Friday, June 9, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

M.B.Patil : 140 ಸ್ಥಾನ ಗೆದ್ದು ಸರ್ಕಾರ ರಚಿಸ್ತೇವೆ

Mahesh M Dhandu by Mahesh M Dhandu
February 7, 2022
in Newsbeat, Politics, ರಾಜಕೀಯ
M B Patil Saaksha tv
Share on FacebookShare on TwitterShare on WhatsappShare on Telegram

M.B.Patil : 140 ಸ್ಥಾನ ಗೆದ್ದು ಸರ್ಕಾರ ರಚಿಸ್ತೇವೆ

ಬೆಂಗಳೂರು :   ಮುಂಬರುವ ಚುನಾವಣೆಯಲ್ಲಿ ೧೪೦ ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. m-b-patil-press meet in Bangalore saaksha tv

Related posts

ಕಾಂಗ್ರೆಸ್ ನ ಗ್ಯಾರಂಟಿಯಿಂದಲೇ ನಮಗೆ ಸೋಲು- ಬಿಜೆಪಿ ಆತ್ಮಾವಲೋಕನ

ಕಾಂಗ್ರೆಸ್ ನ ಗ್ಯಾರಂಟಿಯಿಂದಲೇ ನಮಗೆ ಸೋಲು- ಬಿಜೆಪಿ ಆತ್ಮಾವಲೋಕನ

June 8, 2023
ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

June 8, 2023

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಾಟೀಲ್,  ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ‌ ಒಗ್ಗಟ್ಟಾಗಿದ್ದೇವೆ.ಮುಂಬರುವ ಚುನಾವಣೆಯಲ್ಲಿ ೧೪೦ ಸ್ಥಾನ ಗೆದ್ದು ಸರ್ಕಾರ ಅಧಿಕಾರಕ್ಕೆ ಬರ್ತೇವೆ.  

ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ‌. ಸಿಎಂ ಇಬ್ರಾಯಿಂ ಅವರನ್ನು ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚೆರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಹಿಜಾಬ್ ಪ್ರಕರಣ ಬಹಳ ಖೇದಕರವಾದ ವಿಚಾರ. ಶಾಲಾ ಕಾಲೇಜುಗಳಲ್ಲಿ ಧಾರ್ಮಿಕಯನ್ನು ಬಿಂಬಿಸಿ ಮಕ್ಕಳಿಗೆ ದಾರಿ ತಪ್ಪಿಸುವ ಕೆಲಸ ಮಾಡಬಾರದು.

ಸರ್ಕಾರ ತಪ್ಪನ್ನು ಮಾಡಿದೆ.ಶಾಲಾ ಕಾಲೇಜುಗಳಲ್ಲಿ ರಾಜಕೀಯ ಬೆರಸಬಾರದು. ಸಮವಸ್ತ್ರ ಆದೇಶ ಹೊರಡಿಸಿದೆ. ಹಿಂದಿನ ಸ್ಥಿತಿಯನ್ನು ಮುಂದುವರೆಸಬೇಕಿದೆ.

m-b-patil-press meet in Bangalore  saaksha tv

ಶಾಲಾ ಕಾಲೇಜುಗಳಲ್ಲಿ ರಾಜಕೀಯ ಹಸ್ತಕ್ಷೇಪ, ವಿಷ ಬೀಜ ಬಿತ್ತಬಾರದು. ಇದೆಲ್ಲಾ ಆರಂಭವಾಗಿದ್ದೆ ಬಿಜೆಪಿಯಿಂದ ಎಂದು ಆರೋಪಿಸಿದರು.

ಅಲ್ಲದೇ ನಾರಾಯಣ ಗುರುಗಳ ಸ್ತಬ್ದ ಚಿತ್ರ ಪ್ರಕರಣದಿಂದ ಎದ್ದಿದ್ದ ಹೋರಾಟ ಹಾದಿ ತಪ್ಪಿಸುವ ಪ್ರಯತ್ನಕ್ಕೆ ಮತ್ತೊಂದು ವಿವಾದ ಹುಟ್ಟಿ ಹಾಕಿ ತಮ್ಮ ಮೇಲೆ ಬಂದಿರುವ ಕೆಲಸ ಆಗಬಾರದು ಎಂದು ಪಾಟೀಲ್ ದೂರಿದರು.

ಇನ್ನು ಕಾಂಗ್ರೆಸ್ ಕಾಂಗ್ರೆಸ್ ಗೋವಾದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡುವ ಹಿನ್ನಲೆಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ನ್ಯಾಯ ಯೋಜನೆಯನ್ನು ನೀಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ.

ಅಂತರ್ಜಲ‌ ವಿವಾದ ಸಂಬಂಧಿಸಿದಂತೆ ಮಹದಾಯಿ, ಹಿತವನ್ನು ಕರ್ನಾಟಕ ಬಿಟ್ಟುಕೊಡಲು ಸಾಧ್ಯವಿಲ್ಲ.

ಗೋವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಾತುಕತೆ ಮೂಲಕ ಬಗೆಹರಿಸಿ ಕೊಳ್ಳುತ್ತೇವೆ. ೩.೫ ಟಿಎಂಸಿ ನೀರು ನಮಗೆ ಹಂಚಿಕೆ ಮಾಡಲಾಗಿದೆ. ಕನ್ನಡಗರು ಗೋವಾದಲ್ಲಿ ನೆಲೆಸಿದ್ದಾರೆ ಎಂದು ತಿಳಿಸಿದರು.

Tags: #Saaksha TVBJPcongresskM B Patil
ShareTweetSendShare
Join us on:

Related Posts

ಕಾಂಗ್ರೆಸ್ ನ ಗ್ಯಾರಂಟಿಯಿಂದಲೇ ನಮಗೆ ಸೋಲು- ಬಿಜೆಪಿ ಆತ್ಮಾವಲೋಕನ

ಕಾಂಗ್ರೆಸ್ ನ ಗ್ಯಾರಂಟಿಯಿಂದಲೇ ನಮಗೆ ಸೋಲು- ಬಿಜೆಪಿ ಆತ್ಮಾವಲೋಕನ

by Honnappa Lakkammanavar
June 8, 2023
0

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಿಜೆಪಿ (BJP) ಆತ್ಮಾವಲೋಕನ ಸಭೆ ನಡೆಸಿದ್ದು, ಸೋಲಿಗೆ ಕಾಂಗ್ರೆಸ್ ನ ಗ್ಯಾರಂಟಿಗಳೇ ಕಾರಣ ಎಂದು ಹೇಳಿದೆ. ಸಭೆಯಲ್ಲಿ ಹಲವರು ಸೋಲಿಗೆ...

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

by Honnappa Lakkammanavar
June 8, 2023
0

ಇನ್ನು ಮುಂದೆ ಯಾರು ಬೇಕಾದರೂ ಮೆಟಾ ಬ್ಲೂ ಟಿಕ್ ಪಡೆಯಬಹುದು. ಮೆಟಾ ವೆರಿಫೈಡ್ ಸೇವೆಯು ಭಾರತದಲ್ಲಿ Instagram ಅಥವಾ Facebook ನಲ್ಲಿ ಖರೀದಿಸಲು ಲಭ್ಯವಿದೆ ಎಂದು ಕಂಪನಿ...

ಇದನ್ನೇನು ತಾಲಿಬಾನ್ ಅನಕೊಂಡಿದೀರಾ? ಯತ್ನಾಳ್ ಪ್ರಶ್ನೆ

ಇದನ್ನೇನು ತಾಲಿಬಾನ್ ಅನಕೊಂಡಿದೀರಾ? ಯತ್ನಾಳ್ ಪ್ರಶ್ನೆ

by Honnappa Lakkammanavar
June 7, 2023
0

ವಿಜಯಪುರ : ಜೈಲಿಗೆ (Jail) ಹಾಕ್ತೀವಿ ಎಂದು ಎಲ್ಲರಿಗೂ ಧಮ್ಕಿ ಕೊಡೋಕೆ ಇದೇನು ತಾಲಿಬಾನ್ (Taliban) ಅಲ್ಲ, ಕರ್ನಾಟಕ (Karnataka) ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್...

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ?

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ?

by Honnappa Lakkammanavar
June 5, 2023
0

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ವಿರುದ್ಧ ತೀವ್ರ ಮುಖಭಂಗ ಅನುಭವಿಸಿವೆ. ಹೀಗಾಗಿ ಲೋಕಸಭೆಯಲ್ಲಿ ಗೆಲ್ಲಲೇಬೇಕಾದ ರಣತಂತ್ರ ಹೂಡಿವೆ. ಲೋಕಸಭೆಯಲ್ಲಿ ಕಾಂಗ್ರೆಸ್ ನ್ನು...

ಕೊನೆಗೂ ಫೈನಲ್ ಆದ ಖಾತೆ ಹಂಚಿಕೆ; ರಾಜ್ಯ ಪತ್ರ ಹೊರಡಿಸಿದ ಕಾಂಗ್ರೆಸ್

Big Breaking: ಬಿಜೆಪಿಗೆ ಬಿಗ್ ಶಾಕ್ ಕೊಡಲು ಮುಂದಾದ ಸಿದ್ದು ಸರ್ಕಾರ

by Honnappa Lakkammanavar
June 4, 2023
0

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸದ್ಯದಲ್ಲಿಯೇ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಹಗರಣಗಳ ಕುರಿತು ತನಿಖೆ ನಡೆಸುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಜೀಪ್ ಮೇಲೆ ಉರುಳಿದ ಸಿಮೆಂಟ್ ಲಾರಿ; 7 ಜನ ಸಾವು

ಜೀಪ್ ಮೇಲೆ ಉರುಳಿದ ಸಿಮೆಂಟ್ ಲಾರಿ; 7 ಜನ ಸಾವು

June 8, 2023
ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಒಂದೇ ಅಪಾರ್ಟ್ ಮೆಂಟ್ ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

June 8, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram