ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಆರ್ ಸಿಬಿಗೆ ಒನ್ ಡೌನ್ ಚಿಂತೆ : KKR vs RCB Dream11 Team Prediction

admin by admin
May 3, 2021
in IPL 2021, Newsbeat, ಐಪಿಎಲ್ 2021
Share on FacebookShare on TwitterShare on WhatsappShare on Telegram

ಆರ್ ಸಿಬಿಗೆ ಒನ್ ಡೌನ್ ಚಿಂತೆ : KKR vs RCB Dream11 Team Prediction

ಅಹಮದಾಬಾದ್ : 14ನೇ ಸಾಲಿನ ಐಪಿಎಲ್ ನ 30ನೇ ಸೂಪರ್ ಥ್ರಿಲ್ಲಿಂಗ್ ಮ್ಯಾಚ್ ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.

Related posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

August 14, 2026
shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

August 14, 2026

ಈ ಆವೃತ್ತಿಯಲ್ಲಿ ಎರಡನೇ ಸಲ ಮುಖಾಮುಖಿಯಾಗಲಿರುವ ಉಭಯ ತಂಡಗಳು ಗೆಲುವಿಗೆ ಕಾರ್ಯತಂತ್ರ ರೂಪಿಸುವೆ. ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ವಿರುದ್ಧ 38 ರನ್ ಗಳಿಂದ ಜಯಗಳಿಸಿದ್ದ ಕೊಹ್ಲಿ ಪಡೆ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ.

ಹೆಡ್ ಟು ಹೆಡ್

ಐಪಿಎಲ್ ನಲ್ಲಿ ಈವರೆಗೂ ಈ ಉಭಯ ತಂಡಗಳು 27 ಸಲ ಮುಖಾಮುಖಿಯಾಗಿದ್ದು, ಆರ್ಸಿಬಿ 13 ಬಾರಿ, ಕೆಕೆಆರ್ 4 ಬಾರಿ ಗೆಲುವು ಕಂಡಿದೆ.

ಗ್ರೌಂಡ್ ರಿಪೋರ್ಟ್
ಇಂದಿನ ಪಂದ್ಯ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಪಿಚ್ ಬ್ಯಾಟಿಂಗ್ ಗೆ ಅದ್ಭುತವಾಗಿದ್ದು. ನಿಧಾನಗತಿಯ ಬೌಲರ್ ಗಳಿಗೂ ಸ್ವಲ್ಪ ನೆರವಾಗಬಹುದು. ಒಂದು ವೇಳೆ ಇದು ಸಾಧ್ಯವಾಗದೇ ಇದ್ದಲ್ಲಿ ಪಂದ್ಯವಿಡೀ ಬ್ಯಾಟಿಂಗ್ ಗೆ ನೆರವಾಗಬಹುದು. ಹೀಗಾಗಿ ಇಂದಿನ ಪಂದ್ಯ ಹೈ ಸ್ಕೋರಿಂಗ್ ಮ್ಯಾಚ್ ಆಗೋದ್ರಲ್ಲಿ ಡೌಟೇ ಇಲ್ಲ.

RCB

ಬಲಾಬಲ
ಆರ್ ಸಿಬಿಗೆ ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್, ಮ್ಯಾಕ್ಸ್ ವೆಲ್, ದೇವದತ್ ಪಡಿಕಲ್ ಆಧಾರ ಸ್ತಂಭಗಳಾಗಿದ್ದಾರೆ. ತಂಡ ಇವರ ಮೇಲೆ ಹೆಚ್ಚು ಅವಲಂಬನೆ ಆಗಿರುವುದು ತಂಡದ ಸೋಲಿಗೆ ಕಾರಣವಾಗುತ್ತಿದೆ. ಇದು ಆರ್ ಸಿಬಿ ಸೋತ ಎರಡು ಪಂದ್ಯಗಳಲ್ಲಿ ಸಾಭೀತಾಗಿದೆ. ಮುಖ್ಯವಾಗಿ ತಂಡಕ್ಕೆ ಒನ್ ಡೌನ್ ಆಟಗಾರನ ಕೊರತೆ ಕಾಡುತ್ತಿದೆ. ಆ ಸ್ಥಾನಕ್ಕೆ ಅನೇಕ ಆಟಗಾರರನ್ನು ಆಡಿಸಿದರೂ ಯಾರೋಬ್ಬರೂ ತಂಡಕ್ಕೆ ಗೆಲುವು ತಂದುಕೊಡುವ ಆಟವಾಡುತ್ತಿಲ್ಲ. ಜೊತೆಗೆ ಆಲ್ ರೌಂಡರ್ ಗಳ ಕಳಫೆ ಆಟ ತಂಡಕ್ಕೆ ಪ್ರಮುಖ ಸೆಟ್ ಬ್ಯಾಕ್ ಆಗಿದೆ. ಇನ್ನು ಬೌಲಿಂಗ್ ಸಾಲಿಡ್ ಆಗಿ ಅನಿಸಿದ್ರೂ, ದೆತ್ ಓವರ್ ಗಳಲ್ಲಿ ರನ್ ಗಳನ್ನ ಬಿಟ್ಟುಕೊಡುತ್ತಿರುವುದು ತಂಡದ ಸೋಲಿಗೆ ಕಾರಣವಾಗುತ್ತಿದೆ.

ಕೆಕೆಆರ್ : ಕೊಲ್ಕತ್ತಾ ತಂಡಕ್ಕೆ ಬೌಲಿಂಗ್ ವಿಭಾಗವೇ ಆನೆಬಲವಾಗಿದೆ. ತಂಡದಲ್ಲಿ ಬ್ಯಾಟಿಂಗ್ ಗಿಂತ ಬೌಲಿಂಗ್ ಡಿಪಾರ್ಟ್ ಮೆಂಟ್ ಬಲಿಷ್ಠವಾಗಿ ಕಾಣುತ್ತಿದೆ. ತಂಡಕ್ಕೆ ಬ್ಯಾಟಿಂಗ್ ವಿಭಾಗದಲ್ಲಿ ಒಂದಿಷ್ಟು ಸಮಸ್ಯೆಗಳಿವೆ. ಮೊದಲ ನಾಲ್ಕು ಬ್ಯಾಟ್ಸ್ ಮೆನ್ ಗಳು ಪದೇ ಪದೇ ಫೇಲ್ ಆಗುತ್ತಿರುವುದು. ಜೊತೆಗೆ ಇಯಾನ್ ಮಾರ್ಗನ್ ಪಾರ್ಮ್ ನಲ್ಲಿ ಇಲ್ಲದಿರುವುದು ತಂಡದ ಸೆಟ್ ಬ್ಯಾಕ್ ಕಾರಣವಾಗಿದೆ. ಆದ್ರೆ ಕಳೆದ ಕೆಲ ಪಂದ್ಯಗಳಿಂದ ರಸೆಲ್, ಕಮ್ಮಿನ್ಸ್ ರಣಭೀಕರ ಆಟವಾಡುತ್ತಿರುವುದು ತಂಡಕ್ಕೆ ಆನೆಬಲ ಬಂದಂತಾಗಿದೆ.

ಸಂಭವ್ಯ ತಂಡಗಳು ಹೀಗಿರಬಹುದು

ಆರ್ ಸಿಬಿ ತಂಡ : ದೇವದತ್ ಪಡಿಕಲ್, ವಿರಾಟ್ ಕೊಹ್ಲಿ, ಪಟಿದಾರ್ ಅಥವಾ ಅಜರುದ್ದೀನ್, ಮ್ಯಾಕ್ಸ್ ವೆಲ್, ಎಬಿ ಡಿವಿಲಿಯರ್ಸ್, ಶಹಬಾಜ್, ಡೇನಿಯಲ್ ಸ್ಯಾಮ್ಸ್, ಕೈಲ್ ಜೆಮಿನ್ಸನ್, ಹರ್ಷಲ್ ಪಟೇಲ್, ಸಿರಾಜ್, ಚಹಾಲ್.

ಕೆಕೆಆರ್ : ಶುಬ್ಮನ್ ಗಿಲ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ಸುನಿಲ್ ನರೈನ್, ಇಯೊನ್ ಮೋರ್ಗಾನ್ (ನಾಯಕ), ಆಂಡ್ರೆ ರಸ್ಸೆಲ್, ದಿನೇಶ್ ಕಾರ್ತಿಕ್, ಪ್ಯಾಟ್ ಕಮ್ಮಿನ್ಸ್, ಶಿವಂ ಮಾವಿ, ಪ್ರಸಾದ್ ಕೃಷ್ಣ, ವರುಣ್ ಚಕ್ರವರ್ತಿ

ಡ್ರೀಮ್ ಇಲೆವೆನ್ ಪಿಕ್ಸ್

ವಿಕೆಟ್ ಕೀಪರ್ಸ್: ಎಬಿ ಡಿವಿಲಿಯರ್ಸ್ (ನಾಯಕ) , ದಿನೇಶ್ ಕಾರ್ತಿಕ್

ಬ್ಯಾಟ್ಸ್‍ಮನ್‍ಗಳು: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‍ವೆಲ್, ದೇವದತ್ ಪಡಿಕಲ್, ರಾಹುಲ್ ತ್ರಿಪಾಠಿ

ಆಲ್‍ರೌಂಡರ್‍ಗಳು: ಆಂಡ್ರೆ ರಸ್ಸೆಲ್, ಡೇನಿಯಲ್ ಸ್ಯಾಮ್ಸ್

ಬೌಲರ್‍ಗಳು: ಹರ್ಷಲ್ ಪಟೇಲ್, ಪ್ಯಾಟ್ ಕಮ್ಮಿನ್ಸ್, ಮೊಹಮ್ಮದ್ ಸಿರಾಜ್ ( ಉಪನಾಯಕ)

Tags: IPLkkrRCB
ShareTweetSendShare
Join us on:

Related Posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

by admin
August 14, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram