Thursday, February 9, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Nano Narayanappa: ಕೆಜಿಎಫ್ ತಾತಾ ನಟನೆಯ  ‘ನ್ಯಾನೋ ನಾರಾಯಣಪ್ಪ’ಟ್ರೈಲರ್ ಬಿಡುಗಡೆ…

ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ಕೆಜಿಎಫ್ ತಾತಾ ಎಂದೇ ಕರೆಸಿಕೊಳ್ಳೋ ಕೃಷ್ಣಾಜಿ ರಾವ್ ನಟಿಸಿರುವ ‘ನ್ಯಾನೋ ನಾರಾಯಣಪ್ಪ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.

Naveen Kumar B C by Naveen Kumar B C
September 22, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕೆಜಿಎಫ್ ತಾತಾ ನಟನೆಯ  ‘ನ್ಯಾನೋ ನಾರಾಯಣಪ್ಪ’ಟ್ರೈಲರ್ ಬಿಡುಗಡೆ…

ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ಕೆಜಿಎಫ್ ತಾತಾ ಎಂದೇ ಕರೆಸಿಕೊಳ್ಳೋ ಕೃಷ್ಣಾಜಿ ರಾವ್ ನಟಿಸಿರುವ ‘ನ್ಯಾನೋ ನಾರಾಯಣಪ್ಪ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.

Related posts

Shivarajkumnar

Shivaraj kumar : ಒಳ್ಳೆಯ ಪಾತ್ರ ಸಿಕ್ಕರೆ ಸಣ್ಣ ಪಾತ್ರವಾದರೂ ನಟಿಸುತ್ತೇನೆ…  

February 9, 2023
crude oil

Crude oil : ಭಾರತಕ್ಕೆ ತಲೆ ಭಾಗಿದ ಅಮೆರಿಕಾ; ರಷ್ಯಾದೊಂದಿಗೆ ತೈಲ ಖರೀದಿಗೆ ಅಭ್ಯಂತರವಿಲ್ಲ ಎಂದ US

February 9, 2023

ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ಕುಮಾರ್ ನಿರ್ದೇಶನ ಸಾರಥ್ಯದಲ್ಲಿ  ಸಿನಿಮಾ ಮೂಡಿ ಬಂದಿದೆ.  . ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕೃಷ್ಣಾಜಿ ರಾವ್ ನಟಿಸಿದ್ದು. ಫಸ್ಟ್ ಲುಕ್ ಪೋಸ್ಟರ್, ನ್ಯಾನೋ ನಾರಾಯಣಪ್ಪ ಟೈಟಲ್ ಮೂಲಕ ಗಮನ ಸೆಳೆದ ಚಿತ್ರತಂಡ ಈಗ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸಿದೆ.

ಕೆಜಿಎಫ್ ನಲ್ಲಿ ಪುಟ್ಟ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿಕೊಂಡ ಕೃಷ್ಣಾಜಿ ರಾವ್ ಈ ಚಿತ್ರದಲ್ಲಿ ಇಡೀ ಸಿನಿಮಾ ಆವರಿಸಿಕೊಂಡಿದ್ದಾರೆ.  ಕುಮಾರ್ ಹಿಂದಿನ ಸಿನಿಮಾಗಳಂತೆ ಕಾಮಿಡಿ ಈ ಚಿತ್ರದ ಮೂಲ ಮಂತ್ರವಾಗಿದ್ದು ಭಾವನಾತ್ಮಕ ಅಂಶಗಳು ಸಿನಿಮಾದಲ್ಲಿವೆ ಅನ್ನೋದು ಟ್ರೇಲರ್ ನೋಡಿದ್ರೆ ಗೊತ್ತಾಗುತ್ತೆ.

ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನು ಮಾಡಿದ್ದಾರೆ ಕುಮಾರ್. ಕಾಮಿಡಿ ಎಮೋಷನಲ್ ಸಿನಿಮಾ ಇದಾಗಿದ್ದು, ಕುಟುಂಬ ಸಮೇತ ನೋಡಿ ಎಂಜಾಯ್ ಮಾಡಬಹುದಾದ ಸಬ್ಜೆಕ್ಟ್ ಚಿತ್ರದಲ್ಲಿದೆ.

ಶಿವಶಂಕರ ಕ್ಯಾಮೆರಾ ನಿರ್ದೇಶನ, ಆಕಾಶ್ ಪರ್ವ ಸಂಗೀತ, ದೀಪು ಮತ್ತು ಸಿದ್ದಾರ್ಥ್ ನಾಯಕ ಸಂಕಲನ ಚಿತ್ರಕ್ಕಿದೆ. ಕಾಕ್ರೋಚ್ ಸುಧಿ,  ಪ್ರಶಾಂತ್ ಸಿದ್ದಿ, ಅಕ್ಷತ ಕುಕ್ಕಿ, ಅಪೂರ್ವ ಸೇರಿದಂತೆ ಪ್ರತಿಭಾನ್ವಿತ ಕಲಾವಿದರ ಬಳಗ ಚಿತ್ರದಲ್ಲಿದೆ. ಚಿತ್ರದ ಪ್ರಚಾರ ಕಾರ್ಯದಲ್ಲಿ ಸಿನಿಮಾ ತಂಡ ಬ್ಯುಸಿಯಾಗಿದ್ದು ಅಕ್ಟೋಬರ್ ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.

Tags: Krishnaji RaoNano Narayanappa
ShareTweetSendShare
Join us on:

Related Posts

Shivarajkumnar

Shivaraj kumar : ಒಳ್ಳೆಯ ಪಾತ್ರ ಸಿಕ್ಕರೆ ಸಣ್ಣ ಪಾತ್ರವಾದರೂ ನಟಿಸುತ್ತೇನೆ…  

by Naveen Kumar B C
February 9, 2023
0

Shivaraj kumar :  ಒಳ್ಳೆಯ ಪಾತ್ರ ಸಿಕ್ಕರೆ ಸಣ್ಣ ಪಾತ್ರವಾದರೂ ನಟಿಸುತ್ತೇನೆ... ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ವೇದ ಚಿತ್ರದ ಮೂಲಕ ಮತ್ತೊಮ್ಮೆ ತೆಲುಗು ಪ್ರೇಕ್ಷಕರ...

crude oil

Crude oil : ಭಾರತಕ್ಕೆ ತಲೆ ಭಾಗಿದ ಅಮೆರಿಕಾ; ರಷ್ಯಾದೊಂದಿಗೆ ತೈಲ ಖರೀದಿಗೆ ಅಭ್ಯಂತರವಿಲ್ಲ ಎಂದ US

by Naveen Kumar B C
February 9, 2023
0

ಭಾರತಕ್ಕೆ ತಲೆ ಭಾಗಿದ ಅಮೆರಿಕಾ; ರಷ್ಯಾದೊಂದಿಗೆ ತೈಲ ಖರೀದಿಗೆ ಅಭ್ಯಂತರವಿಲ್ಲ ಎಂದ US   ರಷ್ಯಾ - ಉಕ್ರೇನ್ ನಡುವಿನ ಯುದ್ಧದ ನಂತರ  ರಷ್ಯಾದೊಂದಿಗೆ  ತೈಲ ಖರೀದಿಸದಂತೆ ...

navodaya

Jobs : ದೇಶಾದ್ಯಂತ 58,000 ಕ್ಕೂ ಹೆಚ್ಚು ಹುದ್ದೆಗಳು ಖಾಲಿ – ಶಿಕ್ಷಣ ಇಲಾಖೆ

by Namratha Rao
February 9, 2023
0

Jobs : ದೇಶಾದ್ಯಂತ 58,000 ಕ್ಕೂ ಹೆಚ್ಚು ಹುದ್ದೆಗಳು ಖಾಲಿ - ಶಿಕ್ಷಣ ಇಲಾಖೆ ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಖಾತೆ ಸಚಿವ ಸುಭಾಶ್‌ ಸರ್ಕಾರ್‌ ಅವರು...

kuttappa boxing

Indian Boxing ಭಾರತ ಬಾಕ್ಸಿಂಗ್ ತಂಡಕ್ಕೆ ಕನ್ನಡಿಗ ಕುಟ್ಟಪ್ಪ ಕೋಚ್

by Namratha Rao
February 9, 2023
0

Indian Boxing ಭಾರತ ಬಾಕ್ಸಿಂಗ್ ತಂಡಕ್ಕೆ ಕನ್ನಡಿಗ ಕುಟ್ಟಪ್ಪ ಕೋಚ್ ಭಾರತ ಪುರುಷರ ಬಾಕ್ಸಿಂಗ್ ತಂಡದ ಮುಖ್ಯ ಕೋಚ್ ಆಗಿ ದ್ರೋಭಾಚಾರ್ಯ ಪ್ರಶಸ್ತಿ ವಿಜೇತ ಕನ್ನಡಿಗ ಸಿ.ಎ.ಕುಟ್ಟಪ್ಪ...

suryakumar-1st-t20-wc-50-6-surpasses-rizwan

IND vs AUs ಟೆಸ್ಟ್ ಗೆ ಸೂರ್ಯ ಕುಮಾರ್ ಪದಾರ್ಪಣೆ 

by Namratha Rao
February 9, 2023
0

IND vs AUs ಟೆಸ್ಟ್ ಗೆ ಸೂರ್ಯ ಕುಮಾರ್ ಪದಾರ್ಪಣೆ ಟೀಮ್ ಇಂಡಿಯಾದ ಮಿಸ್ಟರ್ 360 ಸೂರ್ಯ ಕುಮಾರ್ ಯಾದವ್ ನಾಗ್ಪುರ ಟೆಸ್ಟ್ ಪಂದ್ಯದ ಮೂಲಕ ಟೆಸ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Shivarajkumnar

Shivaraj kumar : ಒಳ್ಳೆಯ ಪಾತ್ರ ಸಿಕ್ಕರೆ ಸಣ್ಣ ಪಾತ್ರವಾದರೂ ನಟಿಸುತ್ತೇನೆ…  

February 9, 2023
crude oil

Crude oil : ಭಾರತಕ್ಕೆ ತಲೆ ಭಾಗಿದ ಅಮೆರಿಕಾ; ರಷ್ಯಾದೊಂದಿಗೆ ತೈಲ ಖರೀದಿಗೆ ಅಭ್ಯಂತರವಿಲ್ಲ ಎಂದ US

February 9, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram