ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೂ ಆಪ್‌ನಲ್ಲಿ ನಾಡಿನ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ ಗಣ್ಯರು

Mahesh M Dhandu by Mahesh M Dhandu
November 3, 2021
in Newsbeat, State, ರಾಜ್ಯ
Basavaraja bommai saaksha tv
Share on FacebookShare on TwitterShare on WhatsappShare on Telegram

ಕೂ ಆಪ್‌ನಲ್ಲಿ ನಾಡಿನ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ ಗಣ್ಯರು

ಬೆಂಗಳೂರು: ವಿವಿಧ ರಾಜಕೀಯ ಮುಖಂಡರು ನಾಡಿನ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ್ದಾರೆ.

Related posts

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

July 7, 2026
ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

July 7, 2026

ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ:
”ನಾಡಿನ ಸಮಸ್ತ ಜನತೆಗೆ ದೀಪಾವಳಿಯ ಸುಸಂದರ್ಭದಲ್ಲಿ ನರಕ ಚತುರ್ದಶಿ ಹಬ್ಬದ ಹೃತ್ಪೂರ್ವಕ ಶುಭಾಶಯಗಳು. ದುಷ್ಟಶಿಕ್ಷಣ ಹಾಗೂ ಶಿಷ್ಟರಕ್ಷಣದ ಸಂಕೇತವಾಗಿರುವ ನರಕ ಚತುರ್ದಶಿ ಹಬ್ಬವು ಜನರ ಎಲ್ಲ ದುರಿತಗಳನ್ನು ಪರಿಹರಿಸಿ ಮಂಗಳವನ್ನು ಉಂಟುಮಾಡಲಿ. ಕೋವಿಡ್ ನಿಯಮಗಳ ಪಾಲನೆಯ ಜೊತೆಗೆ ಸುರಕ್ಷಿತವಾಗಿ ಹಬ್ಬವನ್ನು ಆಚರಿಸೋಣ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ಕೋರಿದ್ದಾರೆ.

ಬಿ.ಎಸ್‌ ಯಡಿಯೂರಪ್ಪ:

ನಾಡಿನ ಜನತೆಗೆ ನರಕ ಚತುರ್ದಶಿ ದೀಪಾವಳಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಈ ಸಂಭ್ರಮದ ಬೆಳಕಿನ ಹಬ್ಬವು ನೋವುಗಳ ಕತ್ತಲೆಯನ್ನು ದೂರಸರಿಸಿ ನಲಿವಿನ ಬೆಳಕನ್ನು ಪಸರಿಸಲಿ, ಎಲ್ಲರಿಗೂ ಉತ್ತಮ ಆರೋಗ್ಯ, ಸಮೃದ್ಧಿಗಳನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ. ಕೋವಿಡ್ ಸಾಂಕ್ರಾಮಿಕ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಹಬ್ಬವನ್ನಾಚರಿಸೋಣ’ ಎಂದು ಬಿ ಎಸ್ ಯಡಿಯೂರಪ್ಪ ಕೂ ಮಾಡಿದ್ದಾರೆ.

ಬಿ ವೈ ವಿಜಯೇಂದ್ರ:
‘ರಾಜ್ಯದ ಜನತೆಗೆ ನರಕಚತುರ್ದಶಿ ಹಾಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬೆಳಕಿನ ಹಬ್ಬವಾದ ಸಂಭ್ರಮದ ದೀಪಾವಳಿಯು ರಾಜ್ಯದ ಪ್ರತಿ ಕುಟುಂಬಗಳನ್ನು ಜ್ಞಾನ, ಸತ್ ಚಿಂತನೆಗಳಿಂದ ಬೆಳಗಿಸಲಿ. ಬದುಕಿನ ಎಲ್ಲಾ ಸಂಕಷ್ಟ, ಅಂಧಕಾರ, ರೋಗಗಳು ನಿವಾರಣೆಯಾಗಿ ಸಂತಸ, ಸಂಭ್ರಮ ನೆಲೆಗೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ’ ಎಂದು ಬಿ ವೈ ವಿಜಯೇಂದ್ರ ಕೂ ಮಾಡಿದ್ದಾರೆ.

ಸಚಿವ ಕೆ ಗೋಪಾಲಯ್ಯ:
ರಾಜ್ಯದ ಜನರಿಗೆ ನರಕಚತುರ್ದಶಿ ಮತ್ತು ದೀಪಾವಳಿಯ ಹಾರ್ದಿಕ ಶುಭಾಶಯಗಳು. ಸಡಗರ, ಸಂಭ್ರಮದ ಈ ಹಬ್ಬ ತಮ್ಮೆಲ್ಲರ ಮನೆಮನಗಳನ್ನು ಶಾಶ್ವತವಾಗಿ ಬೆಳಗಲಿ. ಪ್ರತಿಯೊಬ್ಬರಿಗೂ ಸಂತಸ, ಯಶಸ್ಸು, ಆಯುರಾರೋಗ್ಯವನ್ನು ಭಗವಂತ ಕರುಣಿಸಲಿ. ಎಲ್ಲೆಡೆ ಸುಖ ಶಾಂತಿ ನೆಲೆಸಲಿ ಎಂದು ಹಾರೈಸುತ್ತೇನೆ.

Basavaraja bommai saaksha tv

ಅಬ್ದುಲ್‌ ಅಜೀಂ: ಕರ್ನಾಟಕ ರಾಜ್ಯ ಮೈನಾರಿಟಿ ಮಿಷನ್‌
ಸರ್ವರಿಗೂ ದೀಪಾವಳಿ ಹಬ್ಬದ ಶುಭಾಶಯಗಳು. ಕತ್ತಲನ್ನು ಕರಗಿಸಿ ಸುತ್ತಲೂ ಬೆಳಕು ಚೆಲ್ಲುವ ದೀಪದಂತೆ ನಿಮ್ಮ ಮನಸ್ಸಿನಲ್ಲಿ ಇರುವ ಗೋಂದಲ ದೂರವಾಗಿ ಶಾಂತಿ-ನೆಮ್ಮದಿಯೊಂದಿಗೆ ಗುರಿ ಮುಟ್ಟುವ ಛಲ ನಿಮ್ಮದಾಗಲಿ…!!

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ:
ನಾಡಿನ ಎಲ್ಲರಿಗೂ ನರಕ ಚತುರ್ದಶಿ, ದೀಪಾವಳಿ ಹಬ್ಬದ ಶುಭಾಶಯಗಳು.
ದುಷ್ಟತನ, ದುರ್ಗುಣ ಹರಣ ಸಂಕೇತವಾದ ನರಕ ಚತುರ್ದಶಿಯು ಕಷ್ಟ-ನೋವುಗಳನ್ನು ನಿವಾರಿಸಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ. ಕತ್ತಲೆ ಕಳೆದ ಬೆಳಕು ತೋರುವ ದೀಪಾವಳಿ ಹಬ್ಬವು ಸರ್ವರಿಗೂ ಶುಭವನ್ನುಂಟು ಮಾಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ:
ಎಲ್ಲರಿಗೂ ನರಕ ಚತುರ್ದಶಿ, ದೀಪಾವಳಿ ಹಬ್ಬದ ಶುಭಾಶಯಗಳು.
ನರಕಾಸುರನನ್ನು ಭಗವಾನ್ ಶ್ರೀಕೃಷ್ಣನು ವಧೆ ಮಾಡಿ ಲೋಕದಲ್ಲಿ ಶಾಂತಿನೆಲೆಸುವಂತೆ ಮಾಡಿದ ದಿನವಿಂದು.ಈ ನರಕ ಚತುರ್ದಶಿಯು ಬದುಕಿನ ಎಲ್ಲಾ ಸಂಕಷ್ಟ, ಅಂಧಕಾರವನ್ನು ನಿವಾರಿಸಿ ಸುಖ, ಶಾಂತಿ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ದೀಪಗಳ ಹಬ್ಬ ಎಲ್ಲರಿಗೂ ಸಂತಸ ತರಲಿ.

ಸಂಸದ ತೇಜಸ್ವೀ ಸೂರ್ಯ:
ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ದೀಪಗಳ ಈ ಹಬ್ಬವು ತಮ್ಮೆಲ್ಲರ ಬದುಕಿನಲ್ಲಿ ಸುಖ,ಶಾಂತಿ,ಆರೋಗ್ಯ, ನೆಮ್ಮದಿ ತರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೂ ಮಾಡಿದ್ದಾರೆ.

Tags: #Saaksha TVB.s YediyurappaBasavaraja BommaikooNaraka chaturdashi
ShareTweetSendShare
Join us on:

Related Posts

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

by Shwetha
July 7, 2026
0

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಕಾಂಗ್ರೆಸ್ ನಡುವಿನ ಸಂಘರ್ಷ ಈಗ ಹೊಸ ಹಂತಕ್ಕೆ ತಲುಪಿದೆ. ರಾಜ್ಯದಲ್ಲಿ ಆರ್ ಎಸ್ ಎಸ್ ಪಥಸಂಚಲನ ನಡೆಸಲು ಇನ್ಮುಂದೆ ಸರ್ಕಾರದ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕರ್ನಾಟಕವೇ ದೇಶಕ್ಕೆ ಮಾದರಿ: ಸಿಎಂ ಡಿ.ಕೆ. ಶಿವಕುಮಾರ್

by Shwetha
July 7, 2026
0

ಡಿ.ಕೆ. ಶಿವಕುಮಾರ್ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ರೂಪಿಸಲಾಗಿದ್ದು, ರಾಜ್ಯದ ಹಲವು ಯೋಜನೆಗಳನ್ನು ಈಗ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ನಮಗೆ ಪಾಕಿಸ್ತಾನ ಬೇಡ ಭಾರತವೇ ಬೇಕು- ಪಾಕಿಸ್ತಾನಕ್ಕೆ ಗುಡ್ ಬೈ ಹೇಳಲು ಸಿದ್ಧರಾದ ಪಿಒಕೆ ನಾಗರಿಕರು

by Shwetha
July 7, 2026
0

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಈಗ ಪಾಕ್ ಸರ್ಕಾರದ ವಿರುದ್ಧ ದಂಗೆ ಎದ್ದಿರುವ ಜನರು ಭಾರತದ ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಪಾಕ್ ಸೇನೆಯು ಅಲ್ಲಿನ ನಾಗರಿಕರ ಮೇಲೆ ನಡೆಸುತ್ತಿರುವ ಮಾರಣಾಂತಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram