ADVERTISEMENT
Thursday, February 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಲಕ್ಷ್ಮಿ ಬಾಂಬ್’ ಅಲ್ಲ “ಲಕ್ಷ್ಮಿ”ಯಾಗಿ ಬರುತ್ತಿದ್ದಾರೆ  ಅಕ್ಷಯ್ ಕುಮಾರ್…!  ವಿರೋಧಕ್ಕೆ ಮಣಿದು  ಹೆಸರು ಬದಲಾವಣೆ..

Namratha Rao by Namratha Rao
October 30, 2020
in Cinema, ಮನರಂಜನೆ
Share on FacebookShare on TwitterShare on WhatsappShare on Telegram

lakshmi bomb

ಬಾಲಿವುಡ್ ನಲ್ಲಿ ಸದ್ಯ ಟಾಕ್ ಆಫ್ ದ ಟೌನ್ ಆಗಿರುವ ಸಿನಿಮಾ ಅಂದ್ರೆ ಅದು ಅಕ್ಷಯ್ ಕುಮಾರ್ ನಟನೆಯ ಲಕ್ಷ್ಮಿ ಬಾಂಬ್ …  ಈ ಚಿತ್ರದ ಟ್ರೇಲರ್ ಬಿಡುಗಡೆ ಆದಾಗಿನಿಂದಲೂ ಬರಿ ವಿವಾದಗಳಲ್ಲಿ ಸಿಲುಕಿಕೊಳ್ಳುತ್ತಿದೆ. ಲಕ್ಷ್ಮಿ ಬಾಂಬ್ ಸಿನಿಮಾ ಸದ್ಯ ನವೆಂಬರ್‌ 9 ರಂದು ರಿಲೀಸ್ ಆಗಲಿದೆ. ಆದರೆ ಸಿನಿಮಾದ ನಿಷೇಧಕ್ಕೆ ಕೆಲವು ಸಂಘಟನೆಗಳು ಒತ್ತಾಯ ಮಾಡುತ್ತಿವೆ. ಅಲ್ಲದೇ ಸಿನಿಮಾದ ಟೈಟಲ್ ಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಹಿರಿಯ ನಟ ಮುಖೇಶ್ ಖನ್ನಾ ಸಹ ಸಿನಿಮಾದ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಿನಿಮಾದ ಹೆಸರಿನ ಬಗ್ಗೆ ಕರ್ಣಿ ಸೇನಾ ಸೇರಿದಂತೆ ಕೆಲವು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.

Related posts

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

February 14, 2026
ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

February 3, 2026

ಇನ್ನೂ  ಸಿನಿಮಾದ ಹೆಸರು, ಹಿಂದು ದೇವತೆ ಲಕ್ಷ್ಮಿ ದೇವಿಗೆ ಅಪಮಾನ ಮಾಡುವ ಮಾದರಿಯಲ್ಲಿದೆ ಎಂದು ಅನೇಕರು ಆರೋಪಿಸಿದ್ದಾರೆ. ಹೀಗಾಗಿ  ಸಿನಿಮಾದ ಹೆಸರು ಬದಲಾಯಿಸಬೇಕು, ಇಲ್ಲವಾದರೆ ಸಿನಿಮಾವನ್ನು ನಿಷೇಧ ಮಾಡಬೇಕು ಎಂದು ಕರಣಿ ಸೇನಾ ಒತ್ತಾಯಿಸಿ, ಚಿತ್ರತಂಡಕ್ಕೆ ಕೋರ್ಟ್ ನೊಟೀಸ್ ಕಳಿಸಿತ್ತು. ಅದರಂತೆ ವಿವಾದಗಳ ಸುಳಿಯಲ್ಲಿ ಸಿಲುಕಿರುವ ಚಿತ್ರತಂಡ ಇದೀಗ ಸಿನಿಮಾ ‘ಸಿನಿಮಾದ ಹೆಸರನ್ನು ಬದಲಾಯಿಸಲಾಗಿದೆ’ ಎಂದು ಅಧಿಕೃತ್ವಾಗಿ ಹೇಳಿಕೆ ನೀಡಿದೆ.  ಈ ಮೂಲಕ ಲಕ್ಷ್ಮಿ ಬಾಂಬ್ ಎಂದಿದ್ದ ಸಿನಿಮಾ ಹೆಸರನ್ನು ‘ಲಕ್ಷ್ಮಿ’ ಎಂದು ಮಾತ್ರ  ಬದಲಾಯಿಸಲಾಗಿದೆ.lakshmi bomb
ಹೌದು ಸಿನಿಮಾದ ನಿರ್ದೇಶಕ ರಾಘವ ಲಾರೆನ್ಸ್ ಇಂದು ಸಿಬಿಎಫ್‌ಸಿ ಜೊತೆಗೆ ಮಾತನಾಡಿ, ಸಿನಿಮಾದ ಹೆಸರನ್ನು ‘ಲಕ್ಷ್ಮಿ ಬಾಂಬ್’ ನಿಂದ ‘ಲಕ್ಷ್ಮಿ’ ಎಂದು ಬದಲಾಯಿಸಿದ್ದಾರೆ. ಪ್ರೇಕ್ಷಕರ ಭಾವನೆಗಳನ್ನು ಗಮನದಲ್ಲಿರಿಸಿಕೊಂಡು ಈ ಬದಲಾವಣೆ ಮಾಡಲಾಗಿದೆ. ಪ್ರೇಕ್ಷಕರ ಭಾವನೆಗಳನ್ನು ನೋಯಿಸುವ, ಅಪಮಾನ ಮಾಡುವ ಉದ್ದೇಶ ಸಿನಿಮಾ ತಂಡಕ್ಕೆ ಇರಲಿಲ್ಲ ಎಂದೂ ಸಹ ಚಿತ್ರತಂಡ ಹೇಳಿಕೊಂಡಿದೆ. ಇನ್ನೂ ಈ ಹಿಂದೆ ಕರಣಿ ಸೇನಾ ಪರವಾಗಿ ವಕೀಲ ರಾಘವೇಂದ್ರ ಮೆರಹೋತ್ರಾ ಎಂಬುವರು ಚಿತ್ರತಂಡಕ್ಕೆ ಲೀಗಲ್ ನೊಟೀಸ್ ಕಳಿಸಿದ್ದರು. ‘ಉದ್ದೇಶಪೂರ್ವಕವಾಗಿ, ಅವಮಾನಕರ, ಅವಹೇಳನಕಾರಿ, ಮನನೋಯಿಸುವ ಹೆಸರನ್ನು ಸಿನಿಮಾಕ್ಕೆ ಇಡಲಾಗಿದೆ. ದೇವತೆ ಲಕ್ಷ್ಮಿಗೆ ಅಪಮಾನ ಮಾಡುವ ಉದ್ದೇಶದಿಂದಲೇ ಈ ಹೆಸರು ಇಡಲಾಗಿದೆ’ ಎಂದು ನೊಟೀಸ್‌ನಲ್ಲಿ ಉಲ್ಲೇಖವಾಗಿತ್ತು. ಇದೀಗ ಎಲ್ಲಾ ಒತ್ತಡಗಳಿಗೆ ಮಣಿದು ಜನರ ಬಾವನೆಗಳನ್ನ ಗೌರವಿಸಿ ಸಿನಿಮಾದ ಟೈಟಲ್ ಚೇಂಜ್ ಮಾಡಲಾಗಿದೆ.

lakshmi bomb
ಅಂದ್ಹಾಗೆ ಈ ಚಿತ್ರ ತಮಿಳಿನ ಕಾಂಚನ ಸಿನಿಮಾದ ರೀಮೇಕ್  ಆಗಿದೆ. ವಿಶೇಷ ಅಂದ್ರೆ ಕಾಂಚನಕ್ಕೆ ಆಕ್ಷನ್ ಕಟ್ ಹೇಳಿ ನಟಿಸಿ ಜನರ ಗಮನಸೆಳೆದ ರಾಘವ ಲಾರೆನ್ಸ್ ಅವರೇ ಹಿಂದಿಯಲ್ಲಿ “ಲಕ್ಷ್ಮಿ” ಸಿನಿಮಾವನ್ನ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಅಕ್ಷಯ್ ಕುಮಾರ್ ಅವರಿಗೆ ನಾಯಕಿಯಾಗಿ ನಾಯಕಿಯಾಗಿ ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿದ್ದಾರೆ.
lakshmi bomb

ದೇವರಗುಂಡಿ ಫಾಲ್ಸ್ ನಲ್ಲಿ ಹಾಟ್…ಹಸಿಬಿಸಿ ಫೋಟೋಶೂಟ್; ದೈವಿಕ ಕ್ಷೇತ್ರದ ಅಪವಿತ್ರವೆಂದು ಆಕ್ರೋಶ

‘ಕನ್ನಡ ಸಿನಿಮಾ ಮತ್ತು ಕನ್ನಡ ಸಂಸ್ಕೃತಿ ನನ್ನ ಉಸಿರು’ ಅಂದ್ರು ಕಿಚ್ಚ ಸುದೀಪ್..!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ನಟ ಚಂದು ಗೌಡ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Akshay KumarBollywoodlakshmi bomb
ShareTweetSendShare
Join us on:

Related Posts

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

by Shwetha
February 14, 2026
0

ಬಿಗ್ ಬಾಸ್ ಕನ್ನಡ ಸೀಸನ್ 12 ಮುಗಿದು ದಿನಗಳೇ ಕಳೆದರೂ ಅದರ ಅಬ್ಬರ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಅತಿ ದೊಡ್ಡ ರಿಯಾಲಿಟಿ ಶೋನ ವಿನ್ನರ್ ಆಗಿ ಗಿಲ್ಲಿ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

by Shwetha
January 31, 2026
0

ಬಿಗ್ ಬಾಸ್ ಕಿರೀಟ ಮುಡಿಗೇರಿಸಿಕೊಂಡ ಮಂಡ್ಯದ ಗಿಲ್ಲಿ ನಟ ಈಗ ಬರೀ ರಿಯಾಲಿಟಿ ಶೋ ಸ್ಟಾರ್ ಅಲ್ಲ, ಗಾಂಧಿನಗರದ ಹೊಸ ಸೆನ್ಸೇಷನ್. ನೂರು ದಿನಗಳ ಕಾಲ ದೊಡ್ಮನೆಯಲ್ಲಿ...

ಮಹೇಶ್ ಬಾಬು  ಮಲ್ಟಿಪ್ಲೆಕ್ಸ್ ಗ್ಯಾಲರಿಯಲ್ಲಿ ದರ್ಶನ್ ಫೋಟೋ ಮಾಯ: ಡಿ ಬಾಸ್ ಕಡೆಗಣನೆಗೆ ಕಾರಣವೇನು?

ಮಹೇಶ್ ಬಾಬು ಮಲ್ಟಿಪ್ಲೆಕ್ಸ್ ಗ್ಯಾಲರಿಯಲ್ಲಿ ದರ್ಶನ್ ಫೋಟೋ ಮಾಯ: ಡಿ ಬಾಸ್ ಕಡೆಗಣನೆಗೆ ಕಾರಣವೇನು?

by Shwetha
January 19, 2026
0

ಬೆಂಗಳೂರು: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಒಡೆತನದ ಪ್ರತಿಷ್ಠಿತ ಎಎಂಬಿ ಸಿನಿಮಾಸ್ ಬೆಂಗಳೂರಿನಲ್ಲಿ ತನ್ನ ಅದ್ದೂರಿ ಪ್ರದರ್ಶನವನ್ನು ಆರಂಭಿಸಿದೆ. ಗಾಂಧಿನಗರದ ಐತಿಹಾಸಿಕ ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ...

ಡಮಾಲ್ ಡಿಮಿಲ್ ಡಕ್ಕ.. ಗಿಲ್ಲಿ ಗೆದ್ದಿದ್ದು ಪಕ್ಕಾ! 5 ಸಲಿ ಸೋತವನು ಬಿಗ್ ಬಾಸ್ ಸುಲ್ತಾನನಾದ ರೋಚಕ ಕಥೆ!

ಡಮಾಲ್ ಡಿಮಿಲ್ ಡಕ್ಕ.. ಗಿಲ್ಲಿ ಗೆದ್ದಿದ್ದು ಪಕ್ಕಾ! 5 ಸಲಿ ಸೋತವನು ಬಿಗ್ ಬಾಸ್ ಸುಲ್ತಾನನಾದ ರೋಚಕ ಕಥೆ!

by Shwetha
January 19, 2026
0

ಕರುನಾಡಿನ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಅದ್ದೂರಿ ತೆರೆಬಿದ್ದಿದೆ. ಕೋಟ್ಯಂತರ ಕನ್ನಡಿಗರ ನಿರೀಕ್ಷೆಯಂತೆಯೇ ಅಂತಿಮವಾಗಿ ಗೆಲುವಿನ ನಗೆ ಬೀರಿದ್ದು ಕಾಮಿಡಿ ಕಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram