ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಹಿರಿಯ ನಟಿ ಲೀಲಾವತಿ ಭೇಟಿ ಆಗಿ ಆರೋಗ್ಯ ವಿಚಾರಿಸಿದ ಚಂದನವನದ ತಾರೆಯರು..!

Namratha Rao by Namratha Rao
August 9, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಹಿರಿಯ ನಟಿ ಲೀಲಾವತಿ ಭೇಟಿ ಆಗಿ ಆರೋಗ್ಯ ವಿಚಾರಿಸಿದ ಚಂದನವನದ ತಾರೆಯರು..!

ಸ್ಯಾಂಡಲ್ ವುಡ್ ನ ಹಿರಿಯ ನಟಿ ಲೀಲಾವತಿ ಅವರು ಇತ್ತೀಚೆಗೆ ತಮ್ಮ ತೋಟದ ಮನೆಯ ಸ್ನಾನದ ಗೃಹದಲ್ಲಿ ಜಾರಿಬಿದ್ದು ಪೆಟ್ಟು ಮಾಡಿಕೊಂಡಿದ್ದರು.ಇದೀಗ ಲೀಲಾವತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.  ಸ್ಯಾಂಡಲ್‍ವುಡ್ ನಟಿಯರಾದ ಶ್ರುತಿ, ಸುಧಾರಾಣಿ, ಮಾಳವಿಕಾ ಅವರು ಲೀಲಾವತಿ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿ ಬಳಿಕ ಅವರ ಜೊತೆಗೆ ಒಟ್ಟಾಗಿ ಕ್ಲಿಕ್ಕಿಸಿಕೊಂಡಿರುವ ಕೆಲವು ಫೋಟೋಗಳನ್ನು ಸುಧಾರಾಣಿ ಅವರು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

Related posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

August 1, 2026
nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

August 1, 2026

ಲೀಲಾವತಿ ಅಮ್ಮ, ಕನ್ನಡ ಚಿತ್ರರಂಗ ಕಂಡ ಅತ್ಯದ್ಭುತ ಕಲಾವಿದೆ ಇವರು. ನೂರಾರು ಸಿನಿಮಾಗಳಲ್ಲಿ ಬೇರೆ ಬೇರೆ ರೀತಿಯ ಪಾತ್ರಗಳ ಮೂಲಕ ನಮ್ಮೆಲ್ಲರನ್ನು ರಂಜಿಸಿದ್ದಾರೆ. ಲೀಲಾವತಿ ಎನ್ನುವುದು ದುರ್ಗಾದೇವಿಯ ಮತ್ತೊಂದು ಹೆಸರು ಕನ್ನಡದಲ್ಲಿ ಲೀಲಾ ಎನ್ನುವ ಪದಕ್ಕೆ ಮತ್ತೊಂದು ಅರ್ಥ ವಿನೋದ. ಲೀಲಾವತಿ ಅಮ್ಮ ದುರ್ಗೆಯ ಅವತಾರವಾದರು, ಜೀವನದ ಎಲ್ಲಾ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಇಂದು ಎಲ್ಲಾ ಹೆಣ್ಣುಮಕ್ಕಳಿಗೆ ಮಾದರಿಯಾಗಿ ನಿಂತಿದ್ದಾರೆ. ಅವರು ವಾಸವಿರುವ ಊರಿನಲ್ಲಿ ಬಡಜನರಿಗಾಗಿ ಆಸ್ಪತ್ರೆ ಕಟ್ಟಿಸಿದ್ದಾರೆ. ಹಸು ಕರುಗಳಿಗೆ ನೀರಿನ ಟ್ಯಾಂಕ್ ಕಟ್ಟಿಸಿ ಅವುಗಳಿಗೆ ಮೇವು ನೀಡಿದ್ದಾರೆ. ಎಷ್ಟೋ ಜನರಿಗೆ ಊಟ ನೀಡಿ ಸಹಾಯ ಮಾಡುತ್ತಾ ಇರುವ ಇವರನ್ನು ಅನ್ನಪೂರ್ಣೇಶ್ವರಿಯ ಸ್ವರೂಪ ಎಂದು ಕರೆಯುವುದೋ ಅಥವಾ ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಅದೆಲ್ಲವನ್ನು ಭೂಮಿ ತಾಯಿಯ ಹಾಗೆ ತನ್ನಲ್ಲಿಯೇ ಹೊತ್ತು, ತಾಳ್ಮೆಯಿಂದ ಎಲ್ಲವನ್ನು ಸಹಿಸಿ ಲೀಲಾಜಾಲವಾಗಿ ನಿಭಾಯಿಸಿರವ ಇವರನ್ನು ಭೂಮಿ ತಾಯಿಯ ಸ್ವರೂಪ ಎಂದು ಕರೆಯುವುದೋ ಎಂದು ಬರೆದಿದ್ದಾರೆ.

ಇಂತಹ ವ್ಯಕ್ತಿತ್ವ ಹೊಂದಿರುವ ಲೀಲಾವತಿ ಅಮ್ಮನವರ ಜೊತೆ ಬಾಲನಟಿಯಾಗಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸುವ ಅವಕಾಶ ನನಗೆ ಸಿಕ್ಕಿತ್ತು, ನಾಯಕಿಯಾದ ಮೇಲು ಲೀಲಾವತಿ ಅಮ್ಮನವರ ಜೊತೆ ಸುಮಾರು ಸಿನಿಮಾಗಳಲ್ಲಿ ಕೆಲಸ ಮಾಡುವ ಸೌಭಾಗ್ಯ ಸಿಕ್ಕಿದ್ದು ನನ್ನ ಅದೃಷ್ಟ. ಇಲ್ಲಿರುವ ಎರಡು ಫೋಟೋಗಳಲ್ಲಿ ಮೊದಲನೆಯದು ನಾನು ಬಾಲನಟಿಯಾಗಿ ನಟಿಸಿದ ಮೊದಲ ಸಿನಿಮಾ “ಕಿಲಾಡಿ ಕಿಟ್ಟು” ಚಿತ್ರೀಕರಣದ ಸಮಯದ ಫೋಟೋ ಮತ್ತೊಂದು ಇಂದು ಲೀಲಾವತಿ ಅಮ್ಮನವರನ್ನು ಭೇಟಿ ಮಾಡಿದ ಸಂದರ್ಭದ ಫೋಟೋ. ವರ್ಷಗಳು ಉರುಳಿವೆ ಹೊರತು ನಮ್ಮ ನಡುವೆ ಇರುವ ಬಾಂಧವ್ಯವಲ್ಲ ಎಂದು ಬರೆದುಕೊಂಡು ಕೆಲವು ಫೋಟೋವನ್ನು ಹಂಚಿಕೊಂಡಿದ್ದಾರೆ.

ನಡೆ , ನುಡಿಯಿಂದ ಅಭಿಮಾನಿಗಳ ಹೃದಯ ಗೆದ್ದು, ಟಾಸ್ಕ್ ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಅರವಿಂದ್ ಟ್ರೋಫಿ ಕನಸು ಭಗ್ನ..!

Tags: LeelavathiSandalwoodsudharani
ShareTweetSendShare
Join us on:

Related Posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram