ADVERTISEMENT
Thursday, July 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಅಭಿಮಾನಿಗಳಿಗೆ ಬೇಸರ ತರಿಸಿದ ಕೊಹ್ಲಿ ನಡೆ?

ರಚಿನ್ ಔಟಾಗುತ್ತಿದ್ದಂತೆ ಸನ್ನೆ ಮಾಡಿದ ಕೊಹ್ಲಿ

Author2 by Author2
March 23, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಐಪಿಎಲ್ ನ 17ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬೆಂಗಳೂರು ತಂಡ ಸೋಲು ಕಂಡಿದೆ. ಆದರೆ, ಈ ಪಂದ್ಯದಲ್ಲಿ ಕೊಹ್ಲಿಯ ಸನ್ನೆ ಅಭಿಮಾನಿಗಳಿಗೆ ಬೇಸರ ತರಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಬೆಂಗಳೂರು ತಂಡ 20 ಓವರ್‌ ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 173 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ್ದ ಚೆನ್ನೈ 18.4 ಓವರ್‌ ಗಳಲ್ಲಿ ನಾಲ್ಕು ವಿಕೆಟ್‌ ಕಳೆದುಕೊಂಡು ಗುರಿ ತಲುಪಿತ್ತು. ಈ ಪಂದ್ಯದಲ್ಲಿಯೇ ಘಟನೆಯೊಂದು ನಡೆದಿದ್ದು, ಅದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

Related posts

Argentina celebrate reaching back-to-back final

fifaworldcup 2026- ಇಂಗ್ಲೆಂಡ್ ಕನಸನ್ನು ಭಗ್ನಗೊಳಿಸಿದ ಮೆಸ್ಸಿ..! ಕ್ಲೈಮ್ಯಾಕ್ಸ್ ಫೈಟ್‍ನಲ್ಲಿ ಗೆದ್ದ ಅರ್ಜೆಂಟಿನಾ ಫೈನಲ್‍ಗೆ ಎಂಟ್ರಿ..!

July 16, 2026
Gallic Rooster destroyed by the charge of the Spanish Bull!" 🐂🔥🇫🇷

fifaworldcup2026-ಸ್ಪ್ಯಾನಿಷ್ ಬುಲ್ಸ್ ಒದೆತಕ್ಕೆ ಗ್ಯಾಲಿಕ್ ರೋಸ್ಟರ್ಸ್ ಢಮಾರ್..!🐂🔥🍗

July 15, 2026

ಚೆನ್ನೈ ಸೂಪರ್ ಕಿಂಗ್ಸ್ ಚೇಸ್ ಮಾಡುವ ವೇಳೆ, ರಚಿನ್ ರವೀಂದ್ರ ಔಟಾದಾಗ ವಿರಾಟ್ ಕೊಹ್ಲಿ ಕೊಟ್ಟ ರಿಯಾಕ್ಷನ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಬೇಸರ ವ್ಯಕ್ತಪಿಡಿಸುತ್ತಿದ್ದಾರೆ. ರಚಿನ್‌ಗೆ ಎಕ್ಸ್-ರೇಟೆಡ್ ಸೆಂಡ್-ಆಫ್‌ನಲ್ಲಿ ತಮ್ಮ ಬೆರಳಿನಿಂದ ಸನ್ನೆ ಮಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Tags: Kohli's move that bored the fans?
ShareTweetSendShare
Join us on:

Related Posts

Argentina celebrate reaching back-to-back final

fifaworldcup 2026- ಇಂಗ್ಲೆಂಡ್ ಕನಸನ್ನು ಭಗ್ನಗೊಳಿಸಿದ ಮೆಸ್ಸಿ..! ಕ್ಲೈಮ್ಯಾಕ್ಸ್ ಫೈಟ್‍ನಲ್ಲಿ ಗೆದ್ದ ಅರ್ಜೆಂಟಿನಾ ಫೈನಲ್‍ಗೆ ಎಂಟ್ರಿ..!

by admin
July 16, 2026
0

ಗೆಟ್‍ರೆಡಿ..! ಜುಲೈ 20, 2026..! ಫಿಫಾ ವಿಶ್ವಕಪ್‍ನ ಸೂಪರ್ ಸಂಡೆಯ ಅಲ್ಟಿಮೇಟ್ ಫೈನಲ್ ಮ್ಯಾಚ್..! ಇಂತಹ ಪಂದ್ಯ ಈ ಹಿಂದೆ ಬಂದಿಲ್ಲ. ಮುಂದೆ ಬರುತ್ತೋ ಇಲ್ವೋ ಅನ್ನೋದು...

Gallic Rooster destroyed by the charge of the Spanish Bull!" 🐂🔥🇫🇷

fifaworldcup2026-ಸ್ಪ್ಯಾನಿಷ್ ಬುಲ್ಸ್ ಒದೆತಕ್ಕೆ ಗ್ಯಾಲಿಕ್ ರೋಸ್ಟರ್ಸ್ ಢಮಾರ್..!🐂🔥🍗

by admin
July 15, 2026
0

  🇪🇸ಸ್ಪೇನ್ ಗೂಳಿ ತಿವಿತಕ್ಕೆ ಫ್ರಾನ್ಸ್ ನ ಗ್ಯಾಲಿಕ್ ಹುಂಜ ಖಲ್ಲಾಸ್..!🐂💥🐓 🇪🇸ಸ್ಪ್ಯಾನಿಷ್ ಬುಲ್ಸ್ ಒದೆತಕ್ಕೆ ಗ್ಯಾಲಿಕ್ ರೋಸ್ಟರ್ಸ್ ಢಮಾರ್..!🐂🔥🍗 🏆ಎರಡನೇ ಬಾರಿ ಫಿಫಾ ವಿಶ್ವಕಪ್ ಫೈನಲ್...

Suryakumar Yadav Named MLB Ambassador in India

sky- ಮೇಜರ್ ಲೀಗ್ ಬೇಸ್‌ಬಾಲ್ಗೆ ಭಾರತದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪ್ರಚಾರ ರಾಯಭಾರಿ

by admin
July 14, 2026
0

ಮುಂಬೈ, ಭಾರತದಲ್ಲಿ ಬೇಸ್ಬಾಲ್ ಕ್ರೀಡೆಯ ಬೆಳವಣಿಗೆಗೆ ನೆರವಾಗಲು ಟಿ20 ವಿಶ್ವಕಪ್ ವಿಜೇತ ಟೀಮ್ ಇಂಡಿಯಾದ ನಾಯಕ ಹಾಗೂ ಬ್ಯಾಟರ್ ಸೂರ್ಯಕುಮಾರ್ ಯಾದವ್, ಅಮೆರಿಕದ ಮೇಜರ್ ಲೀಗ್ ಬೇಸ್‌ಬಾಲ್ಗೆ...

Spain superstar Lamine Yamal

fifa world cup 2026-ಭವಿಷ್ಯದ ಫುಟ್‌ಬಾಲ್ ಅಧಿಪತಿಯ ಹೆಸರಿನ ಮಹಿಮೆ ಏನು ಗೊತ್ತಾ..? ಆ ಹೆಸರಿನ ಹಿಂದಿದೆ ರೋಚಕ ಸ್ಟೋರಿ..!

by admin
July 14, 2026
0

ಈ ಹೆಸರು ಆತನ ಬರೀ ಒಂದು ಹೆಸರಲ್ಲ. ಈ ಹೆಸರಿನ ಹಿಂದಿದೆ ಬೆಲೆ ಕಟ್ಟಲಾಗದ ನೆನಪಿನ ಪ್ರೀತಿ..! ಈ ಹೆಸರಿನಲ್ಲಿದೆ ಹೆತ್ತವರು ಮತ್ತು ಹುಟ್ಟಿ ಬೆಳೆದ ಮಣ್ಣಿನ...

fifa world cup trophy

fifa world cup 2026- ಬಡವರ ಮಕ್ಕಳ ಕಾಲ್ಚಳಕ.. ಲಕ್ಷ್ಮೀ ಪುತ್ರರ ಆಟ.. ಶ್ರೀಮಂತರ ಮೋಜಿನ ಮಹಾ ವೇದಿಕೆ.. ಏನಿದು ಫುಟ್‍ಬಾಲ್ ಕ್ರೀಡೆಯ ಲೀಲೆ..! ⚽🔥

by admin
July 13, 2026
0

ಬಡವರ ಮಕ್ಕಳ ಕಾಲ್ಚಳಕ.. ಲಕ್ಷ್ಮೀ ಪುತ್ರರ ಆಟ.. ಶ್ರೀಮಂತರ ಮೋಜಿನ ಮಹಾ ವೇದಿಕೆ.. ಏನಿದು ಫುಟ್‍ಬಾಲ್ ಕ್ರೀಡೆಯ ಲೀಲೆ..! ⚽🔥 ಫುಟ್‍ಬಾಲ್ ಅಂದ್ರೆ ಬಡವರ ಮಕ್ಕಳ ಆಟ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram