ADVERTISEMENT
Friday, September 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕಾಲಿವುಡ್ ನಟ ವಿಧಿವಶ

ನಟ ಬಿಜಿಲಿ ರಮೇಶ್ ಇನ್ನಿಲ್ಲ

Author2 by Author2
August 27, 2024
in Cinema, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಕಾಲಿವುಡ್ (Kollywood) ನಟ ಬಿಜಿಲಿ ರಮೇಶ್ (Bijili Ramesh) ಇಂದು ಇಹಲೋಕ ತ್ಯಜಿಸಿದ್ದಾರೆ. ಹೀಗಾಗಿ ಇಂದು ಚೆನ್ನೈನ ಎಂಜಿಆರ್ ನಗರದಲ್ಲಿರುವ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜಿಲಿ ರಮೇಶ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಿಧನಕ್ಕೆ ಚಿತ್ರರಂಗದ ಗಣ್ಯರು, ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.‌

Related posts

ಬಿಬಿ ಕೆ 13- ಪತ್ರ ಎನ್ನಲು ಬರದೆ ಪತರ ಎಂದ ಸ್ಪರ್ಧಿ:ಸರಳ ಕನ್ನಡ ಓದಲು ಲಿಖಿತ್ ಹರಸಾಹಸ, ಕನ್ನಡ ರಿಯಾಲಿಟಿ ಶೋನಲ್ಲಿ ಕನ್ನಡವೇ ಬರಲ್ವಾ? ಲಿಖಿತ್ ತಡಬಡಾಯಿಸಿದ್ದಕ್ಕೆ ವೀಕ್ಷಕರು ಫುಲ್ ಗರಂ

ಬಿಬಿ ಕೆ 13- ಪತ್ರ ಎನ್ನಲು ಬರದೆ ಪತರ ಎಂದ ಸ್ಪರ್ಧಿ:ಸರಳ ಕನ್ನಡ ಓದಲು ಲಿಖಿತ್ ಹರಸಾಹಸ, ಕನ್ನಡ ರಿಯಾಲಿಟಿ ಶೋನಲ್ಲಿ ಕನ್ನಡವೇ ಬರಲ್ವಾ? ಲಿಖಿತ್ ತಡಬಡಾಯಿಸಿದ್ದಕ್ಕೆ ವೀಕ್ಷಕರು ಫುಲ್ ಗರಂ

September 10, 2026
ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

September 6, 2026

ಸಿನಿಮಾದಲ್ಲಿ ಪೋಷಕ ಪಾತ್ರಗಳು ಮತ್ತು ಯೂಟ್ಯೂಬ್‌ನಲ್ಲಿ ಪ್ರ್ಯಾಂಕ್ ವಿಡಿಯೋಗಳನ್ನು ಅಪ್ಲೋಡ್ ಮಾಡಿ ಪ್ರಸಿದ್ಧಿಯಾಗಿದ್ದರು. ಬಿಜಿಲಿ ರಮೇಶ್ ಅವರು ಕುಡಿತದ ಚಟಕ್ಕೆ ದಾಸರಾಗಿದ್ದರು. ಇದರಿಂದ ಲಿವರ್‌ಗೆ ಸಂಬಂಧಿಸಿದ ಕಾಯಿಲೆಯಿಂದ ಅವರು ಹಲವಾರು ದಿನಗಳಿಂದ ಬಳಲುತ್ತಿದ್ದರು. ಹೀಗಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿದ್ದ. ಆದರೆ, ಈಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Tags: #bijali rameshcinima newskolywoodlatest-news
ShareTweetSendShare
Join us on:

Related Posts

ಬಿಬಿ ಕೆ 13- ಪತ್ರ ಎನ್ನಲು ಬರದೆ ಪತರ ಎಂದ ಸ್ಪರ್ಧಿ:ಸರಳ ಕನ್ನಡ ಓದಲು ಲಿಖಿತ್ ಹರಸಾಹಸ, ಕನ್ನಡ ರಿಯಾಲಿಟಿ ಶೋನಲ್ಲಿ ಕನ್ನಡವೇ ಬರಲ್ವಾ? ಲಿಖಿತ್ ತಡಬಡಾಯಿಸಿದ್ದಕ್ಕೆ ವೀಕ್ಷಕರು ಫುಲ್ ಗರಂ

ಬಿಬಿ ಕೆ 13- ಪತ್ರ ಎನ್ನಲು ಬರದೆ ಪತರ ಎಂದ ಸ್ಪರ್ಧಿ:ಸರಳ ಕನ್ನಡ ಓದಲು ಲಿಖಿತ್ ಹರಸಾಹಸ, ಕನ್ನಡ ರಿಯಾಲಿಟಿ ಶೋನಲ್ಲಿ ಕನ್ನಡವೇ ಬರಲ್ವಾ? ಲಿಖಿತ್ ತಡಬಡಾಯಿಸಿದ್ದಕ್ಕೆ ವೀಕ್ಷಕರು ಫುಲ್ ಗರಂ

by Shwetha
September 10, 2026
0

ಬೆಂಗಳೂರು: ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 13 ಇದೀಗ ಆರಂಭದ ದಿನಗಳಲ್ಲೇ ಹೈಡ್ರಾಮಾ ಮತ್ತು ಕುತೂಹಲಕಾರಿ ಚಟುವಟಿಕೆಗಳಿಗೆ ಸಾಕ್ಷಿಯಾಗಿದೆ. ಮನೆಯೊಳಗೆ...

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

by Shwetha
September 6, 2026
0

ಬಾಲಿವುಡ್‌ನ ಜನಪ್ರಿಯ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಪ್ರೇಮಕಥೆ ಹೇಗೆ ಆರಂಭವಾಯಿತು ಎಂಬುದರ ಬಗ್ಗೆ ನಟ ಅಕ್ಷಯ್ ಕುಮಾರ್ ಕುತೂಹಲಕಾರಿ ಸಂಗತಿಯೊಂದನ್ನು...

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

by Shwetha
September 4, 2026
0

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ಭಾರತೀಯ ಚಿತ್ರರಂಗದ ಅನಭಿಷಿಕ್ತ ಸುಲ್ತಾನಿ. ಖ್ಯಾತ ರಾಷ್ಟ್ರೀಯ ನಿಯತಕಾಲಿಕೆ ಇಂಡಿಯಾ ಟುಡೇ ದೇಶದ ಟಾಪ್ ನಾಯಕಿಯರ ಪಟ್ಟಿಯನ್ನು ಪ್ರಕಟಿಸಿದ್ದು, ರಶ್ಮಿಕಾ...

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

by admin
September 1, 2026
0

ಬೆಂಗಳೂರು: ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಸಮಾಜಮುಖಿ ಕಾರ್ಯಗಳ ಮೂಲಕ ಸದಾ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮ್ಮ ಪ್ರೀತಿಯ...

people-media-factory-supriyanvi-picture-studio-new-movie-announcement-september-2

ಪೀಪಲ್ ಮೀಡಿಯಾ ಫ್ಯಾಕ್ಟರಿ & ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಜುಗಲ್‌ಬಂದಿ: ಸೆಪ್ಟೆಂಬರ್ 2ಕ್ಕೆ ಹೊಸ ಸಿನಿಮಾ ಅನೌನ್ಸ್!

by admin
September 1, 2026
0

ಪ್ರಿಯಾ ಸುದೀಪ್ ನೇತೃತ್ವದ ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಸಂಸ್ಥೆ ಮಾರ್ಕ್ ಮತ್ತು ಮ್ಯಾಂಗೋ ಪಚ್ಚ ಸಿನಿಮಾಗಳ ಮೂಲಕ ಸದ್ದು ಮಾಡಿದೆ. ಈಗ ಮತ್ತೊಂದು ಹೊಸ ಪ್ರಾಜೆಕ್ಟ್ಗೆ ಕೈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram