Wednesday, May 31, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

D.K.Sivakumar | ಬಿಜೆಪಿ ಸರ್ಕಾರ ಬಂದ ಮೇಲೆ ಜನರ ಬದುಕಿಗೆ ತೊಂದರೆ

Mahesh M Dhandu by Mahesh M Dhandu
July 19, 2022
in Newsbeat, State, ರಾಜ್ಯ
DK Shivakumar Saaksha Tv
Share on FacebookShare on TwitterShare on WhatsappShare on Telegram

D.K.Sivakumar | ಬಿಜೆಪಿ ಸರ್ಕಾರ ಬಂದ ಮೇಲೆ ಜನರ ಬದುಕಿಗೆ ತೊಂದರೆ

ಮೈಸೂರು : ಬಿಜೆಪಿ ಸರ್ಕಾರ ಬಂದ ಮೇಲೆ ಸಾಮಾನ್ಯ ಜನರ ಬದುಕಿಗೆ ತೊಂದರೆ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

Related posts

ಲೋಕಸಭೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಚರ್ಚೆಯಾಗಿಲ್ಲ!

ಲೋಕಸಭೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಚರ್ಚೆಯಾಗಿಲ್ಲ!

May 31, 2023
Bus Fares increased in Many Roots Passengers Going for Ganesha Festival feel the heat saaksha tv

ವಿದ್ಯಾರ್ಥಿಗಳಿಗೆ ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ

May 31, 2023

ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿ ಸರ್ಕಾರ ಬಂದ ಮೇಲೆ ಸಾಮಾನ್ಯ ಜನರ ಬದುಕಿಗೆ ತೊಂದರೆ ಆಗಿದೆ‌.

ಬೈ ಎಲೆಕ್ಷನ್ ಸೋತ ಮೇಲೆ ಸ್ವ ಇಚ್ಛೆಯಿಂದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ರು. ನಂತರ ನಾನು ಅಧ್ಯಕ್ಷ ಹಾಗೂ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕ ಎಂದು ಮಾಡಲಾಯಿತು.

5 ಜನ ಕಾರ್ಯಾಧ್ಯಕ್ಷರ ಜತೆಗೆ ನನ್ನ ಅಧ್ಯಕ್ಷ ಮಾಡಿ ಈ ಟೀಂ ಮಾಡಿದ್ದಾರೆ.  ಅಧ್ಯಕ್ಷೆ ಸೋನಿ ಗಾಂಧಿ, ನಾಯಕರಾದ ಸಿದ್ದರಾಮಯ್ಯ ಎಲ್ಲ ಸೇರಿ ಈ ಟೀಂ ಮಾಡಿದ್ದೇವೆ.

KPcc president d k shivakumar slams bjp in mysore Saaksha Tv
KPcc president d k shivakumar slams bjp in mysore Saaksha Tv

 ಇವತ್ತಿಗೂ ಕೋವಿಡ್‌ನಿಂದ ಸತ್ತವರಿಗೆ ಈಗಲೂ ಸರಿಯಾಗಿ ಪರಿಹಾರ ಸಿಕ್ಕಿಲ್ಲ. ಇದೆಲ್ಲವನ್ನೂ ನಾವು ಬೆಳಕಿಗೆ ತಂದಿದ್ದೇವೆ ಎಂದು ವಿವರಿಸಿದರು.

ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ. ಪರಿಹಾರ ಹಣ ಎಲ್ಲಿಗೆ ಕೊಟ್ಟಿದೆ ಅಂತ ಹೇಳಲು ಆಗುತ್ತಿಲ್ಲ. ಬಿಜೆಪಿ ಸರ್ಕಾರದಲ್ಲಿ ಹುದ್ದೆಗಳು ಬಹಿರಂಗವಾಗಿ ಮಾರಾಟ ಆಗುತ್ತಿದೆ.

ಐಪಿಎಸ್ ಹಗರಣದಂತ ದಂತೆ ಪ್ರಪಚದಲ್ಲಿ ಎಲ್ಲೂ ನಡೆದಿಲ್ಲ. ಇದು ಪೊಲೀಸ್ ಇಲಾಖೆಯಲ್ಲ, ಬೇರೆ ಇಲಾಖೆಯಲ್ಲೂ ನಡೆದಿದೆ. ಗುಲ್ಬರ್ಗಾ ಚಾರ್ಜ್ ಶೀಟ್ ನಲ್ಲಿ ಆರೋಪಿಗಳು ಹೇಳಿದ್ದಾರೆ.

40% ಕಮಿಷನ್ ಕೇಸ್ ಮುಚ್ಚಿ ಹಾಕಲಾಗ್ತಿದೆ. ಇಡೀ ದೇಶದಲ್ಲಿ ರಾಜ್ಯ ಸರ್ಕಾರ ಬಹುದೊಡ್ಡ ಭ್ರಷ್ಟ ಸರ್ಕಾರ ಅಂತ ಹೆಸರು ಬಂದಿದೆ.

ಅವರ ಪಕ್ಷದವರೇ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ರೆ ನೋಟಿಸ್ ಇಲ್ಲ. ಕೇವಲ ಪ್ರಿಯಾಂಕಾ ಖರ್ಗೆ‌ಗೆ ನೋಟಿಸ್ ಯಾಕೆ  ಎಂದು ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದರು.

Tags: #Saaksha TVBJPCongressd k shivakumar
ShareTweetSendShare
Join us on:

Related Posts

ಲೋಕಸಭೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಚರ್ಚೆಯಾಗಿಲ್ಲ!

ಲೋಕಸಭೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಚರ್ಚೆಯಾಗಿಲ್ಲ!

by Honnappa Lakkammanavar
May 31, 2023
0

ಹುಬ್ಬಳ್ಳಿ : ಕಾಂಗ್ರೆಸ್ (Congress) ಪಕ್ಷವು ನನ್ನೊಂದಿಗೆ ಯಾವಾಗಲೂ ಜೊತೆಗೆ ಇರುತ್ತದೆ ಎಂಬ ಭರವಸೆ ಇದ್ದು, ಲೋಕಸಭಾ ಚುನಾವಣೆಯಲ್ಲಿ (Loksabha Election) ನಾನು ಅಭ್ಯರ್ಥಿ ಎನ್ನುವ ಕುರಿತು...

Bus Fares increased in Many Roots Passengers Going for Ganesha Festival feel the heat saaksha tv

ವಿದ್ಯಾರ್ಥಿಗಳಿಗೆ ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ

by Honnappa Lakkammanavar
May 31, 2023
0

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆಯ ಹಳೆ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ...

ಟ್ರಾಫಿಕ್ ಜಾಮ್ ನಲ್ಲಿಯೇ ಊಟ ಮಾಡಿದ ಚಾಲಕ

ಟ್ರಾಫಿಕ್ ಜಾಮ್ ನಲ್ಲಿಯೇ ಊಟ ಮಾಡಿದ ಚಾಲಕ

by Honnappa Lakkammanavar
May 31, 2023
0

ಬೆಂಗಳೂರು: ಟ್ರಾಫಿಕ್ ಜಾಮ್ ನಲ್ಲಿಯೇ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ಬೆಂಗಳೂರಿನ ಟ್ರಾಫಿಕ್ ಕುಖ್ಯಾತಿ ಎಷ್ಟಿದೆ...

ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನೇ ಕೊಚ್ಚಿ ಕೊಲೆ

ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನೇ ಕೊಚ್ಚಿ ಕೊಲೆ

by Honnappa Lakkammanavar
May 31, 2023
0

ಚಿಕ್ಕಬಳ್ಳಾಪುರ : ಹೆಂಡತಿಯ ಅಕ್ರಮ ಸಂಬಂಧ ಹಿನ್ನಲೆಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿ ಮಚ್ಚಿನಿಂದ ಕೊಲೆ ಮಾಡಿರುವ ಘಟನೆ ಚಿಂತಾಮಣಿ‌ ತಾಲೂಕು ಮುರಗಮಲ್ಲದ ಎಂ.ಗೊಲ್ಲಪಲ್ಲಿ ಗ್ರಾಪಂ ವ್ಯಾಪ್ತಿಯ ಕೊಂಡ್ಲಿಗಾನಹಳ್ಳಿ...

school joining age: 1 ತರಗತಿಗೆ ಸೇರಲು 6 ವರ್ಷ ಕಡ್ಡಾಯ ಮಾಡಿದ ಸರ್ಕಾರ…

ಪ್ರಾಥಮಿಕ, ಪ್ರೌಢ ಶಾಲೆಗಳ ರಜೆ ಅಂತ್ಯ; ಇಂದಿನಿಂದ ಅಧಿಕೃತವಾಗಿ ಶಾಲೆಗಳು ಆರಂಭ

by Honnappa Lakkammanavar
May 31, 2023
0

ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ ಸಹಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಒಂದೇ ದಿನ ದಿನ ಬರೋಬ್ಬರಿ 11,801 ಜನ ನೌಕರರಿಗೆ ನಿವೃತ್ತಿ!

ಒಂದೇ ದಿನ ದಿನ ಬರೋಬ್ಬರಿ 11,801 ಜನ ನೌಕರರಿಗೆ ನಿವೃತ್ತಿ!

May 31, 2023
ಲೋಕಸಭೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಚರ್ಚೆಯಾಗಿಲ್ಲ!

ಲೋಕಸಭೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಚರ್ಚೆಯಾಗಿಲ್ಲ!

May 31, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram