ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇನ್ಮುಂದೆ ಕೆಎಸ್ ಆರ್ ಟಿಸಿ ನಮ್ದಲ್ಲ : ಕೆಎಸ್ ಆರ್ ಟಿಸಿ ಕೇರಳ ಪಾಲಾಗಿದ್ದೇಗೆ..?

Mahesh M Dhandu by Mahesh M Dhandu
June 3, 2021
in Newsbeat, State, ರಾಜ್ಯ
ksrtc
Share on FacebookShare on TwitterShare on WhatsappShare on Telegram

ಇನ್ಮುಂದೆ ಕೆಎಸ್ ಆರ್ ಟಿಸಿ ನಮ್ದಲ್ಲ : ಕೆಎಸ್ ಆರ್ ಟಿಸಿ ಕೇರಳ ಪಾಲಾಗಿದ್ದೇಗೆ..?

ಬೆಂಗಳೂರು : ಇನ್ಮುಂದೆ ಕೆಎಸ್ ಆರ್ ಟಿಸಿ ನಮ್ದಲ್ಲ..! ಕೆಎಸ್‍ಆರ್ ಟಿಸಿ, ಲೋಗೋ ಮತ್ತು ಆನವಂಡಿ ಎಂಬ ಸಂಕ್ಷಿಪ್ತ ರೂಪ ಈಗ ದೇವರ ನಾಡು ಕೇರಳ ಪಾಲಾಗಿದೆ.

Related posts

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

August 10, 2026
ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

August 10, 2026

ಹಲವಾರು ವರ್ಷಗಳ ಕಾನೂನು ಹೋರಾಟಗಳ ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಗಳೆರಡೂ ಬಳಸುತ್ತಿದ್ದ ಕೆಎಸ್‍ಆರ್‍ಟಿಸಿ ಟ್ರೇಡ್ ಮಾರ್ಕ್ ಅನ್ನು ಇನ್ಮುಂದೆ ಕೇರಳದಲ್ಲಿ ಮಾತ್ರ ಬಳಸಬಹುದು ಅನ್ನೊ ಆದೇಶ ಹೊರಬಿದ್ದಿದೆ.

ಎರಡೂ ರಾಜ್ಯಗಳು ಹಲವಾರು ವರ್ಷಗಳಿಂದ ಸಾರ್ವಜನಿಕ ಸಾರಿಗೆ ಸೇವೆಗಳಲ್ಲಿ ಕೆಎಸ್‍ಆರ್ ಟಿಸಿ ಹೆಸರನ್ನು ಬಳಸುತ್ತಿವೆ. ಆದರೆ 2014 ರಲ್ಲಿ ಕರ್ನಾಟಕವು ಕೆಎಸ್ ಆರ್ ಟಿಸಿ ಕರ್ನಾಟಕಕ್ಕೆ ಸೇರಿದ್ದು, ಅದನ್ನು ಕೇರಳ ಸಾರಿಗೆಯಿಂದ ಬಳಸಬಾರದು ಎಂದು ನೋಟಿಸ್ ನೀಡಿತ್ತು.

ಆಗ ಕೇರಳ ಸಾರಿಗೆಯ ಸಿಎಂಡಿ ಆಗಿದ್ದ ದಿವಂಗತ ಆಂಥೋನಿ ಚಾಕೊ ಅವರು ಕೇರಳಕ್ಕೆ ಕೇಂದ್ರ ಸರ್ಕಾರದ ಅಡಿಯಲ್ಲಿ ಟ್ರೇಡ್ ಮಾರ್ಕ್ ಗಳ ರಿಜಿಸ್ಟ್ರಾರ್‍ಗೆ ಅರ್ಜಿ ಸಲ್ಲಿಸಿದರು. ನಂತರ ಹಲವಾರು ವರ್ಷಗಳ ಕಾನೂನು ಹೋರಾಟಗಳು ನಡೆದವು.

ಅಂತಿಮವಾಗಿ, ಟ್ರೇಡ್ ಮಾರ್ಕ್ ಗಳ ಕಾಯ್ದೆ 1999 ರ ಅಡಿಯಲ್ಲಿ, ಕೆಎಸ್‍ಆರ್ ಟಿಸಿ ಟ್ರೇಡ್ ಮಾರ್ಕ್ ಮತ್ತು ಆನವಂಡಿ ಎಂಬ ಸಂಕ್ಷೇಪಣವನ್ನು ಕೇರಳ ರಸ್ತೆ ಸಾರಿಗೆ ನಿಗಮಕ್ಕೆ ಟ್ರೇಡ್ ಮಾರ್ಕ್ ಅಥಾರಿಟಿ ಆಫ್ ಇಂಡಿಯಾ ಮಂಜೂರು ಮಾಡಿದೆ.

ksrtc

ಅಂದಹಾಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಕೇರಳ ರಸ್ತೆ ಸಾರಿಗೆ ನಿಗಮ ಇವೆರಡೂ ಕೆಎಸ್‍ಆರ್‍ಟಿಸಿ ಟ್ರೇಡ್ ಮಾರ್ಕ್ ಬಳಸಿಕೊಳ್ಳುತ್ತಿರುವ ಬಗ್ಗೆ ಎರಡೂ ರಾಜ್ಯಗಳ ನಡುವೆ ಹಲವು ವರ್ಷಗಳಿಂದ ವಿವಾದ ತಲೆದೋರಿತ್ತು.

ಆನ್‍ಲೈನ್ ಮೂಲಕ ಕೇರಳ ರಸ್ತೆ ಸಾರಿಗೆ ನಿಗಮದ ಬಸ್ ಟಿಕೆಟ್ ಕಾದಿರಿಸುವವರಿಗೆ ಕರ್ನಾಟಕದ ಕೆಎಸ್‍ಆರ್‍ಟಿಸಿ ಬಸ್ ಸೇವೆಯ ವಿವರಗಳು ಲಭ್ಯವಾಗುತ್ತಿದ್ದು, ಗೊಂದಲಕ್ಕೆ ಕಾರಣವಾಗುತ್ತಿದ್ದುದಾಗಿ ಕೇರಳದ ಆಕ್ಷೇಪವಾಗಿತ್ತು.

ಕರ್ನಾಟಕ 2014ರಲ್ಲಿ ಕೇಂದ್ರ ಟ್ರೇಡ್ ಮಾರ್ಕ್ ನೋಂದಣಿ ಸಂಸ್ಥೆಯ ಮೆಟ್ಟಲೇರಿ ಕೆಎಸ್‍ಆರ್‍ಟಿಸಿ ಎಂಬ ಟ್ರೇಡ್‍ಮಾರ್ಕ್ ಅನ್ನು ತಾನು ಮಾತ್ರವೇ ಬಳಸಲು ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿತ್ತು. ಇದಕ್ಕೆ ಪ್ರತಿಯಾಗಿ ಕೇರಳವು ಪ್ರತಿದೂರು ಸಲ್ಲಿಸಿದ್ದುದು ಕಾನೂನು ಸಮರಕ್ಕೆ ದಾರಿ ಮಾಡಿಕೊಟ್ಟಿತ್ತು.

ಅಲ್ಲದೇ 1937ರಲ್ಲಿ ತಿರುವಾಂಕೂರು ರಾಜಮನೆತನವು ಸಾರ್ವಜನಿಕ ರಸ್ತೆ ಸಾರಿಗೆ ಸಂಸ್ಥೆಯನ್ನು ಆರಂಭಿಸಿತ್ತು. ಕೇರಳ ರಾಜ್ಯ ರೂಪುಗೊಂಡ ಬಳಿಕ 1965ರಲ್ಲಿ ಅದಕ್ಕೆ ಕೆಎಸ್‍ಆರ್‍ಟಿಸಿ ಎಂದು ನಾಮಕರಣ ಮಾಡಲಾಯಿತು.

ಕರ್ನಾಟಕವು 1973ರಿಂದ ತನ್ನ ಸಾರ್ವಜನಿಕ ರಸ್ತೆ ಸಾರಿಗೆ ಸಂಸ್ಥೆಗೆ ಕೆಎಸ್‍ಆರ್‍ಟಿಸಿ ಎಂಬ ಟ್ರೇಡ್‍ಮಾರ್ಕ್ ಬಳಸಲು ಆರಂಭಿಸಿದೆ ಎಂದು ಟ್ರೇಡ್‍ಮಾರ್ಕ್ ನೋಂದಣಿ ಸಂಸ್ಥೆಗೆ ಮನವರಿಕೆ ಮಾಡಿಕೊಟ್ಟು ಕಾನೂನು ಸಮರದಲ್ಲಿ ಯಶಸ್ವಿಯಾಗಿದೆ.

ಅಂತಿಮವಾಗಿ ಏಳು ವರ್ಷಗಳ ಕಾನೂನು ಹೋರಾಟದಲ್ಲಿ ಕೊನೆಗೆ ಕೆಎಸ್ ಆರ್ ಟಿಸಿ ಕರ್ನಾಟಕದ ಕೈತಪ್ಪಿ, ಕೇರಳ ಪಾಲಾಗಿದೆ.

corona cases

Tags: bangalorebusKSRTC
ShareTweetSendShare
Join us on:

Related Posts

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

by Shwetha
August 10, 2026
0

ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ಶ್ರೀರಾಮುಲು...

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆರ್ ಎಸ್ ಎಸ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಸಂಘ ಪರಿವಾರದ ಚಟುವಟಿಕೆಗಳಿಗೆ ಕಡಿವಾಣ...

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

by Shwetha
August 10, 2026
0

ಬೆಂಗಳೂರು: ನನ್ನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ, ಅಂಥವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ. ನನ್ನ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram