ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ತುಳುನಾಡಿನಲ್ಲಿ ಕೊರಗಜ್ಜನ ಶಕ್ತಿ ಮತ್ತೊಮ್ಮೆ ಅನಾವರಣ – ಕ್ಷೇತ್ರವನ್ನು ಅಪವಿತ್ರಗೊಳಿಸಿದ ಆರೋಪಿಗಳಿಗೆ ಕೊರಗಜ್ಜನಿಂದ ಶಿಕ್ಷೆ

Shwetha by Shwetha
April 2, 2021
in Karavali Karnataka, Newsbeat, ಕರಾವಳಿ ಕರ್ನಾಟಕ, ನ್ಯೂಸ್ ಬೀಟ್
Koraggajja
Share on FacebookShare on TwitterShare on WhatsappShare on Telegram

ತುಳುನಾಡಿನಲ್ಲಿ ಕೊರಗಜ್ಜನ ಶಕ್ತಿ ಮತ್ತೊಮ್ಮೆ ಅನಾವರಣ – ಕ್ಷೇತ್ರವನ್ನು ಅಪವಿತ್ರಗೊಳಿಸಿದ ಆರೋಪಿಗಳಿಗೆ ಕೊರಗಜ್ಜನಿಂದ ಶಿಕ್ಷೆ !

ಕರಾವಳಿ ಭೂತಾರಾಧನೆಯ ನೆಲೆವೀಡು. ದೈವಗಳ ಆರಾಧನೆಯನ್ನು ಇಲ್ಲಿನ ಜನ ಭಯ ಭಕ್ತಿಯಿಂದ ನಡೆಸುತ್ತಾರೆ. ತುಳುನಾಡ ದೈವಸ್ಥಾನಗಳು ಕಾರಣಿಕ ಶಕ್ತಿಯನ್ನು ಹೊಂದಿದೆ ಎನ್ನುವುದು ಕೂಡ ಎಲ್ಲರಿಗೂ ತಿಳಿದಿರುವ ವಿಷಯ. ಇದೀಗ ತುಳುನಾಡಿನಲ್ಲಿ ಕೊರಗಜ್ಜನ ಶಕ್ತಿ ಮತ್ತೊಮ್ಮೆ ಸಾಬೀತಾಗಿದೆ.
ಕೊರಗಜ್ಜನ ಕಾಣಿಕೆ ಡಬ್ಬವನ್ನು ಅಪವಿತ್ರಗೊಳಿಸಿದ ಆರೋಪಿಗಳ ಪೈಕಿ ಓರ್ವ ಅನಾರೋಗ್ಯದಿಂದ ಮೃತಪಟ್ಟಿದ್ದರೆ, ಇನ್ನಿಬ್ಬರು ದೈವಸ್ಥಾನದಲ್ಲಿ ಕೊರಗಜ್ಜನ ಬಳಿ ಅಭಯಾ ನೀಡುವಂತೆ ಅಂಗಲಾಚಿದ್ದಾರೆ.
Koraggajja

Related posts

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

August 1, 2026
glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

August 1, 2026

ತಾಲ್ಲೂಕಿನ ವಿವಿಧೆಡೆ ದೈವಸ್ಥಾನಗಳಿಗೆ ತೆರಳಿ ಕ್ಷೇತ್ರವನ್ನು ಅಪವಿತ್ರಗೊಳಿಸಿದ ಆರೋಪಿಗಳ ಪೈಕಿ ಜೋಕಟ್ಟೆಯ ನವಾಜ್‌ ಈಚೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದು, ಇನ್ನಿಬ್ಬರು ಆರೋಪಿಗಳಾದ ಜೋಕಟ್ಟೆಯ ರಹೀಂ ಮತ್ತು ತೌಫಿಕ್‌ ಕೊರಗಜ್ಜ ಕೋಲೋತ್ಸವದಲ್ಲಿ ಕ್ಷಮಾಪಣೆ ಕೇಳಲು ಬಂದ ಕುತೂಹಲಕಾರಿ ಘಟನೆ ನಗರದ ಇಲ್ಲಿನ ಎಮ್ಮೆಕೆರೆ ದೈವಸ್ಥಾನದಲ್ಲಿ ಬುಧವಾರ ರಾತ್ರಿ ನಡೆದಿದೆ. ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಇತ್ತೀಚೆಗೆ ನಗರದ ಎಮ್ಮೆಕೆರೆ ಬಬ್ಬುಸ್ವಾಮಿ ಪರಿವಾರ ದೈವಗಳ ಕ್ಷೇತ್ರ ಸೇರಿದಂತೆ ತಾಲ್ಲೂಕಿನ ಹಲವೆಡೆ ದೈವಸ್ಥಾನದ ಕಾಣಿಕೆ ಡಬ್ಬಿಗಳಿಗೆ ಅಶ್ಲೀಲ ಸೊತ್ತುಗಳನ್ನು ಹಾಕಿ ಅಪವಿತ್ರಗೊಳಿಸಲಾಗಿತ್ತು. ಒಂದು ತಿಂಗಳ ಹಿಂದೆ ಕಾಣಿಕೆ ಡಬ್ಬಿಯನ್ನು ತೆರೆದಾಗ ಈ ಕೃತ್ಯ ಬಯಲಿಗೆ ಬಂದಿತ್ತು. ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ತಪ್ಪಿತಸ್ಥರಿಗೆ ಸರಿಯಾದ ಶಿಕ್ಷೆಯಾಗಲಿ ಎಂದು ಆಘಾತಗೊಂಡ ಭಕ್ತಾದಿಗಳು ಕೊರಗಜ್ಜನಲ್ಲಿ ಬೇಡಿಕೆ ಇಟ್ಟಿದ್ದರು.

ಇದಕ್ಕೆ ಸಂಬಂಧಿಸಿದಂತೆ ದೈವಸ್ಥಾನಗಳ ಆಡಳಿತ ಮಂಡಳಿ ಪೊಲೀಸ್ ಠಾಣೆಗಳಿಗೆ ದೂರು ಕೂಡಾ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದರು.

Koraggajja
ಈ ಮಧ್ಯೆ ಕ್ಷೇತ್ರವನ್ನು ಅಪವಿತ್ರಗೊಳಿಸಿದ ಆರೋಪಿಗಳ ಪೈಕಿ ಒಬ್ಬಾತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ತನ್ನನ್ನು ತಾನೂ ಮಂತ್ರವಾದಿ ಎಂಬಂತೆ ಬಿಂಬಿಸಿಕೊಂಡಿದ್ದ ನವಾಝ್ ಈ ಕೃತ್ಯ ಎಸಗಿದ ಬಳಿಕ ಅನಾರೋಗ್ಯಕ್ಕೆ ತುತ್ತಾಗಿದ್ದು, ಕೆಲ ತಿಂಗಳ ಹಿಂದಷ್ಟೇ ಸಾವನ್ನಪ್ಪಿದ್ದಾನೆ. ಅನಾರೋಗ್ಯಕ್ಕೆ ತುತ್ತಾಗಿದ್ದ ಸಮಯದಲ್ಲಿ ತಾನು ಕಾರಣಿಕ ದೈವ ಕೊರಗಜ್ಜನ ಶಾಪಕ್ಕೆ ಗುರಿಯಾಗಿರುವ ಬಗ್ಗೆ ತೌಫಿಕ್ ಮತ್ತು ರಹೀಂ ಬಳಿ ಆತ ಹೇಳಿಕೊಂಡಿದ್ದ ಎಂದು ಹೇಳಲಾಗಿದೆ.

ನವಾಝ್ ಸಾವನ್ನಪ್ಪಿದ ಬಳಿಕ ಇತ್ತೀಚಿಗೆ ತೌಫಿಕ್ ಗೂ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತು. ಇದರಿಂದ ಕಂಗೆಟ್ಟ ತೌಫಿಕ್ ಮತ್ತು ರಹೀಂ ಚಾಮುಂಡಿ ದೈವದಲ್ಲಿ ಪ್ರಶ್ನೆ ಇಟ್ಟಾಗ ಎಮ್ಮೆಕೆರೆ ಕೋಟೆದ ಬಬ್ಬುಸ್ವಾಮಿ ದೈವಸ್ಥಾನಕ್ಕೆ ಹೋಗುವಂತೆ ತಿಳಿಸಲಾಗಿತ್ತು.

Koraggajja

ಅದರಂತೆ ಅವರಿಬ್ಬರೂ ಕೆಲವು ದಿನಗಳ ಹಿಂದೆ ಎಮ್ಮೆಕೆರೆ ಕ್ಷೇತ್ರಕ್ಕೆ ಬಂದು ಕ್ಷಮಾಪಣೆ ಕೇಳುವುದಾಗಿ ಆಡಳಿತ ಮಂಡಳಿಯಲ್ಲಿ ಕೇಳಿಕೊಂಡಿದ್ದರು. ಇದಕ್ಕೆ ಆಡಳಿತ ಮಂಡಳಿಯ ಪದಾಧಿಕಾರಿಗಳು ಕೊರಗಜ್ಜನ ನೇಮೋತ್ಸವ ದಿನದಂದು ಬರುವಂತೆ ಸೂಚಿಸಿದ್ದು, ಅದರಂತೆ ಆರೋಪಿಗಳಲ್ಲಿ ಒಬ್ಬಾತ ಬುಧವಾರ ನಡೆದ ಕೊರಗಜ್ಜ ಕೋಲಕ್ಕೆ ಬಂದು ಕ್ಷಮಾಪಣೆಗೆ ಮುಂದಾಗಿದ್ದಾನೆ. ಆದರೆ ನೇಮೋತ್ಸವದಲ್ಲಿ ಬಬ್ಬುಸ್ವಾಮಿ ಪ್ರಧಾನ ದೈವವಾದ ಕಾರಣ ಅವನ ನೇಮೋತ್ಸವದಲ್ಲೇ ಈ ಸಮಸ್ಯೆಯನ್ನು ಇಟ್ಟು ನುಡಿ ಮತ್ತು ಕ್ಷಮಾಪಣೆ ಕೇಳಿ ಎಂದು ತಿಳಿಸಲಾಯಿತು.

ಈ ನಡುವೆ ಎಮ್ಮೆಕೆರೆ ಕೊರಗಜ್ಜ ಕ್ಷೇತ್ರಕ್ಕೆ ಆರೋಪಿಗಳಲ್ಲಿ ಒಬ್ಬಾತ ಕ್ಷಮಾಪಣೆ ಕೇಳಲು ಬಂದ ವಿಷಯ ಪೊಲೀಸರಿಗೆ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೈವಸ್ಥಾನ ಅಪವಿತ್ರಗೊಳಿಸಿದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

https://twitter.com/SaakshaTv/status/1377656656553680896?s=19

ತೊಗರಿ ಬೇಳೆ ಹಾಕದೆ ಸ್ಪೆಷಲ್ ಟೊಮೆಟೊ ಸಾರುhttps://t.co/AKSBlkXvfK

— Saaksha TV (@SaakshaTv) April 1, 2021

https://twitter.com/SaakshaTv/status/1377657326270783494?s=19

https://twitter.com/SaakshaTv/status/1377657557150392321?s=19

#Koraggajja #tulunadu #dhaiva #unholiness

Tags: Koraggajja
ShareTweetSendShare
Join us on:

Related Posts

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram