ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

LSG vs DC Match Preview | ಸೇಡು ತೀರಿಸಿಕೊಳ್ಳುತ್ತಾ ಡೆಲ್ಲಿ

Mahesh M Dhandu by Mahesh M Dhandu
May 1, 2022
in Newsbeat, Sports, ಕ್ರಿಕೆಟ್
lsg-vs-dc-match-preview- k l rahul vs rishab pant saaksha tv

lsg-vs-dc-match-preview- k l rahul vs rishab pant saaksha tv

Share on FacebookShare on TwitterShare on WhatsappShare on Telegram

LSG vs DC Match Preview | ಸೇಡು ತೀರಿಸಿಕೊಳ್ಳುತ್ತಾ ಡೆಲ್ಲಿ

ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ    ಇಂದು ಎರಡು ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

Related posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026
TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

June 20, 2026

ಇದು 15 ನೇ ಆವೃತ್ತಿಯ 45ನೇ ಪಂದ್ಯವಾಗಿದೆ. ಮುಂಬೈ ವಾಂಖೆಡೆ ಅಂಗಳದಲ್ಲಿ ಈ ಪಂದ್ಯ ನಡೆಯಲಿದೆ.

ಈ ಎರಡೂ ತಂಡಗಳು ಈ ಸೀಸನ್ ನಲ್ಲಿ ಎರಡನೇ ಬಾರಿ ಮುಖಾಮುಖಿಯಾಗುತ್ತಿವೆ.

ಮೊದಲ ಸೆಣಸಾಟದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಆರು ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು.  ಹೀಗಾಗಿ ಡೆಲ್ಲಿಗೆ ಇದು ಸೇಡಿನ ಸಮರವಾಗಿದೆ.

ಈ ಬಾರಿಯ ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೂ ಎಂಟು ಪಂದ್ಯಗಳನ್ನಾಡಿದ್ದು, ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಇತ್ತ ರಾಹುಲ್ ನಾಯಕತ್ವದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ 9 ಪಂದ್ಯಗಳನ್ನಾಡಿದ್ದು, ಆರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ.

ಹೀಗಾಗಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ರಿಷಬ್ ನೇತೃತ್ವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಾಟ ನಡೆಸಿತ್ತು.

ಈ ಪಂದ್ಯದಲ್ಲಿ ಡೆಲ್ಲಿ ನಾಲ್ಕು ವಿಕೆಟ್ ಗಳಿಂದ ಜಯ ಸಾಧಿಸಿದ್ದು, ವಾರ್ನರ್ 42 ರನ್, ಕುಲ್ ದೀಪ್ 4 ವಿಕೆಟ್ ಪಡೆದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಿದ್ದು 20 ರನ್ ಗಳಲ್ಲಿ ಸೋಲು ಕಂಡಿತ್ತು.

lsg-vs-dc-match-preview- k l rahul vs rishab pant  saaksha tv

ಕ್ವಿಂಟನ್ ಡಿ ಕಾಕ್ 46 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಸದ್ಯ ಉತ್ತಮ ಗೆಲುವಿನ ಲಯದಲ್ಲಿರುವ ಉಭಯ ತಂಡಗಳು ಇಂದಿನ ಪಂದ್ಯದಲ್ಲಿ ಗೆಲುವಿಗಾಗಿ ಗುದ್ದಾಟ ನಡೆಸಲಿವೆ.  

ಇಂದಿನ ಪಂದ್ಯ ಗೆದ್ದು ಪ್ಲೇ ಆಫ್ಸ್ ಗೆ ಹತ್ತಿರವಾಗೋದು ಉಭಯ ತಂಡಗಳ ಲೆಕ್ಕಾಚಾರವಾಗಿದೆ.

ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ

ಡೆಲ್ಲಿ ತಂಡದಲ್ಲಿ ಒಗ್ಗಟ್ಟಿನ ಆಟದ ಕೊರತೆ ಕಾಣುತ್ತಿದೆ. ಬ್ಯಾಟಿಂಗ್ ನಲ್ಲಿ ಆರಂಭಿಕರನ್ನೇ ತಂಡ ಹೆಚ್ಚು ನಂಬಿಕೊಂಡಿದೆ. ಮುಖ್ಯವಾಗಿ ಡೇವಿಡ್ ವಾರ್ನರ್ ಮಾತ್ರ ಡೆಲ್ಲಿ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ. ಪೃಥ್ವಿ ಶಾ ಅಬ್ಬರ ಕೇವಲ ಒಂದೆಡೆರಡು ಪಂದ್ಯಗಳಿಗೆ ಸೀಮಿತವಾಗಿದೆ. ಮಿಡಲ್ ಆರ್ಡರ್ ನಲ್ಲಿ ನಾಯಕ ರಿಷಬ್ ಪಂತ್, ಮಿಚೆಲ್ ಮಾರ್ಷ್ ಬ್ಯಾಟ್ ಅಬ್ಬರಿಸುತ್ತಿಲ್ಲ. ಇದು ತಂಡದ ಹಿನ್ನಡೆಗೆ ಕಾರಣವಾಗುತ್ತಿದೆ. ಆದ್ರೆ ಪೊವೆಲ್ ಫಾರ್ಮ್ ಗೆ ಬಂದಿರೋದು ತಂಡಕ್ಕೆ ನೆಮ್ಮದಿ ತಂದಿದೆ. ಇನ್ನು ಲಲಿತ್ ಯಾದವ್, ಅಕ್ಷರ್ ಪಟೇಲ್, ಶರ್ದೂಲ್ ಠಾಕೂರ್ ರನ್ ಗಳಿಸಿದ್ರೂ ಪಂದ್ಯವನ್ನು ಗೆಲ್ಲಿಸಿಕೊಡುವಂತಹ ಆಟವಾಡುತ್ತಿಲ್ಲ.

ಬೌಲಿಂಗ್ ವಿಚಾರಕ್ಕೆ ಬಂದರೇ ಕುಲ್ ದೀಪ್ ಯಾದವ್ ತಂಡದ ಟ್ರಂಪ್ ಕಾರ್ಡ್ ಬೌಲರ್ ಆಗಿದ್ದಾರೆ. ಇವರಿಗೆ ಅಕ್ಷರ್ ಪಟೇಲ್ ಸಾಥ್ ನೀಡಬೇಕಿದೆ. ವೇಗದ ಬೌಲಿಂಗ್ ನಲ್ಲಿ ಮುಸ್ತಫಿಜೂರ್, ಚೇತನ್ ಸಕಾರಿಯಾ ವಿಕೆಟ್ ಬೇಟೆ ಶುರು ಮಾಡಿದ್ದು, ಶರ್ದೂಲ್ ಮಿಡಲ್ ಓವರ್ ಗಳಲ್ಲಿ ವಿಕೆಟ್ ಪಡೆಯಬೇಕಾಗಿದೆ.

ಇತ್ತ ಲಕ್ನೋ ಸೂಪರ್ ಜೈಂಟ್ಸ್ ವಿಚಾರಕ್ಕೆ ಬಂದ್ರೆ ಇಲ್ಲೂ ಮಿಡಲ್ ಆರ್ಡರ್ ಸಮಸ್ಯೆ ಕಾಡುತ್ತಿದೆ. ಆರಂಭಿಕರಾದ ಕೆ.ಎಲ್.ರಾಹುಲ್, ಕ್ವಿಂಟನ್ ಡಿ ಕಾಕ್ ಉತ್ತಮ ಫಾರ್ಮ್ ನಲ್ಲಿದ್ದಾರೆ. ಆದ್ರೆ ಮಿಡರ್ ಆರ್ಡರ್ ಬ್ಯಾಟರ್ ಗಳಿಂದ ಸ್ಥಿರ ಪ್ರದರ್ಶನ ಬರುತ್ತಿಲ್ಲ. ಮುಖ್ಯವಾಗಿ ಮಾರ್ಕಸ್ ಸ್ಟೋಯ್ನಿಸ್ ವೈಫಲ್ಯ ತಂಡಕ್ಕೆ ಮೈನಸ್ ಪಾಯಿಂಟ್ ಆಗಿದೆ. ಕೃನಾಲ್ ಪಾಂಡ್ಯ, ದೀಪಕ್ ಹೂಡಾ ಒಂದೆಡೆರಡು ಪಂದ್ಯಗಳಲ್ಲಿ ಮಿಂಚಿದ್ದಾರೆ. ಆದ್ರೆ ಅದನ್ನ ಮುಂದುವರೆಸಬೇಕಾಗಿದೆ. ಆಯುಷ್ ಬದೋನಿ ಕೂಡ ಮೊದಲಿನ ಟಚ್ ನಲ್ಲಿ ಕಾಣಿಸುತ್ತಿಲ್ಲ. ಜೇಸನ್ ಹೋಲ್ಡರ್ ಅವರಿಂದ ಕೂಡ ಆಲ್ ರೌಂಡರ್ ಆಟ ಬರಬೇಕಿದೆ. ಬೌಲಿಂಗ್ ನಲ್ಲಿ ಲಕ್ನೋ ತಂಡ ಬಲಿಷ್ಟವಾಗಿದೆ. ದುಷ್ಮಂತಾ ಚಮೀರಾ, ಮೊಹ್ನಿಸ್ ಖಾನ್, ಅವೇಶ್ ಖಾನ್ ವಿಕೆಟ್ ಪಡೆಯುತ್ತಿದ್ದಾರೆ. ಇವರಿಗೆ ಹೋಲ್ಡರ್, ಸ್ಟೋಯ್ನಿಸ್ ಸಾಥ್ ನೀಡಬೇಕಿದೆ. ರವಿ ಬಿಷ್ನೋಯಿ ದುಬಾರಿಯಾದ್ರೂ ವಿಕೆಟ್ ಪಡೆಯುತ್ತಿದ್ದಾರೆ.

lsg-vs-dc-match-preview- k l rahul vs rishab pant

Tags: #rishab pant#Saaksha TVk l rahulLSG vs DC
ShareTweetSendShare
Join us on:

Related Posts

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

ರಾಮಮಂದಿರ ಹಗರಣ ಆರೋಪ -500 ವರ್ಷ ಕಾದಿದ್ದೀರಿ ಇನ್ನೊಂದು 15 ದಿನ ಕಾಯಿರಿ:ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ ಕಾಂಗ್ರೆಸ್ ಮತ್ತು ಎಸ್‌ಪಿ ವಿರುದ್ಧ ಯೋಗಿ ಆಕ್ರೋಶ

by Shwetha
June 20, 2026
0

ಅಯೋಧ್ಯಾ ರಾಮಮಂದಿರ ದೇಣಿಗೆ ವಿಚಾರದಲ್ಲಿ ಕೇಳಿಬರುತ್ತಿರುವ ಹಗರಣದ ಆರೋಪಗಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳ ವಿರುದ್ಧ ಅಬ್ಬರಿಸಿದ್ದಾರೆ. ಅಯೋಧ್ಯೆಯ ಅಭಿವೃದ್ಧಿಯನ್ನು ಸಹಿಸಲಾಗದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram