ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಏಪ್ಯಾದ ಟಾಪ್ 3 ಹಾಟೆಸ್ಟ್ ಆಪ್ ಗಳಲ್ಲಿ ಕೂ Koo

Mahesh M Dhandu by Mahesh M Dhandu
November 18, 2021
in Newsbeat, TECHNOLOGY, ತಂತ್ರಜ್ಞಾನ
Koo saaksha tv
Share on FacebookShare on TwitterShare on WhatsappShare on Telegram

Koo(ಕೂ) ಅಪ್ಲಿಕೇಶನ್ – ಭಾರತದ ಬಹುಭಾಷಾ ಮೈಕ್ರೋ-ಬ್ಲಾಗಿಂಗ್ ವೇದಿಕೆ – ಆಂಪ್ಲಿಟ್ಯೂಡ್ ರಚಿಸಿದಂತಹ ಉತ್ಪನ್ನ ವರದಿ 2021 ರ ಅನ್ವಯ ಏಷ್ಯಾ ಪೆಸಿಫಿಕ್ (APAC) ಪ್ರದೇಶದ ಭವಿಷ್ಯದ ಜನಪ್ರಿಯ 5 ಉತ್ಪನ್ನಗಳಲ್ಲಿ ಸ್ಥಾನ ಪಡೆದಿದೆ.

ಬಳಕೆದಾರರು ತಮ್ಮ ಮಾತೃಭಾಷೆಯಲ್ಲಿ ಮನದಾಳವನ್ನು ವ್ಯಕ್ತಪಡಿಸಲು ಅನುವು ಮಾಡಿಕೊಡುವ ವಿಶಿಷ್ಟ ವೇದಿಕೆ Koo (ಕೂ), ಇದು APAC, US ಮತ್ತು EMEA ಪ್ರದೇಶದಾದ್ಯಂತ ಆಂಪ್ಲಿಟ್ಯೂಡ್‌ನ ಮೊದಲ ಆವೃತ್ತಿಯ ಪ್ರತಿಷ್ಠಿತ ವರದಿಯಲ್ಲಿ ಸ್ಥಾನ ಪಡೆದ ಏಕೈಕ ಸಾಮಾಜಿಕ ಮಾಧ್ಯಮವಾಗಿದೆ.

Related posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

August 23, 2026
ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

August 23, 2026

ಭಾರತದಿಂದ ಉಲ್ಲೇಖಿಸಲ್ಪಟ್ಟ ಕೇವಲ ಎರಡು ಬ್ರಾಂಡ್‌ಗಳಲ್ಲಿ ಕೂ ಕೂಡ ಒಂದಾಗಿದೆ (CoinDCX ಇನ್ನೊಂದು).

ಆಂಪ್ಲಿಟ್ಯೂಡ್‌ನ ಬಿಹೇವಿಯರಲ್ ಗ್ರಾಫ್‌ ಮಾಹಿತಿಯು ನಮ್ಮ ಡಿಜಿಟಲ್ ಜೀವನವನ್ನು ರೂಪಿಸುವ ಪ್ರಪಂಚದ ಅತ್ಯಂತ ಉದಯೋನ್ಮುಖ ಡಿಜಿಟಲ್ ಉತ್ಪನ್ನಗಳನ್ನು ಪ್ರದರ್ಶಿಸುತ್ತದೆ.

ಈ ವರದಿಯು “ಸಾಮಾಜಿಕ ಮಾಧ್ಯಮ ವೇದಿಕೆಯ Koo(ಕೂ) ಆ್ಯಪ್ ತನ್ನ ಭಾರತೀಯ ಬಳಕೆದಾರರ ವಿಶಿಷ್ಟತೆಯನ್ನು ಗುರುತಿಸಿ ವಿವರಿಸಿದೆ.

Koo(ಕೂ) “1 ಬಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು ಆಯ್ಕೆ ಮಾಡಿಕೊಂಡ ಆದ್ಯತೆಯ ಸಾಮಾಜಿಕ ಮಾಧ್ಯಮ ವೇದಿಕೆಯಾಗಿ ಕೂ ಪ್ರಬಲವಾಗಿ ಬೆಳೆದಿದೆ.

Koo saaksha tv

ಜನರು ತಮ್ಮದೇ ಸ್ಥಳೀಯ ಭಾಷೆಗಳಲ್ಲಿಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡುವ ಮೇಡ್-ಇನ್-ಇಂಡಿಯಾ ಪ್ಲಾಟ್‌ಫಾರ್ಮ್‌ ಕೂ (Koo), ಅಪ್ಲಿಕೇಶನ್ ಮಾರ್ಚ್ 2020 ರಲ್ಲಿ ಪ್ರಾರಂಭವಾಯಿತು.

ನಂತರದ 20 ತಿಂಗಳ ಅಲ್ಪಾವಧಿಯಲ್ಲಿ 15 ಮಿಲಿಯನ್ ಬಳಕೆದಾರರನ್ನು ಗಳಿಸಿಕೊಂಡಿದ್ದಲ್ಲದೇಮತ್ತು 9 ಭಾರತೀಯ ಭಾಷೆಗಳಲ್ಲಿ ಸೇವೆಯನ್ನು ಒದಗಿಸುತ್ತಿದೆ.

ಬಲಿಷ್ಠ ತಂತ್ರಜ್ಞಾನ, ಅನುವಾದದ ಅವಕಾಶ ಮುಂತಾದ ವಿಶಿಷ್ಟ ಆಪ್ಶನ್‌ಗಳನ್ನು ಬಳಕೆದಾರರಿಗೆ ಒದಗಿಸಿದ್ದು, ಮುಂದಿನ ಒಂದು ವರ್ಷದಲ್ಲಿ Koo (ಕೂ) 100 ಮಿಲಿಯನ್ ಡೌನ್‌ಲೋಡ್‌ಗಳನ್ನು ದಾಟುವ ನಿರೀಕ್ಷೆಯಿದೆ.

2021 ರ ಉತ್ಪನ್ನ ವರದಿಗೆ ಪ್ರತಿಕ್ರಿಯಿಸಿದ Koo(ಕೂ) ಸಹ-ಸಂಸ್ಥಾಪಕ ಮತ್ತು ಸಿಇಒ, ಅಪ್ರಮೇಯ ರಾಧಾಕೃಷ್ಣ: “ಈ ಗೌರವಾನ್ವಿತ ಜಾಗತಿಕ ವರದಿಯಲ್ಲಿ Koo(ಕೂ) ಅಪ್ಲಿಕೇಶನ್ ಗುರುತಿಸಲ್ಪಟ್ಟು APAC ನ ಟಾಪ್ 5 ರ ಹಾಟೆಸ್ಟ್ ಡಿಜಿಟಲ್ ಉತ್ಪನ್ನಗಳಲ್ಲಿ Koo(ಕೂ) ಒಂದಾಗಿರುವುದು ಹೆಮ್ಮೆಯ ವಿಷಯ. ನಾವು ಭಾರತದಿಂದ ಮತ್ತು APAC, EMEA ಮತ್ತು US ನಾದ್ಯಂತ ಗುರುತಿಸಲ್ಪಟ್ಟ ಏಕೈಕ ಸಾಮಾಜಿಕ ಮಾಧ್ಯಮ ಆಗಿದ್ದೇವೆ. ಭಾರತದಿಂದ, ವಿಶ್ವಕ್ಕಾಗಿ ನಿರ್ಮಿಸಲಾಗುತ್ತಿರುವ ಬ್ರ್ಯಾಂಡ್‌ ಆದ ನಮಗೆ ಇದೊಂದು ಗಮನಾರ್ಹ ಸಾಧನೆಯಾಗಿದೆ. ಆಂಪ್ಲಿಟ್ಯೂಡ್‌ನ ಈ ವರದಿಯು ಡಿಜಿಟಲ್ ಜಗತ್ತಿನಲ್ಲಿ ಭಾಷಾ ಅಡೆತಡೆಗಳನ್ನು ಅಳಿಸಲು, ಸಂಸ್ಕೃತಿ ಮತ್ತು ಭಾಷಾ ವೈವಿಧ್ಯತೆಯ ನಡುವೆಯೂ ಜನರು ಪರಸ್ಪರ ಸಂಪರ್ಕಿಸಲು ಇನ್ನಷ್ಟು ಶ್ರಮಿಸುವಂತೆ ನಮ್ಮನ್ನು ಪ್ರೇರೇಪಿಸುತ್ತದೆ.

ಆಂಪ್ಲಿಟ್ಯೂಡ್ ಎಂಬುದು ಕ್ಯಾಲಿಫೋರ್ನಿಯಾ ಮೂಲದ ಉತ್ಪನ್ನ ವಿಶ್ಲೇಷಣೆ ಮತ್ತು ಡಿಜಿಟಲ್ ಆಪ್ಟಿಮೈಸೇಶನ್ ಸಂಸ್ಥೆಯಾಗಿದೆ. ಈ ವರದಿಯು ‘ಶೀಘ್ರವಾಗಿ ಬೆಳೆಯುತ್ತಿರುವ ಉತ್ಪನ್ನಗಳನ್ನು’ ಆಯ್ಕೆ ಮಾಡುತ್ತದೆ. ‘ಭವಿಷ್ಯದ ಜನಪ್ರಿಯ ಕಂಪನಿ’ಗಳನ್ನು ಗುರುತಿಸಲು ತಿಂಗಳ ಬಳಕೆದಾರರ ದತ್ತಾಂಶವನ್ನು ಇದು ವಿಶ್ಲೇಷಿಸುತ್ತದೆ.

Koo saaksha tv

ಅತ್ಯುತ್ತಮ ಡಿಜಿಟಲ್ ಅನುಭವವನ್ನು ಒದಗಿಸುವ ಕಂಪನಿಗಳ ತಿಂಗಳ ಬಳಕೆದಾರರ ಹೆಚ್ಚಳವನ್ನು ಪರಿಗಣಿಸಿ ಆಂಪ್ಲಿಟ್ಯೂಡ್ ವರದಿಗಳನ್ನು ನೀಡುತ್ತದೆ. ಜೂನ್ 2020 ರಿಂದ ಜೂನ್ 2021 ರವರೆಗಿನ ಒಟ್ಟು 13-ತಿಂಗಳ ಅವಧಿಯಲ್ಲಿ ಸಕ್ರಿಯ ಬಳಕೆದಾರರ ಒಟ್ಟು ಸಂಖ್ಯೆಯಲ್ಲಿ ಕ್ಷಿಪ್ರ ಬೆಳವಣಿಗೆಯನ್ನು ಗುರುತಿಸಿ Koo(ಕೂ) ಅಪ್ಲಿಕೇಶನ್ ಅನ್ನು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕೂ ಬಗ್ಗೆ: Koo(ಕೂ) ಮಾರ್ಚ್ 2020 ರಲ್ಲಿ ಭಾರತೀಯ ಭಾಷೆಗಳನ್ನೊಳಗೊಂಡ ಮೈಕ್ರೋ-ಬ್ಲಾಗಿಂಗ್ ವೇದಿಕೆಯಾಗಿ ಸ್ಥಾಪಿತವಾಯಿತು, ಇದು ಅನೇಕ ಭಾರತೀಯ ಭಾಷೆಗಳಲ್ಲಿ ಲಭ್ಯವಿದೆ. ಇಲ್ಲಿ ಭಾರತದ ವಿವಿಧ ಪ್ರದೇಶಗಳ ಜನರು ತಮ್ಮ ಮಾತೃಭಾಷೆಯಲ್ಲಿಯೇ ತಮ್ಮ ಮನದಾಳವನ್ನು ವ್ಯಕ್ತಪಡಿಸಿಕೊಳ್ಳಬಹುದು. ಕೇವಲ 10% ಜನರು ಇಂಗ್ಲಿಷ್ ಮಾತನಾಡುವ ಭಾರತ ದೇಶದಲ್ಲಿ, ಭಾರತೀಯ ಬಳಕೆದಾರರಿಗೆ ಮನಮುಟ್ಟುವಂತೆ ಭಾಷಾ ಅನುಭವಗಳನ್ನು ತಲುಪಿಸಬಲ್ಲ ಮತ್ತು ಪರಸ್ಪರ ಸಂಪರ್ಕ ಸಾಧಿಸಲು ಸಹಾಯ ಮಾಡುವ ಸಾಮಾಜಿಕ ಜಾಲತಾಣ ವೇದಿಕೆ ಅತ್ಯವಶ್ಯವಾಗಿದೆ. ಭಾರತೀಯ ಭಾಷೆಗಳಿಗೆ ಆದ್ಯತೆ ನೀಡುವ ಭಾರತೀಯರ ಧ್ವನಿಗಳಿಗೆ Koo(ಕೂ) ಒಂದು ವೇದಿಕೆಯನ್ನು ಒದಗಿಸುತ್ತದೆ.

ಆಂಪ್ಲಿಟ್ಯೂಡ್ ಬಗ್ಗೆ: ಡಿಜಿಟಲ್ ಆಪ್ಟಿಮೈಸೇಶನ್‌ನ ಪ್ರವರ್ತಕರಾದ ಆಂಪ್ಲಿಟ್ಯೂಡ್‌ನ ಪರಂಪರೆಯು, ಡಿಜಿಟಲ್ ಉತ್ಪನ್ನಗಳು, ಡೇಟಾ-ಚಾಲಿತ ಉತ್ಪನ್ನಗಳ ವಿಶ್ಲೇಷಣೆ, ಡಿಜಿಟಲ್ ಉತ್ಪನ್ನದ ಅಳವಡಿಕೆ, ಉತ್ಪನ್ನದಲ್ಲಿನ ನಡವಳಿಕೆ ಮತ್ತು ಡಿಜಿಟಲೀಕರಣಕ್ಕೆ ಆದ್ಯತೆ ನೀಡುವ ಜಗತ್ತಿನಲ್ಲಿನ ಚಾಲನಾ ತಂತ್ರಗಳ ಕುರಿತು ಅಪ್ರತಿಮ ಅಭಿಪ್ರಾಯಗಳನ್ನು ನೀಡುತ್ತದೆ.

Tags: #Saaksha TVAPACAsiakoo
ShareTweetSendShare
Join us on:

Related Posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

by Shwetha
August 23, 2026
0

ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

by Shwetha
August 23, 2026
0

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಇ20 (ಶೇ. 20ರಷ್ಟು ಎಥೆನಾಲ್ ಮಿಶ್ರಿತ ಇಂಧನ) ನೀತಿಯು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನೇರ ಕಾರಣವಾಗಿದೆ ಎಂದು ಕಾಂಗ್ರೆಸ್...

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

by Shwetha
August 23, 2026
0

ಬೆಂಗಳೂರು: ನೈಸ್ ರಸ್ತೆಯ ಅಕ್ರಮ ಟೋಲ್ ವಸೂಲಾತಿ ವಿರುದ್ಧ ಸಮರ ಸಾರಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದೀಗ ಮತ್ತಷ್ಟು ಆಕ್ರಮಣಕಾರಿ ನಿಲುವು ತಳೆದಿದ್ದಾರೆ. ಎಫ್‌ಐಆರ್ ದಾಖಲಾದರೂ...

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

by Shwetha
August 23, 2026
0

ತಿರುವನಂತಪುರಂ: ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿದ್ದ ಮಂಗಳೂರು ಪ್ರದೇಶವನ್ನು ನೈರುತ್ಯ ರೈಲ್ವೆಗೆ ವರ್ಗಾವಣೆ ಮಾಡಿ ರೈಲ್ವೆ ಮಂಡಳಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ತೀವ್ರ ಆಕ್ಷೇಪ...

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

by Shwetha
August 23, 2026
0

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಿಬಿಐ ರಾಜ್ಯಪಾಲರಿಗೆ ಪತ್ರ ಬರೆದಿರುವುದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram