ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಲೋಕಸಭಾ ಚುನಾವಣೆ; ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ!

ಕಾಂಗ್ರೆಸ್ ನಿಂದ ಬಿಡುಗಡೆ

Author2 by Author2
March 8, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಶಿವರಾತ್ರಿಯಂದೇ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನವದೆಹಲಿಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿ ಮೊದಲ ಪಟ್ಟಿಯಲ್ಲಿ 60 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಯಿತು. ಈ ಬೆನ್ನಲ್ಲೇ ಇಂದು ದೆಹಲಿಯ ಕೆಪಿಸಿಸಿ ಕಚೇರಿಯಲ್ಲಿ ಅಜಯ್‌ ಮಾಕೇನ್‌ ಹಾಗೂ ಕೆ.ಸಿ ವೇಣುಗೋಪಾಲ್‌ ಜಂಟಿ ಸುದ್ದಿಗೋಷ್ಠಿ ನಡೆಸಿದರು.

Related posts

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

June 13, 2026
ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

June 13, 2026

ಈ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಮಾತನಾಡಿ, ಯುವ ನ್ಯಾಯ ಕಾಂಗ್ರೆಸ್ ಪಕ್ಷದ ಅತಿದೊಡ್ಡ ಗ್ಯಾರಂಟಿಯಾಗಿದೆ. ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಕೇಂದ್ರ ಸರ್ಕಾರದಲ್ಲಿ ಖಾಲಿಯಾಗಿರುವ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದರು.
39 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಘೋಷಣೆ ಮಾಡಿದೆ. ರಾಹುಲ್ ಗಾಂಧಿ ಹೆಸರು ಪಟ್ಟಿಯಲ್ಲಿದೆ. 39ರಲ್ಲಿ 15 ಜನರಲ್ ಕ್ಯಾಟಗರಿ, 24 ಮೈನಾರಿಟಿ, 12 ಜನರು 50 ವರ್ಷಗೊಳಗೆ ಇದ್ದಾರೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ (ವಯನಾಡ್, ಕೇರಳ), ಭೂಪೇಶ್ ಬಘೇಲ್ (ರಾಜನಂದಗಾಂವ್, ಛತ್ತೀಸ್‌ಗಢ), ತಾಮ್ರಧ್ವಜ್ ಸಾಹು (ಮಹಾಸಮುಂಡ್, ಛತ್ತೀಸ್‌ಗಢ), ಶಶಿ ತರೂರ್ (ತಿರುವನಂತಪುರ, ಕೇರಳ), ಹೈಬಿ ಈಡನ್ (ಎರ್ನಾಕುಲಂ, ಕೇರಳ), ಡಿಕೆ ಸುರೇಶ್ (ಬೆಂಗಳೂರು ಗ್ರಾಮಾಂತರ, ಕರ್ನಾಟಕ)ದಿಂದ ಕಣಕ್ಕೆ ಇಳಿಯಲಿದ್ದಾರೆ. ಅನಂತ ಸ್ವಾಮಿ ಗಡ್ಡದೇವರಮಠ (ಹಾವೇರಿ), ಎಸ್ಪಿ ಮುದ್ದಹನುಮೇಗೌಡ (ತುಮಕೂರು), ಡಿ.ಕೆ.ಸುರೇಶ್ (ಬೆಂಗಳೂರು ಗ್ರಾಮಾಂತರ), ವೆಂಕಟರಮಣೇ ಗೌಡ (ಸ್ಟಾರ್ ಚಂದ್ರು) (ಮಂಡ್ಯ), ಗೀತಾ ಶಿವರಾಜ್ ಕುಮಾರ್ (ಶಿವಮೊಗ್ಗ), ಶ್ರೇಯಸ್ ಪಟೇಲ್ (ಹಾಸನ), ರಾಜು ಅಲಗೂರು (ವಿಜಯಪುರ)ಗೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಕಣಕ್ಕೆ ಇಳಿಯಲಿದ್ದಾರೆ.

ಕೇರಳದಿಂದ 15 ಅಭ್ಯರ್ಥಿಗಳ ಹೆಸರನ್ನು ಘೊಷಣೆ ಮಾಡಲಾಗಿದೆ. ರಾಜಮೋಹನ್ ಉನ್ನಿಥಾನ್ (ಕಾಸರಗೋಡು), ಕೆ.ಸುಧಾಕರನ್ (ಕಣ್ಣೂರು), ಶಾಫಿ ಪರಂಬಿಲ್ (ವಡಕರ), ರಾಹುಲ್ ಗಾಂಧಿ (ವಯನಾಡ್), ಎಂ.ಕೆ. ರಾಘವನ್ (ಕೋಳಿಕೋಡ್), ವಿ.ಕೆ. ಶ್ರೀಕಂದನ್ (ಪಾಲಕ್ಕಾಡ್), ರಮ್ಯಾ ಹರಿದಾಸ್ (ಆಲತ್ತೂರ್ (SC), ಕೆ. ಮುರಳೀಧರನ್ (ತ್ರಿಶೂರ್), ಬೆನ್ನಿ ಬಹನನ್ (ಚಾಲಕುಡಿ), ಹೈಬಿ ಈಡನ್ (ಎರ್ನಾಕುಲಂ), ಡೀನ್ ಕುರಿಯಾಕೋಸ್ (ಇಡುಕ್ಕಿ), ಕೋಡಿಕುನ್ನಿಲ್ ಸುರೇಶ್ (ಮಾವೇಲಿಕ್ಕರ (SC), ಆಂಟೊ ಆಂಟೋನಿ (ಪತ್ತನಂತಿಟ್ಟ), ಅಡೂರ್ ಪ್ರಕಾಶ್ (ಅಟ್ಟಿಂಗಲ್), ಡಾ. ಶಶಿ ತರೂರ್ (ತಿರುವನಂತಪುರಂ), ಛತ್ತೀಸ್ಗಢದಲ್ಲಿ ಮಾಜಿ ಸಿಎಂ ಭೂಪೇಶ್ ಬಘೇಲ್ ಸೇರಿದಂತೆ 6 ಜನರಿಗೆ ಟಿಕೆಟ್ ನೀಡಲಾಗಿದೆ. ಡಾ. ಶಿವಕುಮಾರ್ ದಹರಿಯಾ (ಜಂಜಗಿರ್ – ಚಂಪಾ (SC), ಜ್ಯೋತ್ಸ್ನಾ ಮಹಂತ್ (ಕೊರ್ಬಾ), ರಾಜೇಂದ್ರ ಸಾಹು (ದುರ್ಗ್), ವಿಕಾಸ್ ಉಪಾಧ್ಯಾಯ (ರಾಯ್ಪುರ), ತಾರಧ್ವಜ್ ಸಾಹು (ಮಹಾಸಮುಂಡ)ಗೆ ಹೆಸರು ಇವೆ.

ತೆಲಂಗಾಣದಿಂದ 4 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಲಾಗಿದೆ. ಸುರೇಶ್ ಕುಮಾರ್ ಶೆಟ್ಕರ್ (ಜಹೀರಾಬಾದ್), ಸುನೀತಾ ಮಹೇಂದರ್ ರೆಡ್ಡಿ (ಚೇವೆಲ್ಲಾ), ಕುಂದೂರು ರಘುವೀರ್ (ನಲ್ಗೊಂಡ), ಪೋರಿಕ ಬಲರಾಮ್ ನಾಯಕ್ (ಮಹಬೂಬಾಬಾದ್-ST)ಗೆ ಟಿಕೆಟ್ ಘೋಷಿಸಲಾಗಿದೆ. ಜೊತೆಗೆ ಮೊಹಮ್ಮದ್‌ ಹಮ್ದುಲ್ಲಾ ಸೈಯದ್‌ (ಲಕ್ಷದ್ವೀಪ-ST), ವಿನ್ಸೆಂಟ್‌ ಹೆಚ್‌ ಪಾಲಾ (ಶಿಲ್ಲಾಂಗ್-‌ ST, ಮೇಘಾಲಯ), ಸಲೆಂಗ್‌ ಎ ಸಂಗ್ಮಾ (ತುರಾ-ST, ಮೇಘಾಲಯ), ಎಸ್‌ ಸಪಾಂಗ್‌ಮೆರೆನ್‌ ಜಮಿರ್‌ (ನಾಗಾಲ್ಯಾಂಡ್), ಗೋಪಾಲ್‌ ಚೆಟ್ರಿ (ಸಿಕ್ಕಿಂ) ಸ್ಪರ್ಧಿಸಲಿದ್ದಾರೆ.

Tags: Lok Sabha Elections; Congress released the first list!
ShareTweetSendShare
Join us on:

Related Posts

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

by Shwetha
June 13, 2026
0

ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಿಂದ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯವು ಅವರ...

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

by Shwetha
June 13, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸಚಿವ ಸ್ಥಾನಕ್ಕೆ ಬಹಿರಂಗವಾಗಿ ಆಕಾಂಕ್ಷೆ...

ಅಂದು ನೀವೇ ಸಿಎಂ ಆಗಿ ಅಂದರೂ ಆಗಲಿಲ್ಲ: ಡಾ.ಜಿ.ಪರಮೇಶ್ವರ್ ಅಳಲಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಟಾಂಗ್

ಅಂದು ನೀವೇ ಸಿಎಂ ಆಗಿ ಅಂದರೂ ಆಗಲಿಲ್ಲ: ಡಾ.ಜಿ.ಪರಮೇಶ್ವರ್ ಅಳಲಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಟಾಂಗ್

by Shwetha
June 13, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಪಟ್ಟದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಬಾರಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಡಾ.ಜಿ.ಪರಮೇಶ್ವರ್ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ....

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಬಯೋಮೆಟ್ರಿಕ್ ನೆಪದಲ್ಲಿ ಬಡವರ ಹೊಟ್ಟೆಗೆ ಹೊಡೆದ ಕೈ ಸರ್ಕಾರ: ತಾಯಂದಿರ ಕಿವಿಗೆ ಹೂವಿಟ್ಟ ಕಾಂಗ್ರೆಸ್ ಅಸಲಿ ಬಣ್ಣ ಬಯಲು ಎಂದ ಜೆಡಿಎಸ್

by Shwetha
June 12, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಈಗ ಹೊಸ ನಿಯಮಗಳ ಸಂಕೋಲೆ ತೊಡಿಸಲಾಗಿದೆ. ಪ್ರತಿಯೊಬ್ಬ ಮನೆಯೊಡತಿಗೆ ಮಾಸಿಕ 2,000 ರೂಪಾಯಿ ನೀಡುವ ಈ ಯೋಜನೆಗೆ ಸರ್ಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram