Thursday, June 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Mysore: ಮಹಾರಾಜರನ್ನು ಬಿಟ್ಟರೆ ನೆಕ್ಸ್ಟ್ ನಾನೇ: ಪ್ರತಾಪ ಸಿಂಹ

Vivek Biradar by Vivek Biradar
January 29, 2022
in Hale Mysore, Newsbeat, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಮಹಾರಾಜರನ್ನು ಬಿಟ್ಟರೆ ನೆಕ್ಸ್ಟ್ನಾನೇ: ಪ್ರತಾಪ ಸಿಂಹSaaksha Tv

ಮೈಸೂರು: ಮೈಸೂರು ಅಭಿವೃದ್ಧಿ ಮಾಡಿದ್ದು ನಾನು ಮೈಸೂರು ಮಹಾರಾಜರನ್ನು ಬಿಟ್ಟರೆ ನೆಕ್ಸ್ಟ್ ನಾನೇ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಘೋಷಿಸಿಕೊಂಡಿದ್ದಾರೆ.

Related posts

PM Modi: ವಿಷಕಂಠನ ದರ್ಶನ ಪಡೆದ ಪ್ರಧಾನಿ!

PM Modi: ವಿಷಕಂಠನ ದರ್ಶನ ಪಡೆದ ಪ್ರಧಾನಿ!

May 7, 2023
ಜನರನ್ನು ರಕ್ಷಿಸುವ ಆಂಜನೇಯನಿಗೂ, ಈ ದಳಕ್ಕೂ ಸಂಬಂಧವಿಲ್ಲ!

ಜನರನ್ನು ರಕ್ಷಿಸುವ ಆಂಜನೇಯನಿಗೂ, ಈ ದಳಕ್ಕೂ ಸಂಬಂಧವಿಲ್ಲ!

May 4, 2023

ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮಹಾರಾಜರ ನಂತರ ಅತಿಹೆಚ್ಚು ಲೀಡ್‌ನಲ್ಲಿ ಗೆದ್ದಿರೋದು ನಾನು. ನನ್ನಿಂದಲೇ ಮೈಸೂರು ಅಭಿವೃದ್ಧಿ ಆಗಿರೋದು. ಶಾಸಕ ಎಲ್. ನಾಗೇಂದ್ರ ಅಭಿವೃದ್ಧಿ ಹರಿಕಾರ ಅನ್ನುವ ಭ್ರಮೆಯಲ್ಲಿದ್ದಾರೆ. 30 ಕೋಟಿ ರೂ. ಅನುದಾನ ತಂದಿಲ್ಲ. 300 ಕೋಟಿ ರೂ. ಕೆಲಸ ಅಂತ ಹೇಳುತ್ತಾರೆ. ಎಲ್ಲಿದೆ 300 ಕೋಟಿ ? ಅಂತ ಪ್ರಶ್ನಿಸಿದರು.

mysore

ಅಲ್ಲದೇ ಯಾವ ರಸ್ತೆ ಮಾಡಿದ್ದೀರಿ ಅಂತಾ ತೋರಿಸಿ. ಚಾಮರಾಜ ಕ್ಷೇತ್ರದ ಕೆ.ಆರ್. ಆಸ್ಪತ್ರೆಯಲ್ಲಿ ಸೊಳ್ಳೆ, ನಾಯಿ ಕಾಟ ಇದೆ. ನಿಮ್ಮ ಕ್ಷೇತ್ರದ ವಿಜಯನಗರದಲ್ಲಿ ವಾಟರ್ ಟ್ಯಾಂಕ್ ಹಾಕಿಸಿದ್ದು ನಾನು. ಪಾಸ್ ಪೊರ್ಟ್ ಸೇವಾ ಕೇಂದ್ರ ಮಾಡಿಸಿದ್ದು ನಾನು. ಶಾಸಕರು ಗೋವಾಕ್ಕೆ ಹೋಗುವ ಫ್ಲೈಟ್ ತಂದಿದ್ದು ನಾನು. ಬೆಂಗಳೂರು- ಮೈಸೂರು ಹೆದ್ದಾರಿ ಮಾಡಿಸಿದ್ದು ನಾನು ಎಂದು ಹೇಳಿದರು

ಹಾಗೇ ಕೆ.ಆರ್. ಕ್ಷೇತ್ರದ ಕಸದ ಸಮಸ್ಯೆ ನಿವಾರಿಸಿದ್ದು ನಾನು. ಶಾಸಕರು ರಿಯಲ್ ಎಸ್ಟೇಟ್ ಮಾಡಲಿ. ಆದರೆ ಕೃಷ್ಣರಾಜ, ಚಾಮರಾಜ ಕ್ಷೇತ್ರಗಳು ಅವರ ಬಡಾವಣೆಗಳಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಮ್ಮ ಸಾಧನೆಗಳ ದೊಡ್ಡ ಪಟ್ಟಿಯನ್ನೇ ಹರಿಯಬಿಟ್ಟಿದ್ದಾರೆ.

ಪ್ರಧಾನಿ ಮೋದಿಗಿಂತ ನಾಗೇಂದ್ರ, ರಾಮದಾಸ್ ಅನುಭವಿಗಳು. ಇವರಿಬ್ಬರೂ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಿ. ಯೋಜನೆ ಸರಿಯಿಲ್ಲ, ನಾವು ನಿಮಗಿಂತ ಹಿರಿಯರೆಂದು ಹೇಳಲಿ. ಯೋಜನೆ ರದ್ದು ಮಾಡುವಂತೆ ಪ್ರಧಾನಿಗೆ ಪತ್ರ ಬರೆಯಲಿ ಎಂದು ತಮ್ಮ ವಿರುದ್ಧ ಸಿಡಿದೆದ್ದಿರುವ ನಾಗೇಂದ್ರ ಮತ್ತು ರಾಮದಾಸ್​ಗೆ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದ್ದಾರೆ.

Tags: #Saaksha TVMPMysorePratapShima
ShareTweetSendShare
Join us on:

Related Posts

PM Modi: ವಿಷಕಂಠನ ದರ್ಶನ ಪಡೆದ ಪ್ರಧಾನಿ!

PM Modi: ವಿಷಕಂಠನ ದರ್ಶನ ಪಡೆದ ಪ್ರಧಾನಿ!

by Honnappa Lakkammanavar
May 7, 2023
0

ಮೈಸೂರು :  ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಂಜನಗೂಡಿನಲ್ಲಿನ ಶ್ರೀಕಂಠೇಶ್ವರನ (Srikanteshwara Temple) ದರ್ಶನ ಪಡೆದು ತಮ್ಮ ಚುನಾವಣಾ ಪ್ರಚಾರ...

ಜನರನ್ನು ರಕ್ಷಿಸುವ ಆಂಜನೇಯನಿಗೂ, ಈ ದಳಕ್ಕೂ ಸಂಬಂಧವಿಲ್ಲ!

ಜನರನ್ನು ರಕ್ಷಿಸುವ ಆಂಜನೇಯನಿಗೂ, ಈ ದಳಕ್ಕೂ ಸಂಬಂಧವಿಲ್ಲ!

by Honnappa Lakkammanavar
May 4, 2023
0

ಮಡಿಕೇರಿ : ಜನರಿಗೆ ಕಿರುಕುಳ ನೀಡುವ ಭಜರಂಗದಳಕ್ಕೂ (Bajrang Dal) ಆಂಜನೇಯನಿಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ (H.Vishwanath) ಬಿಜೆಪಿ (BJP) ವಿರುದ್ಧ ವಾಗ್ದಾಳಿ...

ಮಾವಿನ ಮರದಲ್ಲಿ ಪತ್ತೆಯಾದ 1 ಕೋಟಿ ರೂ. ಹಣ

ಮಾವಿನ ಮರದಲ್ಲಿ ಪತ್ತೆಯಾದ 1 ಕೋಟಿ ರೂ. ಹಣ

by Honnappa Lakkammanavar
May 3, 2023
0

ರಾಜ್ಯ ಚುನಾವಣೆ(Karnataka state assembly elections) ಗೆ ದಿನಗಣನೆ ಆರಂಭವಾಗಿದ್ದು, ಮತದಾರರನ್ನು ಸೆಳೆಯಲು ಎಲ್ಲ ಪಕ್ಷಗಳು ಮುಂದಾಗಿವೆ. ಚುನಾವಣೆ ಸಮೀಪಿಸುತ್ತಿದ್ದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಬಿಜೆಪಿ ಲೂಟಿ ಮಾಡಿದ ಹಣ ಮರಳಿ ನೀಡುತ್ತೇವೆ- ರಾಹುಲ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಬಿಜೆಪಿ ಲೂಟಿ ಮಾಡಿದ ಹಣ ಮರಳಿ ನೀಡುತ್ತೇವೆ- ರಾಹುಲ್

by Honnappa Lakkammanavar
May 1, 2023
0

ಚಾಮರಾಜನಗರ : ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಬಿಜೆಪಿ (BJP) ಸರ್ಕಾರ ಮಾಡಿರುವ ಲೂಟಿ ದುಡ್ಡನ್ನು ಮರಳಿ ಜನರಿಗೆ ಕೊಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ...

ಬಡವರ ಪರ ಇರುವ ನಾಯಕ ಕುಮಾರಸ್ವಾಮಿ ಮಾತ್ರ – ದೇವೇಗೌಡ!

ಬಡವರ ಪರ ಇರುವ ನಾಯಕ ಕುಮಾರಸ್ವಾಮಿ ಮಾತ್ರ – ದೇವೇಗೌಡ!

by Honnappa Lakkammanavar
April 30, 2023
0

ರಾಮನಗರ : ಬಡವರ ಪರ ಇರುವ ಏಕೈಕ ನಾಯಕ ಎಂದರೆ ಅದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (Hd Kumaraswamy) ಮಾತ್ರ ಎಂದು ಮಾಜಿ ಪ್ರಧಾನಿ ಹೆಚ್.ಡಿ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

ಕಾಂಗ್ರೆಸ್ ಗ್ಯಾರಂಟಿ : ಫ್ರೀ ಬಸ್ ಭಾಗ್ಯದಿಂದ ಹಲವರು ವಂಚಿತ?

June 1, 2023
ವಿಷಸರ್ಪ ಹಾವಿಗೆ ಕಿಸ್‌ : ಯುವತಿಗೆ ಶಾಕ್

ವಿಷಸರ್ಪ ಹಾವಿಗೆ ಕಿಸ್‌ : ಯುವತಿಗೆ ಶಾಕ್

June 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram