ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸೈಫ್ ಅಲಿಖಾನ್ ಮೇಲೆ ದಾಳಿ ಮಾಡಿದ ಖದೀಮ ಅರೆಸ್ಟ್!

ಮುಂಬಯಿ ಪೊಲೀಸರಿಂದ ಆರೋಪಿ ಅರೆಸ್ಟ್

Author2 by Author2
January 17, 2025
in Cinema, Crime, National, ಅಪರಾಧ, ದೇಶ - ವಿದೇಶ, ಮನರಂಜನೆ
Share on FacebookShare on TwitterShare on WhatsappShare on Telegram

ನಟ ಸೈಫ್ ಅಲಿ ಖಾನ್‌ (Saif Ali Khan) ಮನೆ ದೋಚಲು ಯತ್ನಿಸಿ, ಚಾಕು ಇರಿದಿದ್ದ ಆರೋಪಿಯನ್ನು ಮುಂಬಯಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ ಇರಿದಿದ್ದ ದಾಳಿಕೋರನನ್ನು ನಿನ್ನೆ (ಜ.16) ತಡರಾತ್ರಿ ಪೊಲೀಸರು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯ ಬಂಧನಕ್ಕಾಗಿ ಮುಂಬಯಿ ಪೋಲಿಸರು 20 ತಂಡ ರಚಿಸಿ ಬಲೆ ಬೀಸಿದ್ದರು. ಕೊನೆಗೂ ದಾಳಿಕೋರ ಪೋಲೀಸರ ಅತಿಥಿಯಾಗಿದ್ದಾನೆ. ಸದ್ಯ ಎಲ್ಲ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಂಧಿತನಾಗಿರುವ ಆರೋಪಿ ಈ ಹಿಂದೆ ಕೂಡ ಶಾರುಖ್ ಖಾನ್ ಮನೆ ಮುಂದೆ ಕಾಣಿಸಿಕೊಂಡಿರುವುದು ಕೂಡ ಬೆಳಕಿಗೆ ಬಂದಿದೆ. ಶಂಕಿತ ಆರೋಪಿಯ ಫೋಟೋ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಮುಂಬೈ ಪೊಲೀಸರೇ ಬಹಿರಂಗಪಡಿಸಿದ್ದರು.

Related posts

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

April 1, 2026
ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

April 1, 2026

ಸೈಫ್ ಅಲಿಖಾನ್ ಮನೆಯಲ್ಲಿ ಅಡುಗೆ ಮಾಡುವವರಲ್ಲಿ ಒಬ್ಬರಾದ ಎಲಿಯಾಮಾ ಫಿಲಿಪ್ಸ್ ಅಲಿಯಾಸ್ ಲಿಮಾ, ಶಂಕಿತನನ್ನ ಮೊದಲು ನೋಡಿದ್ದರು ಎನ್ನಲಾಗಿದೆ. ಕೂಡಲೇ ಭಯದಲ್ಲಿ ಜೋರಾಗಿ ಕಿರುಚಿದ್ದಾರೆ. ಇದರಿಂದ ಎಚ್ಚರಗೊಂಡ ಸೈಫ್, ಹಂತಕನನ್ನು ಒಳ ನುಗ್ಗದಂತೆ ತಡೆಯಲು ಹೋರಾಡಿದ್ದಾರೆ. ಈ ವೇಳೆ ಹಂತಕ 6 ಬಾರಿ ಇರಿದು, ಎಡಗೈ ಮತ್ತು ಗುತ್ತಿಗೆ ಭಾಗವನ್ನು ಗಾಯಗೊಳಿಸಿದ್ದಾನೆ. ಹಂತಕ ಒಳ ನುಗ್ಗಲು ಪ್ರಯತ್ನಿಸಿದಾಗ ನಿನಗೇನು ಬೇಕು ಎಂದು ಕೇಳಲಾಗಿತ್ತು ಎನ್ನಲಾಗಿದೆ. ಆದರೆ, ಆ ವೇಳೆ ಹಂತಕ 1 ಕೋಟಿ ರೂ. ಗೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ದಾಳಿಯಲ್ಲಿ ಇಬ್ಬರು ಮನೆಯ ಸಹಾಯಕರೂ ಗಾಯಗೊಂಡಿದ್ದಾರೆ. ಸೈಫ್ ಅಲಿಖಾನ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಆರೋಗ್ಯ ಸ್ಥಿರವಾಗಿದೆ.

Tags: arrestknifemumbaipolicesaif ali khan
ShareTweetSendShare
Join us on:

Related Posts

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

by Shwetha
April 1, 2026
0

ಭಾರೀ ನಿರೀಕ್ಷೆ ಮೂಡಿಸಿರುವ ರಾಮಾಯಣ ಸಿನಿಮಾದ ಬಗ್ಗೆ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಯಶ್ ಮತ್ತು ರಣಬೀರ್ ಕಪೂರ್ ನಟನೆಯ ಈ ಸಿನಿಮಾದ ಟೀಸರ್ ಇದೇ ಏಪ್ರಿಲ್ 2ರಂದು,...

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

by Shwetha
April 1, 2026
0

ಭಾರತದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ದಿನದಿಂದ ದಿನಕ್ಕೆ ಬೃಹತ್ ಮಟ್ಟದಲ್ಲಿ ಬೆಳೆಯುತ್ತಿದೆ. ಚಹಾ ಅಂಗಡಿಯಿಂದ ಹಿಡಿದು ದೊಡ್ಡ ಮಾಲ್ ಗಳವರೆಗೆ ಎಲ್ಲರೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ...

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram