ADVERTISEMENT
Sunday, May 25, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಗೌರವ ಡಾಕ್ಟರೇಟ್ ಪ್ರಶಸ್ತಿ ತಿರಸ್ಕರಿಸಿದ ಕಿಚ್ಚ ಸುದೀಪ್!

ಹಿರಿಯರಿಗೆ ನೀಡುವಂತೆ ಮನವಿ

Honnappa Lakkammanavar by Honnappa Lakkammanavar
August 6, 2024
in Cinema, ಮನರಂಜನೆ, ಮಾರ್ಜಲ ಮಂಥನ, ವೈರಲ್ ನ್ಯೂಸ್, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿದ ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡುವುದು ಹಲವಾರು ವಿಶ್ವ ವಿದ್ಯಾಲಯಗಳ(University) ಪದ್ಧತಿಯಾಗಿದೆ. ಹೀಗಾಗಿ ತುಮಕೂರು (Tumkur)ವಿಶ್ವ ವಿದ್ಯಾಲಯ ಮನರಂಜನೆ ವಿಭಾಗದಲ್ಲಿ ಸಾಧನೆ ಸಲ್ಲಿಸಿದ್ದ ನಟ ಕಿಚ್ಚ ಸುದೀಪ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿತ್ತು. ಆದರೆ, ಕಿಚ್ಚ ಸುದೀಪ್(Sudeep) ಈ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ.

ಮನರಂಜನೆ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ನನಗಿಂತಲೂ ಹಿರಿಯ ಸಾಧಕರಿದ್ದಾರೆ. ಅವರಿಗೆ ಪ್ರಶಸ್ತಿ ನೀಡಿ ಎಂದು ವಿನಮ್ರವಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಬಹುತೇಕರು ಗೌರವ ಪೂರ್ವಕವಾಗಿಯೇ ಈ ಗೌರವವನ್ನು ಸ್ವೀಕರಿಸಿದ್ದಾರೆ. ವಿಶ್ವ ವಿದ್ಯಾಲಯವು ಕಿಚ್ಚ ಸುದೀಪ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿತ್ತು. ಆ ಗೌರವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

Related posts

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಶ್ರೀ ಇಗ್ಗುತ್ತಪ್ಪ ದೇವಾಲಯ, ಕುಂಜಿಲಪಾಡಿ ಕೊಡಗು ಇತಿಹಾಸ ಮತ್ತು ಮಹಿಮೆ

May 25, 2025
ಶ್ರೀ ಹನುಮಾನ ದೇವಸ್ಥಾನ, ಚಳಕಾಪುರ, ಬೀದರ್‌ ಇತಿಹಾಸ ಮತ್ತು ‌ಮಹಿಮೆ

ಶ್ರೀ ಹನುಮಾನ ದೇವಸ್ಥಾನ, ಚಳಕಾಪುರ, ಬೀದರ್‌ ಇತಿಹಾಸ ಮತ್ತು ‌ಮಹಿಮೆ

May 24, 2025

ವಿಶ್ವ ವಿದ್ಯಾಲಯವು ಸುದೀಪ್ ಅವರಿಗೆ ಕರೆ ಮಾಡಿ ಗೌರವ ಡಾಕ್ಟರೇಟ್ (Doctorate) ಆಯ್ಕೆಯ ವಿಷಯ ತಿಳಿಸಿದಾಗ, ‘ನನಗಿಂತಲೂ ಅರ್ಹರು ಸಾಕಷ್ಟು ಜನರು ಇದ್ದಾರೆ. ಅವರಿಗೆ ಈ ಗೌರವ ನೀಡಿ ಎಂದು ವಿನಮ್ರವಾಗಿಯೇ ಗೌರವವನ್ನು ನಿರಾಕರಿಸಿದ್ದಾರೆ ಎಂದು ಅವರ ಆಪ್ತರು ಹೇಳಿದ್ದಾರೆ. ಈ ಹಿಂದೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಕೂಡ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ತಿರಸ್ಕರಿಸಿದ್ದರು. ಈಗ ಆ ಸಾಲಿಗೆ ಸುದೀಪ್ ಬಂದು ನಿಂತಿದ್ದಾರೆ. ಈಗ ಅಭಿಮಾನಿಗಳು ಕಿಚ್ಚನ ನಡೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಂದು ರಾಹುಲ್ ದ್ರಾವಿಡ್ ಓದಿ ಪಡೆಯುವ ಡಾಕ್ಟರೇಟ್ ಶ್ರೇಷ್ಠ ಅಂದಿದ್ದರು.

Tags: Kiccha Sudeep rejected honorary doctorate award!
ShareTweetSendShare
Join us on:

Related Posts

ಕೋವಿಡ್ ಭೀತಿ ಮತ್ತೆ ಮೂಡುತ್ತಿದೆ: ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ!

ಶ್ರೀ ಇಗ್ಗುತ್ತಪ್ಪ ದೇವಾಲಯ, ಕುಂಜಿಲಪಾಡಿ ಕೊಡಗು ಇತಿಹಾಸ ಮತ್ತು ಮಹಿಮೆ

by Shwetha
May 25, 2025
0

ಕೊಡಗು ಜಿಲ್ಲೆಯ ಕಕ್ಕಬೆ ಸಮೀಪದ ಪಾಡಿಯಲ್ಲಿ ನೆಲೆಸಿರುವ ಶ್ರೀ ಇಗ್ಗುತ್ತಪ್ಪ ದೇವಾಲಯವು ಕೊಡವರ ಆರಾಧ್ಯ ದೈವವಾಗಿ, ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಇಗ್ಗುತಪ್ಪನನ್ನು ಶಿವಲಿಂಗ ರೂಪದಲ್ಲಿ ಪೂಜಿಸಲಾಗುತ್ತದೆ...

ಶ್ರೀ ಹನುಮಾನ ದೇವಸ್ಥಾನ, ಚಳಕಾಪುರ, ಬೀದರ್‌ ಇತಿಹಾಸ ಮತ್ತು ‌ಮಹಿಮೆ

ಶ್ರೀ ಹನುಮಾನ ದೇವಸ್ಥಾನ, ಚಳಕಾಪುರ, ಬೀದರ್‌ ಇತಿಹಾಸ ಮತ್ತು ‌ಮಹಿಮೆ

by Shwetha
May 24, 2025
0

ಚಲ್ಕಾಪುರವು ಕರ್ನಾಟಕದ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿರುವ ಒಂದು ಗ್ರಾಮವಾಗಿದೆ. ಚಲ್ಕಾಪುರವು ಗೋದಾವರಿ ನದಿಯ ಶಾಖೆಯ (ಉಪನದಿ) ಮಂಜ್ರಾ (ಕಾರಂಜಾ) ಎಂಬ ಸುಂದರವಾದ ನದಿಯ ಸಮೀಪವಿರುವ ಒಂದು...

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2025

ಶ್ರೀ ಸುಂದರ ಆಂಜನೇಯ ಸ್ವಾಮಿ ದೇವಾಲಯ, ಬೆಂಗಳೂರು ಇತಿಹಾಸ ಮತ್ತು ಮಹಿಮೆ

by Shwetha
May 23, 2025
0

ಬೆಂಗಳೂರಿನಲ್ಲಿರುವ ಶ್ರೀ ಸುಂದರ ಆಂಜನೇಯ ಸ್ವಾಮಿ ದೇವಾಲಯವು ಭಕ್ತಾದಿಗಳ ಪಾಲಿಗೆ ಒಂದು ಪ್ರಮುಖ ಆಧ್ಯಾತ್ಮಿಕ ಕೇಂದ್ರವಾಗಿದೆ. ಈ ದೇವಾಲಯದ ಇತಿಹಾಸ ಮತ್ತು ಮಹಿಮೆ ಹೀಗಿದೆ. ಇತಿಹಾಸ: ಕಲ್ಕೆರೆಯಲ್ಲಿರುವ...

ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ..? ಇಲ್ಲಿದೆ Tip’s

ಶ್ರೀ ಚನ್ನಪಟ್ಟಣ ಹನುಮಂತ ದೇವಸ್ಥಾನ, ಭಟ್ಕಳ, ಉತ್ತರ ಕನ್ನಡ ಇತಿಹಾಸ ಮತ್ತು ಮಹಿಮೆ

by Shwetha
May 22, 2025
0

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿರುವ ಶ್ರೀ ಚನ್ನಪಟ್ಟಣ ಹನುಮಂತ ದೇವಸ್ಥಾನವು ಸುಮಾರು 600 ವರ್ಷಗಳಷ್ಟು ಇತಿಹಾಸವನ್ನು ಹೊಂದಿದೆ. ಈ ದೇವಸ್ಥಾನದ ಇತಿಹಾಸ ಮತ್ತು ಮಹಿಮೆಯ ಕುರಿತು ವಿವರ...

ನೈಋತ್ಯ ರೈಲ್ವೆ ಇಲಾಖೆ ನೇಮಕಾತಿ 2025

ಶ್ರೀ ನಂದನೇಶ್ವರ ದೇವಸ್ಥಾನ, ಪಣಂಬೂರು, ದಕ್ಷಿಣ ಕನ್ನಡ ಇತಿಹಾಸ ಮತ್ತು ಮಹಿಮೆ

by Shwetha
May 21, 2025
0

ಶ್ರೀ ನಂದನೇಶ್ವರ ದೇವಸ್ಥಾನವು ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರಿನಲ್ಲಿದೆ. ಈ ದೇವಾಲಯವು ಸುಮಾರು 2000 ವರ್ಷಗಳಿಗೂ ಹೆಚ್ಚು ಇತಿಹಾಸವನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಆದಾಗ್ಯೂ, ಲಭ್ಯವಿರುವ ಪುರಾವೆಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram