Monday, March 27, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ದ.ಕ ಜಿಲ್ಲೆಯಲ್ಲಿ ಜೂನ್ 20 ರವರೆಗೆ ಲಾಕ್ ಡೌನ್

Mahesh M Dhandu by Mahesh M Dhandu
June 10, 2021
in Karavali Karnataka, Malenadu Karnataka, ಕರಾವಳಿ ಕರ್ನಾಟಕ
Share on FacebookShare on TwitterShare on WhatsappShare on Telegram

ದ.ಕ ಜಿಲ್ಲೆಯಲ್ಲಿ ಜೂನ್ 20 ರವರೆಗೆ ಲಾಕ್ ಡೌನ್

ಮಂಗಳೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ತರಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 20 ರವರೆಗೆ ಲಾಕ್ ಡೌನ್ ಮುಂದುವರಿಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Related posts

Araga Jnanedra

Araga Jnanendra : ಟೀಕಿಸುವ ಭರದಲ್ಲಿ ಗುಳಿಗ ದೇವರನ್ನ ನಿಂದಿಸಿದ್ರಾ ಗೃಹ ಸಚಿವರು….

March 16, 2023
Saakshatv healthtips Heart Burn

Hassan : ಮೊಬೈಲ್‌ನಲ್ಲಿ ಮಾತಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು…

March 14, 2023

ಸಿಎಂ ಜೊತೆಗಿನ ವಿಡಿಯೋ ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ತರಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 20 ರವರೆಗೆ ಲಾಕ್ ಡೌನ್ ಮುಂದುವರಿಯಲಿದೆ.

Lockdown

ಇದಕ್ಕೆ ಸಿಎಂ ಯಡಿಯೂರಪ್ಪ ಅವರು ಕೂಡಾ ಒಪ್ಪಿದ್ದಾರೆ. ಕೈಗಾರಿಕೆ ಹಾಗೂ ಇನ್ನಿತರ ಸಣ್ಣ ವ್ಯಾಪಾರಸ್ಥರಿಗೆ ಸಡಿಲಿಕೆ ನೀಡುವ ಬಗ್ಗೆ ನಾಳೆ ಸಭೆ ನಡೆಸಿ ಚರ್ಚಿಸಲಾಗುತ್ತದೆ ಎಂದು ಹೇಳಿದರು.

ಇನ್ನು ಬೆಳ್ತಂಗಡಿ ಹಾಗೂ ಸುಳ್ಯದಲ್ಲಿ ಹೆಚ್ಚು ಪ್ರಕರಣಗಳು ಕಂಡು ಬರುತ್ತಿವೆ. ಹೀಗಾಗಿ ಪ್ರತಿ ಕಡೆಯೂ ವೈದ್ಯರ ನಡೆ ಹಳ್ಳಿಯ ಕಡೆ ಎಂದು ಮನೆಮನೆಗೆ ತೆರಳಿ ಸೋಂಕು ತಪಾಸಣೆ ನಡೆಸಲಾಗುತ್ತಿದೆ.

ಒಂದು ಹಂತದಲ್ಲಿ ಸೋಂಕಿನ ಪ್ರಮಾಣ ಸಾಕಷ್ಟು ಕಡಿಮೆಯಾಗಿದ್ದರೂ, ಇನ್ನೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

Tags: #ಮಂಗಳೂರುCoronaLockdown
ShareTweetSendShare
Join us on:

Related Posts

Araga Jnanedra

Araga Jnanendra : ಟೀಕಿಸುವ ಭರದಲ್ಲಿ ಗುಳಿಗ ದೇವರನ್ನ ನಿಂದಿಸಿದ್ರಾ ಗೃಹ ಸಚಿವರು….

by Naveen Kumar B C
March 16, 2023
0

Araga Jnanendra : ಟೀಕಿಸುವ ಭರದಲ್ಲಿ ಗುಳಿಗ ದೇವರನ್ನ ನಿಂದಿಸಿದ್ರಾ ಗೃಹ ಸಚಿವರು…. ಗೃಹ ಸಚಿವ  ಅರಗ ಜ್ಞಾನೇಂದ್ರ  ರಾಜಕೀಯ  ಎದುರಾಳಿಗಳನ್ನ ಟೀಕಿಸುವ ಭರದಲ್ಲಿ  ಯಡವಟ್ಟು ಮಾಡಿಕೊಂಡಿದ್ದಾರೆ. ...

Saakshatv healthtips Heart Burn

Hassan : ಮೊಬೈಲ್‌ನಲ್ಲಿ ಮಾತಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು…

by Naveen Kumar B C
March 14, 2023
0

Hassan : ಮೊಬೈಲ್‌ನಲ್ಲಿ ಮಾತಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು…   ಹಾಸನ: ಮೊಬೈಲ್‌ ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ  ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ....

Gadag News

Mangaluru : ಊಟದ ತಟ್ಟೆತೊಳೆಯುವ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ… 

by Naveen Kumar B C
March 7, 2023
0

Mangaluru : ಊಟದ ತಟ್ಟೆತೊಳೆಯುವ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ…   ಊಟದ ತಟ್ಟೆತೊಳೆಯುವ ವಿಚಾರಕ್ಕೆ ನಡೆದ  ಇಬ್ಬರು ಸ್ನೇಹಿತರ ನಡುವಿನ ಜಗಳ  ಒಬ್ಬನ ಸಾವಿನಲ್ಲಿ...

Shivamogga Airport

Narendra Modi : ಕೇಸರಿ ಬಣ್ಣದಿಂದ ಕಂಗೊಳಿಸುತ್ತಿರುವ ಶಿವಮೊಗ್ಗ –  ಮೋದಿ ಆಗಮನಕ್ಕೆ ಸಕಲ ತಯಾರಿ… 

by Naveen Kumar B C
February 27, 2023
0

ಕೇಸರಿ ಬಣ್ಣದಿಂದ ಕಂಗೊಳಿಸುತ್ತಿರುವ ಶಿವಮೊಗ್ಗ -  ಮೋದಿ ಆಗಮನಕ್ಕೆ ಸಕಲ ತಯಾರಿ…   ಪ್ರಧಾನಿ ನರೇಂದ್ರ ಮೋದಿಯವರ  ಸ್ವಾಗತಕ್ಕೆ ಶಿವಮೊಗ್ಗ ನಗರ ಸಕಲ ರೀತಿಯಿಂದಲೂ ಸಜ್ಜಾಗಿದೆ.     ಇಂದು...

Narendra Modi

Narendra Modi : ನಾಳೆ ಕರ್ನಾಟಕಕ್ಕೆ ಮೋದಿ ಆಗಮನ  – ಶಿವಮೊಗ್ಗ ಪ್ರವಾಸದ ವಿವಿರ ಹೀಗಿದೆ…

by Naveen Kumar B C
February 26, 2023
0

ನಾಳೆ ಕರ್ನಾಟಕಕ್ಕೆ ಮೋದಿ ಆಗಮನ  – ಶಿವಮೊಗ್ಗ ಪ್ರವಾಸದ ವಿವಿರ ಹೀಗಿದೆ… ಮಲೆ ನಾಡಿನ ಜನರ ಕನಸಿನ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಳೆ  ಶಿವಮೊಗ್ಗಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology : ರೋಗನಿರೋಧಕ ಶಕ್ತಿ ಮತ್ತು ಆರೋಗ್ಯ ವೃದ್ಧಿಯಾಗ ಬೇಕೆಂದರೆ ಯಾವ ಮಂತ್ರವನ್ನು ಜಪಿಸಬೇಕು ಗೊತ್ತಾ ?

March 27, 2023
Annapoorneshwari

Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…

March 26, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram