ADVERTISEMENT
Wednesday, May 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ದಿಗ್ಗಜ ಆಟಗಾರ ಕ್ಯಾನ್ಸರ್ ನಿಂದ ನಿಧನ

ಕ್ರಿಕೆಟ್ ಆಟಗಾರ ಹೀತ್ ಸ್ಟ್ರೀಕ್ ನಿಧನ

Honnappa Lakkammanavar by Honnappa Lakkammanavar
August 23, 2023
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ಜಿಂಬಾಬ್ವೆ ಕ್ರಿಕೆಟ್‌ ಆಟಗಾರ ಹೀತ್ ಸ್ಟ್ರೀಕ್ 49 ನೇ ವಯಸ್ಸಿನಲ್ಲಿ ಕ್ಯಾನ್ಸರ್ ಗೆ ಬಲಿಯಾಗಿದ್ದಾರೆ. ಕ್ಯಾನ್ಸರ್‌ ವಿರುದ್ದದ ದೀರ್ಘಕಾಲದ ಹೋರಾಟದ ನಂತರ ಅವರು ಸಾವನ್ನಪ್ಪಿದ್ದಾರೆ.

ಅವರು ದಕ್ಷಿಣ ಆಫ್ರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕರುಳಿನ ಮತ್ತು ಯಕೃತ್ತಿನ ಕ್ಯಾನ್ಸರ್‌ನಿಂದ ಹೀತ್ ಸ್ಟ್ರೀಕ್ ಬಳಲುತಿದ್ದರು ಎಂದು ಮೂಲಗಳು ತಿಳಿಸಿವೆ. ಜಿಂಬಾಬ್ವೆಯ ಮಾಜಿ ವೇಗದ ಬೌಲರ್ ಹಾಗೂ ಸ್ಟ್ರೀಕ್‌ ಅವರ ದೀರ್ಘಕಾಲೀನ ಸಹ ಆಟಗಾರ ಹೆನ್ರಿ ಒಲೊಂಗಾ ಅವರು ಈ ಸುದ್ದಿ ಬಹಿರಂಗಗೊಳಿಸಿದ್ದಾರೆ.

Related posts

ಐಪಿಎಲ್ ಪುನಾರಂಭ: ಆರ್‌ಸಿಬಿಗೆ ನಿರ್ಣಾಯಕ ಪಂದ್ಯಗಳ ಸವಾಲು ಆರಂಭ

ಐಪಿಎಲ್ ಪುನಾರಂಭ: ಆರ್‌ಸಿಬಿಗೆ ನಿರ್ಣಾಯಕ ಪಂದ್ಯಗಳ ಸವಾಲು ಆರಂಭ

May 13, 2025
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಆಸ್ಟ್ರೇಲಿಯಾ ತಂಡ ಘೋಷಣೆ: ಲಾರ್ಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಪೈಪೋಟಿ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಆಸ್ಟ್ರೇಲಿಯಾ ತಂಡ ಘೋಷಣೆ: ಲಾರ್ಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಪೈಪೋಟಿ

May 13, 2025

ಹೀತ್ ಸ್ಟ್ರೀಕ್ ಸಾವಿಗೆ ಸಂಬಂಧಿಸಿದ ಸುದ್ದಿಯು ದುಃಖ ತರಿಸಿದೆ. ಆರ್‌ಐಪಿ ಲೆಜೆಂಡ್‌. ಸ್ಟ್ರೀಕ್ ಅವರು ಜಿಂಬ್ವಾಬ್ವೆ ನಿರ್ಮಿಸಿದ ಶ್ರೇಷ್ಠ ಆಲ್ ರೌಂಡರ್. ನಿಮ್ಮೊಂದಿಗೆ ಆಟವಾಡಿದ್ದಕ್ಕೆ ನನಗೆ ತೀವ್ರ ಸಂತಸವಿದೆ ಎಂದು ಒಲೊಂಗಾ ಬರೆದುಕೊಂಡಿದ್ದಾರೆ. ಹೀತ್ ಸ್ಟ್ರೀಕ್ ಇನ್ನಿಲ್ಲ ಎಂಬುದನ್ನು ಕೇಳಿ ನೀವಾಗುತ್ತಿದೆ. ನಿಜವಾಗಿಯೂ ದುಃಖವಾಗಿದೆ ಎಂದು ಭಾರತದ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಟ್ವೀಟ್‌ ಮಾಡಿದ್ದಾರೆ ಕಂಬನಿ ಮಿಡಿದಿದ್ದಾರೆ.

Tags: Legendary player dies of cancer
ShareTweetSendShare
Join us on:

Related Posts

ಐಪಿಎಲ್ ಪುನಾರಂಭ: ಆರ್‌ಸಿಬಿಗೆ ನಿರ್ಣಾಯಕ ಪಂದ್ಯಗಳ ಸವಾಲು ಆರಂಭ

ಐಪಿಎಲ್ ಪುನಾರಂಭ: ಆರ್‌ಸಿಬಿಗೆ ನಿರ್ಣಾಯಕ ಪಂದ್ಯಗಳ ಸವಾಲು ಆರಂಭ

by Shwetha
May 13, 2025
0

ಐಪಿಎಲ್ ಪುನಾರಂಭ: ಆರ್‌ಸಿಬಿಗೆ ನಿರ್ಣಾಯಕ ಪಂದ್ಯಗಳ ಸವಾಲು ಆರಂಭ ಐಪಿಎಲ್ 2025 ಟೂರ್ನಮೆಂಟ್ ಮತ್ತೆ ವೇಗ ಪಡೆಯಲಿದ್ದು, ಮೇ 17 ರಂದು (ಶನಿವಾರ) ಅಧಿಕೃತವಾಗಿ ಪುನಾರಂಭವಾಗಲಿದೆ. ಈ...

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಆಸ್ಟ್ರೇಲಿಯಾ ತಂಡ ಘೋಷಣೆ: ಲಾರ್ಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಪೈಪೋಟಿ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಆಸ್ಟ್ರೇಲಿಯಾ ತಂಡ ಘೋಷಣೆ: ಲಾರ್ಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಪೈಪೋಟಿ

by Shwetha
May 13, 2025
0

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಆಸ್ಟ್ರೇಲಿಯಾ ತಂಡ ಘೋಷಣೆ: ಲಾರ್ಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಪೈಪೋಟಿ ಕ್ರಿಕೆಟ್ ಆಸ್ಟ್ರೇಲಿಯಾ ಜೂನ್ 11ರಿಂದ ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ...

ರೆಡ್ ಬಾಲ್ ಕ್ರಿಕೆಟ್ ನಲ್ಲಿ ‘ರೋ’ ಯುಗಾಂತ್ಯ

ರೆಡ್ ಬಾಲ್ ಕ್ರಿಕೆಟ್ ನಲ್ಲಿ ‘ರೋ’ ಯುಗಾಂತ್ಯ

by Shwetha
May 8, 2025
0

ರೆಡ್ ಬಾಲ್ ಕ್ರಿಕೆಟ್ ನಲ್ಲಿ 'ರೋ' ಯುಗಾಂತ್ಯ: ಟೀಂ ಇಂಡಿಯಾ ಇತಿಹಾಸದಲ್ಲೇ ಮರೆಯಲಾಗದ ಕೆಲವು ಕ್ರಿಕೆಟಿಗರ ಪೈಕಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಕೂಡಾ ಒಬ್ಬರಾಗಿ ಉಳಿಯುತ್ತಾರೆ....

ಒಬ್ಬ  ಆಫ್ ಸ್ಪಿನ್ನರ್ ಆಕ್ರಮಣಕಾರಿ ಬ್ಯಾಟ್ಸ್‍ಮೆನ್ ಆಗಿದ್ದೇಗೆ..? ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ಜರ್ನಿಯ ರೋಚಕ ಕಹಾನಿ..!

ಒಬ್ಬ ಆಫ್ ಸ್ಪಿನ್ನರ್ ಆಕ್ರಮಣಕಾರಿ ಬ್ಯಾಟ್ಸ್‍ಮೆನ್ ಆಗಿದ್ದೇಗೆ..? ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ಜರ್ನಿಯ ರೋಚಕ ಕಹಾನಿ..!

by Shwetha
May 8, 2025
0

ಒಬ್ಬ ಆಫ್ ಸ್ಪಿನ್ನರ್ ಆಕ್ರಮಣಕಾರಿ ಬ್ಯಾಟ್ಸ್‍ಮೆನ್ ಆಗಿದ್ದೇಗೆ..? ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ಜರ್ನಿಯ ರೋಚಕ ಕಹಾನಿ..! ನನ್ನ ಬದುಕು ತುಂಬಾ ಸರಳವಾಗಿದೆ. ಎಲ್ಲವೂ ವಿಧಿ ಬರಹ....

ಆಟ ಸಾಕು.. ತಂಡ ಕಟ್ಟು.. ನೀನು ಇನ್ನೆಷ್ಟು ದಿನ ಆಡ್ತಿಯಾ..?

ಆಟ ಸಾಕು.. ತಂಡ ಕಟ್ಟು.. ನೀನು ಇನ್ನೆಷ್ಟು ದಿನ ಆಡ್ತಿಯಾ..?

by Shwetha
May 8, 2025
0

ಆಟ ಸಾಕು.. ತಂಡ ಕಟ್ಟು.. ನೀನು ಇನ್ನೆಷ್ಟು ದಿನ ಆಡ್ತಿಯಾ..? ವಯಸ್ಸು 44 ಆಯ್ತು...ಇನ್ನೂ ಆಡಬೇಕು ಎಂದು ಮನಸ್ಸು ಹೇಳ್ತಾ ಇದೆ. ಆದ್ರೆ ದೇಹ ಸ್ಪಂದಿಸಬೇಕಲ್ವಾ..? ನೋಡೋಣ.....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram