ADVERTISEMENT
Wednesday, February 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

2,500 ರೂಪಾಯಿ ಬಾಕಿ ಹಣಕ್ಕಾಗಿ ಕೊಲೆ..!

admin by admin
February 15, 2020
in Newsbeat, Samagra karnataka
thiruvananthapuram
Share on FacebookShare on TwitterShare on WhatsappShare on Telegram

Related posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

February 18, 2026
ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

February 18, 2026

ಉಡುಪಿ: 2,500 ರೂಪಾಯಿ ಬಾಕಿ ಹಣಕ್ಕಾಗಿ ಸ್ನೇಹಿತನನ್ನೇ ಬಾವಿಗೆ ತಳ್ಳಿ ಹತ್ಯೆಗೈದ ಘಟನೆ ಉಡುಪಿಯ ಮಂದಾರ್ತಿ ಸಮೀಪದ ಹೆಗ್ಗುಂಜೆ ಗ್ರಾಮದ ಪಡುಕೋಮೆ ನಿರ್ಜೆಡ್ಡುವಿನಲ್ಲಿ ನಡೆದಿದೆ. 21 ವರ್ಷದ ಮನೋಜ್ ಮೃತ ಯುವಕನಾಗಿದ್ದು, ಆರೋಪಿ ಸುನಿಲ್ ಶೆಟ್ಟಿ ತಲೆಮರೆಸಿಕೊಂಡಿದ್ದಾನೆ. 2 ವರ್ಷಗಳ ಹಿಂದೆ ಮನೋಜ್, ಸುನಿಲ್‌ನಿಂದ 2,500 ರೂಪಾಯಿ ಹಣ ಪಡೆದಿದ್ದು ಅದನ್ನು ವಾಪಾಸ್ ಮಾಡಿರಲಿಲ್ಲ. ಫೋನ್ ಮಾಡಿದರೂ ಉತ್ತರಿಸುವುದಿಲ್ಲ ಎಂಬ ಕಾರಣಕ್ಕಾಗಿ ಮನೋಜ್ ಮನೆಯವರ ಜೊತೆ ಸುನಿಲ್ ಗಲಾಟೆ ಮಾಡಿದ್ದಾನೆ. ಈ ಸಂದರ್ಭದಲ್ಲಿ ಮನೆಯೊಳಗೆ ಮಲಗಿದ್ದ ಮನೋಜ್ ಹೊರಗೆ ಬಂದು ಹಣ ನೀಡುವುದಾಗಿ ಹೇಳಿ, ಹಲ್ಲು ಉಜ್ಜಲೆಂದು ಬಾವಿ ಕಟ್ಟೆಗೆ ಹೋಗಿದ್ದಾನೆ. ಈ ವೇಳೆ ಸುನಿಲ್ ಶೆಟ್ಟಿ ಕೂಡಾ ಬಾವಿಯ ಬಳಿಗೆ ಹೋಗಿದ್ದಾನೆ. ಆದ್ರೆ ಸ್ವಲ್ಪ ಹೊತ್ತಿನಲ್ಲೇ ಸುನಿಲ್ ಶೆಟ್ಟಿ, ಮನೋಜ್ ತಾಯಿ ರಾಧಾಬಾಯಿಗೆ ನಿಮ್ಮ ಪುತ್ರ ಬಾವಿಗೆ ಬಿದ್ದಿದ್ದಾನೆ ಎಂದು ಹೇಳಿ ಅಲ್ಲಿಂದ ಓಡಿ ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ. ಇನ್ನು ಸುನಿಲ್ ಶೆಟ್ಟಿಯೇ ನನ್ನ ಮಗನನ್ನು ಬಾವಿಗೆ ದೂಡಿ ಹತ್ಯೆ ಮಾಡಿದ್ದಾನೆ ಎಂದು ರಾಧಾಬಾಯಿ ಬ್ರಹ್ಮಾವರ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯ ದೂರು ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಸುನಿಲ್ ಶೆಟ್ಟಿಗಾಗಿ ಬಲೆ ಬೀಸಿದ್ದಾರೆ.

Tags: Udupi
ShareTweetSendShare
Join us on:

Related Posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

by Shwetha
February 18, 2026
0

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕರು ಹಾಗೂ ಸಚಿವರುಗಳ ತಂಡ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ...

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by Shwetha
February 18, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ ಸೈಟ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ...

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

by Shwetha
February 18, 2026
0

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮ್ಮ ರಾಜಕೀಯ...

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

by Shwetha
February 18, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ ಗದ್ದಲ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಎಚ್.ಸಿ ಮಹದೇವಪ್ಪ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮದೇ ಶೈಲಿಯಲ್ಲಿ...

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

by Shwetha
February 18, 2026
0

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಒಂದಾದ ಸಿಎಂ ಕಪ್ 2026ರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ಫೆಬ್ರವರಿ 21 ಮತ್ತು 22 ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram