ADVERTISEMENT
Thursday, August 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

LataMangeshkar – ಗಾಯನ ಲೋಕದ ಸಾಮ್ರಾಜ್ಞಿಯ ಅದ್ಭುತ 8 ದಶಕಗಳು….

Naveen Kumar B C by Naveen Kumar B C
February 6, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಗಾಯನ ಲೋಕದ ಸಾಮ್ರಾಜ್ಞಿಯ ಅದ್ಭುತ 8 ದಶಕಗಳು….

ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರನ್ನ ಕಳೆದುಕೊಂಡು  ಭಾರತೀಯ ಸಂಗೀತ ಲೊಕ ಬಡವಾಗಿದೆ. ಸುಮಾರು 80 ವರ್ಷಗಳ ಕಾಲ ಸಂಗೀತ ಲೋಕದಲ್ಲಿ ಸಕ್ರಿಯರಾಗಿದ್ದ ಲತಾ ಮಂಗೇಶ್ಕರ್ ಅವರು 28 ಸೆಪ್ಟೆಂಬರ್ 1929 ರಂದು ಮಧ್ಯಪ್ರದೇಶದ ಇಂದೋರ್‌ನಲ್ಲಿ ಜನಿಸಿದರು.  1942 ರಲ್ಲೇ 13 ನೇ ವಯಸ್ಸಿನಲ್ಲಿ ಹಾಡಲು ಪ್ರಾರಂಭಿಸಿದರು. ಲತಾ ಜಿಯವರ ತಂದೆ ಪಂ.ದಿನನಾಥ್ ಮಂಗೇಶ್ಕರ್ ಅವರು ಸಂಗೀತ ಮತ್ತು ಮರಾಠಿ ರಂಗಭೂಮಿಯಲ್ಲಿ ಚಿರಪರಿಚಿತ ಹೆಸರು. ಲತಾ ಜೀ ಅವರಿಗೆ ಸಂಗೀತ ಕಲಿಸಿದವರು ಅವರೇ.  ಐದು ಜನ ಒಡಹುಟ್ಟಿದವರಲ್ಲಿ ಹಿರಿಯರಾದ ಲತಾ ಜಿ ಅವರಿಗೆ ಮೂವರು ಸಹೋದರಿದ್ದಾರೆ.  ಆಶಾ ಭೋಂಸ್ಲೆ, ಉಷಾ ಮಂಗೇಶ್ಕರ್, ಮೀನಾ ಮಂಗೇಶ್ಕರ್ ಮತ್ತು ಸಹೋದರ ಹೃದಯನಾಥ್ ಮಂಗೇಶ್ಕರ್.

Related posts

ಶೋಷಿತರೇ ಎಚ್ಚರ, ನಿಮ್ಮಲ್ಲೇ ಬೆಂಕಿ ಹಚ್ಚುವವರಿದ್ದಾರೆ:ರಾಜಕೀಯ ನಿವೃತ್ತಿಯಾದರೂ ಹೋರಾಟ ನಿಲ್ಲದು- ಒಳ ಮೀಸಲಾತಿ ಜಾರಿಗೆ ನಾನು ಬದ್ಧ ಎಂದ ಸಿದ್ದರಾಮಯ್ಯ

ಶೋಷಿತರೇ ಎಚ್ಚರ, ನಿಮ್ಮಲ್ಲೇ ಬೆಂಕಿ ಹಚ್ಚುವವರಿದ್ದಾರೆ:ರಾಜಕೀಯ ನಿವೃತ್ತಿಯಾದರೂ ಹೋರಾಟ ನಿಲ್ಲದು- ಒಳ ಮೀಸಲಾತಿ ಜಾರಿಗೆ ನಾನು ಬದ್ಧ ಎಂದ ಸಿದ್ದರಾಮಯ್ಯ

August 27, 2026
ವಂದೇ ಮಾತರಂ ಸಂಪೂರ್ಣ ಹಾಡಲ್ಲ ಕೇವಲ ಮೊದಲ ಎರಡು ಚರಣಗಳಿಗಷ್ಟೇ ನಮ್ಮ ಸರ್ಕಾರ ಬದ್ಧ:ಪಕ್ಷದ ಸಿದ್ಧಾಂತವೇ ನಮಗೆ ಪರಮೋಚ್ಚ- ಸಿಎಂ ಡಿ ಕೆ ಶಿವಕುಮಾರ್

ವಂದೇ ಮಾತರಂ ಸಂಪೂರ್ಣ ಹಾಡಲ್ಲ ಕೇವಲ ಮೊದಲ ಎರಡು ಚರಣಗಳಿಗಷ್ಟೇ ನಮ್ಮ ಸರ್ಕಾರ ಬದ್ಧ:ಪಕ್ಷದ ಸಿದ್ಧಾಂತವೇ ನಮಗೆ ಪರಮೋಚ್ಚ- ಸಿಎಂ ಡಿ ಕೆ ಶಿವಕುಮಾರ್

August 27, 2026

ಲತಾ ಮಂಗೇಶ್ಕರ್ ಅವರು ತಮ್ಮ ಸಹೋದರಿ ಉಷಾ ಮತ್ತು ಸಹೋದರ ಹೃದಯನಾಥ್ ಅವರೊಂದಿಗೆ ಮುಂಬೈನ ಪೆಡ್ಡರ್ ರಸ್ತೆಯ ಪ್ರಭುಕುಂಜ್‌ನಲ್ಲಿ ಮೊದಲ ಮಹಡಿಯಲ್ಲಿ ವಾಸಿಸುತ್ತಿದ್ದರು. ಹಲವು ವರ್ಷಗಳಿಂದ ಇಲ್ಲಿಯೇ ವಾಸವಾಗಿದ್ದರು. ಇಲ್ಲಿಂದ ಸ್ವಲ್ಪ ದೂರದಲ್ಲಿ ಸಹೋದರಿ ಆಶಾ ಭೋಂಸ್ಲೆ ಕೂಡ ವಾಸಿಸುತ್ತಿದ್ದಾರೆ. ಪ್ರಭಾಕುಂಜ್ ಸೊಸೈಟಿಯ ಮುಂಜಾವು ಲತಾ ಮಂಗೇಶ್ಕರ್ ಅವರ ಸಂಗೀತದೊಂದಿಗೆ ಪ್ರಾರಂಭವಾಗುತ್ತಿತ್ತು. ನವೆಂಬರ್ 2019 ರಲ್ಲಿ, ನ್ಯುಮೋನಿಯಾ ಮತ್ತು ಉಸಿರಾಟದ ತೊಂದರೆಯಿಂದಾಗಿ ಲತಾ ಜಿ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರನ್ನ 28 ದಿನಗಳವರೆಗೆ ಅಡ್ಮಿಟ್ ಮಾಡಲಾಗಿತ್ತು. ನವೆಂಬರ್ 2019 ರಿಂದ, ಅವರು ಮನೆಯಿಂದ ಹೊರಹೋಗುವುದನ್ನೇ  ಬಹುತೇಕ ನಿಲ್ಲಿಸಿದ್ದರು.

92 ವರ್ಷದ ಲತಾ ಜಿ 36 ಭಾಷೆಗಳಲ್ಲಿ 50 ಸಾವಿರ ಹಾಡುಗಳನ್ನು ಹಾಡಿದ್ದಾರೆ, ಇದು ಯಾವುದೇ  ಗಾಯಕ ಗಾಯಕಿಯ ಹಾಡಿರುವ  ದಾಖಲೆಯಾಗಿದೆ. 1000ಕ್ಕೂ ಹೆಚ್ಚು ಚಿತ್ರಗಳಲ್ಲಿ ಧ್ವನಿ ನೀಡಿದ್ದಾರೆ. 1960 ರಿಂದ 2000 ರವರೆಗೆ ಲತಾ ಮಂಗೇಶ್ಕರ್ ಅವರ ಧ್ವನಿಯಿಲ್ಲದ ಚಲನಚಿತ್ರಗಳು ಅಪೂರ್ಣವೆಂದು  ಪರಿಗಣಿಸಲ್ಪಡುತ್ತಿತ್ತು.  2000ನೇ ಇಸವಿಯ ನಂತರದಿಂದ ಚಿತ್ರಗಳಲ್ಲಿ ಹಾಡುವುದನ್ನು ಕಡಿಮೆ ಮಾಡಿ ಆಯ್ದ ಕೆಲವು ಚಿತ್ರಗಳಲ್ಲಿ ಮಾತ್ರ ಹಾಡಿದರು. ಅವರ ಕೊನೆಯ ಬಾರಿಗೆ ಹಾಡಿದ್ದು 2015 ರ ಚಲನಚಿತ್ರ ಡನ್ನೋ ವೈ.

ಭಾರತ ರತ್ನ ಪ್ರಶಸ್ತಿಯನ್ನು 2001 ರಲ್ಲಿ ನೀಡಲಾಯಿತು

ಲತಾ ಮಂಗೇಶ್ಕರ್ ಅವರು ಸಂಗೀತ ಪ್ರಪಂಚಕ್ಕೆ ನೀಡಿದ ಕೊಡುಗೆಗಾಗಿ 2001 ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಯಿತು. ಇದಕ್ಕೂ ಮುನ್ನ ಅವರಿಗೆ ಪದ್ಮವಿಭೂಷಣ, ಪದ್ಮಭೂಷಣ, ದಾದಾಸಾಹೇಬ್ ಫಾಲ್ಕೆ ಸೇರಿದಂತೆ ಹಲವು ಗೌರವಗಳನ್ನು ನೀಡಲಾಗಿತ್ತು. ಲತಾ ಜೀ ಅವರು ಗಾಯಕಿಯಷ್ಟೆ ಅಲ್ಲದೇ ಸಂಗೀತಗಾರರಾಗಿಯೂ ಇದ್ದರು ಮತ್ತು ಅವರು ತಮ್ಮದೇ ಆದ ಚಲನಚಿತ್ರ ನಿರ್ಮಾಣ ಸಂಸ್ಥೆ ಹೊಂದಿದ್ದರು. ಎಂಬುದು ಅನೇಕ ಜನರಿಗೆ ತಿಳಿದಿಲ್ಲ, ಅವರ ಬ್ಯಾನರ್ ಅಡಿಯಲ್ಲಿ “ಲೆಕಿನ್” ಚಲನಚಿತ್ರ ನಿರ್ಮಾಣವಾಗಿತ್ತು.  ಈ ಚಿತ್ರಕ್ಕಾಗಿ ಅತ್ಯುತ್ತಮ ಗಾಯಕಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದರು. 61 ವಯಸ್ಸಿನಲ್ಲಿ  ಹಾಡುವುದಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದ ಏಕೈಕ ಗಾಯಕಿ ಲತಾ ಮಂಗೇಶ್ಕರ್.  ಇದಲ್ಲದೇ “ಲೆಕಿನ್” ಚಿತ್ರಕ್ಕೆ ಇನ್ನೂ 5 ರಾಷ್ಟ್ರೀಯ ಪ್ರಶಸ್ತಿಗಳು ಬಂದಿವೆ.

Tags: gaana kogileindian musicLata MangeshkarNo-more
ShareTweetSendShare
Join us on:

Related Posts

ಶೋಷಿತರೇ ಎಚ್ಚರ, ನಿಮ್ಮಲ್ಲೇ ಬೆಂಕಿ ಹಚ್ಚುವವರಿದ್ದಾರೆ:ರಾಜಕೀಯ ನಿವೃತ್ತಿಯಾದರೂ ಹೋರಾಟ ನಿಲ್ಲದು- ಒಳ ಮೀಸಲಾತಿ ಜಾರಿಗೆ ನಾನು ಬದ್ಧ ಎಂದ ಸಿದ್ದರಾಮಯ್ಯ

ಶೋಷಿತರೇ ಎಚ್ಚರ, ನಿಮ್ಮಲ್ಲೇ ಬೆಂಕಿ ಹಚ್ಚುವವರಿದ್ದಾರೆ:ರಾಜಕೀಯ ನಿವೃತ್ತಿಯಾದರೂ ಹೋರಾಟ ನಿಲ್ಲದು- ಒಳ ಮೀಸಲಾತಿ ಜಾರಿಗೆ ನಾನು ಬದ್ಧ ಎಂದ ಸಿದ್ದರಾಮಯ್ಯ

by Shwetha
August 27, 2026
0

ಬೆಂಗಳೂರು : ಅಧಿಕಾರ ಇರಲಿ, ಬಿಡಲಿ ಶೋಷಿತರ ಮತ್ತು ಅವಕಾಶ ವಂಚಿತರ ಪರವಾದ ನನ್ನ ಧ್ವನಿ ಸದಾ ಮೊಳಗುತ್ತಲೇ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ವಂದೇ ಮಾತರಂ ಸಂಪೂರ್ಣ ಹಾಡಲ್ಲ ಕೇವಲ ಮೊದಲ ಎರಡು ಚರಣಗಳಿಗಷ್ಟೇ ನಮ್ಮ ಸರ್ಕಾರ ಬದ್ಧ:ಪಕ್ಷದ ಸಿದ್ಧಾಂತವೇ ನಮಗೆ ಪರಮೋಚ್ಚ- ಸಿಎಂ ಡಿ ಕೆ ಶಿವಕುಮಾರ್

ವಂದೇ ಮಾತರಂ ಸಂಪೂರ್ಣ ಹಾಡಲ್ಲ ಕೇವಲ ಮೊದಲ ಎರಡು ಚರಣಗಳಿಗಷ್ಟೇ ನಮ್ಮ ಸರ್ಕಾರ ಬದ್ಧ:ಪಕ್ಷದ ಸಿದ್ಧಾಂತವೇ ನಮಗೆ ಪರಮೋಚ್ಚ- ಸಿಎಂ ಡಿ ಕೆ ಶಿವಕುಮಾರ್

by Shwetha
August 27, 2026
0

ಬೆಂಗಳೂರು: ರಾಷ್ಟ್ರೀಯ ಗೀತೆ ವಂದೇ ಮಾತರಂ ಗಾಯನದ ಕುರಿತು ನಡೆಯುತ್ತಿರುವ ರಾಜಕೀಯ ಜಟಾಪಟಿಯ ನಡುವೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜ್ಯ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ....

ಪರಮೇಶ್ವರ್ ಗೆ ಡಿಸಿಎಂ ಪಟ್ಟ ಸಿಕ್ಕಿದ್ದರ ಹಿಂದೆ ನಾನಿದ್ದೆ ಗಾಂಧಿ ಭವನದಲ್ಲಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಪರಮೇಶ್ವರ್ ಗೆ ಡಿಸಿಎಂ ಪಟ್ಟ ಸಿಕ್ಕಿದ್ದರ ಹಿಂದೆ ನಾನಿದ್ದೆ ಗಾಂಧಿ ಭವನದಲ್ಲಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

by Shwetha
August 27, 2026
0

ಬೆಂಗಳೂರು: ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಒಂದು ಹೇಳಿಕೆ ಇದೀಗ ಕರ್ನಾಟಕ ರಾಜಕಾರಣದ...

ಆರೆಸ್ಸೆಸ್ ವಿರುದ್ಧ ಒಂದೂ ಪ್ರಕರಣವಿಲ್ಲ ಎಂದು ಒಪ್ಪಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ :ಹಗಲಿನಲ್ಲಿ ದ್ವೇಷದ ಮಾತು ಸದನದಲ್ಲಿ ಸತ್ಯದ ಉತ್ತರ ಆರೆಸ್ಸೆಸ್ ವಿಚಾರದಲ್ಲಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ್ರಾ ಸುನೀಲ್ ಕುಮಾರ್!?

ಆರೆಸ್ಸೆಸ್ ವಿರುದ್ಧ ಒಂದೂ ಪ್ರಕರಣವಿಲ್ಲ ಎಂದು ಒಪ್ಪಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ :ಹಗಲಿನಲ್ಲಿ ದ್ವೇಷದ ಮಾತು ಸದನದಲ್ಲಿ ಸತ್ಯದ ಉತ್ತರ ಆರೆಸ್ಸೆಸ್ ವಿಚಾರದಲ್ಲಿ ಕಾಂಗ್ರೆಸ್ ಬಣ್ಣ ಬಯಲು ಮಾಡಿದ್ರಾ ಸುನೀಲ್ ಕುಮಾರ್!?

by Shwetha
August 27, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರೆಸ್ಸೆಸ್ ವಿರುದ್ಧ ಸದಾ ವಾಗ್ದಾಳಿ ನಡೆಸುವ ಕಾಂಗ್ರೆಸ್ ನಾಯಕರಿಗೆ ಇದೀಗ ಸದನದಲ್ಲೇ ಮುಖಭಂಗವಾಗಿದೆ. ಆರೆಸ್ಸೆಸ್ ಸಂಘಟನೆಯು ಯಾವುದೇ ಗಲಭೆ ಅಥವಾ...

ಕನ್ನಡಿಗರ ದಬ್ಬಾಳಿಕೆ ಸಹಿಸಲ್ಲ ಎಂದು ಗುಡುಗಿದ ಟೈಗರ್ ಆಫ್ ಜಸ್ಟೀಸ್ ಅಧ್ಯಕ್ಷ ಗಡಿ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸಲು ಬಿಗ್ ಸ್ಕೆಚ್

ಕನ್ನಡಿಗರ ದಬ್ಬಾಳಿಕೆ ಸಹಿಸಲ್ಲ ಎಂದು ಗುಡುಗಿದ ಟೈಗರ್ ಆಫ್ ಜಸ್ಟೀಸ್ ಅಧ್ಯಕ್ಷ ಗಡಿ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸಲು ಬಿಗ್ ಸ್ಕೆಚ್

by Shwetha
August 27, 2026
0

ಚಾಮರಾಜನಗರ: ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅರಣ್ಯಾಧಿಕಾರಿಗಳಿಂದ ನಡೆದ ಮೂವರು ಶಂಕಿತ ಬೇಟೆಗಾರರ ಎನ್‌ಕೌಂಟರ್ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಘಟನೆಯನ್ನು ಮುಂದಿಟ್ಟುಕೊಂಡು ರಾಜ್ಯದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram