ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೇಂದ್ರ ಸರ್ಕಾರದಿಂದ ಕೊರೋನಾ ಸಹಾಯ ವಾಣಿ ಸಂಖ್ಯೆಗಳ ಪಟ್ಟಿ ಬಿಡುಗಡೆ…

admin by admin
March 13, 2020
in International, Newsbeat, Samagra karnataka
CENTRAL GOVT
Share on FacebookShare on TwitterShare on WhatsappShare on Telegram

ಕೊರೋನಾ ವೈರಸ್ ಸೋಂಕು ಭಾರತದಲ್ಲಿ ವ್ಯಾಪಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ ಸರಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಮುನ್ನೆಚ್ಚರಿಕೆ ವಹಿಸಿದೆ. ಅನೇಕ ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಲ್ಲಿ ರಜೆ ಘೋಷಿಸಿದ್ದು, ಸಿನಿಮಾ ಮಂದಿರಗಳನ್ನು ಮಾರ್ಚ್ 31ರವರೆಗೆ ಮುಚ್ಚಲು ಆದೇಶಿಸಿದೆ. ಜನದಟ್ಟಣೆಯ ಪ್ರದೇಶಗಳಲ್ಲಿ, ಪ್ರವಾಸಿ ಸ್ಥಳಗಳಲ್ಲಿ ಹೆಚ್ಚಿನ ನಿಗಾ ಇಡಲಾಗಿದೆ. ಅಲ್ಲದೆ ಬೇರೆ ದೇಶಗಳಿಂದ ಭಾರತಕ್ಕೆ ಬರುವವರಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಪ್ರಧಾನಿ ಮೋದಿ ನಾಗರಿಕರಲ್ಲಿ, ‘ಭಯಕ್ಕೆ ನೋ ಎನ್ನಿ, ಮುನ್ನೆಚ್ಚರಿಕೆಗೆ ಎಸ್ ಎನ್ನಿ ‘ಎಂಬ ಸಂದೇಶ ರವಾನಿಸಿದ್ದಾರೆ.

ಇದೀಗ ಕೊರೋನಾ ಸೋಂಕಿನ ವ್ಯಾಪಿಸುವಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಜನರಿಗೆ ನೆರವಾಗುವ ನಿಟ್ಟಿನಿಂದ ಸಹಾಯವಾಣಿ ಸಂಖ್ಯೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಸಹಾಯವಾಣಿ ಸಂಖ್ಯೆಗಳ ಪಟ್ಟಿಯನ್ನು ಪ್ರಕಟಿಸಿದ್ದು, ಪಟ್ಟಿಯ ಪ್ರಕಾರ ಕರ್ನಾಟಕದ ಜನರು 104 ಸಂಖ್ಯೆಗೆ ಕರೆ ಮಾಡಿ ಅಗತ್ಯ ನೆರವು ಪಡೆಯಬಹುದಾಗಿದೆ.

Related posts

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

August 25, 2026
ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

August 25, 2026

LIST

ಆಯಾ ರಾಜ್ಯಗಳ ಸಹಾಯವಾಣಿ ಇಂತಿದೆ.

ಆಂಧ್ರಪ್ರದೇಶ- 0866241078

ಅರುಣಾಚಲ ಪ್ರದೇಶ-9436055743

ಅಸ್ಸಾಂ-6913347770

ಛತ್ತಿಸ್ ಘಡ್-07712235091

ನವದೆಹಲಿ-01122307145

ಹರ್ಯಾಣ-8558893911

ಜಮ್ಮು-01912520982

ಕಾಶ್ಮೀರ-01942440283

ಕೇರಳ-04712552056

ಲಡಾಕ್- 01982256462

ಮಧ್ಯಪ್ರದೇಶ- 0755-2527177

ಮಹಾರಾಷ್ಟ್ರ- 020-26127394

ನಾಗಾಲ್ಯಾಂಡ್- 7005539653

ಒಡಿಶಾ-9439994859

ರಾಜಸ್ಥಾನ್-01412225624

ತಮಿಳುನಾಡು-04429510500

ತ್ರಿಪುರಾ-03812315879

ಉತ್ತರಪ್ರದೇಶ-18001805145

ಪಶ್ಚಿಮ ಬಂಗಾಳ-3323412600

ಅಂಡಮಾನ್ ಮತ್ತು ನಿಕೋಬಾರ್ -03192232102

ಬಿಹಾರ, ಗೋವಾ, ಗುಜರಾತ್, ಹಿಮಾಚಲಪ್ರದೇಶ, ಜಾರ್ಖಂಡ್ , ಕರ್ನಾಟಕ, ಪಂಜಾಬ್, ಸಿಕ್ಕಿಂ, ತೆಲಂಗಾಣ, ಉತ್ತರಖಾಂಡ್, ದಾದ್ರ ಮತ್ತು ಹವೇಲಿ, ದಿಯು ಮತ್ತು ದಾಮನ್, ಲಕ್ಷದೀಪ, ಪುದುಚೇರಿ ಜನರು 104 ಸಂಖ್ಯೆಗೆ ಕರೆ ಮಾಡಿ ಅಗತ್ಯ ನೆರವು ಪಡೆಯಬಹುದು.

ಮೇಘಾಲಯ ಮತ್ತುಯ ಮಿಜೋರಾಂ ಜನರು 108 ಮತ್ತು 102 ಸಂಖ್ಯೆ ಗೆ ಕರೆ ಮಾಡಿ ಸಹಾಯ ಪಡೆಯಬಹುದು. ರಾಷ್ಟ್ರ ರಾಜಧಾನಿಯ ಜನರು ಸಹಾಯಕ್ಕಾಗಿ 011-22307145 ಅನ್ನು ಡಯಲ್ ಮಾಡಬಹುದು.

Tags: central governmentCorona VirusPrime Minister Modi
ShareTweetSendShare
Join us on:

Related Posts

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

by Shwetha
August 25, 2026
0

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ವಿಧಾನಸಭೆಯಲ್ಲಿ ಹಲವು ಮಹತ್ವದ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದಾರೆ. ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ವಿಸ್ತರಿಸುವುದರ ಜೊತೆಗೆ,...

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

by Shwetha
August 25, 2026
0

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನು ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ರೈಲ್ವೆ...

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

ಕೇರಳದ ಕಾಜಿಯಾ ಲಿಜ್ ಮೆಜೊ ಮುಡಿಗೆ ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ

by Shwetha
August 25, 2026
0

ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ ಅವರು 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.ರಾಜಸ್ಥಾನದ ಜೈಪುರದಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ 52 ಸ್ಪರ್ಧಿಗಳನ್ನು ಹಿಂದಿಕ್ಕಿ...

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

by Shwetha
August 25, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಬಿಡುಗಡೆಯ ಮುನ್ನವೇ...

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ಉಪ್ಪು ತಿಂದವರು ನೀರು ಕುಡಿಯಲೇಬೇಕು,ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡಿದರೆ ಮುಲಾಜಿಲ್ಲ:ಅಧ್ಯಕ್ಷರೇ ಇರಲಿ, ಐಎಎಸ್ ಅಧಿಕಾರಿಯೇ ಇರಲಿ ಶಿಕ್ಷೆ ಖಚಿತ- ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
August 25, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷಾ ಅಕ್ರಮ ಹಾಗೂ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಕಠಿಣ ನಿಲುವು ತಳೆದಿದೆ. ಈ ಹಗರಣದಲ್ಲಿ ಭಾಗಿಯಾಗಿರುವವರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram