Thursday, September 21, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕರ್ನಾಟಕ ಪ್ರವೇಶಿಸುವ ಕೇರಳ ಪ್ರಯಾಣಿಕರಿಗೆ ನಿರ್ಬಂಧ – ಪ್ರಧಾನಿ ಮೋದಿಗೆ ಪತ್ರ ಬರೆದ ಕೇರಳ ಸಿಎಂ ಪಿಣರಾಯಿ ವಿಜಯನ್

Shwetha by Shwetha
February 24, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Kerala cm
Share on FacebookShare on TwitterShare on WhatsappShare on Telegram

ಕರ್ನಾಟಕ ಪ್ರವೇಶಿಸುವ ಕೇರಳ ಪ್ರಯಾಣಿಕರಿಗೆ ನಿರ್ಬಂಧ – ಪ್ರಧಾನಿ ಮೋದಿಗೆ ಪತ್ರ ಬರೆದ ಕೇರಳ ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರಂ, ಫೆಬ್ರವರಿ24: ಕೇರಳದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಪ್ರವೇಶಿಸುವ ಪ್ರಯಾಣಿಕರಿಗೆ ನಿರ್ಬಂಧ ಹೇರಿರುವ ಕರ್ನಾಟಕದ ವಿರುದ್ಧ ಕೇರಳ ಸರ್ಕಾರ ಆಕ್ರೋಶ ವ್ಯಕ್ತಪಡಿಸಿದೆ.

Related posts

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

September 20, 2023
ಮಹಿಳಾ ಮೀಸಲಾತಿ ಮಸೂದೆ ಪಾಸ್; ವಿರೋಧಿಸಿದವರು ಯಾರು ಗೊತ್ತಾ?

ಮಹಿಳಾ ಮೀಸಲಾತಿ ಮಸೂದೆ ಪಾಸ್; ವಿರೋಧಿಸಿದವರು ಯಾರು ಗೊತ್ತಾ?

September 20, 2023

ರಾಜ್ಯದಿಂದ ಜನರನ್ನು ಪ್ರವೇಶಿಸಲು ನಿರ್ಬಂಧ ಹೇರಿರುವ ಕರ್ನಾಟಕದ ವಿರುದ್ಧ ಕೇರಳ ಸರ್ಕಾರ ಪ್ರಧಾನಿಯನ್ನು ಸಂಪರ್ಕಿಸಿದೆ.
ನೆರೆಯ ರಾಜ್ಯಕ್ಕೆ ಪ್ರಯಾಣಿಸುವಾಗ ಜನರು ಎದುರಿಸುತ್ತಿರುವ ಕಷ್ಟಗಳನ್ನು ಪರಿಹರಿಸಲು ತುರ್ತು ಹಸ್ತಕ್ಷೇಪ ಮಾಡುವಂತೆ ಕೋರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
Kerala cm

ಯಾವುದೇ ರಾಜ್ಯಗಳು ಅಂತರರಾಜ್ಯ ಪ್ರಯಾಣವನ್ನು ತಡೆಯಬಾರದು ಎಂಬ ಕೇಂದ್ರ ಸರ್ಕಾರದ ಸೂಚನೆಗೆ ವಿರುದ್ಧವಾಗಿ ಈ ನಿರ್ಬಂಧಗಳಿವೆ ಎಂದು ಪಿಣರಾಯಿ ಹೇಳಿದ್ದಾರೆ.
ಇದರಿಂದಾಗಿ ಅಗತ್ಯ ಸರಕುಗಳನ್ನು ಸಾಗಿಸುವ ಟ್ರಕ್‌ಗಳ ಜೊತೆಗೆ ವಿದ್ಯಾರ್ಥಿಗಳು, ವೈದ್ಯಕೀಯ ಚಿಕಿತ್ಸೆಗಾಗಿ ಹೋಗುವ ರೋಗಿಗಳು ಸೇರಿದಂತೆ ಅನೇಕ ಜನರು ರಾಜ್ಯದ ಗಡಿಯಲ್ಲಿ ಅನಗತ್ಯ ತೊಂದರೆಗಳಿಗೆ ಒಳಗಾಗುತ್ತಾರೆ ಎಂದು ಪಿಣರಾಯಿ ಪತ್ರದಲ್ಲಿ ಪ್ರಧಾನಿಯವರ ಗಮನಸೆಳೆದಿದ್ದಾರೆ. ಜನರ ಅಂತರರಾಜ್ಯ ಸಂಚಾರಕ್ಕೆ ಕರ್ನಾಟಕ ‌ರಾಜ್ಯವು ನಿರ್ಬಂಧ ಹೇರಿರುವುದು ಭಾರತ ಸರ್ಕಾರದ ಸೂಚನೆಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
Corona negative report

ಕೋವಿಡ್ ನೆಗೆಟಿವ್ ಆರ್‌ಟಿ-ಪಿಸಿಆರ್ ಪ್ರಮಾಣಪತ್ರ ಹೊಂದಿರುವವರಿಗೆ ಮಾತ್ರ ರಾಜ್ಯಕ್ಕೆ ಪ್ರವೇಶಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ
ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಹಿನ್ನೆಲೆಯಲ್ಲಿ ಮಂಗಳೂರಿನ ತಲಪಾಡಿ, ಬಂಟ್ವಾಳದ ಸಾರಡ್ಕ, ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ-ಮುಡ್ನೂರು, ಸುಳ್ಯದ ಜಾಲ್ಸೂರು ಗಡಿ ಮಾರ್ಗಗಳ ಮುಖಾಂತರ ಮಾತ್ರ ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸಲು ಅನುಮತಿ ನೀಡಿದ್ದು ಉಳಿದ ಮಾರ್ಗಗಳಿಗೆ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ.

ಪಿಗ್ಮೆಂಟೇಶನ್ ಸಮಸ್ಯೆಗೆ ಮನೆಮದ್ದುಗಳು https://t.co/KQIOaSITSz

— Saaksha TV (@SaakshaTv) February 20, 2021

124 ತಿಂಗಳಲ್ಲಿ ನಿಮ್ಮ ಹಣ ದ್ವಿಗುಣ- ಪೋಸ್ಟ್ ಆಫೀಸ್ ನ ಅದ್ಭುತ ಯೋಜನೆ https://t.co/3C2UQsLiAu

— Saaksha TV (@SaakshaTv) February 20, 2021

ಮಂಗಳೂರು ಶೀರಾ/ಕೇಸರಿಬಾತ್ https://t.co/ZcrcZqQjO1

— Saaksha TV (@SaakshaTv) February 20, 2021

Tags: kerala cmpm modi intervention
ShareTweetSendShare
Join us on:

Related Posts

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

by Honnappa Lakkammanavar
September 20, 2023
0

ಬೆಂಗಳೂರು: ಪೊಲೀಸರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ನಾಗರಾಜ್(47) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದ್ದು, ಇವರು ಸನಾವುಲ್ಲಾ ಒಡೆತನದ...

ಮಹಿಳಾ ಮೀಸಲಾತಿ ಮಸೂದೆ ಪಾಸ್; ವಿರೋಧಿಸಿದವರು ಯಾರು ಗೊತ್ತಾ?

ಮಹಿಳಾ ಮೀಸಲಾತಿ ಮಸೂದೆ ಪಾಸ್; ವಿರೋಧಿಸಿದವರು ಯಾರು ಗೊತ್ತಾ?

by Honnappa Lakkammanavar
September 20, 2023
0

ನವದೆಹಲಿ : ನಾರಿಶಕ್ತಿ ವಂದನ್‌ ಅಧಿನಿಯಮಕ್ಕೆ (Nari Shakti Vandan Adhiniyam) ಲೋಕಸಭೆ (Lok Sabaha) ಅನುಮೋದನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಚರ್ಚೆ ನಡೆದಿತ್ತು. ನಂತರ...

ಸೈನಿಕರ ದಾಳಿಗೆ 25ನಾಗರಿಕರ ಸಾವು

ಸೈನಿಕರ ದಾಳಿಗೆ 25ನಾಗರಿಕರ ಸಾವು

by Honnappa Lakkammanavar
September 20, 2023
0

ಸೈನಿಕರು ನಡೆಸಿದ ದಾಳಿಯಲ್ಲಿ ಕನಿಷ್ಠ 25 ನಾಗರಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅರ್ಮೇನಿಯನನ್ ನಿಯಂತ್ರಿತ ಕರಾಬಖ್ ನಲ್ಲಿ ಅಜರ್ಬೈಜಾನಿ ಸೈನಿಕರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ನಾಗರಿಕರು...

ದಾಖಲೆಯ ಮಟ್ಟಕ್ಕೇರಿದ ಕಚ್ಚಾತೈಲ ದರ

ದಾಖಲೆಯ ಮಟ್ಟಕ್ಕೇರಿದ ಕಚ್ಚಾತೈಲ ದರ

by Honnappa Lakkammanavar
September 20, 2023
0

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿರುವುದರಿಂದ ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆಯ 83.267ಕ್ಕೆ ಕುಸಿತ ಕಂಡಿದೆ. ಜಾಗತಿಕ ಮಾರುಕಟ್ಟೆಗಳಲ್ಲಿನ ತೈಲ ಬೆಲೆಗಳು ಈಗ ಬ್ಯಾರೆಲ್...

ಲೈಂಗಿಕತೆ ಇಲ್ಲದ ವಿವಾಹ ಅಪರಿಪೂರ್ಣ: ಹೈಕೋರ್ಟ್

ಲೈಂಗಿಕತೆ ಇಲ್ಲದ ವಿವಾಹ ಅಪರಿಪೂರ್ಣ: ಹೈಕೋರ್ಟ್

by Honnappa Lakkammanavar
September 20, 2023
0

ಸಂಗಾತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಲು ಉದ್ಧೇಶಪೂರ್ವಕವಾಗಿ ನಿರಾಕರಿಸುವುದು ಕ್ರೂರತೆಯಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮದುವೆಯಾದ 35 ದಿನಕ್ಕೆ ಬೇರೆ ಬೇರೆಯಾದ ದಂಪತಿಗೆ ವಿಚ್ಛೇತನ ನೀಡಿದ್ದನ್ನು ಎತ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Great news for 10th class students: School bag burden reduced

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್!

September 21, 2023
ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram