Saturday, August 13, 2022
  • Home
  • About Us
  • Contact Us
  • Privacy Policy
  • Home
  • Newsbeat
  • Samagra karnataka
    • State
    • Hale Mysore
    • Coastal Karnataka
    • Malenadu Karnataka
    • Kalyana karnataka
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • More
    • IPL 2020
    • IPL 2021
    • Health
    • Saaksha Special
    • Marjala Manthana
    • Life Style
    • Cooking
    • Bigg Boss 8
    • Viral News
    • GALLERY
    • TECHNOLOGY
No Result
View All Result
Home Newsbeat

KJ George ರಾಜ್ಯ ಕಂಡ ಅತಿದೊಡ್ಡ ತೆರಿಗೆ ಕಳ್ಳರ ಪೈಕಿ ಒಬ್ಬರು

Mahesh M Dhandu by Mahesh M Dhandu
July 9, 2022
in Newsbeat, State, ರಾಜ್ಯ
0
ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ: ಕೆ.ಜೆ.ಜಾರ್ಜ್‍ಗೆ ಮತ್ತೆ ಸಂಕಷ್ಟ
0
SHARES
0
VIEWS
Share on FacebookShare on TwitterShare on WhatsappShare on Telegram

KJ George ರಾಜ್ಯ ಕಂಡ ಅತಿದೊಡ್ಡ ತೆರಿಗೆ ಕಳ್ಳರ ಪೈಕಿ ಒಬ್ಬರು

ಬೆಂಗಳೂರು : ಕೆ.ಜೆ.ಜಾರ್ಜ್ ರಾಜ್ಯ ಕಂಡ ಅತಿದೊಡ್ಡ ತೆರಿಗೆ ಕಳ್ಳರ ಪೈಕಿ ಒಬ್ಬರು ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.

Related posts

Har Ghar Tiranga

Har Ghar Tiranga | ಮನೆ ಮನೆಯಲ್ಲೂ ತ್ರಿವರ್ಣ

August 13, 2022
National Herald case:  3ನೇ ಸುತ್ತಿನ ವಿಚಾರಣೆ ED  ಮುಂದೆ ಹಾಜರಾದ ಸೋನಿಯಾ ಗಾಂಧಿ…

Sonia Gandhi – 2 ತಿಂಗಳಲ್ಲಿ ಎರಡನೇ ಬಾರಿ ಕೊರೊನಾ ಸೋಂಕಿಗೆ ತುತ್ತಾದ ಸೋನಿಯಾ ಗಾಂಧಿ

August 13, 2022

ಕೆಪಿಸಿಸಿಯ ಹಣಕಾಸು ಸಮಿತಿಗೆ ಕೆ.ಜೆ. ಜಾರ್ಜ್ ಹಾಗೂ ವಿನಯ್ ಕಾರ್ತಿಕ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಗಳನ್ನು  ಮಾಡಿರುವ ರಾಜ್ಯ ಬಿಜೆಪಿ,  ಕೆಪಿಸಿಸಿಯ ಹಣಕಾಸು ಸಮಿತಿಗೆ ಕೆ.ಜೆ. ಜಾರ್ಜ್ ಹಾಗೂ ವಿನಯ್ ಕಾರ್ತಿಕ್ ಅವರನ್ನು ನೇಮಕ ಮಾಡಲಾಗಿದೆ. ವಿಪಕ್ಷ‌ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ‌ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೇನಾಮಿ ಆಸ್ತಿಯ ಸೂತ್ರದಾರರು ಇವರೇ ಅಲ್ಲವೇ? ಪಕ್ಷದಲ್ಲಿ ಅಕ್ರಮ ಆಸ್ತಿಯ ಸಮಾನ ಹಂಚಿಕೆ ನಡೆಯುತ್ತಿದೆಯೇ?

KJ George is one of the biggest tax evaders the state has ever seen saaksha tv
KJ George is one of the biggest tax evaders the state has ever seen saaksha tv

ಒಬ್ಬ ಸಾಮಾನ್ಯ ಟಿಂಬರ್ ವ್ಯಾಪಾರಿಯಾಗಿದ್ದ‌ ಕೆ.ಜೆ. ಜಾರ್ಜ್ ಇಂದು ಕರ್ನಾಟಕದ ಸಿರಿವಂತರ ಪಟ್ಟಿಯಲ್ಲಿದ್ದಾರೆ. ಇವರ ಸಿರಿವಂತಿಕೆಯ ಮೂಲ ಯಾವುದು? ಕಪ್ಪು ಹಣವನ್ನು ಅಧಿಕೃತಗೊಳಿಸಲು ಜಾರ್ಜ್‌ಗೆ ಹಣಕಾಸು ಸಮಿತಿ ಸಂಚಾಲಕತ್ವ ನೀಡಲಾಗಿದೆಯೇ?

ಕೆ.ಜೆ. ಜಾರ್ಜ್ ಬೆಂಗಳೂರು ನಗರ ಉಸ್ತುವಾರಿ ಸಚಿವರಾಗಿದ್ದಾಗ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಎಂಬ “ಗುಳುಂ” ಯೋಜನೆ ರೂಪಿಸಲಾಗಿತ್ತು.  ನಾಗರಿಕರ ವಿರೋಧದಿಂದ ಅದು ಸ್ಥಗಿತಗೊಂಡಿತ್ತು. ಆದರೆ ಟೆಂಡರ್‌ಗೂ ಮೊದಲೇ ನಿರ್ಮಾಣ ಸಂಸ್ಥೆಯಿಂದ ತೆಗೆದುಕೊಂಡ ಕಿಕ್ ಬ್ಯಾಕ್ ಕಥೆ ಏನು ಎಂದು ಪ್ರಶ್ನಿಸಿದೆ.

ಚಂದ್ರಯಾನಕ್ಕೆ ತಗಲುವ ಹಣಕ್ಕಿಂತಲೂ ಹೆಚ್ಚಿನ ಮೊತ್ತವನ್ನು ಮೈಸೂರು ರಸ್ತೆ ಕಾಂಕ್ರಿಟ್ ಮಾರ್ಗಕ್ಕೆ ಮೀಸಲಿಟ್ಟಿದ್ದೇ ಕೆ.ಜೆ. ಜಾರ್ಜ್!

ಇದು ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಬದಲಾಗಿ ನೀಡಿದ ಯೋಜನೆ. ಕಪ್ಪು ಹಣದ ಹೊಂದಾಣಿಕೆಗಾಗಿ ಜಾರ್ಜ್ ಬೆಂಗಳೂರು ನಾಗರಿಕರಿಗೆ ಮಾಡಿದ ಮೋಸವಿದು.#ಅಲಿಬಾಬಾಮತ್ತುಕಾಂಗ್ರೆಸ್‌ಕಳ್ಳರು

— BJP Karnataka (@BJP4Karnataka) July 9, 2022

ಚಂದ್ರಯಾನಕ್ಕೆ ತಗಲುವ ಹಣಕ್ಕಿಂತಲೂ ಹೆಚ್ಚಿನ ಮೊತ್ತವನ್ನು ಮೈಸೂರು ರಸ್ತೆ ಕಾಂಕ್ರಿಟ್ ಮಾರ್ಗಕ್ಕೆ ಮೀಸಲಿಟ್ಟಿದ್ದೇ ಕೆ.ಜೆ. ಜಾರ್ಜ್! ಇದು ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಬದಲಾಗಿ ನೀಡಿದ ಯೋಜನೆ. ಕಪ್ಪು ಹಣದ ಹೊಂದಾಣಿಕೆಗಾಗಿ ಜಾರ್ಜ್ ಬೆಂಗಳೂರು ನಾಗರಿಕರಿಗೆ ಮಾಡಿದ ಮೋಸವಿದು.

ಕೆ.ಜೆ.ಜಾರ್ಜ್ ರಾಜ್ಯ ಕಂಡ ಅತಿದೊಡ್ಡ ತೆರಿಗೆ ಕಳ್ಳರ ಪೈಕಿ ಒಬ್ಬರು. ಬೆಂಗಳೂರು ಉಸ್ತುವಾರಿ ಸಚಿವರಾಗಿದ್ದಾಗ ನಾಗರಿಕರ ವಿರುದ್ಧ ತೆರಿಗೆ ವಂಚನೆ ಪ್ರಕರಣ ದಾಖಲಿಸುವಂತೆ ಬಿಬಿಎಂಪಿಗೆ ಆದೇಶಿಸಿದ್ದರು. ಆದರೆ ತಮ್ಮ ಸ್ವಂತ‌ ಕಂಪನಿ ಎಂಬೆಸಿ ತೆರಿಗೆ ಬಾಕಿ ಇಟ್ಟುಕೊಂಡಿದ್ದರು!

ಒಬ್ಬ ಟಿಂಬರ್ ವ್ಯಾಪಾರಿ ಬೆಂಗಳೂರು ಅಭಿವೃದ್ಧಿ ಮಂತ್ರಿಯಾದರು. ಹೆಸರಿಗೆ ಮಾತ್ರ ಬೆಂಗಳೂರು ಅಭಿವೃದ್ಧಿ ಮಂತ್ರಿ, ಅಭಿವೃದ್ಧಿಯಾಗಿದ್ದು ಮಾತ್ರ ಜಾರ್ಜ್! ಅದೇ ಹಣಭಕ್ಷಕ ಜಾರ್ಜ್ ಈಗ ಕಾಂಗ್ರೆಸ್ ಪಕ್ಷದ ಹಣಕಾಸು ಸಂಚಾಲಕ. ಬೇನಾಮಿ ಹಣದ ಲೆಕ್ಕಿಡುವುದರಲ್ಲಿ ಜಾರ್ಜ್‌ಗೆ ಸರಿಸಾಟಿ ಬೇರೆ ಯಾರೂ ಇಲ್ಲ ಬಿಡಿ ಎಂದು ಕಿಡಿಕಾರಿದೆ.

Tags: #Saaksha TVCongressKJ George
ShareTweetSendShare

Related Posts

Har Ghar Tiranga

Har Ghar Tiranga | ಮನೆ ಮನೆಯಲ್ಲೂ ತ್ರಿವರ್ಣ

by Mahesh M Dhandu
August 13, 2022
0

Har Ghar Tiranga | ಮನೆ ಮನೆಯಲ್ಲೂ ತ್ರಿವರ್ಣ ಹರ್ ಘರ್ ತಿರಂಗಾ ಅಭಿಯಾನ ಶುರು ಮನೆ ಮನೆಯಲ್ಲೂ ತಿರಂಗಾ ಹಾರಾಟ ದೇಶದ ಎಲ್ಲೆಡೆ ರಾಷ್ಟ್ರಪ್ರೇಮದ ಕೂಗು...

National Herald case:  3ನೇ ಸುತ್ತಿನ ವಿಚಾರಣೆ ED  ಮುಂದೆ ಹಾಜರಾದ ಸೋನಿಯಾ ಗಾಂಧಿ…

Sonia Gandhi – 2 ತಿಂಗಳಲ್ಲಿ ಎರಡನೇ ಬಾರಿ ಕೊರೊನಾ ಸೋಂಕಿಗೆ ತುತ್ತಾದ ಸೋನಿಯಾ ಗಾಂಧಿ

by Naveen Kumar B C
August 13, 2022
0

2 ತಿಂಗಳಲ್ಲಿ ಎರಡನೇ ಬಾರಿ ಕೊರೊನಾ ಸೋಂಕಿಗೆ ತುತ್ತಾದ ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅವರಿಗೆ ಮತ್ತೊಮ್ಮೆ ಕೊರೊನಾ ಸೋಂಕು ದೃಢಪಟ್ಟಿದೆ. ಪಕ್ಷದ ಪ್ರಧಾನ...

Har Ghar Tiranga: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದ ಯೋಗಿ…

Har Ghar Tiranga: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದ ಯೋಗಿ…

by Naveen Kumar B C
August 13, 2022
0

Har Ghar Tiranga: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದ ಯೋಗಿ… ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ ತಮ್ಮ ಅಧಿಕೃತ ನಿವಾಸದಲ್ಲಿ ತ್ರಿವರ್ಣ...

Climate Change – ಅಂಟಾರ್ಕ್ಟಿಕಾದಲ್ಲಿ ಕರಗಿದೆ 12 ಟ್ರಿಲಿಯನ್ ಟನ್ ಐಸ್

Climate Change – ಅಂಟಾರ್ಕ್ಟಿಕಾದಲ್ಲಿ ಕರಗಿದೆ 12 ಟ್ರಿಲಿಯನ್ ಟನ್ ಐಸ್

by Naveen Kumar B C
August 13, 2022
0

Climate Change – ಅಂಟಾರ್ಕ್ಟಿಕಾದಲ್ಲಿ ಕರಗಿದೆ 12 ಟ್ರಿಲಿಯನ್ ಟನ್ ಐಸ್ ಹವಾಮಾನ ವೈಪರೀತ್ಯದಿಂದಾಗಿ ಜಗತ್ತಿನ ಮೂಲೆ ಮೂಲೆಯೂ ಪ್ರಭಾವಕ್ಕೆ ಒಳಗಾಗುತ್ತಿದೆ.   ಇತ್ತೀಚೆಗೆ, ವಿಜ್ಞಾನಿಗಳು ಅಂಟಾರ್ಕ್ಟಿಕಾದಲ್ಲಿ ನಡೆಯುತ್ತಿರುವ...

Azadi Ka Amrit Mahotsav Grand Walk for Country in Tumkur saaksha tv

Azadi Ka Amrit Mahotsav | ತುಮಕೂರಿನಲ್ಲಿ ದೇಶಕ್ಕಾಗಿ ಮಹಾ ನಡಿಗೆ

by Mahesh M Dhandu
August 13, 2022
0

Azadi Ka Amrit Mahotsav | ತುಮಕೂರಿನಲ್ಲಿ ದೇಶಕ್ಕಾಗಿ ಮಹಾ ನಡಿಗೆ ತುಮಕೂರು : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ದೇಶಕ್ಕಾಗಿ ಮಹಾ ನಡಿಗೆ ಕಾರ್ಯಕ್ರಮ...

Load More

POPULAR NEWS

  • sudarshana homam saakshatv astrology

    ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಕಾರ್ನಾಡ್ ಸದಾಶಿವರಾಯರೆಂಬ ಪ್ರಾತಃಸ್ಮರಣೀಯರ ಬದುಕು, ಆದರ್ಶ ಮತ್ತು ತ್ಯಾಗ

    0 shares
    Share 0 Tweet 0
  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Honey Trap | ನವ್ಯ ಶ್ರೀ ಹನಿಟ್ರ್ಯಾಪ್ ಕೇಸ್ : ರಾಜ್ಯ ಕಾಂಗ್ರೆಸ್ ಗೆ ಮುಜುಗರ

    0 shares
    Share 0 Tweet 0
  • Astrology: ಮಹಾಲಕ್ಷ್ಮಿಯ ಈ ಮಂತ್ರವನ್ನು 108 ಬಾರಿ ಹೇಳಿದ್ರೆ ನಿಮ್ಮ ಜೀವನದಲ್ಲಿ ನಡೆಯೋದೆಲ್ಲಾ ಪವಾಡಗಳೇ ಕಷ್ಟಗಳು ನಿಮ್ಮ ಹತ್ತಿರಾ ಕೂಡಾ ಸುಳಿಯುವುದಿಲ್ಲಾ…!!!

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Har Ghar Tiranga

Har Ghar Tiranga | ಮನೆ ಮನೆಯಲ್ಲೂ ತ್ರಿವರ್ಣ

August 13, 2022
National Herald case:  3ನೇ ಸುತ್ತಿನ ವಿಚಾರಣೆ ED  ಮುಂದೆ ಹಾಜರಾದ ಸೋನಿಯಾ ಗಾಂಧಿ…

Sonia Gandhi – 2 ತಿಂಗಳಲ್ಲಿ ಎರಡನೇ ಬಾರಿ ಕೊರೊನಾ ಸೋಂಕಿಗೆ ತುತ್ತಾದ ಸೋನಿಯಾ ಗಾಂಧಿ

August 13, 2022
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Politics
  • News
  • Business
  • Culture
  • National
  • Sports
  • Lifestyle
  • Travel
  • Opinion

© 2022 SaakshaTV - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram