಾರರನ್ನೇ ಗುರುತಿಸಿ ಮತಗಳನ್ನು ಶಿಫ್ಟ್ ಮಾಡಲಾಗಿದೆ; ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

November 9, 2025
ಸಿಹಿ ಕಬ್ಬು, ಕಹಿ ಸತ್ಯ: ರೈತರಿಗೆ ಹೆಚ್ಚುವರಿ 50 ರೂ. ನೀಡಲು ಸಕ್ಕರೆ ಕಾರ್ಖಾನೆಗಳ ಹಿಂದೇಟು! – ಸತೀಶ್ ಜಾರಕಿಹೊಳಿ

ಸಿಹಿ ಕಬ್ಬು, ಕಹಿ ಸತ್ಯ: ರೈತರಿಗೆ ಹೆಚ್ಚುವರಿ 50 ರೂ. ನೀಡಲು ಸಕ್ಕರೆ ಕಾರ್ಖಾನೆಗಳ ಹಿಂದೇಟು! – ಸತೀಶ್ ಜಾರಕಿಹೊಳಿ

November 9, 2025

ಸಮಾಜ ವಿಜ್ಞಾನದ  6  ನೇ ತರಗತಿ ಪಠ್ಯದಿಂದ ನಾಡದೇವತೆ ಭಾಗವನ್ನು ಕಾಂಗ್ರೆಸ್‌ ಸರ್ಕಾರ ಕೈ ಬಿಟ್ಟಿತ್ತು. ಸಿದ್ದರಾಮಯ್ಯನವರೇ ಆಗೇಕೆ ಮೌನಕ್ಕೆ ಶರಣಾಗಿದ್ದು ಎಂದು ಪ್ರಶ್ನೆ ಮಾಡಿದೆ.

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಮೈಸೂರು ಅರಸರು ಹಾಗೂ ನಾಡ ದೇವಿ ಚಾಮುಂಡೇಶ್ವರಿ ಬಗ್ಗೆ ಸಿದ್ದರಾಮಯ್ಯ ಅವರಿಗೆ ಹಲವು ದಶಕಗಳ ದ್ವೇಷವಿದೆ.

https://twitter.com/BJP4Karnataka/status/1540208321096843265?s=20&t=SiiUQSjL-YEWth4VvLS0rw

ನಾಡು- ನುಡಿಗೆ ಅಪಾರ ಕೊಡುಗೆ ನೀಡಿರುವ ರಾಜಮನೆತನದ ವಿರುದ್ಧ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದಾಗಲೇ ಕೋರ್ಟ್ ಮೆಟ್ಟಿಲು ಏರಿದ್ದರು. ಪಠ್ಯದಲ್ಲೂ ಅದೇ ದ್ವೇಷವನ್ನು ಮುಂದುವರೆಸಿದ್ದೇ?

ಗಂಡಭೇರುಂಡವನ್ನು ಕರ್ನಾಟಕ ರಾಜ್ಯದ ರಾಜ ಲಾಂಛನ ಎಂದು‌ ಇಂದಿಗೂ ಪರಿಗಣಿಸುತ್ತೇವೆ. ಅದು ಮೈಸೂರು ಒಡೆಯರ ರಾಜಲಾಂಛನವೂ ಆಗಿತ್ತು. 

https://twitter.com/BJP4Karnataka/status/1540208194315685888?s=20&t=SiiUQSjL-YEWth4VvLS0rw

ಆದರೆ ಸಿದ್ದರಾಮಯ್ಯ ಸರ್ಕಾರ ನೇಮಿಸಿದ ಬರಗೂರು ಸಮಿತಿ ಮೈಸೂರು ಒಡೆಯರ ಜತೆಗೆ ನಂಟು ಹೊಂದಿದ್ದ ಕನ್ನಡದ ಈ ಎಲ್ಲ ಅಸ್ಮಿತೆಗಳನ್ನು ಕಿತ್ತು ಹಾಕಿದ್ದು ಸರಿಯೇ?

ಚಾಮುಂಡೇಶ್ವರಿ ದೇವಿಯ ಪಠ್ಯವನ್ನು ತೆಗೆಸಿದ ಸಿದ್ದರಾಮಯ್ಯ ಸ್ವಕ್ಷೇತ್ರದಲ್ಲೇ 30 ಸಾವಿರಕ್ಕೂ ಅಧಿಕ ಮತಗಳಿಂದ ಸೋತರು. ನಾಡದೇವತೆಯ ಶಾಪ ತಟ್ಟದೇ ಇರುತ್ತದೆಯೇ ಎಂದು ಪ್ರಶ್ನೆ ಮಾಡಿದೆ.

Tags: #Saaksha TVCongresskarnataka bjpSiddaramaiah
ShareTweetSendShare
Join us on:

Related Posts

ಚುನಾವಣಾ ಅಕ್ರಮ: ಕಾಂಗ್ರೆಸ್ ಮತದಾರರನ್ನೇ ಗುರುತಿಸಿ ಮತಗಳನ್ನು ಶಿಫ್ಟ್ ಮಾಡಲಾಗಿದೆ; ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ಚುನಾವಣಾ ಅಕ್ರಮ: ಕಾಂಗ್ರೆಸ್ ಮತದಾರರನ್ನೇ ಗುರುತಿಸಿ ಮತಗಳನ್ನು ಶಿಫ್ಟ್ ಮಾಡಲಾಗಿದೆ; ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

by Shwetha
November 9, 2025
0

ಬೆಂಗಳೂರು: ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಗೂ ಮುನ್ನ, ಕಾಂಗ್ರೆಸ್‌ಗೆ ಮತ ಹಾಕುವ ಮತದಾರರನ್ನು ವ್ಯವಸ್ಥಿತವಾಗಿ ಗುರುತಿಸಿ, ಅವರ ಮತಗಳನ್ನು ಅಕ್ರಮವಾಗಿ ಬೇರೆ ಕ್ಷೇತ್ರಗಳಿಗೆ ವರ್ಗಾವಣೆ ಮಾಡುವ ಮೂಲಕ...

ಸಿಹಿ ಕಬ್ಬು, ಕಹಿ ಸತ್ಯ: ರೈತರಿಗೆ ಹೆಚ್ಚುವರಿ 50 ರೂ. ನೀಡಲು ಸಕ್ಕರೆ ಕಾರ್ಖಾನೆಗಳ ಹಿಂದೇಟು! – ಸತೀಶ್ ಜಾರಕಿಹೊಳಿ

ಸಿಹಿ ಕಬ್ಬು, ಕಹಿ ಸತ್ಯ: ರೈತರಿಗೆ ಹೆಚ್ಚುವರಿ 50 ರೂ. ನೀಡಲು ಸಕ್ಕರೆ ಕಾರ್ಖಾನೆಗಳ ಹಿಂದೇಟು! – ಸತೀಶ್ ಜಾರಕಿಹೊಳಿ

by Shwetha
November 9, 2025
0

ರಾಜ್ಯದ ಕಬ್ಬು ಬೆಳೆಗಾರರು ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ನಿಗದಿಪಡಿಸಿದ ಹೆಚ್ಚುವರಿ 50 ರೂಪಾಯಿಗಳನ್ನು ನೀಡಲು ಬಹುತೇಕ ಸಕ್ಕರೆ ಕಾರ್ಖಾನೆಗಳ ಮಾಲೀಕರು ನಕಾರ ವ್ಯಕ್ತಪಡಿಸಿದ್ದಾರೆ. ಈ ಮೂಲಕ...

ಪುಣೆಯಲ್ಲಿದ್ದುಕೊಂಡು ಬಿಹಾರದಲ್ಲಿ ವೋಟ್ ಮಾಡಿದ್ದೇಗೆ? ವೈರಲ್ ಫೋಟೋದಿಂದ ರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ!:ವೋಟ್ ಚೋರಿ ಆರೋಪಕ್ಕೆ ಕಾಂಗ್ರೆಸ್‌ಗೆ ಸಿಕ್ಕಿತಾ ಮಹಾ ಅಸ್ತ್ರ!

ಪುಣೆಯಲ್ಲಿದ್ದುಕೊಂಡು ಬಿಹಾರದಲ್ಲಿ ವೋಟ್ ಮಾಡಿದ್ದೇಗೆ? ವೈರಲ್ ಫೋಟೋದಿಂದ ರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ!:ವೋಟ್ ಚೋರಿ ಆರೋಪಕ್ಕೆ ಕಾಂಗ್ರೆಸ್‌ಗೆ ಸಿಕ್ಕಿತಾ ಮಹಾ ಅಸ್ತ್ರ!

by Shwetha
November 9, 2025
0

"ನಾನು ಪುಣೆಯವಳು, ಆದರೆ ಬಿಹಾರದ ಚುನಾವಣೆಗಾಗಿ ಮತ ಚಲಾಯಿಸಿದ್ದೇನೆ," ಎಂಬರ್ಥದ ಯುವತಿಯೊಬ್ಬಳ ಸಾಮಾಜಿಕ ಮಾಧ್ಯಮ ಪೋಸ್ಟ್ ಒಂದು ಇದೀಗ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಲೋಕಸಭೆ...

ಸಿದ್ದು ಕೆಳಗಿಳಿಸಿದರೆ ಕಾಂಗ್ರೆಸ್ ಖತಂ: ಹೈಕಮಾಂಡ್‌ಗೆ ವರ್ತೂರು ಪ್ರಕಾಶ್ ಖಡಕ್ ವಾರ್ನಿಂಗ್!;ಕಮಲ ನಾಯಕನ ಸಿದ್ದು ಪ್ರೇಮ!

ಸಿದ್ದು ಕೆಳಗಿಳಿಸಿದರೆ ಕಾಂಗ್ರೆಸ್ ಖತಂ: ಹೈಕಮಾಂಡ್‌ಗೆ ವರ್ತೂರು ಪ್ರಕಾಶ್ ಖಡಕ್ ವಾರ್ನಿಂಗ್!;ಕಮಲ ನಾಯಕನ ಸಿದ್ದು ಪ್ರೇಮ!

by Shwetha
November 9, 2025
0

ಕೋಲಾರ: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಕಾವು ಪಡೆದುಕೊಳ್ಳುತ್ತಿರುವಾಗಲೇ, ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ವರ್ತೂರು ಪ್ರಕಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ...

ಬ್ಯಾಟ್ ಹಿಡಿಯಲು ಬಾರದವರೇ ಕ್ರಿಕೆಟ್ ಲೋಕದ ಬಾಸ್: ಜಯ್ ಶಾ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ

ಬ್ಯಾಟ್ ಹಿಡಿಯಲು ಬಾರದವರೇ ಕ್ರಿಕೆಟ್ ಲೋಕದ ಬಾಸ್: ಜಯ್ ಶಾ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ

by Shwetha
November 9, 2025
0

ಪಾಟ್ನಾ: "ಕ್ರಿಕೆಟ್ ಬ್ಯಾಟ್ ಅನ್ನು ಸರಿಯಾಗಿ ಹಿಡಿಯಲು ಬಾರದ ವ್ಯಕ್ತಿಯೇ ಇಂದು ಇಡೀ ಕ್ರಿಕೆಟ್ ಜಗತ್ತನ್ನು ಆಳುತ್ತಿದ್ದಾರೆ," ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram