ADVERTISEMENT
Sunday, February 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಜಮೀನಿನ ವಿವಾದ: ಕಾಫಿ ಗಿಡಗಳನ್ನು ನಾಶ ಮಾಡಿದ ಕಿಡಿಗೇಡಿಗಳು!

ಹಾಸನ ಜಿಲ್ಲೆಯಲ್ಲಿ ನಡೆದಿರುವ ಘಟನೆ

Author2 by Author2
January 9, 2025
in Hale Mysore, Malenadu Karnataka, State, ಮಲೆನಾಡು ಕರ್ನಾಟಕ, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಹಾಸನ: ಜಮೀನಿನ ವಿವಾದದ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಾಫಿ ಗಿಡಗಳನ್ನು ನಾಶ ಮಾಡಿರುವ ಘಟನೆ ನಡೆದಿದೆ.

ಈ ಘಟನೆ ಬೇಲೂರಿನ ದೋಲನಮನೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕುರಂ ಎಂಬುವವರಿಗೆ ಸೇರಿದ ಕಾಫಿ ತೋಟವನ್ನು ಕಿಡಿಗೇಡಿಗಳು ನಾಶ ಮಾಡಿದ್ದಾರೆ. ಈ ಕಾಫಿ ಗಿಡಗಳನ್ನು ಹತ್ತಾರು ವರ್ಷಗಳಿಂದ ಬೆಳೆಯಲಾಗಿತ್ತು. ಆದರೆ, ನಾಶ ಮಾಡಿದ್ದಕ್ಕೆ ಕುಟುಂಬದವರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.

Related posts

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

February 1, 2026
ದಲಿತರ ಧ್ವನಿ ಅಡಗಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಫಲ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ

ದಲಿತರ ಧ್ವನಿ ಅಡಗಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಫಲ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ

February 1, 2026

ಗ್ರಾಮದ ಮೊಸೀನ್, ಜಾಹಿದ್, ಅಫನಾನ್ ಶಾಕೀರ್ ಎಂಬವರು ಕಾಫಿ ತೋಟವನ್ನು ನಾಶ ಮಾಡಿದ್ದಾರೆ ಎಂದು ಕುರುಂ ಆರೋಪಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಸ್ಥಳಕ್ಕ ಆರೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: coffeHasanloss
ShareTweetSendShare
Join us on:

Related Posts

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

by Shwetha
February 1, 2026
0

ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಉದ್ಯಮ ಸಾಮ್ರಾಜ್ಯವನ್ನು ಹೊಂದಿದ್ದ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣ ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಭಾರೀ ಚರ್ಚೆಗೆ...

ದಲಿತರ ಧ್ವನಿ ಅಡಗಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಫಲ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ

ದಲಿತರ ಧ್ವನಿ ಅಡಗಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಫಲ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ

by Shwetha
February 1, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ದಲಿತರ ಧ್ವನಿಯನ್ನು ಅಡಗಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ...

415 ಸಂಸದರಿದ್ದ ಪಕ್ಷ ಇಂದು 99 ಕ್ಕೆ ತೃಪ್ತಿ ಪಡುವಂತಾಗಿದೆ: ಕಾಂಗ್ರೆಸ್ ಪತನದ ಬಗ್ಗೆ ವಿಜಯೇಂದ್ರ ವ್ಯಂಗ್ಯ

415 ಸಂಸದರಿದ್ದ ಪಕ್ಷ ಇಂದು 99 ಕ್ಕೆ ತೃಪ್ತಿ ಪಡುವಂತಾಗಿದೆ: ಕಾಂಗ್ರೆಸ್ ಪತನದ ಬಗ್ಗೆ ವಿಜಯೇಂದ್ರ ವ್ಯಂಗ್ಯ

by Shwetha
February 1, 2026
0

ಬೆಂಗಳೂರು: ಶತಮಾನದ ಇತಿಹಾಸವಿರುವ ಕಾಂಗ್ರೆಸ್ ಪಕ್ಷವು ಹಿಂದೆ 415 ಸಂಸದರನ್ನು ಹೊಂದುವ ಮೂಲಕ ಇಡೀ ದೇಶದಲ್ಲಿ ಏಕಚಕ್ರಾಧಿಪತ್ಯ ಸಾಧಿಸಿತ್ತು. ಆದರೆ ಇಂದು ಕೇವಲ 99 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವ...

ಪ್ಯಾಲೆಸ್ತೀನ್ ಸಿನಿಮಾ ವಿವಾದ:ಬೀದಿ ನಾಯಿಗಳಿಗೂ ಕೇಂದ್ರವೇ ಹೊಣೆಯೇ? ಪ್ರಕಾಶ್ ರಾಜ್ ವಿರುದ್ಧ ನಾಗೇಂದ್ರ ಪ್ರಸಾದ್ ಕಿಡಿ

ಪ್ಯಾಲೆಸ್ತೀನ್ ಸಿನಿಮಾ ವಿವಾದ:ಬೀದಿ ನಾಯಿಗಳಿಗೂ ಕೇಂದ್ರವೇ ಹೊಣೆಯೇ? ಪ್ರಕಾಶ್ ರಾಜ್ ವಿರುದ್ಧ ನಾಗೇಂದ್ರ ಪ್ರಸಾದ್ ಕಿಡಿ

by Shwetha
February 1, 2026
0

ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅದ್ದೂರಿ ಚಾಲನೆಯ ಬೆನ್ನಲ್ಲೇ ವೇದಿಕೆಯಲ್ಲಿ ವ್ಯಕ್ತವಾದ ರಾಜಕೀಯ ಹೇಳಿಕೆಗಳು ಈಗ ತೀವ್ರ ಸ್ವರೂಪದ ಚರ್ಚೆಗೆ ಗ್ರಾಸವಾಗಿದೆ. ಚಿತ್ರೋತ್ಸವದ ರಾಯಭಾರಿಯಾಗಿರುವ ಬಹುಭಾಷಾ...

ನನ್ನದು ಗಾಂಧಿ ಸಂತತಿ, ಹೇಡಿ ಸಾವರ್ಕರ್ ಸಂತತಿಯಲ್ಲ; ಬಿಜೆಪಿಯವರ ನಮಸ್ತೆ ಸದಾ ವತ್ಸಲೆ ಮರೆತು ನಮಸ್ತೆ ಸದಾ ರೌಡಿ ಕೋತ್ವಾಲನೇ ಜಪ: ಬಿ ಕೆ ಹರಿಪ್ರಸಾದ್ ಗುಡುಗು

ನನ್ನದು ಗಾಂಧಿ ಸಂತತಿ, ಹೇಡಿ ಸಾವರ್ಕರ್ ಸಂತತಿಯಲ್ಲ; ಬಿಜೆಪಿಯವರ ನಮಸ್ತೆ ಸದಾ ವತ್ಸಲೆ ಮರೆತು ನಮಸ್ತೆ ಸದಾ ರೌಡಿ ಕೋತ್ವಾಲನೇ ಜಪ: ಬಿ ಕೆ ಹರಿಪ್ರಸಾದ್ ಗುಡುಗು

by Shwetha
February 1, 2026
0

ಬೆಂಗಳೂರು: ಸದನಗಳ ಘನತೆ, ಗೌರವ ಮತ್ತು ರಾಜಕೀಯ ನೈತಿಕತೆಯ ವಿಚಾರವಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಇದೀಗ ಕಾಂಗ್ರೆಸ್ ಹಿರಿಯ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram