ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಿಮ್ಮ ಆಧಾರ್ ಕಾರ್ಡ್ ಎಲ್ಲೆಲ್ಲಿ ಬಳಸಲಾಗಿದೆ ಎಂದು ತಿಳಿಯಲು ಬಯಸುವಿರಾ? ಇಲ್ಲಿದೆ ಮಾಹಿತಿ

Shwetha by Shwetha
February 28, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Aadhaar PVC card
Share on FacebookShare on TwitterShare on WhatsappShare on Telegram

ನಿಮ್ಮ ಆಧಾರ್ ಕಾರ್ಡ್ ಎಲ್ಲೆಲ್ಲಿ ಬಳಸಲಾಗಿದೆ ಎಂದು ತಿಳಿಯಲು ಬಯಸುವಿರಾ? ಇಲ್ಲಿದೆ ಮಾಹಿತಿ

ನಿಮ್ಮ ಆಧಾರ್ ಕಾರ್ಡ್ ದುರುಪಯೋಗವಾಗಿದೆಯೇ ಎಂದು ಚಿಂತಿಸುತ್ತಿದ್ದೀರಾ? ನಿಮ್ಮ ಆಧಾರ್ ಕಾರ್ಡ್ ಈ ಮೊದಲು ಎಷ್ಟು ಬಾರಿ ಬಳಸಲಾಗಿದೆ ಎಂದು ತಿಳಿಯಲು ನೀವು ಬಯಸುವಿರಾ? ನಿಮ್ಮ ಉತ್ತರ ಹೌದು ಎಂದಾದರೆ, ಯುಐಡಿಎಐ ವೆಬ್‌ಸೈಟ್‌ನಲ್ಲಿ ಹೋಸ್ಟ್ ಮಾಡಲಾದ ಆಧಾರ್ ದೃಢೀಕರಣ ಹಿಸ್ಟರಿ ಸರ್ವೀಸ್ ಮೂಲಕ, ನೀವು ಈ ಮೊದಲು ಎಷ್ಟು ಬಾರಿ ಬಳಸಿದ್ದೀರಿ ಎಂಬುದನ್ನು ಕಂಡುಹಿಡಿಯಬಹುದು.

Related posts

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

March 25, 2026
ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

March 25, 2026

ಯಾವುದೇ ಆಧಾರ್ ಕಾರ್ಡ್ ಹೊಂದಿರುವವರು ತಮ್ಮ ಆಧಾರ್ ಸಂಖ್ಯೆ / ವಿಐಡಿ ಬಳಸಿ ಮತ್ತು ವೆಬ್‌ಸೈಟ್‌ನಲ್ಲಿ ನೀಡಿರುವ ಮಾರ್ಗಸೂಚಿಗಳನ್ನು ಅನುಸರಿಸಿ ಯುಐಡಿಎಐ ವೆಬ್‌ಸೈಟ್‌ನಿಂದ ಅವರ ಆಧಾರ್ ದೃಢೀಕರಣ ಇತಿಹಾಸವನ್ನು ಪರಿಶೀಲಿಸಬಹುದು.

ಈ ಸೇವೆಯನ್ನು ಪಡೆಯಲು, ನೋಂದಾಯಿತ ಮೊಬೈಲ್ ಸಂಖ್ಯೆ ಇರುವುದು ಕಡ್ಡಾಯವಾಗಿದೆ. ಆಧಾರ್ ಕಾರ್ಡ್ ಹೊಂದಿರುವವರು ಕಳೆದ 6 ತಿಂಗಳಲ್ಲಿ ಮಾಡಿದ ಎಲ್ಲಾ ದೃಢೀಕರಣ ದಾಖಲೆಗಳ ವಿವರಗಳನ್ನು ವೀಕ್ಷಿಸಬಹುದು. ಆದಾಗ್ಯೂ, ಒಂದು ಸಮಯದಲ್ಲಿ ಗರಿಷ್ಠ 50 ದಾಖಲೆಗಳನ್ನು ವೀಕ್ಷಿಸಬಹುದು.

ಆಧಾರ್ ದೃಢೀಕರಣ ಇತಿಹಾಸದಲ್ಲಿ ಈ ಕೆಳಗಿನ ಮಾಹಿತಿಯನ್ನು ಪಡೆಯಬಹುದು.

ದೃಢೀಕರಣ ವಿಧಾನ
ದೃಢೀಕರಣದ ದಿನಾಂಕ ಮತ್ತು ಸಮಯ.
ಯುಐಡಿಎಐ ರೆಸ್ಪಾನ್ಸ್ ಕೋಡ್
AUA ಹೆಸರು
AUA ಟ್ರಾನ್ಸ್ಆಕ್ಷನ್ ಐಡಿ (ಕೋಡ್‌ನೊಂದಿಗೆ)
ದೃಢೀಕರಣ ರೆಸ್ಪಾನ್ಸ್ (success / failure)
UIDAI ಎರರ್ ಕೋಡ್
Aadhaar change address new PVC Aadhaar card Aadhaar card genuine fake Update information Aadhaar Cards Beware Government warns people
ನಿಮ್ಮ ಆಧಾರ್ ಕಾರ್ಡ್ ಅನ್ನು ಹೇಗೆ ಮತ್ತು ಯಾವಾಗ ಬಳಸಲಾಗಿದೆ ಎಂದು ಹೇಗೆ ತಿಳಿಯುವುದು?

ಆಧಾರ್ ದೃಢೀಕರಣ ಇತಿಹಾಸವನ್ನು ಪರಿಶೀಲಿಸುವ ಪ್ರಕ್ರಿಯೆ.

ಹಂತ 1: UIDAI ನ ಅಧಿಕೃತ ವೆಬ್‌ಸೈಟ್ಗೆ‌ (uidai.gov.in ) ಭೇಟಿ ಕೊಡಿ
ಹಂತ 2: ನನ್ನ ಆಧಾರ್ ಆಯ್ಕೆಯನ್ನು ಕ್ಲಿಕ್ ಮಾಡಿ
ಹಂತ 3: ನನ್ನ ಆಧಾರ್ ಡ್ರಾಪ್‌ಡೌನ್‌ನಲ್ಲಿ ಆಧಾರ್ ಸೇವೆಗಳನ್ನು ಪರಿಶೀಲಿಸಿ. ಅಲ್ಲಿ ನೀವು ‘ಆಧಾರ್ ದೃಢೀಕರಣ ಇತಿಹಾಸ’ ಅನ್ನು ಕಾಣಬಹುದು
ಹಂತ 4: ಈಗ, ‘ಆಧಾರ್ ದೃಢೀಕರಣ ಇತಿಹಾಸ’ ಕ್ಲಿಕ್ ಮಾಡಿ.
ಹಂತ 5: ನಿಮ್ಮ 12 ಅಂಕಿಯ ಆಧಾರ್ ಸಂಖ್ಯೆ ಮತ್ತು ಭದ್ರತಾ ಕೋಡ್ ಅನ್ನು ನಮೂದಿಸಿ.
ಹಂತ 6: ಈಗ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಕಳುಹಿಸಲಾಗುತ್ತದೆ. ಆ ಒಟಿಪಿಯನ್ನು ನಮೂದಿಸಿ.
ಹಂತ 7: ಇಲ್ಲಿ ನೀವು ಪರಿಶೀಲನೆ ಮಾಡಬೇಕಾದ ದಿನಾಂಕ ಆಯ್ಕೆ ಮಾಡಿ
ಹಂತ 8: ನಂತರ ಆಧಾರ್ ಬಳಕೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸಲ್ಲಿಸಿ.
ಇಲ್ಲಿ ನೀವು ಗರಿಷ್ಠ ಕಳೆದ 6 ತಿಂಗಳಲ್ಲಿ ಬಳಸಿದ ಮಾಹಿತಿ ಮತ್ತು ಗರಿಷ್ಠ 50 ಮಾಹಿತಿಯನ್ನು ಮಾತ್ರ ಪಡೆಯಬಹುದು. ಹಂತ 9: ಈಗ ನಿಮ್ಮ ರಿಜಿಸ್ಟರ್ ಮೊಬೈಲ್ ನಂಬರಿಗೆ ಬಂದಿರುವ ಒಟಿಪಿಯನ್ನು ನಮೂದಿಸಿ
ಹಂತ 10: ಈಗ ‘ಸಬ್ಮಿಟ್’ ಬಟನ್ ಕ್ಲಿಕ್ ಮಾಡಿರಿ.
ಹಂತ 11: ಈಗ ಪರದೆಯಲ್ಲಿ ಆಧಾರ್ ಕಾರ್ಡ್ ಯಾವಾಗ ಬಳಸಲಾಗಿದೆ ಎಂಬ ಮಾಹಿತಿ ಬರುತ್ತದೆ. ‌
ಹಂತ 12: ಈ ಮಾಹಿತಿಯನ್ನು ಪರಿಶೀಲನೆ ಮಾಡಿ. ನಿಮಗೆ ತಿಳಿಯದ ಕಡೆ ನಿಮ್ಮ ಆಧಾರ್ ಮಾಹಿತಿ ಇದ್ದರೆ ನೀವು ಪೊಲೀಸರಿಗೆ ಈ ಬಗ್ಗೆ ದೂರು ನೀಡಬಹುದು

ಬಿಳಿ ರಕ್ತ ಕಣಗಳನ್ನು ಹೆಚ್ಚಿಸುವ ನೈಸರ್ಗಿಕ ಆಹಾರಗಳು https://t.co/JshI31kFR4

— Saaksha TV (@SaakshaTv) February 24, 2021

https://twitter.com/SaakshaTv/status/1364373201908682752?s=19

ಕಡಲೆಕಾಯಿ/ನೆಲಗಡಲೆ/ಶೇಂಗಾ ಚಿಕ್ಕಿ ಮಾಡುವ ಸುಲಭ ವಿಧಾನ https://t.co/4XKj4biGrS

— Saaksha TV (@SaakshaTv) February 22, 2021

 

Tags: Aadhar card
ShareTweetSendShare
Join us on:

Related Posts

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

by Shwetha
March 25, 2026
0

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿರುವ ಕೆಎಂಎಫ್ ನ ನಂದಿನಿ ಬ್ರ್ಯಾಂಡ್ ಇದೀಗ ಕ್ರಿಕೆಟ್ ಜಗತ್ತಿನ ರಣಕಣಕ್ಕೆ ಇಳಿದಿದೆ. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

by Shwetha
March 25, 2026
0

ರಾಜ್ಯದಲ್ಲಿ ಬಹುಕಾಲದಿಂದ ಮುಂದೂಡಲಾಗುತ್ತಿರುವ ಗ್ರಾಮ ಪಂಚಾಯ್ತಿ ಚುನಾವಣೆಗಳು ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಕಾಣುತ್ತಿದೆ. ಸುಮಾರು 5,950 ಗ್ರಾಮ ಪಂಚಾಯತ್‌ಗಳ ಚುನಾವಣೆಗೆ ಸಂಬಂಧಿಸಿದಂತೆ ಮೀಸಲು ಪಟ್ಟಿಯನ್ನು ಅಂತಿಮಗೊಳಿಸಲು...

ಬೆಂಗಳೂರಿನ ವಾಹನ ಸವಾರರೇ ಎಚ್ಚರ  ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ  ದಂಡ ಗ್ಯಾರಂಟಿ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!

by Shwetha
March 25, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಮುನ್ನ ನೂರು ಬಾರಿ ಯೋಚಿಸಿ. ಏಕೆಂದರೆ ನಗರದಲ್ಲಿ ಸಂಚಾರಿ ಪೊಲೀಸರು ಮತ್ತೆ ಟೋಯಿಂಗ್ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ....

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

by Shwetha
March 25, 2026
0

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಗಳ ನಡುವೆಯೂ ತೈಲ ಕೊರತೆಯನ್ನು ಎದುರಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ...

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

by Shwetha
March 25, 2026
0

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿರುವಾಗ, ದೆಹಲಿ ನಾಯಕರನ್ನು ಮೆಚ್ಚಿಸಿ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಏಕೈಕ ಉದ್ದೇಶದಿಂದ ನೆರೆ ರಾಜ್ಯ ಕೇರಳಕ್ಕೆ 10 ಕೋಟಿ ರೂಪಾಯಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram