ADVERTISEMENT
Saturday, January 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕೂಷ್ಮಾಂಡ ದೀಪ – ಜೀವನದ ಕಷ್ಟಗಳಿಗೆ ಪವಿತ್ರ ಪರಿಹಾರ

Kushmanda Deepa – A Sacred Remedy for Life’s Struggles

Shwetha by Shwetha
March 11, 2025
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಪದೇ ಪದೇ ಜೀವನದಲ್ಲಿ ಕಷ್ಟಗಳನ್ನು ಅನುಭವಿಸುತ್ತಿದ್ದೀರಾ…! ಹಾಗಾದರೆ ಈ ಒಂದು ಕೂಷ್ಮಾಂಡ ಪ್ರಯೋಗ ಮಾಡಿ ಸಾಕು ಕಷ್ಟಗಳು ದೂರವಾಗಿ ನೆಮ್ಮದಿ ಜೀವನ ನಿಮ್ಮದಾಗುತ್ತದೆ…!!
‌ ‌

ಕೂಷ್ಮಾಂಡ ದೀಪ
‌ ನಮ್ಮ ದೈನಂದಿನ ಜೀವನದಲ್ಲಿ ಹಲವು ರೀತಿಯಾದಂತಹ ಸಮಸ್ಯೆಗಳು ಎದುರಾಗುತ್ತಾ ಇರುತ್ತದೆ ಆದರೆ ಎಲ್ಲವೂ ಒಂದೇ ರೀತಿಯಾಗಿ ಇರುವುದಿಲ್ಲ ಮತ್ತು ಕೆಲವೊಂದು ಯಾವ ರೀತಿಯಾಗಿ ನಮ್ಮನ್ನು ಹಿಂಸೆ ಮಾಡುತ್ತಾ ಇರುತ್ತದೆ ಎಂದರೆ ಆಗಾಗ ಆರೋಗ್ಯದ ಸಮಸ್ಯೆ ಹೆಚ್ಚಾಗುವುದು ಮತ್ತು ಮಾನಸಿಕ ಆರೋಗ್ಯ ಇಲ್ಲದೇ ಇರುವುದು ಮಾನಸಿಕವಾಗಿ ನೆಮ್ಮದಿ ಇಲ್ಲದೇ ಇರುವುದು ಮತ್ತು ಹಲವು ಬಾರಿ ಶತ್ರುಗಳಿಂದ ಕಾಟ ಉಂಟಾಗುವುದು ಮತ್ತು ಮನೆಯಲ್ಲಿ ನಕಾರಾತ್ಮಕ ಕ್ರಿಯೆಗಳು ನಡೆಯುವುದು ಈ ರೀತಿಯಾಗಿ ಹಲವು ಸಮಸ್ಯೆಗಳು ಹಲವರಿಗೆ ಎದುರಾಗುತ್ತಾ ಇರುತ್ತದೆ.

Related posts

Lamp Characteristics: What should a god's lamp look like inside the house?

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

January 24, 2026
ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

January 24, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಆದರೆ ಅಂತಹ ಸಮಸ್ಯೆಗಳನ್ನು ಯಾವ ರೀತಿಯಾಗಿ ಪರಿಹಾರ ಮಾಡಿಕೊಳ್ಳಬಹುದು ಎಂಬೆಲ್ಲಾ ವಿಚಾರಗಳ ಬಗ್ಗೆ ನಮಗೆ ಸೂಕ್ತವಾಗಿ ಮಾಹಿತಿ ಇರಬೇಕು ಮತ್ತು ಅದನ್ನು ಹೇಗೆ ಮಾಡಬೇಕು ಎಂದು ನಾವು ತಿಳಿದುಕೊಳ್ಳೋಣ ಮತ್ತು ಅದನ್ನು ಸೂಕ್ತವಾದಂತಹ ವಿಧಾನದಲ್ಲಿ ಸೂಕ್ತವಾದಂತಹ ರೀತಿಯಲ್ಲಿ ಮಾಡಿಕೊಂಡು ಹೋಗೋಣ. ಮೊದಲಿಗೆ ನಮಗೆ ಇರುವಂತಹ ಸಮಸ್ಯೆ ಎಂತದ್ದು ಎಂಬುದರ ಬಗ್ಗೆ ಸೂಕ್ತವಾದಂತಹ ಅರಿವು ಇರುವುದು ಬಹಳ ಒಳ್ಳೆಯದು ಮತ್ತು ಅದು ಯಾವುದರಿಂದ ಪರಿಹಾರವಾಗುತ್ತದೆ ಎಂಬುದನ್ನು ಕೂಡ ನಾವು ತಿಳಿದಿರಬೇಕು.

ಇನ್ನು ಜೀವನದಲ್ಲಿ ಈ ರೀತಿಯಾಗಿ ಸಮಸ್ಯೆಗಳು ಎದುರಾದಾಗ *ಕೂಷ್ಮಾಂಡ ದೀಪ* ವನ್ನು ಬೆಳಗುವುದು ಉತ್ತಮ ಎಂದು ಅನೇಕರು ಹೇಳುತ್ತಾರೆ ಆದರೆ ಕೂಷ್ಮಾಂಡ ದೀಪವನ್ನು ಹೇಗೆ ಬೆಳಗಬೇಕು ಎಲ್ಲಿ ಬೆಳಗಬೇಕು ಎಂಬುದರ ಬಗ್ಗೆ ಅನೇಕರಿಗೆ ಗೊಂದಲವು ಇಂದಿಗೂ ಇದೆ. ಮತ್ತು ಅದನ್ನು ಬೆಳಗಬೇಕಾದರೆ ಯಾವೆಲ್ಲಾ ರೀತಿಯಾದಂತಹ ವಿಧಾನಗಳನ್ನು ನಾವು ಬಳಸಬೇಕು ಎಂಬುದರ ಬಗ್ಗೆಯೂ ಕೂಡ ಅರಿವು ಇರುವುದು ಬಹಳ ಒಳ್ಳೆಯದು ಇನ್ನು ಕೂಷ್ಮಾಂಡ ದೀಪವನ್ನು ಬೆಳಗಬೇಕಾದಂತಹ ಜಾಗ ಯಾವುದು ಎಂದರೆ ಅದು ಕಾಲಭೈರವನ ದೇವಸ್ಥಾನ ಆಗಿದೆ ಅಲ್ಲಿ ಬೆಳಗಬೇಕು.

ಕಾಲಭೈರವ ಸ್ವಾಮಿಯ ದೇವಸ್ಥಾನದಲ್ಲಿ ಮಾತ್ರವೇ ಕೂಷ್ಮಂಡ ದೀಪವನ್ನು ಬೆಳಗಬೇಕು ಅಥವಾ ಶಕ್ತಿ ದೇವತೆಗಳಾದಂತಹ ಪ್ರತ್ಯಂಗಿರಾ ದೇವಿ, ಚಾಮುಂಡೇಶ್ವರಿ ದೇವಿ ಮತ್ತು ದುರ್ಗಾದೇವಿ ಈ ದೇವಸ್ಥಾನಗಳಲ್ಲಿ ಮಾತ್ರ ಕೂಷ್ಮಾಂಡ ದೀಪವನ್ನು ಬೆಳಗಬೇಕು. ಇನ್ನು ಬೇರೆ ಯಾವ ದೇವಸ್ಥಾನಗಳಲ್ಲಿಯೂ ಕೂಡ ಅದನ್ನು ಬೆಳಗಬಾರದು ಎಂಬ ಪ್ರತೀತಿ ಇದೆ. ಹಾಗಾದರೆ ಅದನ್ನು ಬಿಟ್ಟು ಮನೆಯಲ್ಲಿಯೇ ದೀಪ ಬೆಳಗಬೇಕು ಎಂದರೆ ಯಾವ ರೀತಿಯಾಗಿ ಬೆಳಗಬೇಕು ಎಂಬುದರ ಬಗ್ಗೆ ತಿಳಿದುಕೊಂಡು ಇರಬೇಕು. ಅದು ಸೂಕ್ತವಾದಂತಹ ಮಾಹಿತಿಯೂ ಆಗಿದೆ ಮತ್ತು ಅದು ಒಳ್ಳೆಯದು ಆಗಿದೆ. ಹಾಗಾದರೆ ಯಾವ ರೀತಿ ಅದನ್ನು ಬೆಳಗಬೇಕು ಎಂದು ತಿಳಿದುಕೊಳ್ಳೋಣ.

ಮೊದಲಿಗೆ ಅದನ್ನು ಬೆಳಗಬೇಕಾದರೆ ಮನೆಯಲ್ಲಿ ಯಾವ ದಿನ ಬೆಳಗಬೇಕು ಎಂಬುದರ ಬಗ್ಗೆಯೂ ಕೂಡ ಸೂಕ್ತವಾದಂತಹ ಮಾಹಿತಿ ಇರಬೇಕು. ಮೊದಲಿಗೆ ಅದನ್ನು ಬೆಳಗಬೇಕಾದರೆ ಮಂಗಳವಾರ ಅಥವಾ ಅಷ್ಟಮಿ ಅಥವಾ ಅಮಾವಾಸ್ಯೆಯ ದಿನದಂದು ಬೆಳಗಬೇಕು ಅದು ಒಳ್ಳೆಯ ಲಾಭವನ್ನು ತಂದುಕೊಡುತ್ತದೆ ಹೇಗೆ ಬೆಳಗಬೇಕು ಎಂದರೆ ಬೂದುಕುಂಬಳಕಾಯಿಯನ್ನು ತೆಗೆದುಕೊಂಡು ಮೊದಲಿಗೆ ಅದನ್ನು ಎರಡು ಭಾಗವಾಗಿ ಮಾಡಿ ಅಂದರೆ ಅದು ದೀಪವಾಗಿ ಕಾಣುವ ರೀತಿಯಲ್ಲಿ ಎರಡು ಭಾಗವಾಗಿ ಕತ್ತರಿಸಿ ನಂತರ ಅದರಲ್ಲಿ ಇರುವಂತಹ ಅದರ ಅಂಶ ಅಂದರೆ ಅದರಲ್ಲಿ ಇರುವಂತಹ ಎಲ್ಲಾ ತಿರುಳಯನ್ನು ತೆಗೆದುಹಾಕಿ.

ನಂತರ ಅದಕ್ಕೆ ಪೂರ್ತಿಯಾಗಿ ಅರಿಶಿನವನ್ನು ಸವರಿ ನಂತರ ಅದಕ್ಕೆ ಕುಂಕುಮದ ಬೊಟ್ಟುಗಳನ್ನು ಇಟ್ಟಿ ನಂತರ ಅದಕ್ಕೆ ಬಳಸುವಂತಹ ಎಣ್ಣೆಯೂ ಕೂಡ ಬೇರೆಯದು ಆಗಿದೆ ಯಾವುದು ಅದು ಅಷ್ಟ ಮೂಲ ಎಣ್ಣೆ (ಎಂಟು ತರಹದ) ಎಂದು ಕರೆಯಲಾಗುತ್ತದೆ ಅದೇ ರೀತಿಯಾದಂತಹ ಎಣ್ಣೆಯನ್ನು ಹಾಕಿ ಇನ್ನು ಅದಕ್ಕೆ ಹಾಕುವಂತಹ ಬತ್ತಿಯು ಕೂಡ ಬಾಳೆ ತಿರುಳಿನಿಂದ ಮಾಡಿರುವಂತಹ ಬತ್ತಿ ಆಗಿರುವುದು ಇನ್ನೂ ಬಹಳ ಒಳ್ಳೆಯದು. ಹಾಗಾಗಿ ಅಂತಹ ದೀಪವನ್ನು ನಾವು ಮನೆಯ ಮುಂಭಾಗದಲ್ಲಿ ಸರಿಯಾಗಿ ದ್ವಾರದ ಮಧ್ಯದಲ್ಲಿ ಬೆಳಗುವುದು ಬಹಳ ಒಳ್ಳೆಯದು ಮತ್ತು ಒಳ್ಳೆಯ ವಿಧವಾದಂತಹ ಫಲಿತಾಂಶವನ್ನು ತಂದುಕೊಡುತ್ತದೆ.

ಮಿತ್ರರೇ ನಮಸ್ಕಾರ, ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564. ಜ್ಯೋತಿಷ್ಯ ಹಾಗು ಅಷ್ಟಮಂಗಳಾ ಪ್ರಶ್ನೆ ಹೇಳುವುದು ನಮ್ಮ ವಂಶಪಾರಂಪರ್ಯವಾದ ವೃತ್ತಿ, ಇದಕ್ಕಾಗಿ ಕೇರಳದಲ್ಲಿ 13 ವರ್ಷ ಅಧ್ಯಾಯನ ಮಾಡಿದ್ದೇವೆ. ಈ ನಡವೆ ಸಮಸ್ಯೆಗಳಿಂದ ವದ್ದಾಡುತ್ತಾ ಹಲವಾರು ಜನ ಕೆಲವು ಡೋಂಗೀ ಜ್ಯೋತಿಷ್ಯರ ಬಳಿ ಹೋಗಿ ಹಣ, ಸಮಯವನ್ನು ವ್ಯರ್ಧ ಮಾಡುತಿರುವುದನ್ನು ಗಮನಿಸಿದ್ದೇನೆ, ಹಾಗು ಕೇವಲ 1 ದಿನದಲ್ಲಿ ಪರಿಹಾರ, 1ಗಂಟೆಯಲ್ಲಿ ಪರಿಹಾರವೆಂದು ಹೇಳಿ ಜನರನ್ನು ಯಾಮರಿಸುವ ಜಾಹಿರಾತುಗಳನ್ನೂ ನೋಡಿದ್ದೇನೆ, ಜ್ಯೋತಿಷ್ಯಾಸ್ತ್ರ ಒಂದು ಪವಿತ್ರವಾದ ಶಾಸ್ತ್ರ ಇದರ ದುರ್ಬಳಕೆಯಾಗುತ್ತಿರುವುದು ಹಾಗು ಅಮಾಯಕರ ಹಣ, ಸಮಯ, ನಂಬಿಕೆಗಳ ಜೊತೆ ಆಟವಾಡುತ್ತಿರುವ ಕೆಲವರನ್ನು ನೋಡಿದರೇ ಪಾಪವೆನ್ನಿಸುತ್ತದೆ. ಇದೇ ಉದ್ದೇಶಕ್ಕೆ ಪ್ರತೀ ಭಾನುವಾರ ಅವಶ್ಯಕತೆ ಇದ್ದವರಿಗೆ ಉಚಿತವಾಗಿ ಜ್ಯೋತಿಷ್ಯ ಸಲಹೆ ಹಾಗು ಜಾತಕ ವಿಮರ್ಷೆ ಮಾಡಲು ನಿರ್ಧರಿಸಿದ್ದೇನೆ, ನನ್ನಲ್ಲಿ ಒಂದೇ ದಿನದಲ್ಲಿ ಪರಿಹಾರ ಅಥವಾ ಒಂದು ಘಂಟೆಯಲ್ಲಿ ಪರಿಹಾರವಾಗುವ ಯಾವ ಮರ್ಗವೂ ಇಲ್ಲ, ನನ್ನ ಬಳಿ ಇರುವುದು ಧರ್ಮ ಮಾರ್ಗ ಮಾತ್ರ, ಪುರಾಣಗಳಲ್ಲಿ, ವೇದಗಳಲ್ಲಿ ಸೂಚಿಸಿರುವ ಸುಲುಭವಾದ ಮನೆಯಲ್ಲಿ ನೀವೆ ಮಾಡಿಕೊಳ್ಳ ಬಹುದಾದ ವೈದಿಕ ಮಾರ್ಗ ಮಾತ್ರ. ಹಾಗಾಗಿ ನಿಜವಾಗಿಯೂ ಅವಶ್ಯಕತೆ ಇರುವವರು ಕರೆ ಮಾಡಿ ನಿಮ್ಮ ಹೆಸರನ್ನು ನಮೂದಿಸಿಕ್ಕೊಳ್ಳಿ. ಭಾನುವಾದ ದಿನ ಯಾರೇ ಬಂದರೂ, ಎಷ್ಟು ಜನ ಬಂದರೂ ಉಚಿತವಾಗಿ ಜ್ಯೋತಿಷ್ಯ ಹೇಳುತ್ತೇನೆ. ಗಮನಿಸಿ ಯಾರು ಒಂದು ರುಪಾಯನ್ನುಕೊಡುವ ಅವಷ್ಯಕತೆ ಇಲ್ಲ ಹಾಗು ಏನ್ನನೂ ತರುವ ಅವಷ್ಯಕತೆ ಇಲ್ಲ, ಆ ಗುರು ದತ್ತಾತ್ರೇಯನ ಅನುಗ್ರಹದಿಂದ ನಿಮ್ಮ ಸಮಸ್ಯೆಗಳು ಪರಿಹಾರವಾದರೇ ಅಷ್ಟೇ ಸಾಕು. ಆದರೆ ಭಾನುವಾರ ಬಿಟ್ಟು ಮಿಕ್ಕ ದಿನಗಳಲ್ಲಿ ನನ್ನನ್ನು ಭೇಟಿ ಮಾಡಬೇಕಾದರೆ ಶುಲ್ಕವನ್ನು ಪಾವತಿಸ ಬೇಕಾಗುತ್ತದೆ, ಧನ್ಯವಾದಗಳು
ದೈವಜ್ಞ ಪ್ರಧಾನ ತಂತ್ರಿ ಜ್ಞಾನೇಶ್ವರ್ ರಾವ್.
ಖಾಯಂ ಮನೆ ವಿಳಾಸ:- ಜ್ಞಾನೇಶ್ವರ್ ರಾವ್ ತಂತ್ರಿ ಮನೆ, ಕೊಂಡಿಮುಲೆ ಹಳ್ಳಿ, ಕಟೀಲ್ ಪೋಸ್ಟ್ , ಮೂಲ್ಕಿ ತಾಲ್ಲೂಕು, ಮಂಗಳೂರು ತಪ್ಪದೆ ಕರೆ ಮಾಡಿ
85489 98564

ಕೂಷ್ಮಾಂಡ ದೀಪವನ್ನು ಬೆಳಗಿಸುವುದು ಸಕಾರಾತ್ಮಕ ಫಲಿತಾಂಶಗಳನ್ನು ತರುತ್ತದೆ ಎಂದು ನಂಬಲಾಗಿದೆ, ಅದನ್ನು ನಂಬಿಕೆ, ಗೌರವ ಮತ್ತು ಅದಕ್ಕೆ ಸಂಬಂಧಿಸಿದ ಧಾರ್ಮಿಕ ಸಂಪ್ರದಾಯಗಳಿಗೆ ಗೌರವದಿಂದ ಸಂಪರ್ಕಿಸಬೇಕು ಎಂದು ಗಮನಿಸುವುದು ಮುಖ್ಯ. ಗೊತ್ತುಪಡಿಸಿದ ಪೂಜಾ ಸ್ಥಳಗಳಲ್ಲಿ ಅಥವಾ ಶಕ್ತಿ ದೇವತೆಗಳಿಗೆ ಸಮರ್ಪಿತವಾದ ದೇವಾಲಯಗಳಲ್ಲಿ ಮಾತ್ರ ದೀಪವನ್ನು ಬೆಳಗಿಸಬೇಕು. ಅಂತಹ ಆಚರಣೆಗಳಲ್ಲಿ ತೊಡಗಿಸಿಕೊಳ್ಳುವಾಗ ವ್ಯಕ್ತಿಗಳು ಸ್ಥಳೀಯ ಪದ್ಧತಿಗಳು, ನಿಯಮಗಳು ಮತ್ತು ದೇವಾಲಯದ ಮಾರ್ಗಸೂಚಿಗಳನ್ನು ಅನುಸರಿಸಬೇಕು.

ShareTweetSendShare
Join us on:

Related Posts

Lamp Characteristics: What should a god's lamp look like inside the house?

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
January 24, 2026
0

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ಇದೊಂದು ಮಹಾ ಜಿಜ್ಞಾಸೆಯ ವಿಷಯ ಆಗಿದೆ. ಒಬ್ಬೊಬ್ಬರು ಒಂದೊಂದು ತರಹ ಹೇಳಿ ತಲೆ ಕೆಡಿಸಿ ಬಿಡುತ್ತಾರೆ. ನಿಜವಾದ...

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 24, 2026
0

ದಿನ ಭವಿಷ್ಯ: 24-01-2026 1 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಶನಿವಾರವಾದ್ದರಿಂದ ಕೆಲಸದಲ್ಲಿ ಸ್ವಲ್ಪ ವಿಳಂಬವಾಗಬಹುದು, ಆದರೆ ಅಂತಿಮವಾಗಿ ಯಶಸ್ಸು ಸಿಗಲಿದೆ. ಉದ್ಯೋಗದಲ್ಲಿರುವವರಿಗೆ...

ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ..

ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ..

by admin
January 24, 2026
0

ಇಡಗುಂಜಿ ವಿನಾಯಕ ದೇವಸ್ಥಾನವು ಕರ್ನಾಟಕದ ಬಹು ಪ್ರಸಿದ್ದ ಹಿಂದೂ ಧಾರ್ಮಿಕ ಕೇಂದ್ರವಾಗಿದ್ದೂ ಸುಮಾರು ೧೫೦೦ ವರ್ಷಕೂ ಮಿಗಿಲಾದ ಇತಿಹಾಸ ಹೊಂದಿರುತ್ತದೆ. ಇದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ...

Saraswati is worshipped during the festival of 'Vasant Panchami'.

ವಸಂತ ಪಂಚಮಿ’ ಹಬ್ಬ ಎಂದು ಸರಸ್ವತಿಯನ್ನು ಆರಾಧಿಸುತ್ತಾರೆ..!

by admin
January 23, 2026
0

ವಸಂತ ಅಥವಾ ಸರಸ್ವತಿ ಪಂಚಮಿ:- ಇದೇ ಮಾಘ ಮಾಸದ ಶುಕ್ಲ ಪಕ್ಷದ ಐದನೇ ದಿನ ಅಂದರೆ ಪಂಚಮಿ ತಿಥಿಯ ಈ ದಿನ (23-01-2026) ‘ವಸಂತ ಪಂಚಮಿ’ ಹಬ್ಬ...

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (23-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 23, 2026
0

ದಿನ ಭವಿಷ್ಯ: 23-01-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಕೆಲಸದ ಸ್ಥಳದಲ್ಲಿ ಹೆಚ್ಚಿನ ಜವಾಬ್ದಾರಿಗಳು ಹೆಗಲೇರಬಹುದು. ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಕುಟುಂಬದವರ ಬೆಂಬಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram