ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಧನ,ಕನಕದ ಲಕ್ಷ್ಮೀ ಯೋಗ ಪ್ರಾಪ್ತಿ ಆಗಬೇಕೆಂದರೆ ಯಾವ ಮೂರು ವಸ್ತುಗಳನ್ನು ಸ್ನಾನ ಮಾಡುವ ನೀರಿಗೆ ಬೆರೆಸಿ ಸ್ನಾನ ಮಾಡಬೇಕು ಗೊತ್ತೇ ?

Mahesh M Dhandu by Mahesh M Dhandu
January 15, 2022
in Astrology, Newsbeat, ಜ್ಯೋತಿಷ್ಯ
Lakshmi Yoga astrolagy saaksha tv
Share on FacebookShare on TwitterShare on WhatsappShare on Telegram

ಧನ,ಕನಕದ ಲಕ್ಷ್ಮೀ ಯೋಗ ಪ್ರಾಪ್ತಿ ಆಗಬೇಕೆಂದರೆ ಯಾವ ಮೂರು ವಸ್ತುಗಳನ್ನು ಸ್ನಾನ ಮಾಡುವ ನೀರಿಗೆ ಬೆರೆಸಿ ಸ್ನಾನ ಮಾಡಬೇಕು ಗೊತ್ತೇ ?

ಸನಾತನ ಸಂಸ್ಕೃತಿಯಲ್ಲಿ ದಿನನಿತ್ಯ ನಾವು ಮಾಡುವ ಪ್ರತಿಯೊಂದು ಕಾರ್ಯಗಳಿಗೂ ಅದರದ್ದೇ ಆದ ಮಹತ್ವವಿದೆ. ಬ್ರಾಹ್ಮಿ ಮುಹೂರ್ತದಲ್ಲಿ ಏಳುವುದು, ಸೂರ್ಯನಿಗೆ ವಂದಿಸುವುದು, ಸ್ನಾನ, ಸಂಧ್ಯಾವಂದನೆ ಮಾಡುವಾಗ ಅನುಸರಿಸಬೇಕಾದ ಕ್ರಮಗಳು, ಹೀಗೆ ಪ್ರತಿ ಕೆಲಸಕ್ಕೂ ಒಂದೊಂದು ನಿಯಮವಿದೆ.

Related posts

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

March 31, 2026
ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

March 31, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಆ ನಿಯಮಗಳ ಹಿಂದೆ ಸತ್ಕಾರಣವಿದೆ. ಧಾರ್ಮಿಕ ಆಚರಣೆ ಮತ್ತು ನಂಬಿಕೆಗಳು ಸಕಾರಾತ್ಮಕ ಕಾರಣಗಳ ಮೇಲೆ ನಿಂತಿವೆ. ನಮ್ಮ ಹಿರಿಯರು ಹೇಳಿದ, ಆಚರಿಸಿದ ಪ್ರತಿ ವಿಷಯದಲ್ಲೂ ಒಳಿತೇ ಅಡಗಿದೆ. ವೇದ, ಪುರಾಣಗಳಲ್ಲಿ ಹೇಳಿರುವಂತೆ ಆಚಾರ-ವಿಚಾರಗಳನ್ನು ನಿಯಮ ಬದ್ಧವಾಗಿ ಪಾಲಿಸಿದರೆ ಭಗವಂತನ ಕೃಪೆಯಾಗಿ ಒಳಿತಾಗುತ್ತದೆ ಎಂದು. ಹೀಗೆಯೇ ಸ್ನಾನ ಮಾಡುವಾಗ ಅನುಸರಿಸಬೇಕಾದ ಕೆಲವು ನಿಯಮ ಮತ್ತು ವಿಷಯಗಳ ಬಗ್ಗೆ ಗಮನಹರಿಸೋಣ,

ಯಾವಾಗ ಜೀವನದಲ್ಲಿ ಹಣದ ಸಮಸ್ಯೆ ಎದುರಾಗುತ್ತದೆ ಆಗ ಹಲವಾರು ರೀತಿಯ ಇತರ ಸಮಸ್ಯೆಗಳು

ಪ್ರಾರಂಭವಾಗುತ್ತದೆ. ಆದ್ದರಿಂದ ಹಣದ ಸಮಸ್ಯೆಯನ್ನು ದೂರ ಮಾಡಲು ಯಾವ ಉಪಾಯವನ್ನು ಮಾಡಿದರೆ ಬೇಗ ಆರ್ಥಿಕ ಸಮಸ್ಯೆಯಿಂದ ಮುಕ್ತಿಯನ್ನು ಹೊಂದಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಯಾವಾಗ ವ್ಯಕ್ತಿಗೆ ತುಂಬಾ ಆಯಾಸವಾಗಿರುತ್ತದೆಯೋ ಆಗ ವ್ಯಕ್ತಿಯು ಸ್ನಾನಮಾಡಿ ಹೊರಬರುತ್ತಾನೆ, ಇದರಿಂದ ಅವನ ಮನಸ್ಸಿಗೆ ಹಗುರವಾದ ಭಾವನೆ ಬರುತ್ತದೆ. ಏಕೆಂದರೆ ನೀರಿನಲ್ಲಿ ಒಂದು ಅಮೋಘವಾದ ಶಕ್ತಿ ಇದೆ, ಅದು ವ್ಯಕ್ತಿಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಆಕರ್ಷಣೆ ಮಾಡಿ ಸಕಾರಾತ್ಮಕ ಶಕ್ತಿ ಸಂಚಲನ ಮಾಡಲು ಸಹಾಯ ಮಾಡುತ್ತದೆ.

ಬಹಳಷ್ಟು ಜನರಿಗೆ ಹಣಕಾಸಿನ ಸಮಸ್ಯೆಯಿಂದ ಜೀವನವೇ ಸಾಕು ಎಂಬ ಪರಿಸ್ಥಿತಿಗೆ ಬಂದಿರುತ್ತಾರೆ, ಒಂದು ವೇಳೆ ಮನೆಯಲ್ಲಿ ಪ್ರತಿನಿತ್ಯ ಕಲಹಗಳು, ದಾರಿದ್ರ್ಯ, ನಿತ್ಯ ಸಾಲಗಳಿಂದ ಬೇಸತ್ತಿದ್ದರೆ ನಾವು ಹೇಳುವ ಈ ಉಪಾಯವನ್ನು ಮಾಡಿ ನೋಡಿ. ಯಾರ ಮನೆಯಲ್ಲಿ ಅಭಿವೃದ್ಧಿ ಆಗುತ್ತಿರುವುದಿಲ್ಲ, ಹಣಕಾಸಿನ ಸಮಸ್ಯೆ ಹೆಚ್ಚಾಗಿರುತ್ತದೆಯೋ, ಮನೆ ಯಜಮಾನ ಅಥವಾ ಯಜಮಾನಿ ಎಷ್ಟೇ ಸಂಪಾದನೆ ಮಾಡಿದರೂ ಕೈಯಲ್ಲಿ ಹಣವು ನಿಲ್ಲುತ್ತಿಲ್ಲ ಎಂದರೆ ಸ್ನಾನ ಮಾಡುವ ನೀರಿಗೆ ಈ ಮೂರು ವಸ್ತುಗಳನ್ನು ಹಾಕಿ ಸ್ನಾನ ಮಾಡುವುದರಿಂದ ನಿಮ್ಮ ಎಲ್ಲಾ ರೀತಿಯ ಸಂಕಷ್ಟಗಳು ದೂರವಾಗುತ್ತದೆ. ಹಾಗಾದರೆ ಸ್ನಾನ ಮಾಡುವ ನೀರಿಗೆ ಯಾವ ಮೂರು ವಸ್ತುಗಳನ್ನು ಹಾಕಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಮುಂಜಾನೆ ನೀವು ಸ್ನಾನ ಮಾಡಬೇಕಾದರೆ ಸ್ನಾನ ಮಾಡುವ ನೀರಿಗೆ ಸ್ವಲ್ಪ ಅರಿಶಿಣ, ಮರದಿಂದ ಬಿದ್ದಿರುವ 1 ಅಥವಾ 2 ಅರಳಿ ಎಲೆಯನ್ನು ಹಾಕಬೇಕು ಹಾಗೂ ಯಾವುದೇ ಕಾರಣಕ್ಕೂ ಮರದಿಂದ ಕಿತ್ತುಕೊಂಡು ಬಂದು ಎಲೆಯನ್ನು ಹಾಕಬಾರದು. ಇದಾದ ನಂತರ ನೀರಿಗೆ ಒಂದು ರೂಪಾಯಿಯ 6 ನಾಣ್ಯವನ್ನು ಹಾಕಬೇಕು. ಈ ಮೂರು ವಸ್ತುಗಳನ್ನು ಸ್ನಾನ ಮಾಡುವ ನೀರಿಗೆ ಹಾಕಿದ ನಂತರ ಕನಿಷ್ಠ 20 ನಿಮಿಷಗಳ ಕಾಲ ಹಾಗೆಯೇ ಬಿಡಬೇಕು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

Lakshmi Yoga astrolagy Saaksha tv

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಈ ಮೂರು ವಸ್ತುಗಳನ್ನು ನೀರಿನಲ್ಲಿ ಹಾಕಿದ ನಂತರ 20 ನಿಮಿಷಗಳ ಕಾಲ ಬಿಟ್ಟು ಸ್ನಾನವನ್ನು ಮಾಡಬೇಕು. ಸ್ನಾನ ಮಾಡಬೇಕಾದರೆ ನಿಮಗಿರುವ ಕಷ್ಟಗಳು ದೂರವಾಗಲಿ ಎಂದು ಬೇಡಿಕೊಳ್ಳಬೇಕು ಹಾಗು ಹಣಕಾಸಿನ ಸಮಸ್ಯೆ, ವ್ಯಾಪಾರದಲ್ಲಿ ನಷ್ಟ, ಸಾಲದ ಸಮಸ್ಯೆ ಈ ರೀತಿಯ ಸಮಸ್ಯೆಗಳು ಬೇಗ ನಿವಾರಣೆಯಾಗಲಿ ಎಂದು ಮನೆಯ ದೇವರನ್ನು ಸ್ಮರಿಸಿಕೊಳ್ಳಬೇಕು. ಈ ರೀತಿಯಾಗಿ ಪ್ರತಿನಿತ್ಯ ಒಂದು ವಾರಗಳ ಕಾಲ ಸ್ನಾನವನ್ನು ಮಾಡುತ್ತಾ ಬಂದರೆ ಆಗುವ ಬದಲಾವಣೆಯನ್ನು ನಿಮ್ಮ ಮನೆಯಲ್ಲಿ ನೀವೇ ಕಾಣಬಹುದು

Tags: # Vedic astrology#Saaksha TVastrologicalMarriage astrology
ShareTweetSendShare
Join us on:

Related Posts

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

by Shwetha
March 31, 2026
0

ಸ್ಯಾಂಡಲ್ ವುಡ್ ನ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸಿನಿಮಾದ ವಿಚಾರಕ್ಕಲ್ಲ ಬದಲಾಗಿ ತಮ್ಮ ಸೋಷಿಯಲ್ ಮೀಡಿಯಾ ನಡೆಯಿಂದ....

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

ದ್ವೇಷ ಬಿಡಿ ಪಕ್ಷಕ್ಕಾಗಿ ಒಟ್ಟಾಗಿ ದುಡಿಯೋಣ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ವಿಜಯೇಂದ್ರರ ರಾಜಕೀಯ ಮುತ್ಸದ್ದಿತನಕ್ಕೆ ವ್ಯಾಪಕ ಮೆಚ್ಚುಗೆ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸದಾ ತಮ್ಮ ವಾಕ್ಸಮರಗಳಿಂದಲೇ ಸುದ್ದಿ ಮಾಡುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಹಾಲಿ ರಾಜ್ಯಾಧ್ಯಕ್ಷ...

ಅಸ್ಸಾಂನಲ್ಲಿ ಹಿಟ್ಲರ್ ಆಡಳಿತ ಅಂತ್ಯ ಕಾಲ ಸನ್ನಿಹಿತ ಭ್ರಷ್ಟ ಹಿಮಂತ್ ರನ್ನು ಯಾವ ನದಿಯಲ್ಲಿ ತೊಳೆದು ಸ್ವಚ್ಛಗೊಳಿಸಿದಿರಿ ಡಿಕೆ ಶಿವಕುಮಾರ್ ಗುಡುಗು

ಅಸ್ಸಾಂನಲ್ಲಿ ಹಿಟ್ಲರ್ ಆಡಳಿತ ಅಂತ್ಯ ಕಾಲ ಸನ್ನಿಹಿತ ಭ್ರಷ್ಟ ಹಿಮಂತ್ ರನ್ನು ಯಾವ ನದಿಯಲ್ಲಿ ತೊಳೆದು ಸ್ವಚ್ಛಗೊಳಿಸಿದಿರಿ ಡಿಕೆ ಶಿವಕುಮಾರ್ ಗುಡುಗು

by Shwetha
March 31, 2026
0

ಗುವಾಹಟಿ: ಅಸ್ಸಾಂನಲ್ಲಿ ಬದಲಾವಣೆಯ ಬಿರುಗಾಳಿ ಶುರುವಾಗಿದೆ. ರಾಜ್ಯವನ್ನು ಆಳುತ್ತಿರುವ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರ ಹಿಟ್ಲರ್ ಆಡಳಿತದಿಂದ ಮುಕ್ತಿ ಪಡೆಯಲು ಇಡೀ ಅಸ್ಸಾಂ ಜನತೆ ತುದಿಗಾಲಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram