ADVERTISEMENT
Saturday, November 8, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಸ್ನೇಹಿತನ ಪತ್ನಿ ಮೇಲೆ ಕಣ್ಣು ಹಾಕಿದ; ಮುಂದೇನಾಯ್ತು?

ಬೆಳಗಾವಿ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
August 14, 2023
in Karavali Karnataka, ಕರಾವಳಿ ಕರ್ನಾಟಕ
Share on FacebookShare on TwitterShare on WhatsappShare on Telegram

ಬೆಳಗಾವಿ: ಸ್ನೇಹಿತನ ಪತ್ನಿಯ ಮೇಲೆ ಕಣ್ಣು ಹಾಕಿದ ವ್ಯಕ್ತಿಗೆ ಪತಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡಿದದೆ.

ಈ ಘಟನೆ ಜಿಲ್ಲೆಯ ಹುಲಿಯಾಳ ಗ್ರಾಮದಲ್ಲಿ ನಡೆದಿದೆ. ಅಭಿಷೇಕ್ ಬುಡ್ರಿ (19) ಕೊಲೆಯಾದ (Muder) ಯುವಕ ಎನ್ನಲಾಗಿದ್ದು, ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ, ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

Related posts

‘ನನ್ನನ್ನೂ, ಪುತ್ತಿಲರನ್ನೂ ತುಳಿದರು, ಅದಕ್ಕೇ ಬಿಜೆಪಿ ಬಿಟ್ಟೆ’: ಅಸಲಿ ಸತ್ಯ ಬಿಚ್ಚಿಟ್ಟ ಪುತ್ತೂರು ಶಾಸಕ ಅಶೋಕ್ ರೈ!

‘ನನ್ನನ್ನೂ, ಪುತ್ತಿಲರನ್ನೂ ತುಳಿದರು, ಅದಕ್ಕೇ ಬಿಜೆಪಿ ಬಿಟ್ಟೆ’: ಅಸಲಿ ಸತ್ಯ ಬಿಚ್ಚಿಟ್ಟ ಪುತ್ತೂರು ಶಾಸಕ ಅಶೋಕ್ ರೈ!

October 23, 2025
ಕಂಬಳಕ್ಕೆ ರಾಜ್ಯ ಮಾನ್ಯತೆ: ತುಳುನಾಡಿನ ಜಾನಪದ ಕ್ರೀಡೆಗೆ ರಾಜ್ಯ ಸರ್ಕಾರದ ಅಧಿಕೃತ ಮುದ್ರೆ!

ಕಂಬಳಕ್ಕೆ ರಾಜ್ಯ ಮಾನ್ಯತೆ: ತುಳುನಾಡಿನ ಜಾನಪದ ಕ್ರೀಡೆಗೆ ರಾಜ್ಯ ಸರ್ಕಾರದ ಅಧಿಕೃತ ಮುದ್ರೆ!

October 10, 2025

ಹುಲ್ಲೆಪ್ಪಾ ಕರೀಕಟ್ಟಿ ಎಂಬಾತನ ಪತ್ನಿ ಮೇಲೆ ಅಭಿಷೇಕ್ ಬುಡ್ರಿ ಕಣ್ಣು ಹಾಕಿದ್ದ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಹುಲ್ಲೆಪ್ಪಾ, ಆಗಸ್ಟ್ 9 ರಂದು ಬರ್ತ್ಡೇ ಪಾರ್ಟಿ ಇದೆ ಎಂದು ಅಭಿಷೇಕ್ನನ್ನು ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ.
ಘಟನೆ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಹುಲ್ಲೆಪ್ಪಾನನ್ನು ಪೊಲೀಸರು ಬಂಧಿಸಿದ್ದಾರೆ.

Tags: laid eyes on a friend's wife; What happened next?
ShareTweetSendShare
Join us on:

Related Posts

‘ನನ್ನನ್ನೂ, ಪುತ್ತಿಲರನ್ನೂ ತುಳಿದರು, ಅದಕ್ಕೇ ಬಿಜೆಪಿ ಬಿಟ್ಟೆ’: ಅಸಲಿ ಸತ್ಯ ಬಿಚ್ಚಿಟ್ಟ ಪುತ್ತೂರು ಶಾಸಕ ಅಶೋಕ್ ರೈ!

‘ನನ್ನನ್ನೂ, ಪುತ್ತಿಲರನ್ನೂ ತುಳಿದರು, ಅದಕ್ಕೇ ಬಿಜೆಪಿ ಬಿಟ್ಟೆ’: ಅಸಲಿ ಸತ್ಯ ಬಿಚ್ಚಿಟ್ಟ ಪುತ್ತೂರು ಶಾಸಕ ಅಶೋಕ್ ರೈ!

by Shwetha
October 23, 2025
0

ಒಂದು ಕಾಲದಲ್ಲಿ ಹಿಂದುತ್ವದ ಮತ್ತು ಸಂಘ ಪರಿವಾರದ ಕಟ್ಟಾಳು, ಬಿಜೆಪಿಯ ಸಕ್ರಿಯ ನಾಯಕರಾಗಿದ್ದ ಅಶೋಕ್ ಕುಮಾರ್ ರೈ ಇಂದು ಪುತ್ತೂರಿನ ಕಾಂಗ್ರೆಸ್ ಶಾಸಕ. ಪಕ್ಷ ಬದಲಾದರೂ, ಅವರ...

ಕಂಬಳಕ್ಕೆ ರಾಜ್ಯ ಮಾನ್ಯತೆ: ತುಳುನಾಡಿನ ಜಾನಪದ ಕ್ರೀಡೆಗೆ ರಾಜ್ಯ ಸರ್ಕಾರದ ಅಧಿಕೃತ ಮುದ್ರೆ!

ಕಂಬಳಕ್ಕೆ ರಾಜ್ಯ ಮಾನ್ಯತೆ: ತುಳುನಾಡಿನ ಜಾನಪದ ಕ್ರೀಡೆಗೆ ರಾಜ್ಯ ಸರ್ಕಾರದ ಅಧಿಕೃತ ಮುದ್ರೆ!

by Shwetha
October 10, 2025
0

ಕರಾವಳಿ ಕರ್ನಾಟಕದ ಹೆಮ್ಮೆಯ, ಕೆಸರುಗದ್ದೆಯ ರೋಮಾಂಚಕ ಕ್ರೀಡೆ ಕಂಬಳಕ್ಕೆ ಕೊನೆಗೂ ರಾಜ್ಯ ಸರ್ಕಾರದ ಅಧಿಕೃತ ಮಾನ್ಯತೆ ದೊರೆತಿದೆ. ದಶಕಗಳ ಬೇಡಿಕೆ ಮತ್ತು ನಿರಂತರ ಪ್ರಯತ್ನಗಳ ಫಲವಾಗಿ, ರಾಜ್ಯ...

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿಗೆ ಬಿಗ್ ಶಾಕ್, ನಿರೀಕ್ಷಣಾ ಜಾಮೀನು ಅರ್ಜಿ ವಜಾ; “ಮಾಡಿದ್ದುಣ್ಣೋ ಮಾರಾಯ” ಎಂದ ಜನ!

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿಗೆ ಬಿಗ್ ಶಾಕ್, ನಿರೀಕ್ಷಣಾ ಜಾಮೀನು ಅರ್ಜಿ ವಜಾ; “ಮಾಡಿದ್ದುಣ್ಣೋ ಮಾರಾಯ” ಎಂದ ಜನ!

by Shwetha
October 10, 2025
0

ಮಂಗಳೂರು: ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ 20 ದಿನಗಳಿಂದ ತಲೆಮರೆಸಿಕೊಂಡಿರುವ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಭಾರೀ ಹಿನ್ನಡೆಯಾಗಿದೆ....

ದಕ್ಷಿಣ ಕನ್ನಡದಲ್ಲಿ ಹೈಡ್ರಾಮಾ: 32 ಪ್ರಕರಣಗಳ ಆರೋಪಿ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು! ಆದೇಶ ಹೊರಬೀಳುತ್ತಿದ್ದಂತೆ ನಾಪತ್ತೆ!

ದಕ್ಷಿಣ ಕನ್ನಡದಲ್ಲಿ ಹೈಡ್ರಾಮಾ: 32 ಪ್ರಕರಣಗಳ ಆರೋಪಿ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು! ಆದೇಶ ಹೊರಬೀಳುತ್ತಿದ್ದಂತೆ ನಾಪತ್ತೆ!

by Shwetha
September 24, 2025
0

ಮಂಗಳೂರು: ಸೌಜನ್ಯ ಹೋರಾಟ ಸೇರಿದಂತೆ ಹಲವು ವಿವಾದಾತ್ಮಕ ಪ್ರಕರಣಗಳಲ್ಲಿ ಮುಂಚೂಣಿಯಲ್ಲಿದ್ದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡೀಪಾರು...

ಬಂಗ್ಲೆಗುಡ್ಡದಲ್ಲಿ ಸಿಕ್ಕಿತು ಮೂಳೆಗಳ ರಾಶಿ: ಸೌಜನ್ಯ ಪ್ರಕರಣಕ್ಕೆ ಮಹಾ ತಿರುವು! “ಬುರುಡೆ ಗ್ಯಾಂಗ್ ಎಂದವರು ಈಗ ಬನ್ನಿ” – ಜಯಂತ್ ಆಕ್ರೋಶ

ಬಂಗ್ಲೆಗುಡ್ಡದಲ್ಲಿ ಸಿಕ್ಕಿತು ಮೂಳೆಗಳ ರಾಶಿ: ಸೌಜನ್ಯ ಪ್ರಕರಣಕ್ಕೆ ಮಹಾ ತಿರುವು! “ಬುರುಡೆ ಗ್ಯಾಂಗ್ ಎಂದವರು ಈಗ ಬನ್ನಿ” – ಜಯಂತ್ ಆಕ್ರೋಶ

by Shwetha
September 18, 2025
0

ಧರ್ಮಸ್ಥಳ: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯು ಮಹತ್ವದ ಘಟ್ಟವನ್ನು ತಲುಪಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram