Sunday, March 26, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology: ಈ ಒಂದು ಗಿಡ ಮೂಲಿಕೆ ನಿಮ್ಮ ಬಳಿ ಇಟ್ಟುಕೊಳ್ಳಿ ನೀವು ಯಾರನ್ನು ಬೇಕಾದರೂ ವಶ ಮಾಡಿಕೊಳ್ಳಬಹುದು ಹಾಗೂ ಅವರು ನೀವು ಹೇಳಿದ ಎಲ್ಲವನ್ನೂ ಕೇಳುತ್ತಾರೆ.

Vivek Biradar by Vivek Biradar
March 25, 2022
in Astrology, Newsbeat, ಜ್ಯೋತಿಷ್ಯ
Astrology Saaksha Tv
Share on FacebookShare on TwitterShare on WhatsappShare on Telegram

ಈ ಒಂದು ಗಿಡ ಮೂಲಿಕೆ ನಿಮ್ಮ ಬಳಿ ಇಟ್ಟುಕೊಳ್ಳಿ ನೀವು ಯಾರನ್ನು ಬೇಕಾದರೂ ವಶ ಮಾಡಿಕೊಳ್ಳಬಹುದು ಹಾಗೂ ಅವರು ನೀವು ಹೇಳಿದ ಎಲ್ಲವನ್ನೂ ಕೇಳುತ್ತಾರೆ.

ನಮಸ್ಕಾರ ಬಂಧುಗಳೇ ಪ್ರತಿಯೊಬ್ಬರಿಗೂ ಸಹ ತಾವು ಇಷ್ಟಪಡುವಂತಹ ವ್ಯಕ್ತಿಗಳು ಅದು ಯಾರೇ ಆಗಿರಬಹುದು ತಮ್ಮ ಪ್ರೀತಿಪಾತ್ರರಾಗಿರಬಹುದು ಅಥವಾ ಸಹೋದರ-ಸಹೋದರಿಯರು ಸ್ನೇಹಿತರು ಹೀಗೆ ಯಾರಾಗಿರಬಹುದು ನಿಮ್ಮ ಪ್ರೀತಿಪಾತ್ರರ ನಿಮ್ಮ ಮಾತನ್ನು ಕೇಳಬೇಕು ಎಂದರೆ ರಹಸ್ಯವಾಗಿ ಸಂದುಬಳ್ಳಿ ಅಥವಾ ಮಂಗರಬಳ್ಳಿ ಸಂಬಂಧಿಸಿದಂತೆ ಈ ಒಂದು ಪರಿಹಾರವನ್ನು ಮಾಡಿಕೊಂಡರೆ ನೀವು ಇಷ್ಟಪಟ್ಟಂತಹ ವ್ಯಕ್ತಿಗಳು ನಿಮ್ಮವರಾಗುತ್ತಾರೆ ಮತ್ತು ಅವರು ನಿಮ್ಮ ಮಾತನ್ನು ಕೇಳುತ್ತಾರೆ.

Related posts

Astrology :   ಮನೆಯಲ್ಲಿ ನೆಮ್ಮದಿ ಇಲ್ಲ, ಯಾವಾಗ್ಲೂ ಇದೇ ಜಗಳ ಎಂದು ಕೊರಗುವವರು ಹೀಗೆ ಒಂದು ಹಿಡಿ ಉಪ್ಪನ್ನು ಬಳಸಿ ನೋಡಿ.

Astrology : ಮನೆಯಲ್ಲಿ ನೆಮ್ಮದಿ ಇಲ್ಲ, ಯಾವಾಗ್ಲೂ ಇದೇ ಜಗಳ ಎಂದು ಕೊರಗುವವರು ಹೀಗೆ ಒಂದು ಹಿಡಿ ಉಪ್ಪನ್ನು ಬಳಸಿ ನೋಡಿ.

March 25, 2023
Narendra Modi

Narendra Modi :  ಬೆಣ್ಣೆ ನಗರಿಯಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸಿದ ಮೋದಿ… 

March 25, 2023

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಈ ವಸ್ತು ನಿಮ್ಮ ಬಳಿ ಇದ್ದರೆ ಯಾರು ಬೇಕಾದರೂ ನಿಮ್ಮ ವಶ ಆಗುತ್ತಾರೆ.ಈ ಪ್ರಪಂಚದಲ್ಲಿ ನಮಗೆ ತಿಳಿದುಕೊಳ್ಳುವ ವಿಷಯ ಬಹಳಷ್ಟು ಇದೆ ಹಾಗೂ ನಮ್ಮ ಅರಿವಿಗೆ ಬರದೆ ನಮ್ಮ ಕಣ್ಣಿಗೆ ಕಾಣದ ಹಾಗೆ ನಡೆಯುವ ಚಮತ್ಕಾರಗಳು ಬಹಳಷ್ಟು ಇವೆ.

ಕೆಲವೊಂದು ವಿಷಯಗಳ ಹಾಗೆ ಬರಿಗಣ್ಣಿಗೆ ಅದು ಗೋಚರಿಸುವುದಿಲ್ಲ ಆದರೆ ಅದರ ಫಲಿತಾಂಶದಿಂದ ನಾವು ಅದನ್ನು ನಂಬಬಹುದು. ದೈವಭಕ್ತಿ ಉಳ್ಳವರಿಗೆ ದೇವರ ಪೂಜೆ, ಮಂತ್ರ ,ಯಾಗ-ಯಜ್ಞ ಇವುಗಳ ಮೇಲೆ ನಂಬಿಕೆ ಹೆಚ್ಚು ಎನ್ನುತ್ತಾರೆ ಹಾಗಾಗಿ ಇವರುಗಳು ಮಂತ್ರ ಶಕ್ತಿಯನ್ನು ಹೆಚ್ಚಾಗಿ ನಂಬುತ್ತಾರೆ. ಹಾಗೆಯೇ ಇನ್ನು ಕೆಲವು ರೀತಿಯ ಜನರು ಇರುತ್ತಾರೆ ಇವರಿಗೆ ತಂತ್ರ ಶಕ್ತಿಯ ಮೇಲೆ ಹೆಚ್ಚು ನಂಬಿಕೆ ಇರುತ್ತದೆ ಹಾಗಾಗಿ ಅವರು ತಂತ್ರ ವಿದ್ಯೆಗಳನ್ನು ಮಾಟ-ಮಂತ್ರಗಳನ್ನು ವಶೀಕರಣ ಗಳನ್ನು ನಂಬುತ್ತಾರೆ. ನಾವು ಈಗ 21ನೇ ಶತಮಾನದಲ್ಲಿ ಇದ್ದರೂ ಕೂಡ ಈ ಮಂತ್ರ ಹಾಗು ತಂತ್ರಗಳು ಕೆಲಸ ಮಾಡುತ್ತವೆ.ಈ ರೀತಿ ಯಾರಾದರೂ ಕೇಳಿದರೆ ಖಂಡಿತವಾಗಿಯೂ ಹೌದು ಎನ್ನಬಹುದು ಆದರೆ ಅದನ್ನು ನೀವು ನಂಬಬೇಕು ಅಷ್ಟೇ. ಹೀಗೆ ನಿಮ್ಮ ಮನೆ ಅಕ್ಕಪಕ್ಕಹಿತ್ತಲಲ್ಲಿ ಬೇಲಿಗಳಲ್ಲಿ ಬೆಳೆಯುವ ಸಂದುಬಳ್ಳಿ ಅಥವಾ ಮಂಗರಬಳ್ಳಿ ಎಂದು ಸಹ ಇದನ್ನು ಕರೆಯುತ್ತಾರೆ. ಇದರಿಂದ ನೀವು ಯಾರನ್ನು ಬೇಕಾದರೂ ವಶ ಮಾಡಿಕೊಳ್ಳಬಹುದು ಹಾಗೂ ಅವರು ನೀವು ಹೇಳಿದ ಎಲ್ಲವನ್ನೂ ಕೇಳುತ್ತಾರೆ.

ಹಾಗೂ ನಿಮಗೆ ಹೇಗೆ ಬೇಕೋ ಹಾಗೆ ಅವರು ನಡೆದುಕೊಳ್ಳುತ್ತಾರೆ. ಇದು ಸಾಧ್ಯವೇ ಎಂದರೆ ಹೌದು ಎನ್ನುತ್ತಾರೆ ಇದರ ಬಗ್ಗೆ ತಿಳಿದವರು. ನೀವು ಈ ಸಂದುಬಳ್ಳಿಯ ಒಂದು ಗಿಣ್ಣನ್ನು ತೆಗೆದುಕೊಂಡು ಅದನ್ನು ಸ್ವಚ್ಛಮಾಡಿ, ಆ ಗಿಣ್ಣು ನಾಲ್ಕು ಕಡೆ ಚಪ್ಪಟೆಯಾಗಿದ್ದು ಅರಗುಗಳು ಗೆರೆ ರೀತಿ ಇರುತ್ತದೆ. ಇದಕ್ಕೆ ನೀವು ಅರಿಶಿನ ಹಚ್ಚಿ ನಂತರ ಅದರ ಮೇಲೆ ಕುಂಕುಮ ಹಚ್ಚಿ ಮಧ್ಯದಲ್ಲಿ ಚಪ್ಪಟೆಯಾಗಿರುವ ಭಾಗದಲ್ಲಿ ಪೆನ್ನಿನ ಸಹಾಯದಿಂದ ನೀವು ವಶ ಮಾಡಿಕೊಳ್ಳಲು ಬಯಸುತ್ತೀರೋ ಅವರ ಹೆಸರನ್ನು ಬರೆಯಬೇಕು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಈ ರೀತಿ ಹೆಸರು ಬರೆದು ಪೇಪರ್ನಲ್ಲಿ ಸುತ್ತಿ ರೇಷ್ಮೆ ದಾರ ಅಥವಾ ಹಸಿ ದಾರವನ್ನು ಸುತ್ತಲೂ ಕಟ್ಟಿ ಒಂದು ದಿನ ಯಾರಿಗೂ ತಿಳಿಯದ ಹಾಗೆ ಇಟ್ಟು ಕೊಳ್ಳಬೇಕು ನಂತರ ಮರುದಿನ ಅದನ್ನು ಹರಿವ ನೀರು ಇರುವ ಕಡೆ ಹೋಗಿ ಅದರಲ್ಲಿ ಹರಿಯಲು ಬಿಡಬೇಕು ನೀವು ಈ ರೀತಿ ಮಾಡುವುದರಿಂದ ನೀವು ಅದರಲ್ಲಿ ಯಾರ ಹೆಸರನ್ನು ಬರೆದಿರುವಿರೋ ಅವರು ನೀವು ಹೇಳಿದ ಹಾಗೆ ಕೇಳುತ್ತಾರೆ ಬೇಕಾದರೆ ಪರೀಕ್ಷಿಸಿ ನೋಡಿ.

Tags: #astrology#Saaksha TVJotishya
ShareTweetSendShare
Join us on:

Related Posts

Astrology :   ಮನೆಯಲ್ಲಿ ನೆಮ್ಮದಿ ಇಲ್ಲ, ಯಾವಾಗ್ಲೂ ಇದೇ ಜಗಳ ಎಂದು ಕೊರಗುವವರು ಹೀಗೆ ಒಂದು ಹಿಡಿ ಉಪ್ಪನ್ನು ಬಳಸಿ ನೋಡಿ.

Astrology : ಮನೆಯಲ್ಲಿ ನೆಮ್ಮದಿ ಇಲ್ಲ, ಯಾವಾಗ್ಲೂ ಇದೇ ಜಗಳ ಎಂದು ಕೊರಗುವವರು ಹೀಗೆ ಒಂದು ಹಿಡಿ ಉಪ್ಪನ್ನು ಬಳಸಿ ನೋಡಿ.

by Naveen Kumar B C
March 25, 2023
0

ಮನೆಯಲ್ಲಿ ನೆಮ್ಮದಿ ಇಲ್ಲ, ಯಾವಾಗ್ಲೂ ಇದೇ ಜಗಳ ಎಂದು ಕೊರಗುವವರು ಹೀಗೆ ಒಂದು ಹಿಡಿ ಉಪ್ಪನ್ನು ಬಳಸಿ ನೋಡಿ. ದಿನವಿಡೀ ಕಷ್ಟಪಟ್ಟು ದುಡಿದು ಮನೆಗೆ ಬಂದವರು ನೆಮ್ಮದಿಯಿಲ್ಲದೆ,...

Narendra Modi

Narendra Modi :  ಬೆಣ್ಣೆ ನಗರಿಯಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸಿದ ಮೋದಿ… 

by Naveen Kumar B C
March 25, 2023
0

Narendra Modi :  ಬೆಣ್ಣೆ ನಗರಿಯಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸಿದ ಮೋದಿ… ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ  ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆದ  ಸಮಾವೇಶದಲ್ಲಿ  ಕಾರ್ಯಕರ್ತರನ್ನ ...

Parliament approved FDI

Nirmala Sitharaman : ಪಿಂಚಣಿ ಯೋಜನೆ ಪರಿಶೀಲಿಸಲು ಸರ್ಕಾರದಿಂದ  ಸಮಿತಿ ರಚನೆ –  ವಿತ್ತ ಸಚಿವೆ

by Naveen Kumar B C
March 25, 2023
0

ಪಿಂಚಣಿ ಯೋಜನೆ ಪರಿಶೀಲಿಸಲು ಸರ್ಕಾರದಿಂದ  ಸಮಿತಿ ರಚನೆ –  ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್…. ಹಣಕಾಸು ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ಅನ್ನು ಪರಿಶೀಲಿಸಲು...

virat abd gayle

RCB Unbox 2023 Event :  ಬೆಂಗಳೂರಿಗೆ ಬಂದಿಳಿದ ಕೊಹ್ಲಿ, ಎಬಿಡಿ, ಕ್ರಿಸ್ ಗೇಲ್….

by Naveen Kumar B C
March 25, 2023
0

RCB Unbox 2023 Event :  ಬೆಂಗಳೂರಿಗೆ ಬಂದಿಳಿದ ಕೊಹ್ಲಿ, ಎಬಿಡಿ, ಕ್ರಿಸ್ ಗೇಲ್…. ಇದೇ ಮಾರ್ಚ್ 31ರಿಂದ ಆರಂಭಗೊಳ್ಳಲಿರುವ 16ನೇ ಆವೃತ್ತಿಯ ಐಪಿಎಲ್ ಗೆ ದಿನಗಣನೆ...

crime murder

Uttar pradesh : ಪ್ರಿಯಕರನ ಸಹಾಯದಿಂದ ಹೆತ್ತ ಮಕ್ಕಳನ್ನ ಕೊಂದ ತಾಯಿ….

by Naveen Kumar B C
March 25, 2023
0

Uttar pradesh : ಪ್ರಿಯಕರನ ಸಹಾಯದಿಂದ ಹೆತ್ತ ಮಕ್ಕಳನ್ನ ಕೊಂದ ತಾಯಿ….   ಹೆತ್ತ ತಾಯಿಯೊಬ್ಬಳು ಪ್ರಿಯಕರನ ಜೊತೆ ಸೇರಿ 10 ವರ್ಷದ ಮಗ ಮತ್ತು 6...

Load More

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology :   ಮನೆಯಲ್ಲಿ ನೆಮ್ಮದಿ ಇಲ್ಲ, ಯಾವಾಗ್ಲೂ ಇದೇ ಜಗಳ ಎಂದು ಕೊರಗುವವರು ಹೀಗೆ ಒಂದು ಹಿಡಿ ಉಪ್ಪನ್ನು ಬಳಸಿ ನೋಡಿ.

Astrology : ಮನೆಯಲ್ಲಿ ನೆಮ್ಮದಿ ಇಲ್ಲ, ಯಾವಾಗ್ಲೂ ಇದೇ ಜಗಳ ಎಂದು ಕೊರಗುವವರು ಹೀಗೆ ಒಂದು ಹಿಡಿ ಉಪ್ಪನ್ನು ಬಳಸಿ ನೋಡಿ.

March 25, 2023
Narendra Modi

Narendra Modi :  ಬೆಣ್ಣೆ ನಗರಿಯಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸಿದ ಮೋದಿ… 

March 25, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram