ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಹನುಮಂತನ ಶಕ್ತಿಶಾಲಿ ಈ ದಿವ್ಯ ಬೀಜಾಕ್ಷರಿ ಮಂತ್ರ ನಂಬಿಕೆಯಿಂದ ಹೇಳಿದ್ರೆ ಎಲ್ಲ ಕಷ್ಟಗಳು ನಿವಾರಣೆ ಆಗುತ್ತೆ

Mahesh M Dhandu by Mahesh M Dhandu
March 12, 2022
in Astrology, Newsbeat, ಜ್ಯೋತಿಷ್ಯ
lord hanuman beej mantra kannada saaksha tv
Share on FacebookShare on TwitterShare on WhatsappShare on Telegram

ಹನುಮಂತನ ಶಕ್ತಿಶಾಲಿ ಈ ದಿವ್ಯ ಬೀಜಾಕ್ಷರಿ ಮಂತ್ರ ನಂಬಿಕೆಯಿಂದ ಹೇಳಿದ್ರೆ ಎಲ್ಲ ಕಷ್ಟಗಳು ನಿವಾರಣೆ ಆಗುತ್ತೆ

ನಮಸ್ತೆ ಬಂಧುಗಳೇ , ಹನುಮಂತನ ಬೀಜ ಮಂತ್ರವನ್ನು ಜಪಿಸುವುದರಿಂದ ನಮ್ಮೆಲ್ಲ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಜೊತೆಗೆ ಈ ಮಂತ್ರವನ್ನು ಜಪಿಸುವುದರಿಂದ ಶಾಂತಿ ನೆಮ್ಮದಿ ಸಮೃದ್ದಿ ಶಕ್ತಿ ಶೌರ್ಯ ಏಕಾಗ್ರತೆ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುತ್ತದೆ. ಜೊತೆಗೆ ಅನಾರೋಗ್ಯದ ಸಮಸ್ಯೆಯನ್ನು ಹೋಗಲಾಡಿಸುತ್ತದೆ.

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

ಭಗವಾನ್ ರಾಮನ ಭಕ್ತನಾದ ಹನುಮಂತನ ಉಪಾಸನೆ ಇಂದ ವ್ಯಕ್ತಿಯ ಜೀವನದಲ್ಲಿ ಎಲ್ಲ ಕಷ್ಟಗಳು ಕರಗಿ ಹೋಗುತ್ತದೆ. ಹನುಮಂತನು ಎಂಥಹ ದೇವರು ಅಂದ್ರೆ ಸ್ವಲ್ಪವೇ ಭಕ್ತಿ ಸ್ವಲ್ಪವೇ ಆರಾಧನೆಯಿಂದ ನಮ್ಮ ಮೇಲೆ ದಯೆಯನ್ನು ತೋರುತ್ತಾನೆ. ಆಂಜನೇಯ ಆರಾಧನೆಗೆ ಮಂಗಳವಾರ ಮತ್ತು ಶನಿವಾರ ಸರ್ವ ಶ್ರೇಷ್ಠ ಎಂದು ಪರಿಗಣಿಸಲಾಗಿದೆ. ಆದರೆ ಇಂದು ನಾನು ನಿಮ್ಗೆ ಮಂತ್ರದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿದ್ದಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಈ ಮಂತ್ರದ ಶಕ್ತಿ ಎಷ್ಟು ಇದೆ ಅಂದ್ರೆ ಸ್ನೇಹಿತರೇ ಇದನ್ನು ಇವತ್ತಿಗೂ ಯಾರಿಂದಲೂ ಮುರಿಯಲು ಸಾಧ್ಯವಿಲ್ಲ.
ಇಂದು ಅಥವಾ ಯಾವುದೇ ದಿನದಲ್ಲಿ ಆಗಲಿ ಈ ಮಂತ್ರವನ್ನು ನೀವು ಜಪಿಸಬಹುದು. ಇದಕ್ಕೆ ಯಾವುದೇ ನಿಗದಿತ ದಿನವಿಲ್ಲ. ಮಂಗಳವಾರ ಮತ್ತು ಶನಿವಾರ ದಿನಗಳು ವಿಶೇಷವಾದ ದಿನಗಳಾಗಿವೆ.

ಮಂತ್ರವನ್ನು ಜಪಿಸುವುದರಿಂದ ರಾಮನ ಭಕ್ತನಾದ ಹನುಮನು ಮನುಷ್ಯನ ಮನಸ್ಸಿನಲ್ಲಿ ಯಾವುದೇ ಇಚ್ಛೆ ಇರಲಿ ಸ್ವತಃ ತಾನೇ ಅರಿತುಕೊಂಡು ಅದನ್ನು ನೆರವೇರಿಸುತ್ತಾನೆ ಆಂಜನೇಯ. ಹಿಂದೂ ಧರ್ಮ ಶಾಸ್ತ್ರದಲ್ಲಿ ಈ ರೀತಿಯಾಗಿ ಹೇಳಲಾಗಿದೆ ಈ ಮಂತ್ರವನ್ನು ಜಪಿಸುವುದರಿಂದ ಸಮಸ್ತ ಸಂಕಷ್ಟಗಳು ಮುಕ್ತಾಯ ಆಗುತ್ತದೆ. ಅದು ಯಾವುದೇ ಸಮಸ್ಯೆಗಳು ಆಗಿರಲಿ. ನಿಮ್ಮ ಪರಿವಾರ ಸಮಸ್ಯೆಗಳು ಇರಲಿ ಕಾಯಿಲೆಗಳು ಸಮಸ್ಯೆಗಳು ಆಗಿರಲಿ ಹಣಕಾಸಿನ ಸಮಸ್ಯೆಗಳು ಆಗಿರಲಿ ಜೀವನದ ಯಾವುದೇ ಸಮಸ್ಯೆ ಆಗಿರಲಿ ಮಲಗುವ ಮುಂಚೆ ಪ್ರತಿದಿನ ಈ ಮಂತ್ರದ ಜಪವನ್ನು ಮಾಡಬಹುದು.

lord hanuman beej mantra kannada  saaksha tv

ನೀವು ಇಷ್ಟ ಪಟ್ಟರೆ ದಿನಕ್ಕೆ ನಾಲ್ಕು ಜಪಿಸಬಹುದು. ಎಲ್ಲಿ ನೀವು ಕುಳಿತುಕೊಂಡಿರುತ್ತೀರಿ ಹೇಗೆ ಇರುತ್ತೀರಿ ಹಾಗೆಯೇ ಈ ಮಂತ್ರವನ್ನು ಜಪಿಸಬಹುದು. ಕನಿಷ್ಠ ಐದು ಬಾರಿ ಆದರೂ ಜಪಿಸಬಹುದು. ಇಲ್ಲವಾದರೆ ಈ ಮಂತ್ರವನ್ನು ಒಂದು ಬಾರಿ ಆದರೂ ಈ ಮಂತ್ರವನ್ನು ಕೇಳಿಸಿಕೊಳ್ಳಿ. ನಿಮ್ಮ ಜೀವನದಲ್ಲಿ ಚಮತ್ಕಾರಗಳು ನಡೆಯುತ್ತವೆ.

ಆಂಜನೇಯ ಈ ಬೀಜ ಮಂತ್ರದಿಂದ ನಿಮ್ಮ ಎಲ್ಲ ಸಮಸ್ತ ಮನೋಕಾಮನೆಗಳು ಪೂರ್ಣ ಆಗುತ್ತದೆ. ನೀವು ಒಳ್ಳೆಯ ಮನಸ್ಸಿನಿಂದ ಮಂತ್ರವನ್ನು ಜಪಿಸಿ. ಆಂಜನೇಯ ಪಾದದ ಬಳಿ ಕುಳಿತು ನಿಮ್ಮ ಎಲ್ಲ ಸಮಸ್ಯೆಗಳ ಬಗ್ಗೆ ಹೇಳಿಕೊಂಡರೆ ನಿಮ್ಮ ಎಲ್ಲ ಸಂಕಷ್ಟಗಳು ದೂರವಾಗುತ್ತದೆ.

ಆಂಜನೇಯ ಈ ಬೀಜ ಮಂತ್ರವು ಅಂಥಹ ಅದ್ಭುತವಾದ ಚಮತ್ಕಾರ ಮಾಡುತ್ತದೆ. ಆಂಜನೇಯ ಮಂತ್ರವು ಈ ರೀತಿಯಾಗಿದ್ದು ಅದು ಬೀಜ ಮಂತ್ರವಾಗಿದೆ.

ಸರ್ವಭಯಹರ ಹನುಮಂತನ ಮಂತ್ರ
ಎಲ್ಲ ತರಹದ ದುಷ್ಟ ಗ್ರಹನಾಶನಕ್ಕೆ ಭೂತ ಪ್ರೇತಪಿಶಾಚ ಬಾಧೆಗೆ ವಿಷ ನಿರ್ಮೂಲನಕ್ಕೆ, ಬಹು ಉಪಯೋಗೀ ಮೂಲಮಂತ್ರ.

ಓಂ ನಮೋ ಭಗವತ ಪ್ರಕಟುಬಲ ಪರಾಕ್ರಮಾಯ ಚಸ್ಥಲ ದಿಬ್ಬಂಧನಾಯ ದಿಶಾವಿಹಾರಧವಲ ಕಟವಜ್ರದೇಹಾಯ ಲಂಕಾಪುರೀ ದಹನಾಯ ಉದಧಿ ಬಂಧನಾಯ ಪಿಶಾಚಮಂಡಲ ನಿರ್ಝಟನಾಯ | ಏ ಹೈಹಿ ಪಾಹಿ ಪಾಹಿ | ದುಷ್ಟ ಗ್ರಹಾನ್ ವಿಷಮವಿಕ್ಷಂ ದುರ್ದಯ ದುರ್ದಯ ಛೇದಯ ಛೇದಯ ಶ್ರೀ ಚೌಡೇಶ್ವರಿ ಶಕ್ತಿಪೀಠ ಪ್ಯಾಲಯ ಜ್ವಾಲಯ ಉಚ್ಚಾಟಯ ಉಚ್ಚಾಟಯ ಮಾರಯ ಮಾರಯ | ಸರ್ವವ್ಯಾಧೀನ್ ನಾಶಯ ನಾಶಯ ಓಂ ಹೂಂ ಫಟ್ ಸ್ವಾಹಾ

ಸರ್ವದುಷ್ಪಗ್ರಹ ನಾಶನಾಯ ಗ್ರಹಮಂಡಲ ಭೂತಪ್ರೇತ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಅದುವೇ ಓಂ ಐಂ ಭ್ರೀಂ ಹನುಮತೇ, ಶ್ರೀ ರಾಮ ದೂತಾಯ ನಮಃ. ರಾಮಧೂತ ಹನುಮನ ಈ ಮಂತ್ರ ಬೀಜವನ್ನು ಜಪಿಸಿದರೆ ನಿಮಗೆ ಉದ್ಯೋಗ ದೊರೆಯಲಿದೆ.

ಜೀವನದಲ್ಲಿ ಹಣಕಾಸು ಸಮಸ್ಯೆಗಳು ದೂರವಾಗುತ್ತದೆ. ಹಾಗೂ ಆಂಜನೇಯನ ವಿಶೇಷವಾದ ಕೃಪಾ ದೃಷ್ಟಿಯಿಂದ ನಿಮ್ಮ ಪರಿವಾರದ ಗೃಹ ದೋಷಗಳು ಕಲಹಗಳು ದಾಂಪತ್ಯ ಜೀವನದ ಸಮಸ್ಯೆಗಳು ಈ ಎಲ್ಲದರಲ್ಲಿ ಆಗುವ ಚಮತ್ಕಾರಗಳು ನಿಮಗೆ ಗೊತ್ತಾಗುತ್ತದೆ. ಸಮಯವನ್ನು ಮಾಡಿಕೊಂಡು ಈ ಮಂತ್ರದ ಜಪವನ್ನು ಇಪ್ಪತ್ತೊಂದು ಬಾರಿ ಮಾಡಿರಿ.

Tags: #Saaksha TVhanumanjyothishya
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram