Friday, January 27, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

khasagi putagalu : ಪ್ರೇಕ್ಷಕರ ಮನಗೆಲ್ಲುವಲ್ಲಿ ‘ಖಾಸಗಿ ಪುಟಗಳು’ ಯಶಸ್ವಿ…..

ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿ ಬಂದ ‘ಖಾಸಗಿ ಪುಟಗಳು’ ಸಿನಿಮಾ ನವೆಂಬರ್ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಟ್ರೇಲರ್, ಹಾಡುಗಳ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಮೂಡಿಸಿದ್ದ ಸಿನಿಮಾ ಚಿತ್ರಮಂದಿರದಲ್ಲಿ ಆ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿದೆ.

Naveen Kumar B C by Naveen Kumar B C
November 28, 2022
in Newsbeat, Cinema, ಮನರಂಜನೆ
khasagi putagalu
Share on FacebookShare on TwitterShare on WhatsappShare on Telegram

ಪ್ರೇಕ್ಷಕರ ಮನಗೆಲ್ಲುವಲ್ಲಿ ‘ಖಾಸಗಿ ಪುಟಗಳು’ ಯಶಸ್ವಿ…..

ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿ ಬಂದ ‘ಖಾಸಗಿ ಪುಟಗಳು’ ಸಿನಿಮಾ ನವೆಂಬರ್ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಟ್ರೇಲರ್, ಹಾಡುಗಳ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಮೂಡಿಸಿದ್ದ ಸಿನಿಮಾ ಚಿತ್ರಮಂದಿರದಲ್ಲಿ ಆ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿದೆ. ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಗಿಟ್ಟಿಸಿಕೊಂಡ ಈ ಸಿನಿಮಾ ಎರಡನೇ ವಾರಕ್ಕೆ ಕಾಲಿಡುತ್ತಿದೆ.

ನವೀರಾದ ಪ್ರೇಮಕಥೆಯುಳ್ಳ ‘ಖಾಸಗಿ ಪುಟಗಳು’ ಸಿನಿಮಾ ಕಟೆಂಟ್, ವಿಶ್ಯುವಲ್ಸ್, ಹಾಡುಗಳ ಜೊತೆಗೆ ಕಲಾವಿದರ ಅಭಿನಯದ ಮೂಲಕವೂ ಗಮನ ಸೆಳೆದಿದೆ. ಸಿನಿಮಾ ನೋಡಿದವರು ಮೆಚ್ಚುಗೆ ಮಾತುಗಳನ್ನಾಡುತ್ತಿದ್ದಾರೆ. ಉತ್ತಮ ವಿಮರ್ಶೆ ಹೊತ್ತ ಈ ಚಿತ್ರದ ಬಗ್ಗೆ ಪ್ರೇಕ್ಷಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿ ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.  ಹೊಸಬರ ಪ್ರಯತ್ನವನ್ನು ಇನ್ನಷ್ಟು ಜನರಿಗೆ ತಲುಪಿಸುತ್ತಿದ್ದಾರೆ.

ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳು ಕೂಡ ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ನಿರ್ದೇಶಕರಾದ ಜಯತೀರ್ಥ, ಬಿ.ಎಂ.ಗಿರಿರಾಜ್, ಗುರುದೇಶ್ ಪಾಂಡೆ, ಸುಜಯ್ ಶಾಸ್ತ್ರಿ, ಶಂಕರ್ ಗುರು ಸಿನಿಮಾ ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೆ.ಜಿ.ಎಫ್ ಖ್ಯಾತಿಯ ಅರ್ಚನಾ ಜೋಯಿಸ್, ಅರ್ಚನಾ ಕೊಟ್ಟಿಗೆ, ಶ್ರೀ ಮಹಾದೇವ್, ಚೈತ್ರಾ ಕೊಟ್ಟೂರ್, ಬ್ರೋ ಗೌಡ ಹೀಗೆ ಹಲವು ನಟ ನಟಿಯರು ಸಿನಿಮಾ ವೀಕ್ಷಿಸಿ ಸೋಶಿಯಲ್ ಮೀಡಿಯಾಗಳಲ್ಲಿ ಸಿನಿಮಾ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಪ್ರೇಕ್ಷಕರಿಂದ ಮೆಚ್ಚುಗೆ, ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಂದ ಸಾಥ್ ಹಾಗೂ ಪ್ರಶಂಸೆ ಪಡೆದುಕೊಂಡಿರುವ ಈ ಸಿನಿಮಾ ಇದೀಗ ಎರಡನೇ ವಾರಕ್ಕೆ ಕಾಲಿಟ್ಟಿದೆ. ಚಿತ್ರತಂಡ ಕೂಡ ಸಿನಿಮಾಗೆ ಸಿಗುತ್ತಿರುವ ಪ್ರೀತಿಗೆ ಸಂತಸಗೊಂಡಿದೆ. ಈ ಚಿತ್ರ ಸಂಪೂರ್ಣ ಹೊಸಬರ ಪ್ರಯತ್ನ. ಕಾಲೇಜು ಹುಡುಗನ್ನೊಬ್ಬನ ನವೀರಾದ ಪ್ರೇಮಕಥೆ ಹೊತ್ತ ಸಿನಿಮಾವಿದು. ಚಿತ್ರದಲ್ಲಿ ವಿಶ್ವ ನಾಯಕನಾಗಿ, ಶ್ವೇತಾ ಡಿಸೋಜ ನಾಯಕಿಯಾಗಿ ನಟಿಸಿದ್ದಾರೆ.

ಚೇತನ್ ದುರ್ಗಾ, ನಂದಕುಮಾರ್, ಶ್ರೀಧರ್, ನಿರೀಕ್ಷಾ ಶೆಟ್ಟಿ, ದಿನೇಶ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಎಸ್ ವಿ ಎಂ ಮೋಶನ್ ಪಿಕ್ಚರ್ ಬ್ಯಾನರ್ ನಡಿ ಮಂಜು ವಿ ರಾಜ್, ವೀಣಾ ವಿ ರಾಜ್, ಮಂಜುನಾಥ್ ಡಿ ಎಸ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಾಸುಕಿ ವೈಭವ್ ಸಂಗೀತ ನಿರ್ದೇಶನ, ವಿಶ್ವಜಿತ್ ರಾವ್ ಛಾಯಾಗ್ರಹಣ,ರಾಕೇಶ್ ಆಚಾರ್ಯ ಹಿನ್ನೆಲೆ ಸಂಗೀತ, ಆಶಿಕ್ ಕುಸುಗೋಳಿ ಸಂಕಲನ ಚಿತ್ರಕ್ಕಿದೆ.

khasagi putagalu : ‘khasagi putagalu’ successful in winning the hearts of the audience….

Related posts

ಬಿಳಿ ಎಕ್ಕದ ಗಣಪತಿಯನ್ನ ಈ ರೀತಿ ಪೂಜೆಮಾಡಿ ಪ್ರತಿಷ್ಠಾಪನೆ ಮಾಡಿದರೆ ತುಂಬಾ ಒಳ್ಳೆಯ ಪ್ರತಿಫಲ ದೊರಕುತ್ತದೆ ….

Astrology ರಥಸಪ್ತಮಿ 28/01/2023 ರಂದು! ನಿಮ್ಮ ಎಲ್ಲಾ ಪಾಪಗಳನ್ನು ದೂರ ಮಾಡಲು ಎಕ್ಕದ ಎಲೆಯ ಸ್ನಾನ ಮಾಡುವುದು ಹೇಗೆ ಗೋತ್ತಾ..?

January 27, 2023
Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

January 26, 2023
Tags: Khasagi putagalu
ShareTweetSendShare
Join us on:

Related Posts

ಬಿಳಿ ಎಕ್ಕದ ಗಣಪತಿಯನ್ನ ಈ ರೀತಿ ಪೂಜೆಮಾಡಿ ಪ್ರತಿಷ್ಠಾಪನೆ ಮಾಡಿದರೆ ತುಂಬಾ ಒಳ್ಳೆಯ ಪ್ರತಿಫಲ ದೊರಕುತ್ತದೆ ….

Astrology ರಥಸಪ್ತಮಿ 28/01/2023 ರಂದು! ನಿಮ್ಮ ಎಲ್ಲಾ ಪಾಪಗಳನ್ನು ದೂರ ಮಾಡಲು ಎಕ್ಕದ ಎಲೆಯ ಸ್ನಾನ ಮಾಡುವುದು ಹೇಗೆ ಗೋತ್ತಾ..?

by Namratha Rao
January 27, 2023
0

Astrology ರಥಸಪ್ತಮಿ 28/01/2023 ರಂದು! ನಿಮ್ಮ ಎಲ್ಲಾ ಪಾಪಗಳನ್ನು ದೂರ ಮಾಡಲು ಎಕ್ಕದ ಎಲೆಯ ಸ್ನಾನ ಮಾಡುವುದು ಹೇಗೆ ಗೋತ್ತಾ..?   ಈ ಜಗತ್ತಿನಲ್ಲಿ ಹುಟ್ಟಿದ ಪ್ರತಿಯೊಬ್ಬ...

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

by Namratha Rao
January 26, 2023
0

ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ.. ನವಗ್ರಹಗಳು ನಮ್ಮ ದೇಹದಲ್ಲಿ ಹಾಗು ನಿತ್ಯದ ಜೀವನದಲ್ಲಿ ಸದಾ ಸಂಚರಿಸುತ್ತ; ಅವುಗಳ ಗೋಚರದಲ್ಲಿ ನಾವಿರುತ್ತೇವೆ.ಕೆಲವು ಕೆಟ್ಟ...

Metro Saaksha Tv

Bengaluru : ಸಿಲಿಕಾನ್ ಸಿಟಿಯ ಒಂದಷ್ಟು ಫ್ಯಾಕ್ಟ್ಸ..!!

by Namratha Rao
January 26, 2023
0

ಬೆಂಗಳೂರು : ಕರ್ನಾಟಕ ಸಾಫ್ಟ್ ವೇರ್ ಇಂಜಿನಿಯರ್ ಗಳು ಮತ್ತು ಸ್ಟಾರ್ಟ್ಅಪ್ ಗಳಿಗೆ ಅಗ್ರ ಆಯ್ಕೆಯಾಗಿರುವ ಒಂದು ನಗರವಿದ್ದರೆ ಅದು ಬೆಂಗಳೂರು. ಭಾರತದ ಸಿಲಿಕಾನ್ ವ್ಯಾಲಿ ಎಂದು...

elon musk twitter

Twitter : ಮಿಸ್ಟರ್ ಟ್ವೀಟ್ ಎಂದು ಬದಲಾದ್ರಾ… ಎಲಾನ್ ಮಸ್ಕ್..!!

by Namratha Rao
January 26, 2023
0

Twitter : ಮಿಸ್ಟರ್ ಟ್ವೀಟ್ ಎಂದು ಬದಲಾದ್ರಾ... ಎಲಾನ್ ಮಸ್ಕ್..!! Twitter ಮಾಲೀಕತ್ವ ಬದಲಾಗಿದಾಗಿನಿಂದಲೂ ಒಂದಲ್ಲಾ ಒಂದು ಬದಲಾವಣೆಗಳಾಗುತ್ತಿವೆ.. ಅಂತೆಯೇ ಟೀಕೆಗೂ ಎಲಾನ್ ಮಸ್ಕ್ ಗುರಿಯಾಗುತ್ತಿದ್ದಾರೆ.. ಎಲೋನ್...

cheetha leopard

Mysore : ನರಭಕ್ಷಕ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳು

by Namratha Rao
January 26, 2023
0

Mysore : ನರಭಕ್ಷಕ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ ಚಿರತೆ ಕೊಲ್ಲುವಂತೆ ಗ್ರಾಮಸ್ಥರ ಪಟ್ಟು ಕೊನೆಗೂ ಚಿರತೆ ಸ್ಥಳಾಂತರಿಸಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Surya grahan 2022 | 12 ರಾಶಿಗಳ ಮೇಲೆ ಸೂರ್ಯಗ್ರಹಣದ ಲಾಭ ನಷ್ಟ ಹೇಗಿದೆ? ಯಾರಿಗೆ ಕಾದಿರಿ ಸೂರ್ಯ ಗ್ರಹಣದ ಗ್ರಹಚಾರ.!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಬಿಳಿ ಎಕ್ಕದ ಗಣಪತಿಯನ್ನ ಈ ರೀತಿ ಪೂಜೆಮಾಡಿ ಪ್ರತಿಷ್ಠಾಪನೆ ಮಾಡಿದರೆ ತುಂಬಾ ಒಳ್ಳೆಯ ಪ್ರತಿಫಲ ದೊರಕುತ್ತದೆ ….

Astrology ರಥಸಪ್ತಮಿ 28/01/2023 ರಂದು! ನಿಮ್ಮ ಎಲ್ಲಾ ಪಾಪಗಳನ್ನು ದೂರ ಮಾಡಲು ಎಕ್ಕದ ಎಲೆಯ ಸ್ನಾನ ಮಾಡುವುದು ಹೇಗೆ ಗೋತ್ತಾ..?

January 27, 2023
Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

January 26, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram