Friday, September 22, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಹನುಮಂತನ ಶಕ್ತಿಶಾಲಿ ಈ ದಿವ್ಯ ಬೀಜಾಕ್ಷರಿ ಮಂತ್ರ ನಂಬಿಕೆಯಿಂದ ಹೇಳಿದ್ರೆ ಎಲ್ಲ ಕಷ್ಟಗಳು ನಿವಾರಣೆ ಆಗುತ್ತೆ

Mahesh M Dhandu by Mahesh M Dhandu
March 12, 2022
in Astrology, Newsbeat, ಜ್ಯೋತಿಷ್ಯ
lord hanuman beej mantra kannada saaksha tv
Share on FacebookShare on TwitterShare on WhatsappShare on Telegram

ಹನುಮಂತನ ಶಕ್ತಿಶಾಲಿ ಈ ದಿವ್ಯ ಬೀಜಾಕ್ಷರಿ ಮಂತ್ರ ನಂಬಿಕೆಯಿಂದ ಹೇಳಿದ್ರೆ ಎಲ್ಲ ಕಷ್ಟಗಳು ನಿವಾರಣೆ ಆಗುತ್ತೆ

ನಮಸ್ತೆ ಬಂಧುಗಳೇ , ಹನುಮಂತನ ಬೀಜ ಮಂತ್ರವನ್ನು ಜಪಿಸುವುದರಿಂದ ನಮ್ಮೆಲ್ಲ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಜೊತೆಗೆ ಈ ಮಂತ್ರವನ್ನು ಜಪಿಸುವುದರಿಂದ ಶಾಂತಿ ನೆಮ್ಮದಿ ಸಮೃದ್ದಿ ಶಕ್ತಿ ಶೌರ್ಯ ಏಕಾಗ್ರತೆ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುತ್ತದೆ. ಜೊತೆಗೆ ಅನಾರೋಗ್ಯದ ಸಮಸ್ಯೆಯನ್ನು ಹೋಗಲಾಡಿಸುತ್ತದೆ.

Related posts

ಗುರುವಾರ ಸಂಜೆ ಈ ಒಂದು ದೀಪವನ್ನು ಹಚ್ಚಿ ಪೂಜಿಸಿದರೆ, ಭಗವಾನ್ ಕುಬೇರನ ಪರಿಪೂರ್ಣ ಅನುಗ್ರಹವನ್ನು ಪಡೆಯುತ್ತೇವೆ ಮತ್ತು ಸಂಪತ್ತು ಮತ್ತು ಸಮೃದ್ಧಿಯಲ್ಲಿ ಮೇಲುಗೈ ಸಾಧಿಸುತ್ತೇವೆ.

ಗುರುವಾರ ಸಂಜೆ ಈ ಒಂದು ದೀಪವನ್ನು ಹಚ್ಚಿ ಪೂಜಿಸಿದರೆ, ಭಗವಾನ್ ಕುಬೇರನ ಪರಿಪೂರ್ಣ ಅನುಗ್ರಹವನ್ನು ಪಡೆಯುತ್ತೇವೆ ಮತ್ತು ಸಂಪತ್ತು ಮತ್ತು ಸಮೃದ್ಧಿಯಲ್ಲಿ ಮೇಲುಗೈ ಸಾಧಿಸುತ್ತೇವೆ.

September 21, 2023
ಮನೆಯ ಎಂತಹ ದೊಡ್ಡ ವಾಸ್ತು ಕೊರತೆಯನ್ನು ಒಂದು ಗ್ಲಾಸ್ ನೀರು ನಿವಾರಿಸುತ್ತದೆ. ಇನ್ಮುಂದೆ ವಾಸ್ತು ಫಿಕ್ಸ್ ಮಾಡಲು ಲಕ್ಷಾಂತರ ಹಣ ಖರ್ಚು ಮಾಡುವ ಅವಶ್ಯಕತೆ ಇರುವುದಿಲ್ಲ..

ಮನೆಯ ಎಂತಹ ದೊಡ್ಡ ವಾಸ್ತು ಕೊರತೆಯನ್ನು ಒಂದು ಗ್ಲಾಸ್ ನೀರು ನಿವಾರಿಸುತ್ತದೆ. ಇನ್ಮುಂದೆ ವಾಸ್ತು ಫಿಕ್ಸ್ ಮಾಡಲು ಲಕ್ಷಾಂತರ ಹಣ ಖರ್ಚು ಮಾಡುವ ಅವಶ್ಯಕತೆ ಇರುವುದಿಲ್ಲ..

September 21, 2023

ಭಗವಾನ್ ರಾಮನ ಭಕ್ತನಾದ ಹನುಮಂತನ ಉಪಾಸನೆ ಇಂದ ವ್ಯಕ್ತಿಯ ಜೀವನದಲ್ಲಿ ಎಲ್ಲ ಕಷ್ಟಗಳು ಕರಗಿ ಹೋಗುತ್ತದೆ. ಹನುಮಂತನು ಎಂಥಹ ದೇವರು ಅಂದ್ರೆ ಸ್ವಲ್ಪವೇ ಭಕ್ತಿ ಸ್ವಲ್ಪವೇ ಆರಾಧನೆಯಿಂದ ನಮ್ಮ ಮೇಲೆ ದಯೆಯನ್ನು ತೋರುತ್ತಾನೆ. ಆಂಜನೇಯ ಆರಾಧನೆಗೆ ಮಂಗಳವಾರ ಮತ್ತು ಶನಿವಾರ ಸರ್ವ ಶ್ರೇಷ್ಠ ಎಂದು ಪರಿಗಣಿಸಲಾಗಿದೆ. ಆದರೆ ಇಂದು ನಾನು ನಿಮ್ಗೆ ಮಂತ್ರದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿದ್ದಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಈ ಮಂತ್ರದ ಶಕ್ತಿ ಎಷ್ಟು ಇದೆ ಅಂದ್ರೆ ಸ್ನೇಹಿತರೇ ಇದನ್ನು ಇವತ್ತಿಗೂ ಯಾರಿಂದಲೂ ಮುರಿಯಲು ಸಾಧ್ಯವಿಲ್ಲ.
ಇಂದು ಅಥವಾ ಯಾವುದೇ ದಿನದಲ್ಲಿ ಆಗಲಿ ಈ ಮಂತ್ರವನ್ನು ನೀವು ಜಪಿಸಬಹುದು. ಇದಕ್ಕೆ ಯಾವುದೇ ನಿಗದಿತ ದಿನವಿಲ್ಲ. ಮಂಗಳವಾರ ಮತ್ತು ಶನಿವಾರ ದಿನಗಳು ವಿಶೇಷವಾದ ದಿನಗಳಾಗಿವೆ.

ಮಂತ್ರವನ್ನು ಜಪಿಸುವುದರಿಂದ ರಾಮನ ಭಕ್ತನಾದ ಹನುಮನು ಮನುಷ್ಯನ ಮನಸ್ಸಿನಲ್ಲಿ ಯಾವುದೇ ಇಚ್ಛೆ ಇರಲಿ ಸ್ವತಃ ತಾನೇ ಅರಿತುಕೊಂಡು ಅದನ್ನು ನೆರವೇರಿಸುತ್ತಾನೆ ಆಂಜನೇಯ. ಹಿಂದೂ ಧರ್ಮ ಶಾಸ್ತ್ರದಲ್ಲಿ ಈ ರೀತಿಯಾಗಿ ಹೇಳಲಾಗಿದೆ ಈ ಮಂತ್ರವನ್ನು ಜಪಿಸುವುದರಿಂದ ಸಮಸ್ತ ಸಂಕಷ್ಟಗಳು ಮುಕ್ತಾಯ ಆಗುತ್ತದೆ. ಅದು ಯಾವುದೇ ಸಮಸ್ಯೆಗಳು ಆಗಿರಲಿ. ನಿಮ್ಮ ಪರಿವಾರ ಸಮಸ್ಯೆಗಳು ಇರಲಿ ಕಾಯಿಲೆಗಳು ಸಮಸ್ಯೆಗಳು ಆಗಿರಲಿ ಹಣಕಾಸಿನ ಸಮಸ್ಯೆಗಳು ಆಗಿರಲಿ ಜೀವನದ ಯಾವುದೇ ಸಮಸ್ಯೆ ಆಗಿರಲಿ ಮಲಗುವ ಮುಂಚೆ ಪ್ರತಿದಿನ ಈ ಮಂತ್ರದ ಜಪವನ್ನು ಮಾಡಬಹುದು.

lord hanuman beej mantra kannada  saaksha tv

ನೀವು ಇಷ್ಟ ಪಟ್ಟರೆ ದಿನಕ್ಕೆ ನಾಲ್ಕು ಜಪಿಸಬಹುದು. ಎಲ್ಲಿ ನೀವು ಕುಳಿತುಕೊಂಡಿರುತ್ತೀರಿ ಹೇಗೆ ಇರುತ್ತೀರಿ ಹಾಗೆಯೇ ಈ ಮಂತ್ರವನ್ನು ಜಪಿಸಬಹುದು. ಕನಿಷ್ಠ ಐದು ಬಾರಿ ಆದರೂ ಜಪಿಸಬಹುದು. ಇಲ್ಲವಾದರೆ ಈ ಮಂತ್ರವನ್ನು ಒಂದು ಬಾರಿ ಆದರೂ ಈ ಮಂತ್ರವನ್ನು ಕೇಳಿಸಿಕೊಳ್ಳಿ. ನಿಮ್ಮ ಜೀವನದಲ್ಲಿ ಚಮತ್ಕಾರಗಳು ನಡೆಯುತ್ತವೆ.

ಆಂಜನೇಯ ಈ ಬೀಜ ಮಂತ್ರದಿಂದ ನಿಮ್ಮ ಎಲ್ಲ ಸಮಸ್ತ ಮನೋಕಾಮನೆಗಳು ಪೂರ್ಣ ಆಗುತ್ತದೆ. ನೀವು ಒಳ್ಳೆಯ ಮನಸ್ಸಿನಿಂದ ಮಂತ್ರವನ್ನು ಜಪಿಸಿ. ಆಂಜನೇಯ ಪಾದದ ಬಳಿ ಕುಳಿತು ನಿಮ್ಮ ಎಲ್ಲ ಸಮಸ್ಯೆಗಳ ಬಗ್ಗೆ ಹೇಳಿಕೊಂಡರೆ ನಿಮ್ಮ ಎಲ್ಲ ಸಂಕಷ್ಟಗಳು ದೂರವಾಗುತ್ತದೆ.

ಆಂಜನೇಯ ಈ ಬೀಜ ಮಂತ್ರವು ಅಂಥಹ ಅದ್ಭುತವಾದ ಚಮತ್ಕಾರ ಮಾಡುತ್ತದೆ. ಆಂಜನೇಯ ಮಂತ್ರವು ಈ ರೀತಿಯಾಗಿದ್ದು ಅದು ಬೀಜ ಮಂತ್ರವಾಗಿದೆ.

ಸರ್ವಭಯಹರ ಹನುಮಂತನ ಮಂತ್ರ
ಎಲ್ಲ ತರಹದ ದುಷ್ಟ ಗ್ರಹನಾಶನಕ್ಕೆ ಭೂತ ಪ್ರೇತಪಿಶಾಚ ಬಾಧೆಗೆ ವಿಷ ನಿರ್ಮೂಲನಕ್ಕೆ, ಬಹು ಉಪಯೋಗೀ ಮೂಲಮಂತ್ರ.

ಓಂ ನಮೋ ಭಗವತ ಪ್ರಕಟುಬಲ ಪರಾಕ್ರಮಾಯ ಚಸ್ಥಲ ದಿಬ್ಬಂಧನಾಯ ದಿಶಾವಿಹಾರಧವಲ ಕಟವಜ್ರದೇಹಾಯ ಲಂಕಾಪುರೀ ದಹನಾಯ ಉದಧಿ ಬಂಧನಾಯ ಪಿಶಾಚಮಂಡಲ ನಿರ್ಝಟನಾಯ | ಏ ಹೈಹಿ ಪಾಹಿ ಪಾಹಿ | ದುಷ್ಟ ಗ್ರಹಾನ್ ವಿಷಮವಿಕ್ಷಂ ದುರ್ದಯ ದುರ್ದಯ ಛೇದಯ ಛೇದಯ ಶ್ರೀ ಚೌಡೇಶ್ವರಿ ಶಕ್ತಿಪೀಠ ಪ್ಯಾಲಯ ಜ್ವಾಲಯ ಉಚ್ಚಾಟಯ ಉಚ್ಚಾಟಯ ಮಾರಯ ಮಾರಯ | ಸರ್ವವ್ಯಾಧೀನ್ ನಾಶಯ ನಾಶಯ ಓಂ ಹೂಂ ಫಟ್ ಸ್ವಾಹಾ

ಸರ್ವದುಷ್ಪಗ್ರಹ ನಾಶನಾಯ ಗ್ರಹಮಂಡಲ ಭೂತಪ್ರೇತ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಅದುವೇ ಓಂ ಐಂ ಭ್ರೀಂ ಹನುಮತೇ, ಶ್ರೀ ರಾಮ ದೂತಾಯ ನಮಃ. ರಾಮಧೂತ ಹನುಮನ ಈ ಮಂತ್ರ ಬೀಜವನ್ನು ಜಪಿಸಿದರೆ ನಿಮಗೆ ಉದ್ಯೋಗ ದೊರೆಯಲಿದೆ.

ಜೀವನದಲ್ಲಿ ಹಣಕಾಸು ಸಮಸ್ಯೆಗಳು ದೂರವಾಗುತ್ತದೆ. ಹಾಗೂ ಆಂಜನೇಯನ ವಿಶೇಷವಾದ ಕೃಪಾ ದೃಷ್ಟಿಯಿಂದ ನಿಮ್ಮ ಪರಿವಾರದ ಗೃಹ ದೋಷಗಳು ಕಲಹಗಳು ದಾಂಪತ್ಯ ಜೀವನದ ಸಮಸ್ಯೆಗಳು ಈ ಎಲ್ಲದರಲ್ಲಿ ಆಗುವ ಚಮತ್ಕಾರಗಳು ನಿಮಗೆ ಗೊತ್ತಾಗುತ್ತದೆ. ಸಮಯವನ್ನು ಮಾಡಿಕೊಂಡು ಈ ಮಂತ್ರದ ಜಪವನ್ನು ಇಪ್ಪತ್ತೊಂದು ಬಾರಿ ಮಾಡಿರಿ.

Tags: #Saaksha TVhanumanjyothishya
ShareTweetSendShare
Join us on:

Related Posts

ಗುರುವಾರ ಸಂಜೆ ಈ ಒಂದು ದೀಪವನ್ನು ಹಚ್ಚಿ ಪೂಜಿಸಿದರೆ, ಭಗವಾನ್ ಕುಬೇರನ ಪರಿಪೂರ್ಣ ಅನುಗ್ರಹವನ್ನು ಪಡೆಯುತ್ತೇವೆ ಮತ್ತು ಸಂಪತ್ತು ಮತ್ತು ಸಮೃದ್ಧಿಯಲ್ಲಿ ಮೇಲುಗೈ ಸಾಧಿಸುತ್ತೇವೆ.

ಗುರುವಾರ ಸಂಜೆ ಈ ಒಂದು ದೀಪವನ್ನು ಹಚ್ಚಿ ಪೂಜಿಸಿದರೆ, ಭಗವಾನ್ ಕುಬೇರನ ಪರಿಪೂರ್ಣ ಅನುಗ್ರಹವನ್ನು ಪಡೆಯುತ್ತೇವೆ ಮತ್ತು ಸಂಪತ್ತು ಮತ್ತು ಸಮೃದ್ಧಿಯಲ್ಲಿ ಮೇಲುಗೈ ಸಾಧಿಸುತ್ತೇವೆ.

by Honnappa Lakkammanavar
September 21, 2023
0

ಕುಬೇರನು ಸಂಪತ್ತು ಮತ್ತು ಸಮೃದ್ಧಿಯ ಅಧಿಪತಿ. ಭಗವಾನ್ ಕುಬೇರನು ನಮ್ಮ ಸತ್ಕರ್ಮಗಳ ಪ್ರಕಾರ ಸಂಪತ್ತಿನ ಮೂಲವಾಗಿದೆ. ಅಂತಹ ಭಗವಂತ ಕುಬೇರನನ್ನು ಸರಿಯಾಗಿ ಪೂಜಿಸಿದರೆ ಆತನ ಕೃಪೆಯನ್ನು ಪರಿಪೂರ್ಣವಾಗಿ ಪಡೆದು ಸಮೃದ್ಧ...

ಮನೆಯ ಎಂತಹ ದೊಡ್ಡ ವಾಸ್ತು ಕೊರತೆಯನ್ನು ಒಂದು ಗ್ಲಾಸ್ ನೀರು ನಿವಾರಿಸುತ್ತದೆ. ಇನ್ಮುಂದೆ ವಾಸ್ತು ಫಿಕ್ಸ್ ಮಾಡಲು ಲಕ್ಷಾಂತರ ಹಣ ಖರ್ಚು ಮಾಡುವ ಅವಶ್ಯಕತೆ ಇರುವುದಿಲ್ಲ..

ಮನೆಯ ಎಂತಹ ದೊಡ್ಡ ವಾಸ್ತು ಕೊರತೆಯನ್ನು ಒಂದು ಗ್ಲಾಸ್ ನೀರು ನಿವಾರಿಸುತ್ತದೆ. ಇನ್ಮುಂದೆ ವಾಸ್ತು ಫಿಕ್ಸ್ ಮಾಡಲು ಲಕ್ಷಾಂತರ ಹಣ ಖರ್ಚು ಮಾಡುವ ಅವಶ್ಯಕತೆ ಇರುವುದಿಲ್ಲ..

by Honnappa Lakkammanavar
September 21, 2023
0

ಒಂದು ಗ್ಲಾಸ್ ನೀರು ಮನೆಯಲ್ಲಿ ಯಾವುದೇ ಪ್ರಮುಖ ವಾಸ್ತು ದೋಷವನ್ನು ಸರಿಪಡಿಸಬಹುದು. ಇನ್ನು ವಾಸ್ತು ಸರಿಪಡಿಸಲು ಲಕ್ಷಗಟ್ಟಲೆ ಹಣ ಖರ್ಚು ಮಾಡಬೇಕಿಲ್ಲ. ವಾಸ್ತು, ಇತ್ತೀಚೆಗೆ ನಾವು ಈ...

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

ಜೀವನದಲ್ಲಿ ಅದೆಷ್ಟೇ ದಾರಿದ್ರವಿದ್ದರೂ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ ಚಮತ್ಕಾರ ನೋಡಿ

by Honnappa Lakkammanavar
September 20, 2023
0

ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ ಸ್ವಾಮಿಯ ಒಂದು ಮಂತ್ರವನ್ನು ಹೇಳಿಕೊಂಡು ದೈನದಿನ ಕೆಲಸಗಳಿಗೆ ಹೋಗುವುದರಿಂದ ಯಾವುದೇ ರೀತಿಯಾದಂತಹ ನಷ್ಟ, ತೋಂದರೆ,ವ್ಯವಾಹರದ ಅಡೆತಡೆ,ಹಾಗೂ ಆರೋಗ್ಯ...

ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ..

ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ..

by Honnappa Lakkammanavar
September 20, 2023
0

ಇಡಗುಂಜಿ ವಿನಾಯಕ ದೇವಸ್ಥಾನವು ಕರ್ನಾಟಕದ ಬಹು ಪ್ರಸಿದ್ದ ಹಿಂದೂ ಧಾರ್ಮಿಕ ಕೇಂದ್ರವಾಗಿದ್ದೂ ಸುಮಾರು ೧೫೦೦ ವರ್ಷಕೂ ಮಿಗಿಲಾದ ಇತಿಹಾಸ ಹೊಂದಿರುತ್ತದೆ. ಇದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ...

ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by Honnappa Lakkammanavar
September 19, 2023
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಬಾರ್ ನಲ್ಲಿ ರಾಮಾಯಣದ ವೀಡಿಯೋ ; ಓರ್ವ ಅರೆಸ್ಟ್!

ಬೆಂಗಳೂರಲ್ಲಿ ಮದ್ಯ ನಿಷೇಧ!

September 21, 2023
ಕುಡಿದ ಮತ್ತಿನಲ್ಲಿ ಮದುವೆಯಾದ ಯುವಕರಿಬ್ಬರು, ನಂತರ ಸಂಸಾರ ನಡೆಸುವಂತೆ ಯುವಕನ ಪಟ್ಟು  

ಈ ಡಾಕ್ಟರ್‌ ಕ್ವಾರ್ಟರ್ಸ್‌ ತುಂಬಾ ಕ್ವಾರ್ಟರ್‌ ಬಾಟಲ್‌

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram