ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಲಕ್ಷ್ಮಿ ಬಾಂಬ್’ ಅಲ್ಲ “ಲಕ್ಷ್ಮಿ”ಯಾಗಿ ಬರುತ್ತಿದ್ದಾರೆ  ಅಕ್ಷಯ್ ಕುಮಾರ್…!  ವಿರೋಧಕ್ಕೆ ಮಣಿದು  ಹೆಸರು ಬದಲಾವಣೆ..

Namratha Rao by Namratha Rao
October 30, 2020
in Cinema, ಮನರಂಜನೆ
Share on FacebookShare on TwitterShare on WhatsappShare on Telegram

lakshmi bomb

ಬಾಲಿವುಡ್ ನಲ್ಲಿ ಸದ್ಯ ಟಾಕ್ ಆಫ್ ದ ಟೌನ್ ಆಗಿರುವ ಸಿನಿಮಾ ಅಂದ್ರೆ ಅದು ಅಕ್ಷಯ್ ಕುಮಾರ್ ನಟನೆಯ ಲಕ್ಷ್ಮಿ ಬಾಂಬ್ …  ಈ ಚಿತ್ರದ ಟ್ರೇಲರ್ ಬಿಡುಗಡೆ ಆದಾಗಿನಿಂದಲೂ ಬರಿ ವಿವಾದಗಳಲ್ಲಿ ಸಿಲುಕಿಕೊಳ್ಳುತ್ತಿದೆ. ಲಕ್ಷ್ಮಿ ಬಾಂಬ್ ಸಿನಿಮಾ ಸದ್ಯ ನವೆಂಬರ್‌ 9 ರಂದು ರಿಲೀಸ್ ಆಗಲಿದೆ. ಆದರೆ ಸಿನಿಮಾದ ನಿಷೇಧಕ್ಕೆ ಕೆಲವು ಸಂಘಟನೆಗಳು ಒತ್ತಾಯ ಮಾಡುತ್ತಿವೆ. ಅಲ್ಲದೇ ಸಿನಿಮಾದ ಟೈಟಲ್ ಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಹಿರಿಯ ನಟ ಮುಖೇಶ್ ಖನ್ನಾ ಸಹ ಸಿನಿಮಾದ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಿನಿಮಾದ ಹೆಸರಿನ ಬಗ್ಗೆ ಕರ್ಣಿ ಸೇನಾ ಸೇರಿದಂತೆ ಕೆಲವು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.

Related posts

ಶಿವಣ್ಣ ಮತ್ತು ರಿಯಲ್ ಸ್ಟಾರ್ ಅಬ್ಬರಕ್ಕೆ ಫಿದಾ ಆದ ಡಿವೈನ್ ಸ್ಟಾರ್ ರಾಜ್ ಬಿ ಶೆಟ್ಟಿ ಹೆಸರು ಹೇಳದೆ 45 ಚಿತ್ರಕ್ಕೆ ವಿಶ್ ಮಾಡಿದ ಕಾಂತಾರ ಹೀರೋ

ಶಿವಣ್ಣ ಮತ್ತು ರಿಯಲ್ ಸ್ಟಾರ್ ಅಬ್ಬರಕ್ಕೆ ಫಿದಾ ಆದ ಡಿವೈನ್ ಸ್ಟಾರ್ ರಾಜ್ ಬಿ ಶೆಟ್ಟಿ ಹೆಸರು ಹೇಳದೆ 45 ಚಿತ್ರಕ್ಕೆ ವಿಶ್ ಮಾಡಿದ ಕಾಂತಾರ ಹೀರೋ

December 16, 2025
2025ರ ಬಾಕ್ಸಾಫೀಸ್ ರಣರಂಗದಲ್ಲಿ ಸ್ಟಾರ್ ವಾರ್ ಠುಸ್: ಕೋಟಿ ಕೋಟಿ ಸುರಿದರೂ ಮಣ್ಣುಮುಕ್ಕಿದ 10 ಬಿಗ್ ಬಜೆಟ್ ಚಿತ್ರಗಳು

2025ರ ಬಾಕ್ಸಾಫೀಸ್ ರಣರಂಗದಲ್ಲಿ ಸ್ಟಾರ್ ವಾರ್ ಠುಸ್: ಕೋಟಿ ಕೋಟಿ ಸುರಿದರೂ ಮಣ್ಣುಮುಕ್ಕಿದ 10 ಬಿಗ್ ಬಜೆಟ್ ಚಿತ್ರಗಳು

December 14, 2025

ಇನ್ನೂ  ಸಿನಿಮಾದ ಹೆಸರು, ಹಿಂದು ದೇವತೆ ಲಕ್ಷ್ಮಿ ದೇವಿಗೆ ಅಪಮಾನ ಮಾಡುವ ಮಾದರಿಯಲ್ಲಿದೆ ಎಂದು ಅನೇಕರು ಆರೋಪಿಸಿದ್ದಾರೆ. ಹೀಗಾಗಿ  ಸಿನಿಮಾದ ಹೆಸರು ಬದಲಾಯಿಸಬೇಕು, ಇಲ್ಲವಾದರೆ ಸಿನಿಮಾವನ್ನು ನಿಷೇಧ ಮಾಡಬೇಕು ಎಂದು ಕರಣಿ ಸೇನಾ ಒತ್ತಾಯಿಸಿ, ಚಿತ್ರತಂಡಕ್ಕೆ ಕೋರ್ಟ್ ನೊಟೀಸ್ ಕಳಿಸಿತ್ತು. ಅದರಂತೆ ವಿವಾದಗಳ ಸುಳಿಯಲ್ಲಿ ಸಿಲುಕಿರುವ ಚಿತ್ರತಂಡ ಇದೀಗ ಸಿನಿಮಾ ‘ಸಿನಿಮಾದ ಹೆಸರನ್ನು ಬದಲಾಯಿಸಲಾಗಿದೆ’ ಎಂದು ಅಧಿಕೃತ್ವಾಗಿ ಹೇಳಿಕೆ ನೀಡಿದೆ.  ಈ ಮೂಲಕ ಲಕ್ಷ್ಮಿ ಬಾಂಬ್ ಎಂದಿದ್ದ ಸಿನಿಮಾ ಹೆಸರನ್ನು ‘ಲಕ್ಷ್ಮಿ’ ಎಂದು ಮಾತ್ರ  ಬದಲಾಯಿಸಲಾಗಿದೆ.lakshmi bomb
ಹೌದು ಸಿನಿಮಾದ ನಿರ್ದೇಶಕ ರಾಘವ ಲಾರೆನ್ಸ್ ಇಂದು ಸಿಬಿಎಫ್‌ಸಿ ಜೊತೆಗೆ ಮಾತನಾಡಿ, ಸಿನಿಮಾದ ಹೆಸರನ್ನು ‘ಲಕ್ಷ್ಮಿ ಬಾಂಬ್’ ನಿಂದ ‘ಲಕ್ಷ್ಮಿ’ ಎಂದು ಬದಲಾಯಿಸಿದ್ದಾರೆ. ಪ್ರೇಕ್ಷಕರ ಭಾವನೆಗಳನ್ನು ಗಮನದಲ್ಲಿರಿಸಿಕೊಂಡು ಈ ಬದಲಾವಣೆ ಮಾಡಲಾಗಿದೆ. ಪ್ರೇಕ್ಷಕರ ಭಾವನೆಗಳನ್ನು ನೋಯಿಸುವ, ಅಪಮಾನ ಮಾಡುವ ಉದ್ದೇಶ ಸಿನಿಮಾ ತಂಡಕ್ಕೆ ಇರಲಿಲ್ಲ ಎಂದೂ ಸಹ ಚಿತ್ರತಂಡ ಹೇಳಿಕೊಂಡಿದೆ. ಇನ್ನೂ ಈ ಹಿಂದೆ ಕರಣಿ ಸೇನಾ ಪರವಾಗಿ ವಕೀಲ ರಾಘವೇಂದ್ರ ಮೆರಹೋತ್ರಾ ಎಂಬುವರು ಚಿತ್ರತಂಡಕ್ಕೆ ಲೀಗಲ್ ನೊಟೀಸ್ ಕಳಿಸಿದ್ದರು. ‘ಉದ್ದೇಶಪೂರ್ವಕವಾಗಿ, ಅವಮಾನಕರ, ಅವಹೇಳನಕಾರಿ, ಮನನೋಯಿಸುವ ಹೆಸರನ್ನು ಸಿನಿಮಾಕ್ಕೆ ಇಡಲಾಗಿದೆ. ದೇವತೆ ಲಕ್ಷ್ಮಿಗೆ ಅಪಮಾನ ಮಾಡುವ ಉದ್ದೇಶದಿಂದಲೇ ಈ ಹೆಸರು ಇಡಲಾಗಿದೆ’ ಎಂದು ನೊಟೀಸ್‌ನಲ್ಲಿ ಉಲ್ಲೇಖವಾಗಿತ್ತು. ಇದೀಗ ಎಲ್ಲಾ ಒತ್ತಡಗಳಿಗೆ ಮಣಿದು ಜನರ ಬಾವನೆಗಳನ್ನ ಗೌರವಿಸಿ ಸಿನಿಮಾದ ಟೈಟಲ್ ಚೇಂಜ್ ಮಾಡಲಾಗಿದೆ.

lakshmi bomb
ಅಂದ್ಹಾಗೆ ಈ ಚಿತ್ರ ತಮಿಳಿನ ಕಾಂಚನ ಸಿನಿಮಾದ ರೀಮೇಕ್  ಆಗಿದೆ. ವಿಶೇಷ ಅಂದ್ರೆ ಕಾಂಚನಕ್ಕೆ ಆಕ್ಷನ್ ಕಟ್ ಹೇಳಿ ನಟಿಸಿ ಜನರ ಗಮನಸೆಳೆದ ರಾಘವ ಲಾರೆನ್ಸ್ ಅವರೇ ಹಿಂದಿಯಲ್ಲಿ “ಲಕ್ಷ್ಮಿ” ಸಿನಿಮಾವನ್ನ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಅಕ್ಷಯ್ ಕುಮಾರ್ ಅವರಿಗೆ ನಾಯಕಿಯಾಗಿ ನಾಯಕಿಯಾಗಿ ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿದ್ದಾರೆ.
lakshmi bomb

ದೇವರಗುಂಡಿ ಫಾಲ್ಸ್ ನಲ್ಲಿ ಹಾಟ್…ಹಸಿಬಿಸಿ ಫೋಟೋಶೂಟ್; ದೈವಿಕ ಕ್ಷೇತ್ರದ ಅಪವಿತ್ರವೆಂದು ಆಕ್ರೋಶ

‘ಕನ್ನಡ ಸಿನಿಮಾ ಮತ್ತು ಕನ್ನಡ ಸಂಸ್ಕೃತಿ ನನ್ನ ಉಸಿರು’ ಅಂದ್ರು ಕಿಚ್ಚ ಸುದೀಪ್..!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ನಟ ಚಂದು ಗೌಡ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Akshay KumarBollywoodlakshmi bomb
ShareTweetSendShare
Join us on:

Related Posts

ಶಿವಣ್ಣ ಮತ್ತು ರಿಯಲ್ ಸ್ಟಾರ್ ಅಬ್ಬರಕ್ಕೆ ಫಿದಾ ಆದ ಡಿವೈನ್ ಸ್ಟಾರ್ ರಾಜ್ ಬಿ ಶೆಟ್ಟಿ ಹೆಸರು ಹೇಳದೆ 45 ಚಿತ್ರಕ್ಕೆ ವಿಶ್ ಮಾಡಿದ ಕಾಂತಾರ ಹೀರೋ

ಶಿವಣ್ಣ ಮತ್ತು ರಿಯಲ್ ಸ್ಟಾರ್ ಅಬ್ಬರಕ್ಕೆ ಫಿದಾ ಆದ ಡಿವೈನ್ ಸ್ಟಾರ್ ರಾಜ್ ಬಿ ಶೆಟ್ಟಿ ಹೆಸರು ಹೇಳದೆ 45 ಚಿತ್ರಕ್ಕೆ ವಿಶ್ ಮಾಡಿದ ಕಾಂತಾರ ಹೀರೋ

by Shwetha
December 16, 2025
0

ಸ್ಯಾಂಡಲ್‌ವುಡ್ ಅಂಗಳದಲ್ಲಿ ಈಗೇನಿದ್ದರೂ 45 ಚಿತ್ರದ ಹವಾ ಜೋರಾಗಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಅವರು ಮೊದಲ ಬಾರಿಗೆ ಆಕ್ಷನ್ ಕಟ್ ಹೇಳಿರುವ, ಕರುನಾಡ ಚಕ್ರವರ್ತಿ ಶಿವಣ್ಣ,...

2025ರ ಬಾಕ್ಸಾಫೀಸ್ ರಣರಂಗದಲ್ಲಿ ಸ್ಟಾರ್ ವಾರ್ ಠುಸ್: ಕೋಟಿ ಕೋಟಿ ಸುರಿದರೂ ಮಣ್ಣುಮುಕ್ಕಿದ 10 ಬಿಗ್ ಬಜೆಟ್ ಚಿತ್ರಗಳು

2025ರ ಬಾಕ್ಸಾಫೀಸ್ ರಣರಂಗದಲ್ಲಿ ಸ್ಟಾರ್ ವಾರ್ ಠುಸ್: ಕೋಟಿ ಕೋಟಿ ಸುರಿದರೂ ಮಣ್ಣುಮುಕ್ಕಿದ 10 ಬಿಗ್ ಬಜೆಟ್ ಚಿತ್ರಗಳು

by Shwetha
December 14, 2025
0

ಸಿನಿಮಾ ಎನ್ನುವುದು ಬಣ್ಣದ ಲೋಕ ಮಾತ್ರವಲ್ಲ ಅದೊಂದು ಭಯಾನಕ ಜೂಜು ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಬೆಳ್ಳಿಪರದೆ ಮೇಲೆ ಅದೃಷ್ಟ ಪರೀಕ್ಷೆಗೆ ಇಳಿದವರು ರಾತ್ರೋರಾತ್ರಿ ಕುಬೇರರಾಗುವುದು ಎಷ್ಟು ಸತ್ಯವೋ...

ದರ್ಶನ್ ನನ್ನ ಪಾಲಿನ ಸ್ವಂತ ಅಣ್ಣನಿದ್ದಂತೆ, ಜೈಲಿಗೆ ಹೋಗಿಯಾದರೂ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆಯುವೆ: ಕಲ್ಟ್ ನಟ ಝೈದ್ ಖಾನ್ ಭಾವುಕ ಮಾತು

ದರ್ಶನ್ ನನ್ನ ಪಾಲಿನ ಸ್ವಂತ ಅಣ್ಣನಿದ್ದಂತೆ, ಜೈಲಿಗೆ ಹೋಗಿಯಾದರೂ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆಯುವೆ: ಕಲ್ಟ್ ನಟ ಝೈದ್ ಖಾನ್ ಭಾವುಕ ಮಾತು

by Shwetha
December 8, 2025
0

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಹಾಗೂ ಯುವ ನಟ ಝೈದ್ ಖಾನ್ ತಮ್ಮ ಎರಡನೇ ಸಿನಿಮಾ ಕಲ್ಟ್ ಬಿಡುಗಡೆಯ ಹೊಸ್ತಿಲಲ್ಲಿದ್ದಾರೆ. ಬನಾರಸ್ ಸಿನಿಮಾದ...

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

by Shwetha
December 6, 2025
0

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಸಿನಿಮಾದ ಟ್ರೇಲರ್ ಅದ್ದೂರಿಯಾಗಿ ಬಿಡುಗಡೆಯಾಗಿದ್ದು ಸಿನಿರಸಿಕರಿಂದ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ. ಮಿಲನ ಪ್ರಕಾಶ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ...

ಕನ್ನಡ ಪ್ರೇಕ್ಷಕರಲ್ಲಿ ಸೌಜನ್ಯವೇ ಇಲ್ಲ, ಚಿತ್ರರಂಗಕ್ಕೆ ಬೀಗ ಜಡಿಯುವ ಕಾಲ ದೂರವಿಲ್ಲ: ಪರಭಾಷಾ ವ್ಯಾಮೋಹದ ವಿರುದ್ಧ ಸಾಧು ಕೋಕಿಲ ಕೆಂಡಾಮಂಡಲ

ಕನ್ನಡ ಪ್ರೇಕ್ಷಕರಲ್ಲಿ ಸೌಜನ್ಯವೇ ಇಲ್ಲ, ಚಿತ್ರರಂಗಕ್ಕೆ ಬೀಗ ಜಡಿಯುವ ಕಾಲ ದೂರವಿಲ್ಲ: ಪರಭಾಷಾ ವ್ಯಾಮೋಹದ ವಿರುದ್ಧ ಸಾಧು ಕೋಕಿಲ ಕೆಂಡಾಮಂಡಲ

by Shwetha
December 3, 2025
0

ಬೆಂಗಳೂರು: ಕರ್ನಾಟಕದಲ್ಲಿ ಪರಭಾಷಾ ಚಿತ್ರಗಳ ಆರ್ಭಟಕ್ಕೆ ಕನ್ನಡದ ಸಿನಿಮಾಗಳು ನಲುಗುತ್ತಿರುವ ವಿಚಾರ ಹೊಸದೇನಲ್ಲ. ಆದರೆ ಇದೀಗ ಕನ್ನಡ ಚಿತ್ರಗಳಿಗೆ ಪ್ರೇಕ್ಷಕರಿಂದ ಸಿಗುತ್ತಿರುವ ನೀರಸ ಪ್ರತಿಕ್ರಿಯೆ ಮತ್ತು ಪರಭಾಷಾ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram