ಮಾರ್ಚ್ 31ರೊಳಗೆ ಪಾನ್ ಕಾರ್ಡ್ ಮತ್ತು ಆಧಾರ್ ಅನ್ನು ಲಿಂಕ್ ಮಾಡದೇ ಇದ್ದರೆ, ಪಾನ್ ಕಾರ್ಡ್ ನಿಷ್ಕ್ರಿಯಗೊಳಿಸುವುದಾಗಿ ಆದಾಯ ತೆರಿಗೆ ಇಲಾಖೆ ಎಚ್ಚರಿಸಿದೆ.
ಆಧಾರ್ ಲಿಂಕ್ ಮಾಡಲು ಕೇಂದ್ರೀಯ ನೇರ ತೆರಿಗೆ ಮಂಡಳಿ ಈಗಾಗಲೇ ಎಂಟು ಬಾರಿ ಗಡುವು ನೀಡಿದ್ದು, ಮಾ.31ರೊಳಗೆ ಆಧಾರ್ ಲಿಂಕ್ ಮಾಡಿರದಿದ್ದರೆ ಶಾಶ್ವತ ಖಾತೆ ಸಂಖ್ಯೆಯನ್ನು (ಪಾನ್) ನಿಷ್ಕ್ರಿಯಗೊಳಿಸುವುದಾಗಿ ಹೇಳಿದೆ. ಅನಂತರ ಪಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಿದ ನಂತರ, ಲಿಂಕ್ ಮಾಡಿದ ದಿನಾಂಕದಿಂದ ಪ್ಯಾನ್ ಕಾರ್ಡ್ (ಶಾಶ್ವತ ಖಾತೆ ಸಂಖ್ಯೆ) ಕಾರ್ಯರೂಪಕ್ಕೆ ಬರಲಿದೆ.
ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!
ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...








