ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ

admin by admin
November 14, 2021
in Astrology, Newsbeat, ಜ್ಯೋತಿಷ್ಯ
lord hanuma saakshatv
Share on FacebookShare on TwitterShare on WhatsappShare on Telegram

ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ

lord  ganesha saakshatvವೀಳ್ಯದೆಲೆಯನ್ನು ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ತಿನ್ನುವುದನ್ನು ನೋಡಿದ್ದೇವೆ. ಆದರೆ ಇದನ್ನು ದೇವರಿಗೂ ಅರ್ಪಿಸಲಾಗುತ್ತದೆ ಎನ್ನುವುದು ಕೆಲವರಿಗೆ ಮಾತ್ರ ತಿಳಿದಿದೆ. ಕೆಲವೊಂದು ಸಂಪ್ರಧಾಯಗಳ ಪ್ರಕಾರ ಊಟದ ನಂತರ ವೀಳ್ಯದೆಲೆಯನ್ನು ಸೇವಿಸುತ್ತಾರೆ. ವೀಳ್ಯದೆಲೆಯಲ್ಲಿ ಔಷಧೀಯ ಗುಣವೂ ಕೂಡ ಇದೆ ಎಂಬೂದನ್ನು ವಿಜ್ಞಾನ ತಿಳಿಸಿದೆ. ಹಿಂದೂ ಧರ್ಮದಲ್ಲಿ ವೀಳ್ಯದೆಲೆ ಮತ್ತು ಅಡಿಕೆಯನ್ನು ಹೆಚ್ಚಿನ ಪೂಜೆ ಹಾಗೂ ದೇವರ ಕಾರ್ಯಕ್ರಮಗಳಲ್ಲಿ ಉಪಯೋಗಿಸುತ್ತಾರೆ. ಈ ವೀಳ್ಯದೆಲೆ ಮತ್ತು ಅಡಿಕೆಯನ್ನು ದೇವರಿಗೆ ಅರ್ಪಿಸುವುದರಿಂದಾಗುವ ಉಪಯೋಗವೇನು ಗೊತ್ತಾ.? ಯಾವ ಕಾರಣಕ್ಕಾಗಿ ವೀಳ್ಯದೆಲೆ ಹಾಗೂ ಅಡಿಕೆಯನ್ನು ದೇವರಿಗೆ ಅರ್ಪಿಸಲಾಗುತ್ತದೆ ನೋಡಿ:

Related posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026
shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

July 31, 2026

ಶ್ರೀ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಹಿಂದೂ ಧರ್ಮದಲ್ಲಿ ಅಡಿಕೆಗೆ ಮಹತ್ವದ ಸ್ಥಾನವಿದೆ. ದೇವಾನುದೇವತೆಗಳ ಪೂಜೆ ವೇಳೆ ಅಡಿಕೆಯನ್ನು ಬಳಸಲಾಗುತ್ತದೆ. ಈ ಒಂದು ಅಡಿಕೆ ನಿಮ್ಮನ್ನು ರಾತ್ರೋರಾತ್ರಿ ಶ್ರೀಮಂತರನ್ನಾಗಿ ಮಾಡಬಲ್ಲದು ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಅಡಿಕೆಯ ಉಪಾಯ ಮಾಡಿದ್ರೆ ಅರ್ಧಕ್ಕೆ ನಿಂತ ಕೆಲಸ ಪೂರ್ಣಗೊಳ್ಳಲಿದೆ.

ಒಂದು ಲವಂಗ ಹಾಗೂ ಒಂದು ಅಡಿಕೆ ಅರ್ಧಕ್ಕೆ ನಿಂತ ಕೆಲಸವನ್ನು ಪೂರ್ಣಗೊಳಿಸಬಲ್ಲದು. ಕೆಲಸಕ್ಕೆ ಹೋಗುವ ಮೊದಲು ಅಡಿಕೆಯನ್ನು ಜೇಬಿನಲ್ಲಿಡಿ. ಲವಂಗವನ್ನು ಬಾಯಿಗೆ ಹಾಕಿ ಅದ್ರ ರಸ ಹೀರುತ್ತ ಗಣೇಶನ ಮಂತ್ರ ಜಪಿಸಿ. ಕೆಲಸ ಮುಗಿಸಿ ವಾಪಸ್ ಬಂದ್ಮೇಲೆ ಅಡಿಕೆಯನ್ನು ಉನ್ನತ ಸ್ಥಳದಲ್ಲಿಡಿ.

ಮನೆಯ ಕಪಾಟಿನಲ್ಲಿ ಅಡಿಕೆಯನ್ನಿಟ್ಟರೆ ಮನೆಯಲ್ಲಿ ಲಕ್ಷ್ಮಿ ವಾಸ ಶುರು ಮಾಡ್ತಾಳೆ. ಅಡಿಕೆಗೆ ಅಕ್ಷತೆ ಹಾಗೂ ಅರಿಶಿನ ಕುಂಕುಮ ಹಾಕಿ ಪೂಜೆ ಮಾಡಬೇಕು.

ಹೀಗೆ ಪೂಜೆ ಮಾಡಿ ಕಪಾಟಿನಲ್ಲಿಟ್ಟ ಅಡಿಕೆ ಲಾಭಕರವೆಂದು ಪರಿಗಣಿಸಲಾಗಿದೆ.

ಶನಿವಾರ ರಾತ್ರಿ ಅಶ್ವತ್ಥ ಮರದ ಪೂಜೆ ಮಾಡುವ ವೇಳೆ ಅಡಿಕೆ ಜೊತೆ ಒಂದು ರೂಪಾಯಿ ನಾಣ್ಯವನ್ನಿಡಬೇಕು. ಮರುದಿನ ಎಲೆ ತೆಗೆದುಕೊಂಡು ಬಂದು ಕಪಾಟಿನಲ್ಲಿಡಿ.

ದೇವರನ್ನು ವೀಳ್ಯದೆಲೆ ಹಾಗೂ ಅಡಿಕೆಯಿಂದ ಪೂಜಿಸಿದರೆ ಸಕಲ ಸಂಕಷ್ಟವೂ ಪರಿಹಾರ

1) ಹನುಮಂತನಿಗೆ ಮತ್ತು ಗಣೇಶನಿಗೆ ವೀಳ್ಯದೆಲೆ ಹಾಗೂ ಅಡಿಕೆ ಅರ್ಪಿಸುವುದರ ಉಪಯೋಗ:
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಯಾರಾದರೂ ತುಂಬಾನೇ ಕಷ್ಟದಲ್ಲಿದ್ದರೆ ಅಥವಾ ಯಾರಲ್ಲಿಯೂ ಹೇಳಿಕೊಳ್ಳಲಾಗದಷ್ಟು ಕಷ್ಟ ಅನುಭವಿಸುತ್ತಿದ್ದರೆ ನೀವು ಹನುಮಂತನಿಗೆ ಅಥವಾ ಗಣೇಶನಿಗೆ ವೀಳ್ಯದೆಲೆ ಮತ್ತು ಅಡಿಕೆ ಯನ್ನು ಅರ್ಪಿಸಬೇಕು. ಇದರಿಂದ ಆ ವ್ಯಕ್ತಿಯು ಅದೇ ಕೂಡಲೇ ಇದರ ಪ್ರಯೋಜನವನ್ನು ಪಡೆದುಕೊಳ್ಳುವನು. ಆದರೆ ನಿಮ್ಮ ಪಾರ್ಥನೆಯು ಇನ್ನೊಬ್ಬರಿಗೆ ಕೆಟ್ಟದ್ದನ್ನು ಬಯಸುವಂತದ್ದಾಗಲೀ ಅಥವಾ ಬೇರೆಯವರಿಗೆ ನೋವುಂಟು ಮಾಡುವ ಹಾಗೇ ಪ್ರಾರ್ಥನೆಯನ್ನು ಮಾಡಿಕೊಳ್ಳಬಾರದು.

2) ಯಾವ ದಿನ ವೀಳ್ಯದೆಲೆಯನ್ನು ಅರ್ಪಿಸಬೇಕು..?:

ವೀಳ್ಯದೆಲೆ ಅಡಕೆಯನ್ನು ಮಂಗಳವಾರ ಮತ್ತು ಶನಿವಾರ ಅಥವಾ ಹನುಮಾನ್‌ ಜಯಂತಿಯಂದು ಅರ್ಪಿಸಬೇಕು. ಮನೆಯಲ್ಲೇ ಎಣ್ಣೆ, ಕಡಲೆಹಿಟ್ಟು ಮತ್ತು ಉದ್ದಿನ ಹಿಟ್ಟಿನಿಂದ ಹನುಮಂತನ ಮೂರ್ತಿಯನ್ನು ಮಾಡಿ, ಈ ಮೂರ್ತಿಯ ಮುಂದೆ ಎಣ್ಣೆ ಅಥವಾ ತುಪ್ಪದ ದೀಪವನ್ನು ಹಚ್ಚಿ ಹಾಗೂ ಧೂಪದಿಂದ ಪ್ರಾರ್ಥಿಸಬೇಕು. ತದನಂತರ ಗುಲ್ಕಂದ, ಸೋಂಪು, ತೆಂಗಿನ ತುರಿ ಮತ್ತು ಕತ್ತರಿಸಿದ ಗುಲಾಬಿ ದಳವನ್ನು ವೀಳ್ಯದೆಲೆಯಲ್ಲಿಟ್ಟು ಪಾನ್‌ ನ್ನು ತಯಾರಿಸಿ, 27 ಪಾನ್‌ಗಳನ್ನು ಹನುಮಂತನಿಗೆ ಅರ್ಪಿಸಬೇಕು. ಅದರೆ ಅದರಲ್ಲಿ ಅಡಕೆಯನ್ನಿಡಬೇಡಿ. ಪಾನ್‌ನ್ನು ದೇವರಿಗೆ ಅರ್ಪಿಸಿದ ನಂತರ ಮನಪೂರ್ವಕವಾಗಿ ಪ್ರಾರ್ಥಿಸಿದರೆ ನಿಮ್ಮ ಸಮಸ್ಯೆಗಳೆಲ್ಲವೂ ಕೂಡ ನಿವಾರಣೆಯಾಗುತ್ತದೆ.

3) ಶಿವನಿಗೆ ಪಾನ್‌ ಅರ್ಪಿಸುವುದರಿಂದಾಗುವ ಪ್ರಯೋಜನ:
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪರಶಿವನಿಗೆ ಪಾನ್‌ ತುಂಬಾನೇ ಪ್ರಿಯವಾದ ವಸ್ತು. ಆದ್ದರಿಂದ ಯಾವುದೇ ಸೋಮವಾರ ಅಥವಾ ಶ್ರಾವಣ ಸೋಮವಾರದಂದು ಪಾನ್‌ನ್ನು ಶಿವನಿಗೆ ಅರ್ಪಿಸಬೇಕು. ಇದರಿಂದ ಭಕ್ತರ ಎಲ್ಲಾ ಸಮಸ್ಯೆಗಳು ದೂರಾಗುತ್ತದೆ ಎನ್ನುವ ನಂಬಿಕೆಯಿದೆ.

4) ಗಣೇಶನಿಗೆ ಪಾನ್‌ ಅರ್ಪಿಸುವ ವಿಧಾನ:
ನಿಮ್ಮ ಉದ್ಯೋಗ, ವ್ಯವಹಾರದಲ್ಲಿ ನೀವು ಪದೇ ಒದೇ ಸಮಸ್ಯೆಗಳನ್ನು, ಕಷ್ಟಗಳನ್ನು ಅನುಭವಿಸುತ್ತಿದ್ದರೆ ವಿಘ್ನನಿವಾರಕನಾದ ಗಣೇಶನಿಗೆ ಪಾನ್‌ ನ್ನು ಅರ್ಪಿಸಬೇಕು. ಇದರಿಂದ ಗಣೇಶನು ನಿಮ್ಮೆಲ್ಲಾ ಕೆಲಸಗಳನ್ನು ಮಂಗಳಕರವಾಗಿ ನೆರವೇರುವಂತೆ ಮಾಡುತ್ತಾನೆ. ಸೂರ್ಯಾಸ್ತದಲ್ಲಿ ಎದ್ದು, ಸ್ನಾನ ಮಾಡಿ ತದನಂತರ ತುಪ್ಪದಿಂದ ಅಥವಾ ಕುಂಕುಮದಿಂದ ಅಕ್ಷತೆಯನ್ನು ತಯಾರಿಸಿ ಅದರಿಂದ ಗಣೇಶನ ವಿಗ್ರಹದ ಮುಂದೆ ಸ್ವಸ್ತಿಕ್‌ ಚಿಹ್ನೆಯನ್ನು ಹಾಕಬೇಕು. ಹಾಗೂ ಕೆಂಪು ಬಣ್ಣದ ನೂಲಿನಿಂದ ಅಥವಾ ದಾರದಿಂದ ವೀಳ್ಯದೆಲೆ ಮತ್ತು ಅಡಿಕೆಯನ್ನು ಸುತ್ತಿ ಪ್ರತಿನಿತ್ಯ ಪೂಜಿಸಬೇಕು. ಇದರಿಂದ ಕೂಡ ನಿಮ್ಮ ಸಮಸ್ಯೆಗಳು ದೂರಾಗುತ್ತದೆ.

ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಜ್ಯೋತಿಷ್ಯಶಾಸ್ತ್ರ ವಾಚಸ್ಪತಿ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ: call or whats up-8548998564

5) ವ್ಯವಹಾರದಲ್ಲಿ ನಷ್ಟವಾಗುತ್ತಿದ್ದರೆ ಹೀಗೆ ಮಾಡಿ: 
ಒಂದು ವೇಳೆ ನೀವು ವ್ಯವಹಾರದಲ್ಲಿ ಪದೇ ಪದೇ ನಷ್ಟವನ್ನೇ ಅನುಭವಿಸುತ್ತಿದ್ದರೆ ತಾಯಿ ಭಗವತಿಗೆ ಪಾನ್‌ ನ್ನು ಅರ್ಪಿಸಿ ಇದರಿಂದ ನಿಮ್ಮೆಲ್ಲಾ ವ್ಯಾವಹಾರಿಕ ಸಮಸ್ಯೆಗಳು ದೂರಾಗುತ್ತದೆ. ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ ದುರ್ಗಾ ದೇವಿಯ ದೇವಸ್ಥಾನಕ್ಕೆ ಹೋಗಿ ಅಥವಾ ಮನೆಯಲ್ಲೇ ದುರ್ಗಾ ಮೂರ್ತಿಗೆ ವೀಳ್ಯದೆಲೆ ಹಾಗೂ ಅಡಿಕೆಯನ್ನು ಅರ್ಪಿಸಿ, ತದನಂತರ 9 ಕನ್ಯೆಯರಿಗೆ ಪಾನ್‌ನ್ನು ಸವಿಯಲು ನೀಡಬೇಕು ಇದರಿಂದ ಕೂಡ ನಿಮ್ಮ ವ್ಯವಹಾರಕ್ಕೆ ಸಂಬಂಧಿಸಿದ ಸಮಸ್ಯೆಗಳು ದೂರಾಗುತ್ತದೆ.

Tags: #astrologyDaily Horoscopehoroscipe todaylord ganeshalord hanuma
ShareTweetSendShare
Join us on:

Related Posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram