ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

LataMangeshkar – ಗಾಯನ ಲೋಕದ ಸಾಮ್ರಾಜ್ಞಿಯ ಅದ್ಭುತ 8 ದಶಕಗಳು….

Naveen Kumar B C by Naveen Kumar B C
February 6, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಗಾಯನ ಲೋಕದ ಸಾಮ್ರಾಜ್ಞಿಯ ಅದ್ಭುತ 8 ದಶಕಗಳು….

ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರನ್ನ ಕಳೆದುಕೊಂಡು  ಭಾರತೀಯ ಸಂಗೀತ ಲೊಕ ಬಡವಾಗಿದೆ. ಸುಮಾರು 80 ವರ್ಷಗಳ ಕಾಲ ಸಂಗೀತ ಲೋಕದಲ್ಲಿ ಸಕ್ರಿಯರಾಗಿದ್ದ ಲತಾ ಮಂಗೇಶ್ಕರ್ ಅವರು 28 ಸೆಪ್ಟೆಂಬರ್ 1929 ರಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ ಜನಿಸಿದರು.  1942 ರಲ್ಲೇ 13 ನೇ ವಯಸ್ಸಿನಲ್ಲಿ ಹಾಡಲು ಪ್ರಾರಂಭಿಸಿದರು. ಲತಾ ಜಿಯವರ ತಂದೆ ಪಂ.ದಿನನಾಥ್ ಮಂಗೇಶ್ಕರ್ ಅವರು ಸಂಗೀತ ಮತ್ತು ಮರಾಠಿ ರಂಗಭೂಮಿಯಲ್ಲಿ ಚಿರಪರಿಚಿತ ಹೆಸರು. ಲತಾ ಜೀ ಅವರಿಗೆ ಸಂಗೀತ ಕಲಿಸಿದವರು ಅವರೇ.  ಐದು ಜನ ಒಡಹುಟ್ಟಿದವರಲ್ಲಿ ಹಿರಿಯರಾದ ಲತಾ ಜಿ ಅವರಿಗೆ ಮೂವರು ಸಹೋದರಿದ್ದಾರೆ.  ಆಶಾ ಭೋಂಸ್ಲೆ, ಉಷಾ ಮಂಗೇಶ್ಕರ್, ಮೀನಾ ಮಂಗೇಶ್ಕರ್ ಮತ್ತು ಸಹೋದರ ಹೃದಯನಾಥ್ ಮಂಗೇಶ್ಕರ್.

Related posts

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

July 13, 2026
ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿ.ಕೆ. ಶಿವಕುಮಾರ್ ಟೆಂಡರ್ ಸಿಎಂ, ರಾಜ್ಯದಲ್ಲಿ ನಡೆಯುತ್ತಿರುವುದು 60 ಪರ್ಸೆಂಟ್ ಸರ್ಕಾರ: ಆರ್ ಅಶೋಕ್ ಗಂಭೀರ ಆರೋಪ

July 13, 2026

ಲತಾ ಮಂಗೇಶ್ಕರ್ ಅವರು ತಮ್ಮ ಸಹೋದರಿ ಉಷಾ ಮತ್ತು ಸಹೋದರ ಹೃದಯನಾಥ್ ಅವರೊಂದಿಗೆ ಮುಂಬೈನ ಪೆಡ್ಡರ್ ರಸ್ತೆಯ ಪ್ರಭುಕುಂಜ್‌ನಲ್ಲಿ ಮೊದಲ ಮಹಡಿಯಲ್ಲಿ ವಾಸಿಸುತ್ತಿದ್ದರು. ಹಲವು ವರ್ಷಗಳಿಂದ ಇಲ್ಲಿಯೇ ವಾಸವಾಗಿದ್ದರು. ಇಲ್ಲಿಂದ ಸ್ವಲ್ಪ ದೂರದಲ್ಲಿ ಸಹೋದರಿ ಆಶಾ ಭೋಂಸ್ಲೆ ಕೂಡ ವಾಸಿಸುತ್ತಿದ್ದಾರೆ. ಪ್ರಭಾಕುಂಜ್ ಸೊಸೈಟಿಯ ಮುಂಜಾವು ಲತಾ ಮಂಗೇಶ್ಕರ್ ಅವರ ಸಂಗೀತದೊಂದಿಗೆ ಪ್ರಾರಂಭವಾಗುತ್ತಿತ್ತು. ನವೆಂಬರ್ 2019 ರಲ್ಲಿ, ನ್ಯುಮೋನಿಯಾ ಮತ್ತು ಉಸಿರಾಟದ ತೊಂದರೆಯಿಂದಾಗಿ ಲತಾ ಜಿ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರನ್ನ 28 ದಿನಗಳವರೆಗೆ ಅಡ್ಮಿಟ್ ಮಾಡಲಾಗಿತ್ತು. ನವೆಂಬರ್ 2019 ರಿಂದ, ಅವರು ಮನೆಯಿಂದ ಹೊರಹೋಗುವುದನ್ನೇ  ಬಹುತೇಕ ನಿಲ್ಲಿಸಿದ್ದರು.

92 ವರ್ಷದ ಲತಾ ಜಿ 36 ಭಾಷೆಗಳಲ್ಲಿ 50 ಸಾವಿರ ಹಾಡುಗಳನ್ನು ಹಾಡಿದ್ದಾರೆ, ಇದು ಯಾವುದೇ  ಗಾಯಕ ಗಾಯಕಿಯ ಹಾಡಿರುವ  ದಾಖಲೆಯಾಗಿದೆ. 1000ಕ್ಕೂ ಹೆಚ್ಚು ಚಿತ್ರಗಳಲ್ಲಿ ಧ್ವನಿ ನೀಡಿದ್ದಾರೆ. 1960 ರಿಂದ 2000 ರವರೆಗೆ ಲತಾ ಮಂಗೇಶ್ಕರ್ ಅವರ ಧ್ವನಿಯಿಲ್ಲದ ಚಲನಚಿತ್ರಗಳು ಅಪೂರ್ಣವೆಂದು  ಪರಿಗಣಿಸಲ್ಪಡುತ್ತಿತ್ತು.  2000ನೇ ಇಸವಿಯ ನಂತರದಿಂದ ಚಿತ್ರಗಳಲ್ಲಿ ಹಾಡುವುದನ್ನು ಕಡಿಮೆ ಮಾಡಿ ಆಯ್ದ ಕೆಲವು ಚಿತ್ರಗಳಲ್ಲಿ ಮಾತ್ರ ಹಾಡಿದರು. ಅವರ ಕೊನೆಯ ಬಾರಿಗೆ ಹಾಡಿದ್ದು 2015 ರ ಚಲನಚಿತ್ರ ಡನ್ನೋ ವೈ.

ಭಾರತ ರತ್ನ ಪ್ರಶಸ್ತಿಯನ್ನು 2001 ರಲ್ಲಿ ನೀಡಲಾಯಿತು

ಲತಾ ಮಂಗೇಶ್ಕರ್ ಅವರು ಸಂಗೀತ ಪ್ರಪಂಚಕ್ಕೆ ನೀಡಿದ ಕೊಡುಗೆಗಾಗಿ 2001 ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಯಿತು. ಇದಕ್ಕೂ ಮುನ್ನ ಅವರಿಗೆ ಪದ್ಮವಿಭೂಷಣ, ಪದ್ಮಭೂಷಣ, ದಾದಾಸಾಹೇಬ್ ಫಾಲ್ಕೆ ಸೇರಿದಂತೆ ಹಲವು ಗೌರವಗಳನ್ನು ನೀಡಲಾಗಿತ್ತು. ಲತಾ ಜೀ ಅವರು ಗಾಯಕಿಯಷ್ಟೆ ಅಲ್ಲದೇ ಸಂಗೀತಗಾರರಾಗಿಯೂ ಇದ್ದರು ಮತ್ತು ಅವರು ತಮ್ಮದೇ ಆದ ಚಲನಚಿತ್ರ ನಿರ್ಮಾಣ ಸಂಸ್ಥೆ ಹೊಂದಿದ್ದರು. ಎಂಬುದು ಅನೇಕ ಜನರಿಗೆ ತಿಳಿದಿಲ್ಲ, ಅವರ ಬ್ಯಾನರ್ ಅಡಿಯಲ್ಲಿ “ಲೆಕಿನ್” ಚಲನಚಿತ್ರ ನಿರ್ಮಾಣವಾಗಿತ್ತು.  ಈ ಚಿತ್ರಕ್ಕಾಗಿ ಅತ್ಯುತ್ತಮ ಗಾಯಕಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದರು. 61 ವಯಸ್ಸಿನಲ್ಲಿ  ಹಾಡುವುದಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದ ಏಕೈಕ ಗಾಯಕಿ ಲತಾ ಮಂಗೇಶ್ಕರ್.  ಇದಲ್ಲದೇ “ಲೆಕಿನ್” ಚಿತ್ರಕ್ಕೆ ಇನ್ನೂ 5 ರಾಷ್ಟ್ರೀಯ ಪ್ರಶಸ್ತಿಗಳು ಬಂದಿವೆ.

Tags: gaana kogileindian musicLata MangeshkarNo-more
ShareTweetSendShare
Join us on:

Related Posts

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

by Shwetha
July 13, 2026
0

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ತೀವ್ರ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಅವರು...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿ.ಕೆ. ಶಿವಕುಮಾರ್ ಟೆಂಡರ್ ಸಿಎಂ, ರಾಜ್ಯದಲ್ಲಿ ನಡೆಯುತ್ತಿರುವುದು 60 ಪರ್ಸೆಂಟ್ ಸರ್ಕಾರ: ಆರ್ ಅಶೋಕ್ ಗಂಭೀರ ಆರೋಪ

by Shwetha
July 13, 2026
0

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ ಸಾರಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪಗಳನ್ನು...

ದೊಡ್ಡವರಿಗೆ ಬೈದ್ರೆ ಪುಕ್ಸಟ್ಟೆ ಪ್ರಚಾರ ಸಿಗುತ್ತೆ: ವಿನಾಶಕಾಲೇ ವಿಪರೀತ ಬುದ್ಧಿ, ಮಗನ ನಡವಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್-ಮಗನಿಗೆ ಮಲ್ಲಿಕಾರ್ಜುನ ಖರ್ಗೆಯವರು ಬುದ್ಧಿ ಹೇಳಲಿ ಎಂದ ಕನ್ಹೇರಿ ಶ್ರೀ

ದೊಡ್ಡವರಿಗೆ ಬೈದ್ರೆ ಪುಕ್ಸಟ್ಟೆ ಪ್ರಚಾರ ಸಿಗುತ್ತೆ: ವಿನಾಶಕಾಲೇ ವಿಪರೀತ ಬುದ್ಧಿ, ಮಗನ ನಡವಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್-ಮಗನಿಗೆ ಮಲ್ಲಿಕಾರ್ಜುನ ಖರ್ಗೆಯವರು ಬುದ್ಧಿ ಹೇಳಲಿ ಎಂದ ಕನ್ಹೇರಿ ಶ್ರೀ

by Shwetha
July 13, 2026
0

ಆರ್‌ಎಸ್‌ಎಸ್‌ ಎಂಬುದು ದೇಶದಲ್ಲಿ ರಾಷ್ಟ್ರಭಕ್ತಿ ನಿರ್ಮಾಣ ಮಾಡುವ ಶಕ್ತಿಯುತ ಸಂಘಟನೆಯಾಗಿದ್ದು, ಕೇವಲ ಪ್ರಚಾರಕ್ಕಾಗಿ ಅದರ ವಿರುದ್ಧ ಮಾತನಾಡುವುದು ಸರಿಯಲ್ಲ ಎಂದು ಕನ್ಹೇರಿ ಶ್ರೀಗಳು ಗೃಹ ಸಚಿವ ಪ್ರಿಯಾಂಕ್...

ಕ್ಯಾಪ್ಟನ್ ಅಲ್ಲ ನಾನು ಲೀಡರ್: ಮೌನವಾಗಿಯೇ ಗುದ್ದು ನೀಡಿದ ಮಿಸ್ಟರ್ 360- ಸೂರ್ಯನ ಹೊಸ ಟಿ ಶರ್ಟ್ ಹಿಂದಿನ ರಹಸ್ಯವೇನು?

ಕ್ಯಾಪ್ಟನ್ ಅಲ್ಲ ನಾನು ಲೀಡರ್: ಮೌನವಾಗಿಯೇ ಗುದ್ದು ನೀಡಿದ ಮಿಸ್ಟರ್ 360- ಸೂರ್ಯನ ಹೊಸ ಟಿ ಶರ್ಟ್ ಹಿಂದಿನ ರಹಸ್ಯವೇನು?

by Shwetha
July 13, 2026
0

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರ ಇತ್ತೀಚಿನ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ. ಸೂರ್ಯ ಅವರ ಪತ್ನಿ ದೇವಿಶಾ ಶೆಟ್ಟಿ...

ನೆಹರೂ ಇಂದಿರಾ ಗಾಂಧಿಗೇ ಅಲುಗಾಡಿಸಲು ಆಗದ ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್‌ ಬೊಗಳೆ ಬಿಡುತ್ತಿದ್ದಾರಾ?:ಸುದ್ದಿಯಾಗುವ ಹುಚ್ಚು ಬಿಟ್ಟು ಮೊದಲು ತಲೆ ಪರೀಕ್ಷೆ ಮಾಡಿಸಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೆಂಡಕಾರಿದ ಜನಾರ್ದನ ರೆಡ್ಡಿ!

ನೆಹರೂ ಇಂದಿರಾ ಗಾಂಧಿಗೇ ಅಲುಗಾಡಿಸಲು ಆಗದ ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್‌ ಬೊಗಳೆ ಬಿಡುತ್ತಿದ್ದಾರಾ?:ಸುದ್ದಿಯಾಗುವ ಹುಚ್ಚು ಬಿಟ್ಟು ಮೊದಲು ತಲೆ ಪರೀಕ್ಷೆ ಮಾಡಿಸಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೆಂಡಕಾರಿದ ಜನಾರ್ದನ ರೆಡ್ಡಿ!

by Shwetha
July 13, 2026
0

ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ಸದಾ ಕಾಲ ಸುದ್ದಿಯಲ್ಲಿರಬೇಕು ಎನ್ನುವ ಹಪಹಪಿಯಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೇಜವಾಬ್ದಾರಿಯುತವಾಗಿ ಮಾತನಾಡುತ್ತಿದ್ದಾರೆ. ಅವರೊಬ್ಬ ಹುಚ್ಚನಂತೆ ವರ್ತಿಸುತ್ತಿದ್ದಾರೆ ಎಂದು ಗಂಗಾವತಿ ಶಾಸಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram