Sunday, May 28, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Kohli-Siraj : ಸಿರಾಜ್ ಬೌಲಿಂಗ್.. ಕ್ಯಾಪ್ಟನ್ ರೋಹಿತ್.. ವಿರಾಟ್ ಸಲಹೆ

Mahesh M Dhandu by Mahesh M Dhandu
July 18, 2022
in Newsbeat, Sports, ಕ್ರೀಡೆ
kohli-siraj-kohli-advice-mohammed-siraj saaksha tv

kohli-siraj-kohli-advice-mohammed-siraj saaksha tv

Share on FacebookShare on TwitterShare on WhatsappShare on Telegram

Kohli-Siraj : ಸಿರಾಜ್ ಬೌಲಿಂಗ್.. ಕ್ಯಾಪ್ಟನ್ ರೋಹಿತ್.. ವಿರಾಟ್ ಸಲಹೆ

ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಪಂದ್ಯದಲ್ಲಿ ಒಂದು ಆಸಕ್ತಿದಾಯಕ ಘಟನೆವೊಂದು ನಡೆದಿದೆ.

Related posts

Singapore Open Badminton  – ಫೈನಲ್ ಗೆ ಲಗ್ಗೆ ಇಟ್ಟ ಪಿ ವಿ ಸಿಂಧು…

Malaysia Masters: ಸಿಂಧು, ಪ್ರಣಯ್ ಸೆಮಿಫೈನಲ್ ಗೆ ಶ್ರೀಕಾಂತ್ ಗೆ ಸೋಲು

May 28, 2023
IND vs AUS WTC final

WTC Final ವಿಶ್ವ ಟೆಸ್ಟ್: ವಿಜೇತ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು ಗೊತ್ತಾ?

May 28, 2023

ವಿರಾಟ್ ಕೊಹ್ಲಿ, ಮೊಹ್ಮದ್ ಸಿರಾಜ್ ನಡುವೆ ಇರುವ ಅನುಬಂಧದ ಬಗ್ಗೆ ಪ್ರತ್ಯೇಕವಾಗಿ ಹೇಳುವ ಅವಶ್ಯಕತೆ ಇಲ್ಲ.

ಕೊಹ್ಲಿ ಕ್ಯಾಪ್ಟನ್ಸಿಯಲ್ಲಿ ತುಂಬಾ ಮ್ಯಾಚ್ ಗಳನ್ನು ಆಡಿರುವ ಸಿರಾಜ್, ವಿರಾಟ್ ಮಾರ್ಗದರ್ಶನದಲ್ಲಿ ಸಾಕಷ್ಟು ವಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ.

ಇದೀಗ ಮತ್ತೊಮ್ಮೆ ಕೊಹ್ಲಿ ನೀಡಿದ ಸಲಹೆಯೊಂದಿಗೆ ಸಿರಾಜ್ ಮತ್ತೊಮ್ಮೆ ಸಕ್ಸಸ್ ಕಂಡಿದ್ದಾರೆ.

ಆರಂಭದಲ್ಲಿಯೇ ಶಮಿ ಬೌಲಿಂಗ್ ನಲ್ಲಿ ಜೇಸನ್ ರಾಯ್ ಬ್ಯಾಕ್ ಟು ಬ್ಯಾಕ್ ಬೌಂಡರಿಗಳನ್ನು ಬಾರಿಸಿ ಟೀಂ ಇಂಡಿಯಾಗೆ ಎಚ್ಚರಿಕೆಯನ್ನ ನೀಡಿದ್ರು.

kohli-siraj-kohli-advice-mohammed-siraj saaksha tv
kohli-siraj-kohli-advice-mohammed-siraj saaksha tv

ಆದ್ರೆ ಮತ್ತೊಂದು ಓವರ್ ನಲ್ಲಿ ಸಿರಾಜ್ ಇಂಗ್ಲೆಂಡ್ ಗೆ ಶಾಕ್ ನೀಡಿದರು. ಓಪನರ್ ಜಾನಿ ಬೈರ್ ಸ್ಟೋ ಅವರನ್ನ ಡಕೌಟ್ ಮಾಡಿ ಪೆವಿಲಿಯನ್ ಗೆ ಸೇರಿಸಿದ್ರು.

ಆ ನಂತರ ರೂಟ್ ಗೂ ಶಾಕ್ ನೀಡಿ ವಿಕೆಟ್ ಪಡೆದುಕೊಂಡರು. ಆದ್ರೆ ರೂಟ್ ಕ್ರೀಸ್ ಗೆ ಬಂದಾಗ ವಿರಾಟ್ ಕೊಹ್ಲಿ ಸಿರಾಜ್ ಬಳಿಗೆ ಬಂದು ಲೈನ್ ಅಂಡ್ ಲೆಂಥ್ ನಲ್ಲಿ ಆಫ್ ಸ್ಟಂಪ್ ಗೆ ದೂರವಾಗಿ ಚೆಂಡು ಎಸೆಯುವಂತೆ ಸಲಹೆ ನೀಡಿದರು.

ಕೊಹ್ಲಿ ಸೂಚನೆಯಂತೆ ಬೌಲಿಂಗ್ ಮಾಡಿದ ಸಿರಾಜ್, ಒಳ್ಳೆ ಫಲಿತಾಂಶ ಪಡೆದುಕೊಂಡರು.

ಇದರೊಂದಿಗೆ ವಿಕೆಟ್ ಬೀಳುತ್ತಿದ್ದಂತೆ ವಿರಾಟ್ ಕಡೆ ನೋಡುತ್ತಾ ನೋಡಿದ್ರಾ ನಿಮ್ಮ ವ್ಯೂಹ ಫಲಿಸಿತು ಅಂತಾ ಸನ್ನೆ ಮಾಡಿದ್ರು.

ಆ ನಂತರ ವಿರಾಟ್ ಕೊಹ್ಲಿ ಓಡಿ ಬಂದು ಸಿರಾಜ್ ಅವರನ್ನ ಅಪ್ಪಿಕೊಂಡರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.  

Tags: #Saaksha TVRohit SharmaSirajvirat kohfli
ShareTweetSendShare
Join us on:

Related Posts

Singapore Open Badminton  – ಫೈನಲ್ ಗೆ ಲಗ್ಗೆ ಇಟ್ಟ ಪಿ ವಿ ಸಿಂಧು…

Malaysia Masters: ಸಿಂಧು, ಪ್ರಣಯ್ ಸೆಮಿಫೈನಲ್ ಗೆ ಶ್ರೀಕಾಂತ್ ಗೆ ಸೋಲು

by Honnappa Lakkammanavar
May 28, 2023
0

ಭಾರತದ ತಾರಾ ಶಟ್ಲರ್ ಗಳಾದ ಪಿ.ವಿ.ಸಿಂಧು ಮತ್ತು ಎಚ್.ಎಸ್. ಪ್ರಣಯ್ ಮಲೇಷ್ಯಾ ಮಾಸ್ಟರ್ಸ್ ಟೂರ್ನಿಯಲ್ಲಿ ಸೆಮಿಫೈನಲ್ ತಲುಪಿದ್ದಾರೆ. ಕೌಲಾಲಂಪುರದಲ್ಲಿ ಶುಕ್ರವಾರ ನಡೆದ ಮಹಿಳಾ ಸಿಂಗಲ್ಸ ವಿಭಾಗದ ಕ್ವಾರ್ಟರ್...

IND vs AUS WTC final

WTC Final ವಿಶ್ವ ಟೆಸ್ಟ್: ವಿಜೇತ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು ಗೊತ್ತಾ?

by Honnappa Lakkammanavar
May 28, 2023
0

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ವಿಜೇತ ತಂಡಕ್ಕೆ 1.6 ದಶಲಕ್ಷ ಡಾಲರ್ (13.2 ಕೋಟಿರೂ.)ಸಿಗಲಿದೆ. ರನ್ನರ್ಅಪ್ ತಂಡಕ್ಕೆ 800,000 ಯುಎಸ್ ಡಾಲರ್ ಹಣ...

Virat Kohli

WTC Final: ವಿಶ್ವ ಚಾಂಪಿಯನ್ ಶಿಪ್ ಟೆಸ್ಟ್ ಫೈನಲ್; ಲಂಡನ್ ತಲುಪಿದ ವಿರಾಟ್ ಕೊಹ್ಲಿ

by Honnappa Lakkammanavar
May 28, 2023
0

ವಿಶ್ವ ಟೆಸ್ಟ್ ಫೈನಲ್ ಪಂದ್ಯ ಆಡಲು ರನ್ ಯಂತ್ರ ವಿರಾಟ್ ಕೊಹ್ಲಿ ಲಂಡನ್ ತಲುಪಿದ್ದಾರೆ. ಜೂ.7ರಂದು ಲಂಡನ್ನ ಒವೆಲ್ ಮೈದಾನದಲ್ಲಿ ಟೀಮ್ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ...

CSKvsGT:  ಇಂದು ಚೆನ್ನೈ, ಗುಜರಾತ್ ಫೈನಲ್ ಕದನ

CSKvsGT: ಇಂದು ಚೆನ್ನೈ, ಗುಜರಾತ್ ಫೈನಲ್ ಕದನ

by Honnappa Lakkammanavar
May 28, 2023
0

16ನೇ ಆವೃತ್ತಿಯ ಐಪಿಎಲ್ ರೋಚಕ ಘಟ್ಟ ತಲುಪಿದ್ದು ಇಂದು ನಾಲ್ಕು ಬಾರಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ಫೈನಲ್ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ....

ವಿರಾಟ್ ಕೊಹ್ಲಿ ದಾಖಲೆಯ ಮೇಲೆ ಕಣ್ಣಿಟ್ಟಿರುವ ಗಿಲ್!

ವಿರಾಟ್ ಕೊಹ್ಲಿ ದಾಖಲೆಯ ಮೇಲೆ ಕಣ್ಣಿಟ್ಟಿರುವ ಗಿಲ್!

by Honnappa Lakkammanavar
May 28, 2023
0

ಉತ್ತಮ ಫಾರ್ಮ್‌ ನಲ್ಲಿರುವ ಟೀಂ ಇಂಡಿಯಾ ಹಾಗೂ ಗುಜರಾತ್‌ ಟೈಟಾನ್ಸ್‌ (GT) ಆಟಗಾರ ಶುಭಮನ್‌ ಗಿಲ್‌ (Shubman Gill) ಈ ಬಾರಿ ವಿರಾಟ್‌ ಕೊಹ್ಲಿ (Virat Kohli)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Singapore Open Badminton  – ಫೈನಲ್ ಗೆ ಲಗ್ಗೆ ಇಟ್ಟ ಪಿ ವಿ ಸಿಂಧು…

Malaysia Masters: ಸಿಂಧು, ಪ್ರಣಯ್ ಸೆಮಿಫೈನಲ್ ಗೆ ಶ್ರೀಕಾಂತ್ ಗೆ ಸೋಲು

May 28, 2023
IND vs AUS WTC final

WTC Final ವಿಶ್ವ ಟೆಸ್ಟ್: ವಿಜೇತ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು ಗೊತ್ತಾ?

May 28, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram