ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ ಲಿಂಗಾಯತರು, ಒಕ್ಕಲಿಗರಿಗಿಂತ ಮುಸ್ಲಿಮರೇ ಜಾಸ್ತಿ: ಪುಟ್ಟರಂಗಶೆಟ್ಟಿ ಈಗ ಹೇಳಿದ್ದೇಕೆ..?

Kariyappa N by Kariyappa N
December 27, 2020
in Newsbeat, Politics, Samagra karnataka, ರಾಜ್ಯ
census
Share on FacebookShare on TwitterShare on WhatsappShare on Telegram

                                  ಜಾತಿವಾರು ಸಮೀಕ್ಷೆ ವರದಿ ಸ್ವೀಕರಿಸಬೇಡ ಎಂದ ಹೆದರಿಸಿದ್ರಂತೆ ಹೆಚ್‍ಡಿಕೆ
ಚಾಮರಾಜನಗರ: ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ನಡೆಯುತ್ತಿರುವ ಮಾತಿನ ಸಮರಕ್ಕೆ ಈಗ ಮತ್ತೊಂದು ತಿರುವು ಬಂದಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಾತಿವಾರು ಸಮೀಕ್ಷೆ ವರದಿ ಸ್ವೀಕರಿಸದಂತೆ ಅಂದು ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ ಕುಮಾರಸ್ವಾಮಿ ಹೆದರಿಸಿದ್ದರು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಾಜಿ ಸಚಿವ ಪುಟ್ಟರಂಗಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ex minister
ಇದೇ ವೇಳೆ ರಾಜ್ಯದಲ್ಲಿ ಲಿಂಗಾಯತರು, ಒಕ್ಕಲಿಗರಿಗಿಂತ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.  ರಾಜ್ಯದಲ್ಲಿ ಲಿಂಗಾಯಿತ ಜನಸಂಖ್ಯೆ ಕೇವಲ 68 ಲಕ್ಷ. ಲಿಂಗಾಯತರು ಒಂದೂವರೆ ಕೋಟಿ, ಒಕ್ಕಲಿಗರು ಒಂದು ಕೋಟಿ, ಉಪ್ಪಾರರು 30 ಲಕ್ಷ ಜನಸಂಖ್ಯೆ ಇದ್ದೇವೆ ಅನ್ನೋದೆಲ್ಲಾ ಸುಳ್ಳು.
ಲಿಂಗಾಯತರು ಕೇವಲ 67 ರಿಂದ 68 ಲಕ್ಷ ಇದ್ದಾರೆ, ಒಕ್ಕಲಿಗರು 48 ಲಕ್ಷ ಹಾಗು ಉಪ್ಪಾರರು 14 ಲಕ್ಷ ಇದ್ದಾರೆ. ರಾಜ್ಯದಲ್ಲಿ ಎಲ್ಲಾ ಸಮುದಾಯಗಳಿಗಿಂತ ಮುಸ್ಲಿಂರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿಯೇಜಾತಿವಾರು ಸಮೀಕ್ಷೆ ವರದಿ ಸ್ವೀಕರಿಸದಂತೆ ಅಂದು ಸಿಎಂ ಆಗಿದ್ದ ಕುಮಾರಸ್ವಾಮಿ ನನ್ನನ್ನು ಹೆದರಿಸಿದ್ದರು ಪುಟ್ಟರಂಗಶೆಟ್ಟಿ ಆರೋಪಿಸಿದ್ದಾರೆ.

Related posts

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

September 19, 2026
ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

September 19, 2026


ನಾನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವನಾಗಿದ್ದಾಗ ಹಿಂದುಳಿದ ವರ್ಗಗಳ ಆಯೋಗದ ಸಭೆ ನಡೆಸಿ ಜಾತಿವಾರು ಸಮೀಕ್ಷಾ ವರದಿಯನ್ನು ಸ್ವೀಕರಿಸಲು ಸಿದ್ದನಿದ್ದೆ. ಆದರೆ ಹೆಚ್.ಡಿ.ಕುಮಾರಸ್ವಾಮಿ ನಿಮಗೆ ಸಭೆ ಕರೆಯಲು ಹೇಳಿದ್ದವರು ಯಾರು? ಯಾವುದೇ ಕಾರಣಕ್ಕೂ ಸಭೆ ನಡೆಸಬಾರದು ಹಾಗೂ ಸಮೀಕ್ಷಾ ವರದಿ ಸ್ವೀಕರಿಸಬಾರದು ಎಂದು ಹೆದರಿಸಿದ್ದರು ಹೇಳಿದ್ದಾರೆ.
ಒಬ್ಬ ಮುಖ್ಯಮಂತ್ರಿ ಹೇಳಿದ ಮೇಲೆ ಅವರ ಮಾತಿಗೆ ಗೌರವ ಕೊಡಬೇಕು ಅನ್ನೋ ಕಾರಣಕ್ಕೆ ನಾನು ಅಂದಿನ ಸಭೆಯನ್ನು ರದ್ದುಮಾಡಿದೆ. ಇಲ್ಲದಿದ್ದರೆ ಅಂದೇ ವರದಿ ಸ್ವೀಕರಿಸುತ್ತಿದ್ದೆ ಎಂದು ಹೇಳಿದ್ದಾರೆ.
ನಾನು ಸಿಎಂ ಆಗಿದ್ದಾಗ ಜಾತಿವಾರು ಸಮೀಕ್ಷೆ ಅಪೂರ್ಣವಾಗಿತ್ತು. ಆದರೆ, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಪೂರ್ಣಗೊಂಡಿತ್ತು. ಆದರೆ ಕುಮಾರಸ್ವಾಮಿ ಪುಟ್ಟರಂಗಶೆಟ್ಟಿಗೆ ಕರೆ ಮಾಡಿ ವರದಿ ಸ್ವೀಕರಿಸದಂತೆ ಹೆದರಿಸಿದ್ದರು ಎಂದು ಇತ್ತೀಚೆಗೆ ಸಿದ್ದರಾಮಯ್ಯ ಆರೋಪ ಮಾಡಿದ್ದರು. ಸಿದ್ದರಾಮಯ್ಯ ಆರೋಪಕ್ಕೆ ಪುಟ್ಟರಂಗಶೆಟ್ಟಿ ಧ್ವನಿಗೂಡಿಸಿದ್ದಾರೆ.
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂದು ಹೇಳುತ್ತಿರುವ ಸಿಎಂ ಯಡಿಯೂರಪ್ಪ ಈ ವರದಿಯನ್ನು ಸ್ವೀಕರಿಸಲಿ. ವರದಿ ಸ್ವೀಕರಿಸಲು ಅವರಿಗೆ ಏನು ಕಷ್ಟ ಎಂದ ಪುಟ್ಟರಂಗಶೆಟ್ಟಿ ಸವಾಲು ಹಾಕಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: cast census reportex chief ministerKUMARASWAMYthreatened to Puttaranashetti
ShareTweetSendShare
Join us on:

Related Posts

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

by Shwetha
September 19, 2026
0

ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

by Shwetha
September 19, 2026
0

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬರೋಬ್ಬರಿ ₹3...

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

by Shwetha
September 19, 2026
0

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಕರ್ನಾಟಕ ಸರ್ಕಾರ, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಮಹತ್ವದ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್...

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

ಮೃತದೇಹದ ಬಳಿ ರೈಲು ಟಿಕೆಟ್ ಸಿಗಲಿಲ್ಲ ಎಂದ ಮಾತ್ರಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾನೆ ಎನ್ನಲಾಗದು: ಹೈಕೋರ್ಟ್

by Shwetha
September 19, 2026
0

ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕನ ಮೃತದೇಹದ ಬಳಿ ಪ್ರಯಾಣದ ಟಿಕೆಟ್ ಪತ್ತೆಯಾಗಿಲ್ಲ ಎಂಬ ಒಂದೇ ಕಾರಣಕ್ಕೆ ಆತ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು...

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

by Shwetha
September 19, 2026
0

ಬೆಂಗಳೂರು: ರಾಜ್ಯದಲ್ಲಿ 'ವಂದೇ ಮಾತರಂ' ಗೀತೆಯ ಗಾಯನ ಈಗ ಸರ್ಕಾರ ಮತ್ತು ಹಿಂದುತ್ವನಿಷ್ಠ ನಾಯಕರ ನಡುವಿನ ನೇರ ಸಂಘರ್ಷಕ್ಕೆ ನಾಂದಿ ಹಾಡಿದೆ. ವಂದೇ ಮಾತರಂ ಗೀತೆಯ ಕೇವಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram