ADVERTISEMENT
Friday, February 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೆಆರ್ ಎಸ್ ಜಲಾಶಯದಲ್ಲಿ ಇಳಿಕೆಯಾದ  ಒಳಹರಿವು, ತಗ್ಗಿದ ನೆರೆ ಆತಂಕ..!  

admin by admin
August 10, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

Related posts

ಸುಳ್ಳಿನ ಕೊಚ್ಚೆಯಲ್ಲಿ ಹೊರಳಾಡುವ ಬದಲು ಮೋದಿ ಎದುರು ನಿಂತು ರಾಜ್ಯದ ಹಿತಕ್ಕಾಗಿ ಧ್ವನಿ ಎತ್ತಿ: ಬಿಜೆಪಿ ನಾಯಕರಿಗೆ ಸಚಿವ ದಿನೇಶ್ ಗುಂಡೂರಾವ್ ಬಹಿರಂಗ ಸವಾಲು

ಸುಳ್ಳಿನ ಕೊಚ್ಚೆಯಲ್ಲಿ ಹೊರಳಾಡುವ ಬದಲು ಮೋದಿ ಎದುರು ನಿಂತು ರಾಜ್ಯದ ಹಿತಕ್ಕಾಗಿ ಧ್ವನಿ ಎತ್ತಿ: ಬಿಜೆಪಿ ನಾಯಕರಿಗೆ ಸಚಿವ ದಿನೇಶ್ ಗುಂಡೂರಾವ್ ಬಹಿರಂಗ ಸವಾಲು

February 20, 2026
ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಲಿದೆ ಬಬಲಾದಿ ಮುತ್ಯಾ ಸ್ಫೋಟಕ ಕಾಲಜ್ಞಾನ: ಪ್ರಕೃತಿ ವಿಕೋಪದ ಎಚ್ಚರಿಕೆ ಮತ್ತು ಆರ್ಥಿಕ ಕ್ರಾಂತಿಯ ಮುನ್ಸೂಚನೆ

ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಲಿದೆ ಬಬಲಾದಿ ಮುತ್ಯಾ ಸ್ಫೋಟಕ ಕಾಲಜ್ಞಾನ: ಪ್ರಕೃತಿ ವಿಕೋಪದ ಎಚ್ಚರಿಕೆ ಮತ್ತು ಆರ್ಥಿಕ ಕ್ರಾಂತಿಯ ಮುನ್ಸೂಚನೆ

February 20, 2026

ಮಂಡ್ಯ: ಕೊಡಗಿನಲ್ಲಿ ಮಳೆ ಆರ್ಭಟ ಕಡಿಮೆಯಾದ ಹಿನ್ನೆಲೆ ಕೆಆರ್ ಎಸ್ ಜಲಾಶಯದಲ್ಲೂ ಒಳಹರಿವು ತಗ್ಗಿದೆ. 77ಸಾವಿರದಿಂದ 70 ಸಾವಿರಕ್ಕೆ  ಒಳಹರಿವಿನ ಪ್ರಮಾಣದಲ್ಲಿ ಇಳಿಳಿಕೆಯಾಗಿರುವುದು ಕಂಡುಬಂದಿದೆ. ಜಲಾಶಯದ ಹೊರ ಹರಿವಿನಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. 74 ಸಾವಿರ ಕ್ಯೂಸೆಕ್ ನಿಂದ 27 ಸಾವಿರ ಕ್ಯೂಸೆಕ್ ಗೆ ಹೊರ ಹರಿವಿನ ಪ್ರಮಾಣದಲ್ಲಿ ಕಡಿಮೆಯಾಗಿರುವ ಪರಿಣಾಮ ನದಿ ತೀರದ ಜನರಲ್ಲಿ ಪ್ರವಾಹದ ಆತಂಕ ಕಡಿಮೆಯಾಗಿದೆ. ಆದರೂ ಸಹ ಮುಂಜಾಗ್ರತಾ ಕ್ರಮವಾಗಿ ನದಿಯತ್ತ ಸುಳಿಯಂತೆ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

Tags: floodkaveri riverkrs dam
ShareTweetSendShare
Join us on:

Related Posts

ಸುಳ್ಳಿನ ಕೊಚ್ಚೆಯಲ್ಲಿ ಹೊರಳಾಡುವ ಬದಲು ಮೋದಿ ಎದುರು ನಿಂತು ರಾಜ್ಯದ ಹಿತಕ್ಕಾಗಿ ಧ್ವನಿ ಎತ್ತಿ: ಬಿಜೆಪಿ ನಾಯಕರಿಗೆ ಸಚಿವ ದಿನೇಶ್ ಗುಂಡೂರಾವ್ ಬಹಿರಂಗ ಸವಾಲು

ಸುಳ್ಳಿನ ಕೊಚ್ಚೆಯಲ್ಲಿ ಹೊರಳಾಡುವ ಬದಲು ಮೋದಿ ಎದುರು ನಿಂತು ರಾಜ್ಯದ ಹಿತಕ್ಕಾಗಿ ಧ್ವನಿ ಎತ್ತಿ: ಬಿಜೆಪಿ ನಾಯಕರಿಗೆ ಸಚಿವ ದಿನೇಶ್ ಗುಂಡೂರಾವ್ ಬಹಿರಂಗ ಸವಾಲು

by Shwetha
February 20, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷದ ಬಿಜೆಪಿ ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಆರೋಗ್ಯ ಇಲಾಖೆಯ ನಿರ್ವಹಣೆ ಕುರಿತಂತೆ ಬಿಜೆಪಿ ಮಾಡಿದ್ದ...

ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಲಿದೆ ಬಬಲಾದಿ ಮುತ್ಯಾ ಸ್ಫೋಟಕ ಕಾಲಜ್ಞಾನ: ಪ್ರಕೃತಿ ವಿಕೋಪದ ಎಚ್ಚರಿಕೆ ಮತ್ತು ಆರ್ಥಿಕ ಕ್ರಾಂತಿಯ ಮುನ್ಸೂಚನೆ

ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಲಿದೆ ಬಬಲಾದಿ ಮುತ್ಯಾ ಸ್ಫೋಟಕ ಕಾಲಜ್ಞಾನ: ಪ್ರಕೃತಿ ವಿಕೋಪದ ಎಚ್ಚರಿಕೆ ಮತ್ತು ಆರ್ಥಿಕ ಕ್ರಾಂತಿಯ ಮುನ್ಸೂಚನೆ

by Shwetha
February 20, 2026
0

ವಿಜಯಪುರ: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಗೂ ಪವಾಡದ ಭೂಮಿ ಎಂದೇ ಖ್ಯಾತವಾಗಿರುವ ವಿಜಯಪುರ ಜಿಲ್ಲೆಯ ಬೆಂಕಿ ಬಬಲಾದಿ ಸದಾಶಿವ ಮುತ್ಯಾನಮಠದಲ್ಲಿ ಶ್ರೀ ಸದಾಶಿವ ಮುತ್ಯಾ...

ವಿರೋಧ ವ್ಯಕ್ತಪಡಿಸುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸಲ್ಲ, ಬಿಜೆಪಿ ಶಾಸಕರೇ ಕಸ ಇಟ್ಟುಕೊಳ್ಳಲಿ, ಜನರಿಂದ ಉಗಿಸಿಕೊಳ್ಳಲಿ: ಡಿಸಿಎಂ ಡಿ.ಕೆ ಶಿವಕುಮಾರ್ ಗುಡುಗು

ವಿರೋಧ ವ್ಯಕ್ತಪಡಿಸುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸಲ್ಲ, ಬಿಜೆಪಿ ಶಾಸಕರೇ ಕಸ ಇಟ್ಟುಕೊಳ್ಳಲಿ, ಜನರಿಂದ ಉಗಿಸಿಕೊಳ್ಳಲಿ: ಡಿಸಿಎಂ ಡಿ.ಕೆ ಶಿವಕುಮಾರ್ ಗುಡುಗು

by Shwetha
February 20, 2026
0

ಬೆಂಗಳೂರು: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ವಿಚಾರವಾಗಿ ರಾಜಕೀಯ ಕೆಸರೆರಚಾಟ ತಾರಕಕ್ಕೇರಿದೆ. ಕಸ ವಿಲೇವಾರಿ ಘಟಕಗಳಿಗೆ ಹಾಗೂ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ಶಾಸಕರ ವಿರುದ್ಧ ಉಪಮುಖ್ಯಮಂತ್ರಿ...

ABRK ಯೋಜನೆ: ಬೆಂಗಳೂರಿನ 4 ಖಾಸಗಿ ಆಸ್ಪತ್ರೆಗಳಲ್ಲಿ BPL ರೋಗಿಗಳಿಗೆ ರೆಫರಲ್ ಅಗತ್ಯವಿಲ್ಲ

ABRK ಯೋಜನೆ: ಬೆಂಗಳೂರಿನ 4 ಖಾಸಗಿ ಆಸ್ಪತ್ರೆಗಳಲ್ಲಿ BPL ರೋಗಿಗಳಿಗೆ ರೆಫರಲ್ ಅಗತ್ಯವಿಲ್ಲ

by Shwetha
February 20, 2026
0

ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ (ABRK) ಯೋಜನೆಯಡಿ ಮಹತ್ವದ ಸಡಿಲಿಕೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿನ ನಾಲ್ಕು ಖಾಸಗಿ ಆಸ್ಪತ್ರೆಗಳಲ್ಲಿ ದ್ವಿತೀಯ ಹಂತದ ಚಿಕಿತ್ಸೆಗೆ BPL ಕಾರ್ಡ್ ಹೊಂದಿರುವ ರೋಗಿಗಳು...

ಟಿಕ್-ಟಿಕ್ ಆಟ ಸಾಕು, ಸಂಜುಗೆ ಕೊಡಿ ಅವಕಾಶ! ತಿಲಕ್ ವರ್ಮಾ ವಿರುದ್ಧ ಕೆಂಡಾಮಂಡಲವಾದ ಕ್ರಿಕೆಟ್ ಫ್ಯಾನ್ಸ್

ಟಿಕ್-ಟಿಕ್ ಆಟ ಸಾಕು, ಸಂಜುಗೆ ಕೊಡಿ ಅವಕಾಶ! ತಿಲಕ್ ವರ್ಮಾ ವಿರುದ್ಧ ಕೆಂಡಾಮಂಡಲವಾದ ಕ್ರಿಕೆಟ್ ಫ್ಯಾನ್ಸ್

by Shwetha
February 20, 2026
0

ಅಹಮದಾಬಾದ್‌ : 2026ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸೋಲಿಲ್ಲದ ಸರದಾರನಾಗಿ ಮುನ್ನುಗ್ಗುತ್ತಿದ್ದರೂ, ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ಭರವಸೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram