ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಭಿನಯ ಚಕ್ರವರ್ತಿ ಬರ್ತ್ ಡೇ – ‘ವಿಕ್ರಾಂತ್ ರೋಣ’ ಡೆಡ್ ಮ್ಯಾನ್ ಆಂಥಮ್ ಟೀಸರ್ ಔಟ್ : ಕಿಚ್ಚನ ಹೊಸ ಲುಕ್ ಗೆ ಫ್ಯಾನ್ಸ್ ಫಿದಾ..!  

Namratha Rao by Namratha Rao
September 2, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಅಭಿನಯ ಚಕ್ರವರ್ತಿ ಬರ್ತ್ ಡೇ – ‘ವಿಕ್ರಾಂತ್ ರೋಣ’ ಡೆಡ್ ಮ್ಯಾನ್ ಆಂಥಮ್ ಟೀಸರ್ ಔಟ್ : ಕಿಚ್ಚನ ಹೊಸ ಲುಕ್ ಗೆ ಫ್ಯಾನ್ಸ್ ಫಿದಾ..!

ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಇಂದು  ಹುಟ್ಟುಹಬ್ಬದ ಸಂಭ್ರಮ.. ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಸೆಲೆಬ್ರಿಟಿಗಳು ಕಿಚ್ಚನಿಗೆ ಶುಭಾಷಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.. ಅಭಿಮಾನಿಗಳಂತೂ ಸಾಮಾಜಿಕ ಜಾಲತಾಣಗಳಲ್ಲಿ ಕಿಚ್ಚನ ಹಹೆಸರಲ್ಲಿ ಜಾತ್ರೆ ಮಾಡುತ್ತಿದ್ದಾರೆ.. ಕಿಚ್ಚನ ಫೋಟೋಗಳೇ ಸೋಷಿಯಲ್ ಮೀಡಿಯಾ ತುಂಬ ರಾರಾಜಿಸುತ್ತಿದೆ..

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಸ್ಯಾಂಡಲ್ ವುಡ್ ಅಷ್ಟೇ ಅಲ್ದೇ, ಕಾಲಿವುಡ್ , ಬಾಲಿವುಡ್ , ಟಾಲಿವುಡ್ ಹೀಗೆ ಹಲವು ಭಾಷೆಗಳಲ್ಲಿ ಕಿಚ್ಚ ಅಭಿನಯಿಸಿದ್ದು,, ಅಪಾರ ಪ್ರಮಾಣದ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ..  ಎಲ್ಲಾ ರೀತಿಯ ಪಾತ್ರಗಳು ಕಿಚ್ಚನಿಗೆ ಸ್ಯೂಟ್ ಆಗುತ್ತೆ.. ಸದಾ ಸ್ಟೈಲಿಶ್ ಆಗಿಯೇ ಕಾಣಿಸಿಕೊಳ್ಳುವ ಕಿಚ್ಚನ ಚಾರ್ಮ್ ಗೆ ಮನಸೋಲದವರೇ ಇಲ್ಲ..

ಕಿಚ್ಚನ ಹುಟ್ಟಹಬ್ಬದ ಪ್ರಯುಕ್ತ  ಅವರ ಬಹುನಿರೀಕ್ಷೆಯ ‘ವಿಕ್ರಾಂತ್  ರೋಣ’ ಸಿನಿಮಾದ ಡೆಡ್ ಮ್ಯಾನ್ ಆಂಥಮ್ ಟೀಸರ್ ರಿಲೀಸ್ ಮಾಡಲಾಗಿದೆ.. ಪ್ಯಾನ್ ಇಂಡಿಯಾ ಸಿನಿಮಾವಾದ ವಿಕ್ರಾಂತ್ ರೋಣನ ಹೊಸ ಟೀಸರ್ ನಲ್ಲಿ ಥ್ರಿಲ್ಲಿಂಗ್ , ಸಸ್ಪೆನ್ಸ್ ಎಲಿಮೆಂಟ್ಸ್ ರೋಮಾಂಚನ ಮೂಡಿಸಿದ್ರೆ ಕಕಿಚ್ಚನ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಆದ್ರೆ  ಕೋವಿಡ್ ಭೀತಿಯಿಂದ ಈ ವರ್ಷವೂ ಅಭಿನಯ ಚಕ್ರವರ್ತಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಸಂಭ್ರಮಿಸುತ್ತಿಲ್ಲ. ಆದರೆ, ಆನ್‌ ಲೈನ್ ಮೂಲಕ ಫ್ಯಾನ್ಸ್ ಜೊತೆ ಸಂವಾದ ಮಾಡ್ತೇನೆ ಎಂದು ಸುದೀಪ್ ಹೇಳಿದ್ದಾರೆ.

ಟೀಸರ್ ನಲ್ಲಿ ಕಿಚ್ಚ ಒಂದು ಭಯಾನಕ ಮನೆಗೆ ಎಂಟ್ರಿ ಕೊಟ್ಟಿದ್ದು, ಮಾಸ್ ಲುಕ್ ನಲ್ಲಿ ಕಿಚ್ಚ ಕಾಣಿಸಿಕೊಂಡಿದ್ದಾರೆ. ಬ್ಯಾಕ್‌ಗ್ರೌಂಡ್ ನಲ್ಲಿ ಬರುವ ಡೆಡ್ ಮ್ಯಾನ್ಸ್ ಆಂಥಮ್ ಧ್ವನಿ ಗಮನ ಸೆಳೆಯುತ್ತಿದೆ. ಡೆಡ್ ಮ್ಯಾನ್ಸ್ ಆಂಥಮ್ ಟೀಸರ್ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಅಂದ್ಹಾಗೆ ಈ ಹಿಂದೆಯೇ ಹುಟ್ಟುಹಬ್ಬದ ದಿನ ವಿಕ್ರಾಂತ್ ರೋಣ ಡೆಡ್ ಮ್ಯಾನ್ಸ್ ಟೀಸರ್ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಅಂದರಂತೆ ಇಂದು ಟೀಸರ್ ಬಿಡುಗಡೆಯಾಗಿದೆ.

ನಿರ್ದೇಶಕ ಅನೂಪ್ ಭಂಡಾರಿ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಸಿನಿಮಾಗೆ ಜಾಕ್ ಮಂಜು ಬಂಡವಾಳ ಹೂಡುತ್ತಿದ್ದಾರೆ.  ಅಷ್ಟೇ ಅಲ್ದೇ ಚಿತ್ರದಲ್ಲಿ ನಿರೂಪ್ ಭಂಡಾರಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನು ನೀತಾ ಅಶೋಕ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಬಾಲಿವುಡ್ನ ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್  ಸಿನಿಮಾದ ವಿಶೇಷ ಹಾಡೊಂದ್ರಲ್ಲಿ ಕಿಚ್ಚನ ಜೊತೆಗೆ ಹೆಜ್ಜೆ ಹಾಕಿದ್ದಾರೆ. ಅಷ್ಟೇ ಅಲ್ದೇ ಸಿನಿಮಾದಲ್ಲಿ ನಟಿಸಿದ್ದಾರೆ.. ಈ ಮೂಲಕ  ಮೊದಲ ಬಾರಿಗೆ ಜಾಕ್ವೆಲಿನ್ ಕನ್ನಡ ಸಿನಿಮಾದಲ್ಲಿ ನಟಿಸಿರುವುದು ವಿಶೇಷವಾಗಿದೆ.

ಬಾಲಿವುಡ್ ನ ಖ್ಯಾತ ನಟ ಸಿದ್ಧಾರ್ಥ್ ಶುಕ್ಲಾ ನಿಧನ..!  

 

Tags: birthday saakshatvDead manKiccha SudeepaSandalwood
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram