ADVERTISEMENT
Friday, July 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

kitturu utsava 2022 – ಕಿತ್ತೂರು ಉತ್ಸವ- 2022 | ಕಿತ್ತೂರು ಅಭಿವೃದ್ಧಿಗೆ 115 ಕೋಟಿ ರೂ.

Mahesh M Dhandu by Mahesh M Dhandu
October 25, 2022
in Newsbeat, Mumbai Karnataka, ಮುಂಬೈ ಕರ್ನಾಟಕ
kitturu-utsava-2022-115 crores for the development of Kittur

kitturu-utsava-2022-115 crores for the development of Kittur

Share on FacebookShare on TwitterShare on WhatsappShare on Telegram

kitturu utsava 2022 ಕಿತ್ತೂರು ಉತ್ಸವ- 2022

ರಾಣಿ ಚನ್ನಮ್ಮ ಪ್ರತಿಮೆಗೆ ಸಿಎಂ ಮಾಲಾರ್ಪಣೆ

Related posts

ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

July 17, 2026
ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

July 17, 2026

ಜಾನಪದ ಕಲಾ ತಂಡಗಳಿಂದ ಕಲಾ ಪ್ರದರ್ಶನ

ಎರಡು ದಿನಗಳ ಕಾಲ ನಡೆಯುವ ಕಿತ್ತೂರು ಉತ್ಸವ

ರಾಜ್ಯ ಸರ್ಕಾರದಿಂದ ಕಿತ್ತೂರು ಉತ್ಸವ ಆಯೋಜನೆ

ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಎರಡು ದಿನಗಳ ಕಿತ್ತೂರು ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.

ಉತ್ಸವ ಉದ್ಘಾಟಿಸಿ ಮಾತನಾಡಿದ ಬೊಮ್ಮಾಯಿ, ಕಿತ್ತೂರು ಅಭಿವೃದ್ಧಿಗೆ 115 ಕೋಟಿ ರೂಪಾಯಿ ಘೋಷಿಸಿದ್ದಾರೆ.

ಈಗಿರುವ ಐತಿಹಾಸಿಕ ಕೋಟೆ ಸುತ್ತ ಜಮೀನು ಸ್ವಾಧೀನಕ್ಕೆ ರೈತರ ಮನವೊಲಿಸುತ್ತೇವೆ.

ಅಲ್ಲದೆ ಕೋಟೆ ಪುನರ್ ಜೀರ್ಣೋದ್ಧಾರಕ್ಕೆ 27 ಕೋಟಿ ರುಪಾಯಿ ಅನುದಾನ ನೀಡುತ್ತೇವೆ.

ಕಿತ್ತೂರು ಕರ್ನಾಟಕ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಕ್ರಮ ವಹಿಸಲಿದೆ ಎಂದು ತಿಳಿಸಿದರು.

kitturu-utsava-2022-115 crores for the development of Kittur
kitturu-utsava-2022-115 crores for the development of Kittur

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ ಕಾರಜೋಳ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಶಾಸಕ ಮಹಾಂತೇಶ್ ದೊಡ್ಡಗೌಡರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಕಿತ್ತೂರು ಮಠದ  ಮಡಿವಾಳೇಶ್ವರ ಸ್ವಾಮಿಜಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 ಉತ್ಸವದಲ್ಲಿ ವಿವಿಧ ಜಾನಪದ ಕಲಾ ತಂಡಗಳು ಪಾಲ್ಗೊಂಡು, ಕಲಾ ಪ್ರದರ್ಶನ ನೀಡಿದವು.

ಇದಕ್ಕೂ ಮುನ್ನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಭಾರತೀಯ ಸೈನ್ಯದ ಯಾವುದಾದರೂ ಒಂದು ಪಡೆಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.

Tags: #Saaksha TVBasavaraja BommaidevelopmentKitturkitturu-utsava
ShareTweetSendShare
Join us on:

Related Posts

ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

ಸ್ವಚ್ಛ ಬೆಂಗಳೂರು ಎಂಬುದು ಕೇವಲ ಘೋಷಣೆಯೇ?ಅಭಿವೃದ್ಧಿಯ ಮಂತ್ರ ಜಪಿಸುವ ಅಧಿಕಾರಿಗಳೇ, ಈ ಕಸದ ರಾಶಿಯೇ ನಿಮ್ಮ ಸಾಧನೆಯೇ? 500 ಕುಟುಂಬಗಳ ಉಸಿರು ಕಟ್ಟುತ್ತಿದೆ ಈ ಡಂಪಿಂಗ್ ಯಾರ್ಡ್!ಹೆಮ್ಮಿಗೆಪುರ ನಿವಾಸಿಗಳ ಕಣ್ಣೀರಿನ ಕಥೆ

by Shwetha
July 17, 2026
0

ಬೆಂಗಳೂರು ದಕ್ಷಿಣದ ಹೆಮ್ಮಿಗೆಪುರ ವಾರ್ಡ್ ವ್ಯಾಪ್ತಿಯಲ್ಲಿರುವ ಕಾವೇರಿ ಪೈಪ್ ಲೈನ್ ರಸ್ತೆ ಇಂದು ಅಭಿವೃದ್ಧಿಯ ಸಂಕೇತವಾಗುವ ಬದಲು, ಅನಾರೋಗ್ಯದ ಅಗರವಾಗಿ ಮಾರ್ಪಟ್ಟಿದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ...

ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

by Shwetha
July 17, 2026
0

ಕೋಟ್ಯಂತರ ಖಾಸಗಿ ವಲಯದ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (ಇಪಿಎಫ್‌ಒ) 2025-26ನೇ ಹಣಕಾಸು ವರ್ಷದ ವಾರ್ಷಿಕ ಬಡ್ಡಿ ಹಣವನ್ನು...

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

ಸಚಿವ ಸ್ಥಾನಕ್ಕೆ ಅವಕಾಶ ನೀಡಿ; ವರಿಷ್ಠರಿಗೆ ಶಾಸಕ ಅಶೋಕ್ ಪಟ್ಟಣ್ ಮನವಿ

by Shwetha
July 17, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಮತ್ತೆ ತೀವ್ರಗೊಂಡಿರುವ ನಡುವೆ, ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್ ಅವರು ಸಚಿವ ಸ್ಥಾನಕ್ಕಾಗಿ ತಮ್ಮ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ...

ಸಾರ್ವಜನಿಕರೇ ಗಮನಿಸಿ ಬಿಎಲ್‌ಒ ಸೋಗಿನಲ್ಲಿ ಬರುವ ಕರೆಗಳಿಗೆ ಒಟಿಪಿ ನೀಡಿದರೆ ಖಾಲಿಯಾಗಲಿದೆ ನಿಮ್ಮ ಹಣ

ಸಾರ್ವಜನಿಕರೇ ಗಮನಿಸಿ ಬಿಎಲ್‌ಒ ಸೋಗಿನಲ್ಲಿ ಬರುವ ಕರೆಗಳಿಗೆ ಒಟಿಪಿ ನೀಡಿದರೆ ಖಾಲಿಯಾಗಲಿದೆ ನಿಮ್ಮ ಹಣ

by Shwetha
July 17, 2026
0

ಸದ್ಯ ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಅಂದರೆ ಎಸ್‌ಐಆರ್ ಪ್ರಕ್ರಿಯೆಯು ಅತ್ಯಂತ ವೇಗವಾಗಿ ನಡೆಯುತ್ತಿದೆ. ಮತದಾನದ ಹಕ್ಕನ್ನು ಪಡೆಯಲು ಅಥವಾ ತಿದ್ದುಪಡಿ ಮಾಡಲು ಲಕ್ಷಾಂತರ...

9ನೇ ತರಗತಿಯಲ್ಲಿ ಮೂರನೇ ಭಾಷೆ ಸೂಕ್ತವಲ್ಲ: ನ್ಯಾ. ಬಿ.ವಿ. ನಾಗರತ್ನ

9ನೇ ತರಗತಿಯಲ್ಲಿ ಮೂರನೇ ಭಾಷೆ ಸೂಕ್ತವಲ್ಲ: ನ್ಯಾ. ಬಿ.ವಿ. ನಾಗರತ್ನ

by Shwetha
July 17, 2026
0

ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು, CBSE 9ನೇ ತರಗತಿ ಪಠ್ಯಕ್ರಮದಲ್ಲಿ ಹೊಸ ಮೂರನೇ ಭಾಷೆಯನ್ನು ಪರಿಚಯಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರವು ಹೈಕೋರ್ಟ್ ತೀರ್ಪನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram